ನಾಲ್ಕೂರು : ಕಾಡಿನಲ್ಲಿ ಹಣ್ಣಿನ ಗಿಡಗಳ ನಾಟಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಗುತ್ತಿಗಾರು ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ನಾಲ್ಕೂರು ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರುಗಳಿಂದ ಸೆ.18 ರಂದು “ಕಾಡಿನಲ್ಲಿ ಹಣ್ಣಿನ ಗಿಡಗಳ ನಾಟಿ ಕಾರ್ಯಕ್ರಮ” ನಡೆಯಿತು.ಮುಖ್ಯ ಅತಿಥಿಗಳಾಗಿ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ...

ಸುಬ್ರಹ್ಮಣ್ಯ : ಭಾರತೀಯ ಜನತಾ ಪಾರ್ಟಿ ದ.ಕ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ವಿಶ್ವಕರ್ಮ ಜಯಂತಿ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ “ವಿಶ್ವ ನಿರ್ಮಾತೃ ವಿಶ್ವಕರ್ಮ ಜಯಂತಿ” ಕಾರ್ಯಕ್ರಮವು ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾದ ಸುಳ್ಯ ಮಂಡಲ ಅಧ್ಯಕ್ಷರಾದ ಗಿರೀಶ್ ಆಚಾರ್ಯ ಪೈಲಾಜೆ ರವರ ಅಧ್ಯಕ್ಷತೆಯಲ್ಲಿ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯ ಸಭಾಭವನದಲ್ಲಿ ನಡೆಯಿತು.ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ...
Ad Widget

ಸುಬ್ರಹ್ಮಣ್ಯದಲ್ಲಿ ವೇಗ ಪಡೆದ ಸ್ವಚ್ಛತಾ ಅಭಿಯಾನ

ಸೆಪ್ಟೆಂಬರ್ 18 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸ್ವಚ್ಛತಾ ಅಭಿಯಾನ ಪ್ರತೀ ವಾರವು ಡಾlರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನಿಂದ ನಡೆಯುತ್ತಿದ್ದು, ಇದೀಗ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 75ನೇ ಹುಟ್ಟು ಹಬ್ಬದ ದಿನದಿಂದ ನಿರಂತರವಾಗಿ 15 ದಿನಗಳ ಕಾಲ ಅಕ್ಟೋಬರ್ 2ರಂದು ಗಾಂಧಿ ಜಯಂತಿಯ ಪುಣ್ಯ ದಿನದವರೆಗೆ ನಡೆಯಲಿರುವುದು.ಬುಧವಾರ ಸುಬ್ರಹ್ಮಣ್ಯ...

ಕವನ : ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳೋಣ…

ಇಂದು ವಿದ್ಯಾರ್ಥಿಗಳ ಕೊರತೆಯಿಂದ ನಮ್ಮ ಕಣ್ಣೆದುರೇ ಮುಚ್ಚಿ ಹೋಗುತ್ತಿರುವ ಸರ್ಕಾರಿ ಶಾಲೆಗಳನ್ನು ನೋಡಿಯೂ ನೋಡದಂತೆ ಕಣ್ಮುಚ್ಚಿ ಬೆಚ್ಚಗೆ ಕುಳಿತಿರುವೆವು ನಾವು ಪ್ರಬುದ್ಧ ಮನಸ್ಸಿನ ಬುದ್ಧಿಜೀವಿಗಳು...ಒಂದೇ ಒಂದು ಸಲ ಬದುಕಿನಲ್ಲಿ ಸ್ವಲ್ಪ ಹಿಂದೆ ಹೋಗಿ ನೆನಪಿಸಿಕೊಳ್ಳೋಣ, ಹತ್ತು-ಹದಿನೈದು-ಇಪ್ಪತ್ತು ವರ್ಷಗಳ ಹಿಂದೆ ನಾವೂ ಕೂಡ ಅಂತಹುದೇ ಒಂದು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು...ನಾವಿಂದು ಬದುಕಿನಲ್ಲಿ ಇಷ್ಟೊಂದು ಪ್ರಬುದ್ಧರಾಗಲು, ಸಮಾಜದಲ್ಲಿ ಇಷ್ಟೊಂದು...

