ಮೆಸ್ಕಾಂ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹರೀಶ್ ಕುಮಾರ್ ರವರಿಗೆ ಟಿ.ಎಂ ಶಹೀದ್ ರವರಿಂದ ಸನ್ಮಾನ

ಮಂಗಳೂರು ವಿದ್ಯುಚ್ಚಕ್ತಿ ಸರಬರಾಜು ನಿಗಮ(ನಿ.) ಇದರ ಅಧ್ಯಕ್ಷರಾಗಿ ನೇಮಕಗೊಂಡ ಡಿ.ಸಿ.ಸಿ ಅಧ್ಯಕ್ಷರಾದ ಹರೀಶ್ ಕುಮಾರ್ ರವರು ಮೆಸ್ಕಾಂ ಕೇಂದ್ರ ಕಚೇರಿಯಲ್ಲಿ ಇಂದು ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್ ನೂತನ ಅಧ್ಯಕ್ಷರನ್ನು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಮೆಸ್ಕಾಂ ಎಂ.ಡಿ ಜಯಕುಮಾರ್, ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ...

ಜಾಲ್ಸೂರು : ಅರಣ್ಯ ತನಿಖಾ ಠಾಣೆಯಲ್ಲಿ ಆಯುಧ ಪೂಜೆ

ಅರಣ್ಯ ಇಲಾಖೆಯ ಜಾಲ್ಸೂರು ಅರಣ್ಯ ತನಿಖಾ ಠಾಣೆಯಲ್ಲಿ ಆಯುಧ ಪೂಜಾ ಕಾರ್ಯಕ್ರಮ ನಡೆಯಿತು. ಉಪವಲಯಾರಣ್ಯಾಧಿಕಾರಿಗಳಾದ ರವೀಂದ್ರ, ರವಿಪ್ರಕಾಶ್ ಮತ್ತು ರಂಜಿತಾ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
Ad Widget

ನಾಳೆ ಸುಳ್ಯದಲ್ಲಿ “ಸಫಲ ಉದ್ಯಮ” ಬೃಹತ್ ಎಲೆಕ್ಟ್ರಾನಿಕ್ ಮಳಿಗೆ ಶುಭಾರಂಭ

ಸುಳ್ಯದ ಅಂಬಟೆಡ್ಕದ ಗಿರಿದರ್ಶಿನಿ ಕಲಾಮಂದಿರದ ಎದುರಿನ ಎಂ.ವೆಂಕಪ್ಪ ಗೌಡ ಕಾಂಪ್ಲೆಕ್ಸ್ ನಲ್ಲಿ ಎಲೆಕ್ಟ್ರಾನಿಕ್ಸ್ ವಸ್ತುಗಳ ಬೃಹತ್ ಮಳಿಗೆ  “ಸಫಲ ಉದ್ಯಮ ಎಲೆಕ್ಟ್ರಾನಿಕ್ಸ್” ಅಕ್ಟೋಬರ್ 02ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ಉತ್ಕೃಷ್ಟ ದರ್ಜೆಯ ವಿವಿಧ ಬ್ರಾಂಡೆಡ್ ಕಂಪೆನಿಯ ಉತ್ಪನ್ನಗಳು ಲಭ್ಯವಿದ್ದು ರೂ. 10,000 ಮೇಲ್ಪಟ್ಟ ಖರೀದಿಗೆ ಉಚಿತ ಉಡುಗೊರೆ ಹಾಗೂ ರೂ. 3000 ಮೇಲ್ಪಟ್ಟ ಖರೀದಿಯ ಮೇಲೆ ಕೂಪನ್...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆಯುಧ ಪೂಜೆ ಆಚರಣೆ

ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆಯುಧ ಪೂಜೆಯನ್ನು ಅ.01ರಂದು ಅರ್ಚಕರಾದ  ಶ್ರೀ ನಾರಾಯಣ ಭಟ್ ರವರ ನೇತೃತ್ವದಲ್ಲಿ ನಡೆಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಡಾ.ಲೀಲಾಧರ ಡಿ.ವಿ ಅವರ ನೇತೃತ್ವದಲ್ಲಿ ಪೂಜಾ ಆರಂಭಗೊಂಡು ಬಳಿಕ ಸಂಸ್ಥೆಯ ಎಲ್ಲಾ ವಿಭಾಗಗಳಿಗೂ, ವಾಹನಗಳಿಗೂ ಆಯುಧ ಪೂಜೆ ನಡೆಯಿತು.ನಂತರ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ...

