Ad Widget

ಬೊಳುಬೈಲು : ಪ್ರಯಾಣಿಕರ ನೂತನ ಬಸ್ಸು ತಂಗುದಾಣ ಉದ್ಘಾಟನೆ

"ಯುವ ಸಮೂಹ ಸಮಾಜಮುಖಿಯಾಗಿ ಕೆಲಸ ಮಾಡುತ್ತಾ ಸಾಗಿದಲ್ಲಿ ಗ್ರಾಮಗಳ ಅಭಿವೃದ್ಧಿ ಸುಲಭ ಸಾಧ್ಯ. ಈ ನಿಟ್ಟಿನಲ್ಲಿ ಬೊಳುಬೈಲಿನ ಯುವಕ ಮಂಡಲದ ಸದಸ್ಯರ ಕಾರ್ಯ ಶ್ಲಾಘನೀಯ" ಎಂದು ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸಾವಿತ್ರಿ ಗೋಪಾಲ್ ಅಡ್ಕಾರು ಹೇಳಿದರು. ಅವರು ಜುಲೈ 13ರಂದು ಜಾಲ್ಸೂರು ಗ್ರಾಮ ಪಂಚಾಯತ್ ಮತ್ತು ನವಚೇತನ ಯುವಕ ಮಂಡಲ (ರಿ.) ಬೊಳುಬೈಲು...

ಹರಿಹರ ಪಳ್ಳತ್ತಡ್ಕ : ನದಿಯಲ್ಲಿ ಈಜುತ್ತಾ ವಿದ್ಯುತ್ ಲೈನ್ ಸಂಪರ್ಕ ದುರಸ್ತಿ

https://youtu.be/Ya5A4KGebRg?si=fTSRXDjLaqQxBNqt ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕದಲ್ಲಿ ತುಂಬಿ ಹರಿಯುತ್ತಿರುವ ನದಿಯಲ್ಲಿ ಈಜಿ ನದಿಯ ಇನ್ನೊಂದು ಭಾಗಕ್ಕೆ ವಿದ್ಯುತ್ ಲೈನ್ ಎಳೆದು ಸಂಪರ್ಕ ಕಲ್ಪಿಸಲಾಗಿದ್ದು, ಹರಿಹರ ಪಳ್ಳತ್ತಡ್ಕದ ಗುಂಡಡ್ಕ ಎಂಬಲ್ಲಿ ಹೊಳೆಯ ಇನ್ನೊಂದು ಬದಿಯ ಸೀತಮ್ಮ ಎಂಬುವವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಲೈನ್ ನ ಮೇಲೆ ಮರ ಬಿದ್ದು ವಿದ್ಯುತ್ ಲೈನ್ ತುಂಡಾಗಿ ಅವರ ಮನೆಯ...
Ad Widget

ಅರಂತೋಡು : ಬೆಂಕಿಗೆ ಅಹುತಿಯಾದ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಕಾಂಗ್ರೆಸ್ ನಿಯೋಗ ಭೇಟಿ

ಬೆಂಕಿ ಅವಘಡ ಸಂಭವಿಸಿದ ಅರಂತೋಡು ಗ್ರಾಮ ಪಂಚಾಯತ್ ಘನ ತ್ಯಾಜ್ಯ ಘಟಕಕ್ಕೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್, ಕಾರ್ಯದರ್ಶಿ ಪಿ.ಎಸ್ ಗಂಗಾಧರ್, ಸುಳ್ಯ ನಗರ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಾಫ ರವರು ಜು.14 ರಂದು ಭೇಟಿ ನೀಡಿದರು. ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಘಟನೆ ಬಗ್ಗೆ ವಿವರಿಸಿ ಸುಮಾರು 60ಲಕ್ಷ ನಷ್ಟ...

