ಎಲಿಮಲೆ : ಶ್ರೀ ದುರ್ಗಾ ವೆಲ್ಡಿಂಗ್ ಶಾಪ್ ಶುಭಾರಂಭ

ಎಲಿಮಲೆಯ ಕೊಡಿಮಜಲು ಜಾಕೆ ಕಾಂಪ್ಲೆಕ್ಸ್ ನಲ್ಲಿ ಶ್ರೀ ದುರ್ಗಾ ವೆಲ್ಡಿಂಗ್ ಶಾಪ್ ಸೆ.24 ರಂದು ಶುಭಾರಂಭಗೊಂಡಿತು.ಗಣಪತಿ ಹವನ ಮತ್ತು  ಆಯುಧ ಪೂಜೆಯೊಂದಿಗೆ ಶುಭಾರಂಭಗೊಂಡಿತು. ಪೂಜಾ ವಿದಿವಿಧಾನಗಳನ್ನು ನಟರಾಜ್ ಭಟ್ ನೀರಬಿದಿರೆ ಇವರು ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮಾಲೀಕರಾದ ನಿಶ್ಚಿತ್ ಪರ್ಲಡಿ ಮನೆಯವರು ಮತ್ತು ಯತಿಂದ್ರ ಕೊಡ್ತುಗುಳಿ ಮನೆಯವರು ಉಪಸ್ಥಿತರಿದ್ದರು. ಕಾಂಪ್ಲೆಕ್ಸ್ ಮಾಲಕರಾದ ನವೀನ್ ಜಾಕೆ,...

ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಯುರ್ವೇದ ದಿನಾಚರಣೆ

ಸೆ.23 ರಂದು ಹತ್ತನೇ ಆಯುರ್ವೇದ ದಿನಾಚರಣೆಯ ಅಂಗವಾಗಿ "ಮಾನವ ಮತ್ತು ಪ್ರಕೃತಿಗಾಗಿ ಆಯುರ್ವೇದ" ಎಂಬ ಧ್ಯೇಯ ವಾಕ್ಯ ದೊಂದಿಗೆ ಕಾರ್ಯಕ್ರಮವನ್ನು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷರಾದ ರೊ.ಡಾ ರಾಮ್ಮೋಹನ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಯುರ್ವೇದದ ಮಹತ್ವದ ಮಾಹಿತಿ ಜನ ಸಾಮಾನ್ಯರಿಗೆ ಅತ್ಯಾವಶ್ಯಕ ಎಂದು ತಿಳಿಸಿದರು.ಕಾಲೇಜಿನ ಪ್ರಾಂಶುಪಾಲರಾದ ಡಾ ಲೀಲಾಧರ್...
Ad Widget

ಹರಿಹರ ಪಳ್ಳತ್ತಡ್ಕ : ಸೆ.25 ರಂದು “ನಾಯಿಗಳಿಗೆ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ”

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನ ಸಹಯೋಗದೊಂದಿಗೆ ಸೆ.25 ರಂದು “ನಾಯಿಗಳಿಗೆ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ” ನಡೆಯಲಿದ್ದು, ಲಸಿಕೆ ನೀಡುವ ಸ್ಥಳಗಳ ವಿವರ ಈ ಕೆಳಗಿನಂತಿದೆ...ಪೂರ್ವಾಹ್ನ 10:00 ರಿಂದ 10:15 ರವರೆಗೆ ಹರಿಹರ ಪಳ್ಳತ್ತಡ್ಕ ಗ್ರಾಮ...

ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷತೆ ಹಾಗೂ ಅಪೌಷ್ಟಿಕತೆ ನಿವಾರಣೆ ಬಗ್ಗೆ ಮಾಹಿತಿ ಕಾರ್ಯಕ್ರಮ

ಸುಬ್ರಹ್ಮಣ್ಯ ಸೆಪ್ಟೆಂಬರ್ 22 : ಸುಬ್ರಹ್ಮಣ್ಯ ಕಾಶಿಕಟ್ಟೆ ಬಳಿ ಇರುವ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಮಕ್ಕಳು, ಗರ್ಭಿಣಿಯರಿಗೆ ಪೌಷ್ಟಿಕ ಆಹಾರದ ಪ್ರಾತ್ಯಕ್ಷತೆ ಹಾಗೂ ಅಪೌಷ್ಟಿಕತೆ ಬಗ್ಗೆ ಮಾಹಿತಿ ಕಾರ್ಯಕ್ರಮ ಸೋಮವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸುಬ್ರಹ್ಮಣ್ಯದ ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ ಅವರು ಮಾತನಾಡುತ್ತಾ "ಇಂದಿನ ದಿನಗಳಲ್ಲಿ ಪುಟಾಣಿ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ನೀಡಿ...