ಸುಳ್ಯ : ಇನ್ ಸ್ಟೈಲ್ ಟೈಲರಿಂಗ್ ಶಾಪ್ ಗೆ ನುಗ್ಗಿದ ಕಾರು

ಜಾಹೀರಾತು : ಕಾರ್ಯಕ್ರಮಗಳ ನೇರಪ್ರಸಾರ ಮಾಡಲು ಸಂಪರ್ಕಿಸಿ : ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ-ಸಮಾರಂಭಗಳ ನೇರಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ - 9449387044 | 9980085616ಸುಳ್ಯದ ಅಂಬಟಡ್ಕ ಬಳಿಯ ಅಕ್ಷಯ ಆರ್ಕೆಡ್ ನಲ್ಲಿರುವ ಇನ್ ಸ್ಟೈಲ್ ಟೈಲರಿಂಗ್ ಶಾಪ್ ಗೆ ಚಾಲಕನ ನಿಯಂತ್ರಣ ತಪ್ಪಿ ಇಕೋ ಕಾರೊಂದು ನುಗ್ಗಿದ ಘಟನೆ ಇಂದು...

ಫೋಟೋಗ್ರಾಫರ್ಸ್ ಅಸೋಸಿಯೇಶನ್ ಹಾಗೂ ಲಯನ್ಸ್ ವತಿಯಿಂದ ರಕ್ತದಾನ ಶಿಬಿರ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲೆ(ರಿ.), ಸುಳ್ಯ ವಲಯ ವತಿಯಿಂದ, ಲಯನ್ಸ್ ಕ್ಲಬ್ ಪಂಜ ಇವರ ಸಹಯೋಗದೊಂದಿಗೆ ವಿಶ್ವ ಹೃದಯ ದಿನದ ವಿಶೇಷವಾಗಿ ಕೆ.ವಿ.ಜಿ. ಮೆಡಿಕಲ್ ಕಾಲೇಜಿನಲ್ಲಿ, ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.ಅಧ್ಯಕ್ಷ ಶಶಿ ಗೌಡ, ಉಪಾಧ್ಯಕ್ಷ ಪ್ರಶಾಂತ್ ಶ್ರೇಣಿ, ಜಿಲ್ಲಾ ಮಾಧ್ಯಮ ಪ್ರತಿನಿಧಿ ಹರೀಶ್ ರಾವ್, ನೂತನ ಕೋಶಾಧಿಕಾರಿ ವಸಂತಿ ಹರೀಶ್...

ಪ್ರಜಾಧ್ವನಿ ಕರ್ನಾಟಕ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಅಶೋಕ್‌ ಎಡಮಲೆ ಆಯ್ಕೆ

ಪ್ರಜಾಧ್ವನಿ ಕರ್ನಾಟಕ ಇದರ ಸಭೆಯು ಸೆ.15ರಂದು ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಎ. ಕೆ. ಇಬ್ರಾಹಿಂ ವಹಿಸಿದ್ದರು.ಸಾಹುಕಾರ್ ಆಶ್ರಫ್ ಸ್ವಾಗತಿಸಿ, ಆಶೋಕ್ ಎಡಮಲೆ ಸಂವಿಧಾನ ಪೀರಿಕೆ ವಾಚಿಸಿದರು. ಲೂಕಾಸ್ ಟಿ. ಐ. ಪ್ರಜಾಧ್ವನಿ ಸಂಘಟನೆಯ ಬೈಲಾವನ್ನು ಮಂಡಿಸಿದರು.ಬೈಲಾದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿ ಅಂತಿಮವಾಗಿ ಕೇಂದ್ರ ಸಮಿತಿಯವರಿಗೆ ಜವಾಬ್ದಾರಿ ವಹಿಸಲಾಯಿತು. ಪ್ರಜಾಧ್ವನಿ ಕರ್ನಾಟಕ ಇದರ...