ವಳಲಂಬೆ : 22ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

ವಳಲಂಬೆಯಲ್ಲಿ 22ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಹರಿಶ್ಚಂದ್ರ ಕೇಪಳಕಜೆಯವರ ಅಧ್ಯಕ್ಷತೆಯಲ್ಲಿ ಜು.14 ರಂದು ನಡೆಯಿತು.ಸಭೆಯಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ,  ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ದಿಗಂತ್ ಕಡ್ತಲ್ಕಜೆ, ಕೋಶಾಧಿಕಾರಿ ವೆಂಕಟರಮಣ ಹೊಸೊಳಿಕೆ, ಪ್ರಮುಖರಾದ ವೆಂಕಟ್ ವಳಲಂಬೆ ಹಾಗೂ ವಿವಿಧ ಸಮಿತಿಗಳ...

ನಡುಗಲ್ಲು : ನಾಳೆ(ಜು.15) ದ.ಕ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಗುತ್ತಿಗಾರು ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಭೇಟಿ, ಕಾರ್ಯಕರ್ತರ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕರಿಸಲಿರುವ ಸಂಸದರು

ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ನಾಳೆ(ಜು.15) ರಂದು ಸುಳ್ಯ ತಾಲೂಕಿನ ನಡುಗಲ್ಲಿಗೆ ಭೇಟಿ ನೀಡಲಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಗುತ್ತಿಗಾರು ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಭೇಟಿ ಮಾಡಲಿರುವ ಸಂಸದರು ಬೆಳಿಗ್ಗೆ 11:00 ಗಂಟೆಗೆ ನಡುಗಲ್ಲು ಯುವಕ ಮಂಡಲದ ಸಭಾಂಗಣದಲ್ಲಿ ಕಾರ್ಯಕರ್ತರ ಸಭೆ ನಡೆಸಿ ನಂತರ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಸಾರ್ವಜನಿಕ...

ಸುಳ್ಯ: ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನದ ಅಂಗವಾಗಿ ನಡೆಯುವ ಮೊಸರು ಕುಡಿಕೆ ಮತ್ತು ಶೋಭಾಯಾತ್ರೆಯ ಉತ್ಸವ ಸಮಿತಿ ರಚನೆ

ಅಧ್ಯಕ್ಷರಾಗಿ ಬಾಲಚಂದ್ರ ಅಡ್ಕಾರ್
ಪ್ರದಾನ ಕಾರ್ಯದರ್ಶಿಯಾಗಿ ಭಾನುಪ್ರಕಾಶ್ ಪೆರುಮುಂಡ
ಕೋಶಾಧಿಕಾರಿಯಾಗಿ ನವೀನ್ ಎಲಿಮಲೆ

ವಿಶ್ವ ಹಿಂದೂ ಪರಿಷದ್ ಭಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಸುಳ್ಯ ಪ್ರಖಂಡ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪಿಸಲ್ಪಟ್ಟ ವಿಶ್ವ ಹಿಂದೂ ಪರಿಷದ್ ನ ಸ್ಥಾಪನ ದಿನದ ಅಂಗವಾಗಿ ನಡೆಯುವ ಮೊಸರು ಕುಡಿಕೆ ಉತ್ಸವ ಮತ್ತು ಶೋಭಯಾತ್ರೆಯ  ಪೂರ್ವಭಾವಿ ಸಭೆಯು ಜು.14 ರಂದು ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಿತು.‌ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನದ ಅಂಗವಾಗಿ ಆ.19...

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಪುತ್ತೂರು ಶಾಸಕರ ರಾಜಕೀಯ ಹಸ್ತಕ್ಷೇಪ ಸಲ್ಲದು – ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಅವರು ಇತ್ತೀಚಿನ ದಿನಗಳಲ್ಲಿ ಸುಳ್ಳು ಮತ್ತು ಇಲ್ಲಸಲ್ಲದ ವಿಚಾರಗಳನ್ನು ಮುಂದಿಟ್ಟು ಜನರನ್ನು ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ. ಇವರು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ನಮ್ಮ ಸಂಘಟನೆಯಿಂದ ಬೆಳೆದು ಪ್ರಯೋಜನ ಪಡೆದುಕೊಂಡು ನಾನು ಕಟ್ಟರ್ ಬಿ.ಜೆ.ಪಿಯೆಂದು ಜನರನ್ನು ಮೋಸ ಮಾಡಿದ್ದು, ಸುಳ್ಯದ ಜನತೆಗೆ ತಿಳಿದಿದೆ. ಈಗ ಅವಕಾಶವನ್ನು...

