- Monday
- June 8th, 2026
ಎಸ್. ಎಸ್. ಎಲ್. ಸಿ. ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಎಲಿಮಲೆಯ ಜ್ಞಾನದೀಪ ವಿದ್ಯಾ ಸಂಸ್ಥೆ 100% ಫಲಿತಾಂಶ ದಾಖಲಿಸಿಕೊಂಡಿದೆ. ಪರೀಕ್ಷೆ ಬರೆದ 23 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಪಾಸಾದರೆ ಉಳಿದೆಲ್ಲ ವಿದ್ಯಾರ್ಥಿಗಳು 67% ಕ್ಕಿಂತ ಹೆಚ್ಚು ಅಂಕ ಗಳಿಸಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ತೃಷಾ. ಎಮ್. ಸಿ. 588 ಅಂಕ ಗಳಿಸಿರುತ್ತಾರೆ.
“ಹೆಸರಾಂತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯು ವಿದ್ಯಾರ್ಥಿಗಳಿಗೆ ಬಾಲ್ಯದಲ್ಲೇ ಬೇಸಿಗೆಯ ರಜಾ ಅವಧಿಯಲ್ಲಿ ವಿಶೇಷ ಕೌಶಲ ಸಂಭ್ರಮದ ಅಡಿಯಲ್ಲಿ ಹಲವು ಕೌಶಲ್ಯಭರಿತ ತರಬೇತಿಯನ್ನು ವಿವಿಧ ಆಯಾಮದಲ್ಲಿ ನೀಡಿ ಭವಿಷ್ಯದ ಅಧಿಕಾರಿಗಳನ್ನು ಸೃಷ್ಟಿಸುವ ಕಾರ್ಯ ಮಾಡುತ್ತಿರುವುದು ಪ್ರಶಂಸನೀಯ” ಎಂದು ರೋಟರಿ ಹಾಗೂ ಇನ್ನರ್ ವ್ಹೀಲ್ ಕ್ಲಬ್ ಪುತ್ತೂರು ಇದರ ನಿಕಟ ಪೂರ್ವ ಅಧ್ಯಕ್ಷೆ ಶ್ರೀಮತಿ ರಾಜೇಶ್ವರಿ ಆಚಾರ್...
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳಲ್ಲಿ ಏ.25 ರಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೋಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ಡಾ. ಕೆ. ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವುಗಳ ಸಹಯೋಗದಲ್ಲಿ ಎ.21ರಂದು ಡಾ. ಅಂಬೇಡ್ಕರ್ ಸಭಾಭವನದಲ್ಲಿ “ಅರೆಭಾಷೆ ಐಸಿರಿ - ಅಂತರ್ ಕಾಲೇಜು ಸ್ಪರ್ಧಾ ಕಾರ್ಯಕ್ರಮ” ನಡೆಯಿತು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರಿಂದ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ...
ದಿನಾಂಕ : 23 ಏಪ್ರಿಲ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 23) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 290-445-473/475ಹಳೆ ಅಡಿಕೆ...
ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಹೈದರಬಾದ್ನ ಉದ್ಯಮಿ ರಾಸನ್ ಗ್ರೂಪ್ನ ಚೇರ್ಮೆನ್ ಕಣ್ನಕರ್ ರವೀಂದ್ರ ರೆಡ್ಡಿ ಅವರು ವಜ್ರಖಚಿತ ಚಿನ್ನದ ಸರವನ್ನು ಬುಧವಾರ ಸಮರ್ಪಿಸಿದರು. ಸುಮಾರು ರೂ.12 ಲಕ್ಷದ 44 ಸಾವಿರ ರೂಪಾಯಿ ಮೌಲ್ಯದ ಸರವನ್ನು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ...
