- Monday
- March 9th, 2026
ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿಯ ಜೂನಿಯರ್ ರೆಡ್ ಕ್ರಾಸ್ ಘಟಕ ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಕಾರದೊಂದಿಗೆ "ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ" ವು ಜುಲೈ 13 ಆದಿತ್ಯವಾರದಂದು ರೋಟರಿ ಹೈಯರ್ ಪ್ರೈಮರಿ ಸ್ಕೂಲ್ ರಥಬೀದಿ ಸುಳ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು. ರೋಟರಿ ಚಾರಿಟೇಬಲ್ ಟ್ರಸ್ಟ್ ನ...
ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ ಜುಲೈ 27ರಂದು ಅರಂಬೂರಿನ ಮೂಕಾಂಬಿಕ ಭಜನಾ ಮಂದಿರದಲ್ಲಿ ನಡೆಯಲಿರುವ “ಆಟಿಲಿ ಒಂದ್ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರ ಅನಾವರಣ ಕಾರ್ಯಕ್ರಮವು ಜುಲೈ 12ರಂದು ಅರಂಬೂರಿನ ಮೂಕಾಂಬಿಕ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗೌಡ ಘಟಕದ ಅಧ್ಯಕ್ಷರಾದ ಮನೋಹರ ಅರಂಬೂರು, ಮಹಿಳಾ ಘಟಕದ ಅಧ್ಯಕ್ಷರಾದ ಡಾ.ಅನುರಾಧಾ ಕುರುಂಜಿ,...
ಮುದುಡಿ ಹೋದ ಮನದ ಮೌನಕೆ ಮಾತುಗಳೇ ಉತ್ತರ, ಆದರೂ ಅನಿಸುವುದು ಕೆಲವೊಮ್ಮೆ ಇಲ್ಲಿ ಮಾತಿಗಿಂತಲೂ ಮೌನವೇ ಉತ್ತಮ...ಕದಡಿ ಹೋದ ಮನದ ಭಾವನೆಗಳಿಗೆ ಇಲ್ಲದ ಭರವಸೆಗಳ ತುಂಬುವುದಕ್ಕಿಂತ, ಕಾಣದಾದ ಬದುಕ ದಾರಿಗೆ ಸಿಗದ ಕನಸುಗಳ ಹೊಸೆಯುವುದಕ್ಕಿಂತ ಮೌನವಾಗಿ ಇರುವುದೇ ಉತ್ತಮ, ಬದುಕಿನಲ್ಲಿ ಕೆಲವೊಮ್ಮೆ ಮೌನವಾಗಿ ಉಳಿಯುವುದೇ ಉತ್ತಮ...ಮನದಲ್ಲೊಂದು ನಿರ್ಧಾರವಿಲ್ಲದೇ, ಬದುಕಿಗೊಂದು ಗುರಿಯು ಇಲ್ಲದೇ ನೂರು ತಿರುವುಗಳ ಬದುಕ...
ಕಡಬ ತಾಲೂಕು ಸುಬ್ರಹ್ಮಣ್ಯ ಗ್ರಾಮದ ಆದಿ ಸುಬ್ರಹ್ಮಣ್ಯ ನಿವಾಸಿಯಾದ ಸುಬ್ರಹ್ಮಣ್ಯದಲ್ಲಿ ಪಂಕ್ಚರ್ ಅಂಗಡಿ ನಡೆಸುತ್ತಿದ್ದ ಬಾಲಗೋಪಾಲ್ ಸುಬ್ರಹ್ಮಣ್ಯ ರವರು ಜು.12 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅಸೌಖ್ಯದಿಂದಿದ್ದ ಅವರಿಗೆ 60 ವರ್ಷ ವಯಸ್ಸಾಗಿತ್ತು.ಗುತ್ತಿಗಾರಿನಲ್ಲಿ ಟಯರ್ ವರ್ಕ್ಸ್ ಅಂಗಡಿಯನ್ನು ನಡೆಸುತ್ತಿದ್ದ ಅವರು ಕಳೆದ 15 ವರ್ಷಗಳಿಂದ ಸುಬ್ರಹ್ಮಣ್ಯದಲ್ಲಿ ರಶ್ಮಿ ಅಟೋ ವರ್ಕ್ಸ್ ಎಂಬ ಶಾಪ್ ಅನ್ನು ನಡೆಸುತ್ತಿದ್ದರು.ಮೃತರು...
