- Sunday
- March 8th, 2026
ಡಾ. ಟಿ.ಎಂ.ಎ ಪೈ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್ ಮಂಗಳೂರಿನಲ್ಲಿ ಆಯೋಜಿಸಿದ್ದ ಆಯುಷ್ ಹಬ್ಬ 2026ರ ಅಂಗವಾಗಿ ನಡೆದ ಆಯುಷ್ ಅಭಿನಂದನಾ ಕಾರ್ಯಕ್ರಮದಲ್ಲಿ ಡಾ.ಹರಪ್ರಸಾದ ತುದಿಯಡ್ಕ ರವರಿಗೆ ಅವರ ವೈದ್ಯಕೀಯ ಸಾಧನೆಗಾಗಿ "ಆಯುಷ್ ಶ್ರೀ ಪ್ರಶಸ್ತಿ" ನೀಡಿ ಗೌರವಿಸಲಾಯಿತು.
ಮಂಡೆಕೋಲು ಗ್ರಾಮದ ಪೂರ್ಣಚಂದ್ರ ಕಣೆಮರಡ್ಕ ಅಸೌಖ್ಯದಿಂದ ಫೆ.04 ರಂದು ನಿಧನರಾದರು. ಅವರು ಮಂಡೆಕೋಲು ಗ್ರಾ.ಪಂ.ಮಾಜಿ ಸದಸ್ಯರಾಗಿ, ಕಳೇರಿ ಉಳ್ಳಾಕುಲು ದೈವಸ್ಥಾನದ ಸೇವಾ ಸಮಿತಿ ಅಧ್ಯಕ್ಷರಾಗಿ, ಕಣೆಮರಡ್ಕ ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.ಮೃತರು ತಾಯಿ, ಪತ್ನಿ, ಪುತ್ರ, ಪುತ್ರಿ, ಸಹೋದರರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ 21ನೇ ಘಟಿಕೋತ್ಸವದಲ್ಲಿ 2026 ಜ.31 ರಂದು ನಡೆದ ಸಮಾರಂಭದಲ್ಲಿ ಡಾ. ಹರಿಣಾಕ್ಷಿ ಎಂ.ಡಿ ಕೇವಳ ಇವರಿಗೆ ಕರ್ನಾಟಕ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ಪಿ.ಎಚ್.ಡಿ ಪದವಿ ಪ್ರದಾನ ಮಾಡಿದರು. ಡಾ. ಹರಿಣಾಕ್ಷಿ ಅವರು ಉಡುಪಿಯ ಕಲ್ಯಾಣಪುರದಲ್ಲಿರುವ ಮಿಲಾಗ್ರಿಸ್ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಎಂ.ಫಿಲ್....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಿವಿಲ್ ಡಿಫೆನ್ಸ್(ಪೌರ ರಕ್ಷಣೆ) ವಿಭಾಗದ ಚೀಫ್ ವಾರ್ಡನ್ ಆಗಿ ಡಾ. ಮುರಲೀ ಮೋಹನ್ ಚೂಂತಾರು ಅವರನ್ನು ನೇಮಕ ಮಾಡಲಾಗಿದೆ.ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಹೋಂ ಗಾರ್ಡ್ಸ್, ನಾಗರಿಕ ರಕ್ಷಣಾ ವಿಭಾಗದ ಕಮಾಂಡೆಂಟ್ ಜನರಲ್ ಅವರು ಫೆ.2ರಂದು ಈ ಆದೇಶ ಹೊರಡಿಸಿದ್ದಾರೆ.ನಾಗರಿಕ ರಕ್ಷಣಾ ಕಾಯಿದೆ 1968ರ ಕಲಂ 5(1)ರ ಅನ್ವಯ ತಕ್ಷಣದಿಂದ...
ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಫೆ.12 ರಿಂದ ಫೆ.16 ರವರೆಗೆ ನಡೆಯಲಿದ್ದು ಇದರ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆಯು ಜ.22 ರಂದು ದೇವಸ್ಥಾನದಲ್ಲಿ ನಡೆಯಿತು.ದೇವಸ್ಥಾನದ ಪ್ರಧಾನ ಅರ್ಚಕರಾದ ಉದಯಕುಮಾರ್ ಕೆ.ಟಿ ಪೂಜಾ ಕಾರ್ಯ ನೆರವೇರಿಸಿದರು.ಬಳಿಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ...
ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಇತ್ತೀಚೆಗೆ ಪ್ರಾರಂಭಗೊಂಡು ಗ್ರಾಹಕರ ಮೆಚ್ಚುಗೆಗೆ ಪಾತ್ರವಾದ “ಆಸರೆ ಇಲೆಕ್ಟ್ರಾನಿಕ್ಸ್” ಸಂಸ್ಥೆಯು ಇದೀಗ ಗ್ರಾಹಕರಿಗಾಗಿ ಭರ್ಜರಿ ಡಿಸ್ಕೌಂಟ್ ಸೇಲ್ ಒಂದನ್ನು ಹೊತ್ತು ತಂದಿದ್ದು, ವಿವಿಧ ಕಂಪೆನಿಗಳ ಟಿ.ವಿ, ಫ್ರಿಡ್ಜ್ ಹಾಗೂ ವಾಷಿಂಗ್ ಮೆಷಿನ್ ಗಳ ಮೇಲೆ 5% ರಿಂದ 20% ವರೆಗೆ ದರ ಕಡಿತ ಹಾಗೂ ಡೈನಿಂಗ್ ಟೇಬಲ್, ಸೋಫಾ ಸೆಟ್, ಗೋಡ್ರೇಜ್...