ಸುಬ್ರಹ್ಮಣ್ಯ ಏಪ್ರಿಲ್ 22 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ರಾಜ್ಯದ ಮಾಜಿ ಪ್ರವಾಸೋದ್ಯಮ ಸಚಿವ ಹಾಗೂ ಹಾಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ್ ರೆಡ್ಡಿ ಆಗಮಿಸಿ ರಾತ್ರಿ ತಂಗಿದ್ದು, ಮರುದಿನ ಬೆಳಿಗ್ಗೆ ಶ್ರೀ ದೇವರಿಗೆ ಅರ್ಚನೆ ಸೇವೆಯೊಂದಿಗೆ ದರ್ಶನವನ್ನು ಪಡೆದರು. ತದನಂತರ ಆದಿ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು....
ಸುಬ್ರಹ್ಮಣ್ಯ ಎಪ್ರಿಲ್ 22 : ರೋಟರಿ ಕ್ಲಬ್ ಮಡಿಕೇರಿ ವುಡ್ಸ್ ನ ಪೂರ್ವಾಧ್ಯಕ್ಷರು, ಅಧ್ಯಕ್ಷರು ಹಾಗೂ ಸದಸ್ಯರನ್ನು ಒಳಗೊಂಡ ಏಳು ಜನರ ತಂಡವು ಮಡಿಕೇರಿ, ಸುಳ್ಯ, ಸುಬ್ರಹ್ಮಣ್ಯ, ಬಿಸಿಲೆ, ಸೋಮವಾರಪೇಟೆಗಾಗಿ ಮತ್ತೆ ಮಡಿಕೇರಿ ತಲುಪುವ ಬೇಸಿಗೆ ಸೀಸನ್ ನ ಬೈಕ್ ರ್ಯಾಲಿಯನ್ನು ಆಯೋಜಿಸಿದ್ದರು. ಮಡಿಕೇರಿಯಿಂದ ಹೊರಟ ತಂಡವು ಬುಧವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಸುಬ್ರಹ್ಮಣ್ಯ ಕುಮಾರಧಾರ...
ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಏ.19 ಹಾಗೂ ಏ.20ರಂದು ವಾರ್ಷಿಕ ಜಾತ್ರಾ ಮಹೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು.ಏ.19ರಂದು ಬೆಳಿಗ್ಗೆ ಭಕ್ತರಿಂದ ಹಸಿರುವಾಣಿ ಸಮರ್ಪಣೆ ನಡೆದು ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಸಂಜೆ ತಂತ್ರಿಗಳ ಆಗಮನ, ಪ್ರಾಸಾದ ಶುದ್ಧಿ, ವಾಸ್ತು ಹೋಮ, ವಾಸ್ತು ಬಲಿ, ಪುಣ್ಯಾಹವಾಚನ ನಡೆದು...
ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕುಲ್ಚಾರು ಸೇತುವೆಯಿಂದ ನದಿಗೆ ಪ್ರಯಾಣಿಕರು ತ್ಯಾಜ ಎಸೆಯುತ್ತಿರುವುದನ್ನು ಸ್ಥಳೀಯ ಅಟೋರಿಕ್ಷಾ ಚಾಲಕರು ಹಾಗೂ ಸ್ಥಳೀಯ ನಿವಾಸಿಗಳು ಗಮನಿಸಿ, ಅವರನ್ನು ಪ್ರಶ್ನಿಸಿದರಲ್ಲದೆ, ಅರಂತೋಡು ಗ್ರಾ.ಪಂ.ಗೆ ವಿಷಯ ತಿಳಿಸಿದ್ದು, ತ್ಯಾಜ್ಯ ಎಸೆದ ವಾಹನ ಪ್ರಯಾಣಿಕರಿಗೆ ಗ್ರಾಮ ಪಂಚಾಯತ್ ವತಿಯಿಂದ ಪೊಲೀಸರ ಸಹಕಾರದಿಂದ ರೂ. ಐದು ಸಾವಿರ ದಂಡ ವಿಧಿಸಿದ ಘಟನೆ ಎ.21ರಂದು...
Loading posts...
All posts loaded
No more posts