ಗುರು ಪೂರ್ಣಿಮೆ ಅಂಗವಾಗಿ ಗುತ್ತಿಗಾರು ಗ್ರಾಮದ 123 ನೇ ಬೂತ್ ನ ಬಿಜೆಪಿ ಕಾರ್ಯಕರ್ತರಿಂದ ನಿವೃತ್ತ ಅಧ್ಯಾಪಕರಾದ ಧ್ರುವ ಕುಮಾರ್ ಹಾಗೂ ಶ್ರೀಮತಿ ಭುವನೇಶ್ವರಿಯವರಿಗೆ ಗೌರವಿಸಿ ಗುರುವಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀ ವೆಂಕಟ್ ವಳಲಂಬೆ, ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸದಸ್ಯರು ಆಗಿರುವ ವೆಂಕಟ್ ದಂಬೆಕೋಡಿ ಹಾಗೂ ಬೂತ್ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ದಾರುಲ್ ಹಿಕ್ಮ ಎಜುಕೇಷನ್ ಸೆಂಟರ್ ಬೆಳ್ಳಾರೆ ಇದರ ಪ್ರಧಾನ ಕಾರ್ಯದರ್ಶಿ ದಾವೂದ್ ಸಅದಿಯವರ ತಾಯಿ ಆಯಿಷಾ ಅವರು ಅಲ್ಪಕಾಲದ ಅಸೌಖ್ಯದಿಂದ ಜು 10ರಂದು ನಿಧನರಾದರು.ಅವರಿಗೆ 80 ವರುಷ ವಯಸ್ಸಾಗಿತ್ತು.ಅವರು ದಾವೂದ್ ಸಅದಿ ಸೇರಿದಂತೆ ಐದು ಗಂಡು ಹಾಗೂ ಆರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.(ವರದಿ : ಎಂ.ಎ.ಮುಸ್ತಫಾ ಬೆಳ್ಳಾರೆ)
ಸುಬ್ರಹ್ಮಣ್ಯ ಜುಲೈ 11: ಜಸ್ಟಿಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ಎ.ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯ ದೇರಳಕಟ್ಟೆ ಮಂಗಳೂರು ಇವರು ಸುಬ್ರಹ್ಮಣ್ಯದ ಸದಾನಂದ ವೈದ್ಯಕೀಯ ಮತ್ತು ದಂತ ಆರೋಗ್ಯ ಕೇಂದ್ರ, ಶ್ರೀ ಸುಬ್ರಹ್ಮಣ್ಯ ಮಠ, ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಸೀನಿಯರ್ ಚೇಂಬರ್, ಡಾl ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್, ಅರಣ್ಯ ಇಲಾಖೆ,...
ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಳಗ್ಗಿನ ಉಪಹಾರವಾಗಿ ಬ್ರೆಡ್ ಬದಲಾಗಿ ಇಡ್ಲಿ, ಸಾಂಬಾರ್ ವಿತರಣೆಗೆ ಚಾಲನೆ ದೊರೆತಿದೆ.ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿದ್ದ ಡಾ.ಕರುಣಾಕರ ಕೆ.ವಿ. ಯವರು ಇಡ್ಲಿ, ಸಾಂಬಾರ್ ವಿತರಣೆಗೆ ಚಾಲನೆ ನೀಡಿದರು. ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ರಝಾಕ್(ಪ್ರಗತಿ), ಚಂದ್ರನ್ ಕೂಟೇಲ್ ಮೊದಲಾದವರು ಇದ್ದರು.ಆಸ್ಪತ್ರೆಯಲ್ಲಿ ಒಳ ರೋಗಿಗಳಾಗಿ ದಾಖಲಾಗಿದ್ದವರಿಗೆ ಬೆಳಗ್ಗಿನ ಉಪಹಾರವಾಗಿ ಬ್ರೆಡ್ ನೀಡಲಾಗುತ್ತಿತ್ತು....
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕಡಬ, ಪಶು ಆಸ್ಪತ್ರೆ ಸುಬ್ರಹ್ಮಣ್ಯ ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಇವುಗಳ ಸಂಯುಕ್ತಾಶ್ರಯದಲ್ಲಿ ಜು.14 ಸೋಮವಾರದಂದು ಬೆಳಿಗ್ಗೆ 10:00 ಗಂಟೆಯಿಂದ “ನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕಾ ಶಿಬಿರ” ನಡೆಯಲಿದ್ದು, ಬೆಳಿಗ್ಗೆ 10:00 ಗಂಟೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್...
Loading posts...
All posts loaded
No more posts