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ರಚನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇದರ 2025-26ನೇ ಸಾಲಿನ ವಿದ್ಯಾರ್ಥಿ ಸಂಘ ರಚನೆ ಮಾಡಲಾಯಿತು.ಸಂಘದ ಅಧ್ಯಕ್ಷೆಯಾಗಿ  ತೃತೀಯ ಬಿ.ಕಾಂ ವಿದ್ಯಾರ್ಥಿನಿ ಕುಮಾರಿ ನಿಶಾ ಗೌರಿ.ಎಂ, ಉಪಾಧ್ಯಕ್ಷರಾಗಿ ತೃತೀಯ ಬಿ.ಎ ವಿದ್ಯಾರ್ಥಿ ಕೀರ್ತನ್.ಬಿ.ಎಲ್ ಹಾಗೂ ಕಾರ್ಯದರ್ಶಿಯಾಗಿ ದ್ವಿತೀಯ ಬಿ.ಬಿ.ಎ ವಿದ್ಯಾರ್ಥಿನಿ ಕುಮಾರಿ ದೀಕ್ಷಾ ಎಂ.ಕೆ ಆಯ್ಕೆಯಾಗಿದ್ದಾರೆ.

ದೇವರಗದ್ದೆ ಶಾರದೋತ್ಸವ ಸಾಂಸ್ಕೃತಿಕ ಸಂಜೆ ಉದ್ಘಾಟನೆ ; “ಯುವ ಜನಾಂಗದಲ್ಲಿ ಕಲಾ ಸಂಸ್ಕೃತಿಯ ಔನತ್ಯಕ್ಕೆ ಉತ್ಸವಗಳು ಅಡಿಗಲ್ಲು” : ಕೆ.ಯಜ್ಞೇಶ್ ಆಚಾರ್ ಅಭಿಮತ

ಸುಬ್ರಹ್ಮಣ್ಯ : "ಯುವ ಜನಾಂಗದಲ್ಲಿ ಕಲಾ ಸಂಸ್ಕೃತಿಯ ಔನತ್ಯಕ್ಕೆ ಉತ್ಸವಗಳು ಅಡಿಗಲ್ಲಾಗಿದೆ. ಆಧುನಿಕ ಜನತೆಗೆ ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಿಂಬಿಸುವ ಕಲಾ ಪ್ರಾಕಾರಗಳತ್ತ ಆಕರ್ಷಿತರಾಗಲು ಹಬ್ಬಾಚರಣೆಗಳು ಪ್ರೇರಣೆಯಾಗುತ್ತದೆ. ಅಲ್ಲದೆ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ಉತ್ತಮ ವೇದಿಕೆಯೂ ಆಚರಣೆಗಳಿಂದ ದೊರಕುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸ್ಸಿಗೆ ಆನಂದ ನೀಡುವುದು ಮಾತ್ರವಲ್ಲದೆ ಗ್ರಾಮೀಣ ಪ್ರತಿಭೆಗಳ ಅನಾವರಣಕ್ಕೆ ಸ್ಪೂರ್ತಿಯಾಗುತ್ತದೆ” ಎಂದು...

ಸುಳ್ಯ : ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ "ಮಾನಸಿಕ ಆರೋಗ್ಯ ಜಾಗೃತಿ"ಕಾರ್ಯಕ್ರಮ ನಡೆಯಿತು.ಕಾಲೇಜಿನ ಪ್ರಾಂಶುಪಾಲರಾದ  ಅಣ್ಣಯ್ಯ.ಕೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಆರೋಗ್ಯ ಕೇಂದ್ರದ  ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ  ಪ್ರಮೀಳಾ ಟಿ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ  "ಹದಿಹರೆಯದಲ್ಲಿ ಉಂಟಾಗುವ ಮಾನಸಿಕ ಅಸಮತೋಲನ ಮತ್ತು ಅದರಿಂದ ಹೊರ ಬರುವ ಬಗ್ಗೆ" ಸಲಹೆಗಳನ್ನು ನೀಡಿದರು.ಸಮಾರಂಭದ ವೇದಿಕೆಯಲ್ಲಿ ಆಟೊಮೊಬೈಲ್ ವಿಭಾಗದ ಮುಖ್ಯಸ್ಥ...
Loading posts...

All posts loaded

No more posts

error: Content is protected !!