Ad Widget

ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಹಾಗೂ ಇಂಟ್ರಮ್ಯೂರಲ್ 2025-26ಕ್ಕೆ ಅದ್ಧೂರಿಯ ಚಾಲನೆ

ವಿದ್ಯಾರ್ಥಿಗಳಲ್ಲಿ ಚುನಾವಣಾ ಪ್ರಕ್ರಿಯೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ಮಾದರಿ ಚುನಾವಣೆ ನಡೆಸಿ ವಿದ್ಯಾರ್ಥಿ ಸಂಸತ್ತಿನ ರಚನೆಯನ್ನು ಮಾಡಲಾಯಿತು. ವಿದ್ಯಾರ್ಥಿ ಸಂಸತ್ತಿನ ಸಲಹೆಗಾರರಾದ ಶಿಕ್ಷಕಿ ಶ್ರೀಮತಿ ರೂಪಾರವರು ವಿದ್ಯಾರ್ಥಿಗಳಿಗೆ ಚುನಾವಣಾ ಪ್ರಕ್ರಿಯೆಯ ಮಾಹಿತಿಯನ್ನು ನೀಡಿ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಜು.01 ರಂದು ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಹಾಗೂ ಇಂಟ್ರಮ್ಯೂರಲ್ ಕಾರ್ಯಕ್ರಮದ ಉದ್ಘಾಟನಾ...

ಶಿರೂರು ಮಠದ ಸ್ವಾಮೀಜಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ

ಸುಬ್ರಹ್ಮಣ್ಯ ಜುಲೈ 1 : ಉಡುಪಿ ಶಿರೂರು ಮಠದ ಶ್ರೀ ಶ್ರೀ ವೇದವರ್ಧನ ಸ್ವಾಮೀಜಿ ಅವರು ಪರ್ಯಾಯ ಸಂಚಾರ ಅನ್ವಯ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಇಂದು ಸಂಜೆ ಆಗಮಿಸಿದರು. ಕುಕ್ಕೆ ಶ್ರೀ  ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ ರವರು ಹಾಗೂ ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿಗಳಾದ ಏಸುರಾಜ್ ರವರು ಸ್ವಾಮೀಜಿ ಅವರನ್ನು ಕಾಶಿಕಟ್ಟೆ...
Ad Widget

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಬೆಳ್ಯಪ್ಪ ಗೌಡ ಮಣಿಯಾನಮನೆ ಅಧಿಕಾರ ಸ್ವೀಕಾರ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿದ್ದ ಅನಂತರಾಮ ಮಣಿಯಾನಮನೆ ರವರು ಜೂ.30 ರಂದು ನಿವೃತ್ತಿ ಹೊಂದಿದ್ದು, ಸಂಘದ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಬೆಳ್ಯಪ್ಪ ಗೌಡ ಮಣಿಯಾನಮನೆ ರವರು ಅಧಿಕಾರ ಸ್ವೀಕರಿಸಿದರು.ಜು.01 ರಂದು ಅನಂತರಾಮ ಮಣಿಯಾನಮನೆ ರವರು ಬೆಳ್ಯಪ್ಪ ಗೌಡ ಮಣಿಯಾನಮನೆ ರವರಿಗೆ ಅಧಿಕಾರ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಡಾ| ಸೋಮಶೇಖರ್...

ಹರಿಹರ ಪಳ್ಳತ್ತಡ್ಕ : ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾಮ ಮಣಿಯಾನಮನೆ ರವರಿಗೆ ಬೀಳ್ಕೊಡುಗೆ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ ರವರು ಜೂ.30 ರಂದು ನಿವೃತ್ತಿ ಹೊಂದಿದ್ದು, ಜು.01 ರಂದು ಅವರಿಗೆ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.ಬೀಳ್ಕೊಡುಗೆ ಸಮಾರಂಭದಲ್ಲಿ ಶ್ರೀಮತಿ ಉಷಾ ಅನಂತರಾಮ ಮಣಿಯಾನಮನೆ ದಂಪತಿಗಳನ್ನು ಫಲ-ಪುಷ್ಪ, ಸ್ಮರಣಿಕೆ ನೀಡಿ ಶಾಲು-ಹಾರ ಹಾಕಿ ಗೌರವಿಸಲಾಯಿತು.ಸೊಸೈಟಿ ಅಧ್ಯಕ್ಷರಾದ ಡಾ| ಸೋಮಶೇಖರ್ ಕಟ್ಟೆಮನೆ, ಉಪಾಧ್ಯಕ್ಷರಾದ...