ಸುಳ್ಯ : ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ

ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ ಕಾರ್ಯಕ್ರಮವು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮರುಳ್ಯ ರವರ ಅಧ್ಯಕ್ಷತೆಯಲ್ಲಿ ಜು.14ರಂದು ಸುಳ್ಯ ತಾಲೂಕು ಕಚೇರಿಯಲ್ಲಿ ನಡೆಯಿತು. ಗ್ರಾಮ ಆಡಳಿತಾಧಿಕಾರಿಗಳಿಗೆ ಶಾಸಕರು ಲ್ಯಾಪ್ ಟಾಪ್ ವಿತರಿಸಿದರು.‌ ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ನೀರಬಿದಿರೆ, ನಗರ ಪಂಚಾಯತ್ ಸದಸ್ಯರಾದ ಶ್ರೀಮತಿ ಶೀಲಾವತಿ, ತಾಲೂಕು...

ಬೆಳ್ಳಾರೆ : ಕಲಾ ಮಂದಿರ್ ನಲ್ಲಿ ಕೀಬೋರ್ಡ್ ಮತ್ತು ಸುಗಮ ಸಂಗೀತ ತರಗತಿಗಳು ಆರಂಭ

ಬೆಳ್ಳಾರೆಯ ದೇವಿ ಹೈಟ್ಸ್ ನಲ್ಲಿರುವ ಕಲಾ ಮಂದಿರ್ ಡ್ಯಾನ್ಸ್ ಕ್ರಿವ್ ಸಂಸ್ಥೆಯಲ್ಲಿ ಲಹರಿ ಸಂಗೀತ ಕಲಾ ಕೇಂದ್ರದ ಕೀ ಬೋರ್ಡ್ ಮತ್ತು ಸುಗಮ ಸಂಗೀತ ತರಗತಿಗಳು ಉದ್ಘಾಟನೆಗೊಂಡಿತು. ಬೆಳ್ಳಾರೆ ಜೆಸಿಐ ಅಧ್ಯಕ್ಷರಾದ ಪ್ರದೀಪ್ ಕುಮಾರ್ ರೈ ಬೀಡು  ತರಗತಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕಲಾ ಮಂದಿರ್ ನಿರ್ದೇಶಕ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪುರಸ್ಕೃತ ಪ್ರಮೋದ್ ಕುಮಾರ್...

ಪುತ್ತೂರು : ಮುಂಗಾರು ಕವಿಗೋಷ್ಠಿಯಲ್ಲಿ ಕವನ ವಾಚನ

ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಸಹಕಾರದೊಂದಿಗೆ ಪ್ರಗತಿ ಎಜ್ಯುಕೇಶನ್ ಫೌಂಡೇಶನ್(ರಿ.) ಪುತ್ತೂರು ಇದರ ಆಶ್ರಯದಲ್ಲಿ ದಿ.ಚಿದಾನಂದ ಕಾಮತ್ ಕಾಸರಗೋಡು ಸ್ಮರಣಾರ್ಥ ಜು.13ರಂದು ಪುತ್ತೂರಿನ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ನಡೆದ ಮುಂಗಾರು ಕವಿಗೋಷ್ಠಿಯಲ್ಲಿ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆಯವರು "ಮನುಷ್ಯನಾಟಕ್ಕೆ ಮಳೆ ನಿಲ್ಲಲಿ" ಎಂಬ ಶೀರ್ಷಿಕೆಯ ಕವನ...
Loading posts...

All posts loaded

No more posts

error: Content is protected !!