ಪ್ರತಿ ವರುಷ ಫೆಬ್ರವರಿ ೪ ರಂದು ವಿಶ್ವ ಕ್ಯಾನ್ಸರ್ ಜಾಗೃತಿ ದಿನ ಎಂದು ಆಚರಿಸಿ,ಕ್ಯಾನ್ಸರ್ ರೋಗದ ಬಗ್ಗೆ ಅರಿವು ಮೂಡಿಸಿ,ಮೂಡನಂಬಿಕೆ ತೊಲಗಿಸಿ,ಜನರನ್ನು ಆರೋಗ್ಯ ಪೂರ್ಣಜೀವನ ಶೈಲಿ ಮತ್ತು ಆಹಾರ ಪದ್ಧತಿ ರೂಢಿಸಿಕೊಳ್ಳುವಂತೆ ಎಚ್ಚರಿಸಲಾಗುತ್ತದೆ. ಈ ಆಚರಣೆ ೨೦೧೧ರಲ್ಲಿ ಆರಂಭವಾಯಿತು. ೨೦೨೬ರ ಆಚರಣೆಯ ಧ್ಯೇಯ ವಾಕ್ಯ "ವಿಶಿಷ್ಟ ಒಗ್ಗೂಡುವಿಕೆ/ ಒಂದಾಗುವಿಕೆ" ಎಂಬುದಾಗಿದೆ.ಏನಿದು ಬಾಯಿ ಅರ್ಬುದ ರೋಗ? ಬಾಯಿಯ...
ಜ.31 ಮತ್ತು ಫೆ.01 ರಂದು ಮಂಗಳೂರಿನ ಟಿ.ಎಂ.ಎ.ಪೈ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ “ಆಯುಷ್ ಹಬ್ಬ-2026” ರ ಅಂಗವಾಗಿ ಆಯುಷ್ ವೈದ್ಯಕೀಯ ಪದ್ಧತಿಯಲ್ಲಿ ಸಾಧನೆಗೈದವರಿಗೆ ಕೊಡಮಾಡುವ “ಆಯುಷ್ ಶ್ರೀ ಪುರಸ್ಕಾರ”ಕ್ಕೆ ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಪ್ರಾಂಶುಪಾಲರಾದ ಡಾ ಲೀಲಾಧರ್ ಡಿ.ವಿ ಅವರು ಭಾಜನರಾಗಿದ್ದು, ಅವರ ಆಯುರ್ವೇದ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ಅವರಿಗೆ...
ಹರಿಹರ ಪಳ್ಳತ್ತಡ್ಕ ಗ್ರಾಮದ ಬಾಳುಗೋಡು ಬೆಟ್ಟುಮಕ್ಕಿ ಮುಚ್ಚಾರ ದಿ.ತಮ್ಮಯ್ಯ ಗೌಡ ಕೂಜುಗೋಡು ಕಟ್ಟೆಮನೆ ಕ್ರೀಡಾಂಗಣದಲ್ಲಿ ಫೆ.02ರಂದು ಹಿಂದೂ ಸಂಗಮ ಆಯೋಜನಾ ಸಮಿತಿ ಸುಳ್ಯ ಹಾಗೂ ಹಿಂದೂ ಸಂಗಮ ಹರಿಹರ ಮಂಡಲ ಇದರ ವತಿಯಿಂದ ಹಿಂದೂ ಸಮಾಜದ ಏಕತೆ, ಸಾಮರಸ್ಯ, ಸಾಮಾಜಿಕ ಪರಿವರ್ತನೆ, ಧಾರ್ಮಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ “ಬೃಹತ್ ಹಿಂದೂ ಸಂಗಮ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸುಬ್ರಹ್ಮಣ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್(ರಿ.) ಸುಳ್ಯ ತಾಲೂಕು, ತಾಲೂಕು ಭಜನೋತ್ಸವ-2026ರ ಸಮಿತಿ ಸುಬ್ರಹ್ಮಣ್ಯ ವಲಯ ಹಾಗೂ ಸ್ಥಳೀಯ ಎಲ್ಲಾ ಸಂಘ-ಸಂಸ್ಥೆಗಳ ಮತ್ತು ಭಜಕರ ಸಹಯೋಗದಲ್ಲಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಹಾಗೂ ಶ್ರೀಮತಿ ಹೇಮಾವತಿ.ವಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ...
Loading posts...
All posts loaded
No more posts