ಬೆಳ್ಳಾರೆ : ದಾರುಲ್ ಹಿಕ್ಮಾ ಆಂಗ್ಲ ಮಾಧ್ಯಮ   ಶಾಲೆಯ ಮಂತ್ರಿ ಮಂಡಲ ರಚನೆ –

ದಾರುಲ್ ಹಿಕ್ಮಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಾರೆ ಇದರ ಮಂತ್ರಿ ಮಂಡಲ ರಚನೆಯು ದಿನಾಂಕ 28.06.2025ರಂದು ನಡೆಯಿತು. 2025-26ನೇ ಶೈಕ್ಷಣಿಕ ಸಾಲಿನ ಶಾಲಾ ಮುಖ್ಯಮಂತ್ರಿಯಾಗಿ ಮಹಮ್ಮದ್ ರಹೀಝ್ ಕೆ.ಎಂ(8ನೇ ತರಗತಿ), ಶಾಲಾ ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ಅಫ್ರೀದ್(8ನೇ ತರಗತಿ) ಮತ್ತು ಕ್ರೀಡಾಮಂತ್ರಿಯಾಗಿ ಮುಹಮ್ಮದ್ ಅಸೀದ್(8ನೇ ತರಗತಿ) ಆಯ್ಕೆಯಾದರು. ಶಿಕ್ಷಣ ಮಂತ್ರಿಯಾಗಿ ಮುಹಮ್ಮದ್ ಶಮೀಮ್(7ನೇ ತರಗತಿ),...

ಅಜ್ಜಾವರ : ಮಕ್ಕಳ ಹಕ್ಕುಗಳ ಅರಿವು ಕಾರ್ಯಕ್ರಮ

ಸರಕಾರಿ ಪ್ರೌಢ ಶಾಲೆ ಅಜ್ಜಾವರದಲ್ಲಿ ಜೂ.30 ರಂದು ಮಕ್ಕಳ ಹಕ್ಕುಗಳ ಅರಿವು ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯ ಶಿಕ್ಷಕರಾದ ಗೋಪಿನಾಥ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ವಿದ್ಯಾ ಶಂಕರಿ ಶಿಕ್ಷಕಿ ರವರು ಎಲ್ಲರನ್ನೂ ಸ್ವಾಗತಿಸಿದರು. ಶ್ರೀಮತಿ ಪ್ರಿಯಾ ರಾಜಮೋಹನ್ ಆಡಳಿತಾಧಿಕಾರಿ ಸಖೀ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ರವರು ಸಂಪನ್ಮೂಲ...

ನಾಳೆ(ಜು.01) ಕುಕ್ಕೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ನ ಪದಗ್ರಹಣ ಸಮಾರಂಭ

ಸುಬ್ರಹ್ಮಣ್ಯ : ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ 2025-26ನೇ ಸಾಲಿನ  ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಏನಕಲ್ಲು ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಮಂಗಳವಾರ ಸಂಜೆ ನಡೆಯಲಿರುವುದು. ಪದಗ್ರಹಣ ಅಧಿಕಾರಿಯಾಗಿ ಲಯನ್ಸ್ ಜಿಲ್ಲೆ 317 ಡಿ ಇದರ ವೈಸ್ ಡಿಸ್ಟ್ರಿಕ್ಟ್ ಗವರ್ನರ್ ಗೋವರ್ಧನ ಶೆಟ್ಟಿ ಉಪಸ್ಥಿತರಿರಲಿದ್ದಾರೆ. ನೂತನ ಅಧ್ಯಕ್ಷರಾಗಿ ವಿಮಲಾ...