ಸುಳ್ಯ : ಸರ್ಕಾರಿ ಆಸ್ಪತ್ರೆಯಲ್ಲಿ ವಿಕಲಚೇತನರ ಗುರುತಿನ ಚೀಟಿ ಕ್ಯಾಂಪ್

ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಸೆ.23 ರಂದು ಆರೋಗ್ಯ ಇಲಾಖೆ ಹಾಗೂ ವಿಕಲಚೇತನರ ಇಲಾಖೆಯ ಸಹಯೋಗದೊಂದಿಗೆ ವಿಕಲಚೇತನರಿಗೆ ಗುರುತಿನ ಚೀಟಿ ನೀಡುವ ಹಾಗೂ ರಿನಿವಲ್ ಮಾಡುವ ಕ್ಯಾಂಪ್ ನಡೆಯಿತು.ತಾಲೂಕು ಪಂಚಾಯತ್ ನ ವಿಕಲಚೇತನರ ಇಲಾಖೆಯ ಎಂ.ಆರ್.ಡಬ್ಲ್ಯೂ ಚಂದ್ರಶೇಖರ, ನಗರ ಪಂಚಾಯತ್ ವಿಕಲಚೇತನರ ಇಲಾಖೆಯ ಯು.ಆರ್.ಡಬ್ಲ್ಯೂ ಪ್ರವೀಣ್ ನಾಯಕ್ ಹಾಗೂ ಸುಳ್ಯ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳ...

ಪಂಜ : 2012-13ನೇ ಸಾಲಿನ ಪ.ಪೂ.ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳ ಸಮ್ಮಿಲನ – ಗುರುಗಳಿಗೆ ಸನ್ಮಾನ

ಸ್ನೇಹ ಸಮ್ಮಿಲನ ತಂಡ ಪಂಜ 2012-13ನೇ ಸಾಲಿನ ಪಿಯುಸಿ ಹಳೆ ವಿದ್ಯಾರ್ಥಿಗಳು ಹಮ್ಮಿಕೊಂಡು ಬರುವ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಸೆ.21 ರಂದು ಸರ್ಕಾರಿ ಪದವಿಪೂರ್ವ ಕಾಲೇಜು ಪಂಜ ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಂಜ ಕಾಲೇಜಿನ ಪ್ರಾಂಶುಪಾಲರಾಗಿದ್ದು ಸೇವಾ ನಿವೃತ್ತಿ ಹೊಂದಿರುವ ಶ್ರೀ ವೆಂಕಪ್ಪ ಗೌಡ.ಕೆ  ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪಂಜ ಪದವಿ ಪೂರ್ವ ಕಾಲೇಜಿನ ಈಗಿನ...

ಸುಬ್ರಹ್ಮಣ್ಯ : ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ “ನದಿ ಪೂಜನ ಕಾರ್ಯಕ್ರಮ”

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸೆ.22 ರಂದು ಸುಬ್ರಹ್ಮಣ್ಯದ ಕುಮಾರಧಾರದ ಬಳಿ “ನದಿ ಪೂಜನ ಕಾರ್ಯಕ್ರಮ” ನಡೆಯಿತು.ಶೇಷಪ್ಪ ಅಜಿಲ ಕೋಟೆಬೈಲು ದೀಪ ಪ್ರಜ್ವಲನೆಯ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿದರು.ನಂತರ ಸುಬ್ರಹ್ಮಣ್ಯದ ಶ್ರೀವಲ್ಲಿ ಭಜನಾ ತಂಡ ಹಾಗೂ ಸುಖಪ್ರಧಾ ಭಜನಾ ತಂಡದ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿಯ ಸಂಚಾಲಕರಾದ ಕಿಶೋರ್...