ಆಶಿಶ್.ಕೆ.ವೈ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ

ಸುಬ್ರಹ್ಮಣ್ಯ : ಜೂನ್ 28 ರಿಂದ ಜುಲೈ 1 ರವರೆಗೆ ಉತ್ತರಕಾಂಡದ ಹರಿದ್ವಾರಾದಲ್ಲಿ ನಡೆಯುವ 18 ವರ್ಷದ ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಸುಬ್ರಹ್ಮಣ್ಯ ಸಮೀಪದ ಕೈಕಂಬದ ಆಶಿಷ್ ಕೆ.ವೈ ಕೋಟೆಬಾಗಿಲು ಆಯ್ಕೆಯಾಗಿದ್ದಾರೆ.ಗುಜರಾತಿನಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದ ತಂಡಕ್ಕೆ ಆಯ್ಕೆಯಾಗಿ ಇವರು ಭಾರತೀಯ ಕ್ರೀಡಾ ಪ್ರಾಧಿಕಾರದ ತಂಡವನ್ನು ಪ್ರತಿನಿಧಿಸಲಿದ್ದಾರೆ. ತರಬೇತುದಾರರಾದ ರಂಗನಾಥ  ರವರ...

ಮನೋಜ್ ಕುಮಾರ್‌ ರವರಿಗೆ ಡಾಕ್ಟರೇಟ್ ಪದವಿ

ಸುಬ್ರಹ್ಮಣ್ಯ:  ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್‌.ಎಸ್‌.ಪಿ.ಯು ಕಾಲೇಜಿನ ಉಪನ್ಯಾಸಕರಾದ ಮನೋಜ್ ಕುಮಾರ್ ಬಿ.ಎಸ್ ರವರು ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಮಂಗಳೂರು ವಿಶ್ವ ವಿದ್ಯಾನಿಲಯದ ಆಧೀನದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸ್ಮಾರಕ ಮಹಾವಿದ್ಯಾಲಯದ ನಿವೃತ್ತ ಅರ್ಥಶಾಸ್ತ ಪ್ರಾಧ್ಯಾಪಕರಾದ ಡಾ.ತಿಮ್ಮಯ್ಯ.ಟಿ.ಡಿ  ರವರ ಮಾರ್ಗದರ್ಶನದಲ್ಲಿ ಮಂಡಿಸಿದ "ಎಕಾಮಿಕ್ಸ್ ಆಫ್ ಅರೆಕಾನಟ್ ಕಲ್ಟಿವೇಷನ್ ವಿತ್ ಸ್ಪೆಷಲ್ ರೆಫರೆನ್ಸ್...

ಶ್ರೀ.ಕ್ಷೇ.ಧ.ಯೋಜನೆ ಸುಳ್ಯ ವಲಯದ ಗಾಂಧಿನಗರ ಕಾರ್ಯಕ್ಷೇತ್ರದ ತ್ರೈಮಾಸಿಕ ಸಭೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್(ರಿ.) ಸುಳ್ಯ ಗಾಂಧಿನಗರ ಕಾರ್ಯಕ್ಷೇತ್ರದ ತ್ರೈಮಾಸಿಕ ಸಭೆಯು ಜೂ.29 ರಂದು ಯೋಜನಾ ಕಚೇರಿ ಸಭಾಂಗಣದಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಯೋಜನೆಯ ಫಲಾನುಭವಿಗಳ ವಿಶೇಷ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಮಕ್ಕಳನ್ನು ಗುರುತಿಸಿ ಸನ್ಮಾನಿಸಲಾಯಿತು. ಪಿಯುಸಿ ವಿಭಾಗದಲ್ಲಿ ಶ್ರೀ ಮಂಜು ಸಂಘದ ಸದಸ್ಯರಾದ ವಸಂತಿ ರವರ ಮಗ ಕೌಶಿಕ್(548), ಶ್ರೀದೇವಿ ಸಂಘದ ಸದಸ್ಯರಾದ ಬಾಲಕೃಷ್ಣರವರ ಮಗಳು...
Loading posts...

All posts loaded

No more posts

error: Content is protected !!