ಸೆ.25 ರಂದು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಮುಂಭಾಗ “ನ್ಯಾಯಕ್ಕಾಗಿ ಒಂದಾಗೋಣ ಸಮಿತಿ”ಯಿಂದ ಪ್ರತಿಭಟನೆ

ಭ್ರಷ್ಟಾಚಾರದ ವಿರುದ್ಧದ ಕೂಗಿನೊಂದಿಗೆ ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮಗಳ ಜನರುಗಳ ಒಗ್ಗಟ್ಟಿನೊಂದಿಗೆ ರೂಪುಗೊಂಡ “ನ್ಯಾಯಕ್ಕಾಗಿ ಹೋರಾಡೋಣ” ಸಮಿತಿಯ ವತಿಯಿಂದ ಸೆ.25 ರಂದು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಮುಂಭಾಗ ಪ್ರತಿಭಟನೆ ನಡೆಯಲಿರುವುದು ಎಂದು ಹೋರಾಟ ಸಮಿತಿಯವರು ತಿಳಿಸಿದ್ದು, ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಸಿಬ್ಬಂದಿ ಕಳವು ಆರೋಪದ ಬಗ್ಗೆ ಪೋಲೀಸ್ ದೂರು ನೀಡದೇ, ಸೂಕ್ತ ತನಿಖೆಯನ್ನು ನಡೆಸದೇ ಗ್ರಾಮ...

ಪೆರುವಾಜೆ ಜಲದುರ್ಗಾದೇವಿ ಕ್ಷೇತ್ರದಲ್ಲಿ  ನವರಾತ್ರಿ ಉತ್ಸವ ಮೊದಲ ದಿನ ; ಮುಕ್ಕೂರು ಶ್ರೀ ಉಳ್ಳಾಲ್ತಿ ಭಕ್ತವೃಂದದ ವತಿಯಿಂದ ಬಂಟಿಂಗ್ಸ್ ಅಳವಡಿಕೆಗೆ ಕರಸೇವೆ

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ‌ಜಲದುರ್ಗಾದೇವಿ ದೇವಾಲಯದ ನವರಾತ್ರಿ ಉತ್ಸವ ಸೆ.21 ರಿಂದ ಪ್ರಾರಂಭಗೊಂಡಿದ್ದು, ಶ್ರೀ ಉಳ್ಳಾಲ್ತಿ ಭಕ್ತವೃಂದ ಮುಕ್ಕೂರು ವತಿಯಿಂದ ಕರಸೇವೆ ನಡೆಯಿತು.ರವಿವಾರ ರಾತ್ರಿ ರಥಬೀದಿಯ ಒಂದು ಬದಿಯಲ್ಲಿ ಬಂಟಿಂಗ್ಸ್ ಅಳವಡಿಕೆ ನಡೆಯಿತು.

ನಡುಗಲ್ಲು ಜವಾಹರ್ ಯುವಕ ಮಂಡಲಕ್ಕೆ 2024-25ನೇ ಸಾಲಿನ “ಗಮನಾರ್ಹ ಸಾಧನೆ ಮಾಡಿದ ಯುವಕ ಮಂಡಲ ಪ್ರಶಸ್ತಿ”

ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ ಮಹಾಸಭೆಯಲ್ಲಿ ಅತ್ಯುತ್ತಮ ಯುವಕ ಹಾಗೂ ಯುವತಿ ಮಂಡಲಗಳಿಗೆ ಪ್ರಶಸ್ತಿ ಪ್ರಧಾನ ಹಾಗೂ ಸನ್ಮಾನ ಕಾರ್ಯಕ್ರಮವು ಸೆ.20 ರಂದು ಯುವಜನ ಸಂಯುಕ್ತ ಮಂಡಳಿ ಸಭಾಭವನ ಯುವಸದನ ಸುಳ್ಯ ಇಲ್ಲಿ ನಡೆಯಿತು.ಈ ಸಂದರ್ಭದಲ್ಲಿ ನಡುಗಲ್ಲು ಜವಾಹರ್ ಯುವಕ ಮಂಡಲವು “2024-25ನೇ ಸಾಲಿನ ಗಮನಾರ್ಹ ಸಾಧನೆ ಮಾಡಿದ ಯುವಕ...
Loading posts...

All posts loaded

No more posts

error: Content is protected !!