ಸುಬ್ರಹ್ಮಣ್ಯದ ಅಶೋಕ್ ಮೂಲೆಮಜಲುರವರ ಮನೆಯ ಗ್ರಂಥಾಲಯಕ್ಕೆ ಅರೆಭಾಷೆ ಅಕಾಡೆಮಿ ಅಧ್ಯಕ್ಷರ ಭೇಟಿ

ಸುಬ್ರಹ್ಮಣ್ಯ ಸೆಪ್ಟೆಂಬರ್ 17 : ಕರ್ನಾಟಕ ಅರೆ ಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಾಜಿ ಅವರು ಮಂಗಳವಾರ ಸುಬ್ರಹ್ಮಣ್ಯದ ಅಶೋಕ್ ಮೂಲೆಮಜಲು ಅವರ ವಿಶಾಲವಾದ ಮನೆ ಗ್ರಂಥಾಲಯಕ್ಕೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಂಥಾಲಯದಲ್ಲಿ ಸಂಗ್ರಹವಾಗಿರುವ ವಿವಿಧ ದೇಶಗಳ ನೋಟ್ ಹಾಗೂ ನಾಣ್ಯಗಳು, ವಿವಿಧ ಧರ್ಮಗಳ ಗ್ರಂಥಗಳು,ವಿವಿಧ ದೇಶಗಳ ಅಂಚೆ ಚೀಟಿಗಳು, ವ್ಯಕ್ತಿತ್ವ...

ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಹಬ್ಬದಲ್ಲಿ ಡಿಗ್ರಿ ಕಾಲೇಜು ಸುಳ್ಯ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸುಬ್ರಹ್ಮಣ್ಯಶ್ವರ ಪದವಿಪೂರ್ವ ಕಾಲೇಜಿನಲ್ಲಿ ಸೆ -16ರಂದು ನಡೆದ ದ. ಕ ಜಿಲ್ಲಾ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘಗಳ ಸಮ್ಮಿಲನ ಮತ್ತೆ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ತಂಡ ಸಮಗ್ರ ದ್ವೀತೀಯ ಬಹುಮಾನ ಪಡೆದುಕೊಂಡಿದೆ. ಪ್ರಥಮ ಬಿಕಾಂ ಶ್ರಾವ್ಯ...

ಪುತ್ತೂರು : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ನ.30 ರಂದು “ಸಾಮೂಹಿಕ ವಿವಾಹ”

ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ.) ಪುತ್ತೂರು ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಇವರ ವತಿಯಿಂದ ನವೆಂಬರ್ 30 ರಂದು ಪುತ್ತೂರಿನ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಮಾರು ಗದ್ದೆಯಲ್ಲಿ “ಮಾಂಗಲ್ಯಂ ತಂತುನಾನೇನ-ಸಾಮೂಹಿಕ ವಿವಾಹ” ನೆರವೇರಲಿದೆ.ಆಸಕ್ತರು ವಿವಾಹ ನೋಂದಾವಣೆಗಾಗಿ ಗ್ರಾಮ ಲೆಕ್ಕಾಧಿಕಾರಿ ಅವರಿಂದ ದೃಢೀಕರಣ ಪತ್ರ, ವಧು-ವರರ ಆಧಾರ್ ಕಾರ್ಡ್ ಮತ್ತು ಭಾವಚಿತ್ರ,...

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ “ಆಧಾರ್ ತಿದ್ದುಪಡಿ ಮತ್ತು ಅಂಚೆ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಮತ್ತು ನೋಂದಣಿ ಕಾರ್ಯಕ್ರಮ” ; ಮೂರು ದಿನಗಳ ಕಾಲ ನಡೆದ ಶಿಬಿರದ ಪ್ರಯೋಜನ ಪಡೆದ 185 ಮಂದಿ ಫಲಾನುಭವಿಗಳು

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವುಗಳ ಸಹಭಾಗಿತ್ವದಲ್ಲಿ “ಆಧಾರ್ ತಿದ್ದುಪಡಿ ಮತ್ತು ಅಂಚೆ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಮತ್ತು ನೋಂದಣಿ ಕಾರ್ಯಕ್ರಮ” ವು ಮೂರು ದಿನಗಳ ಕಾಲ ನಡೆದಿದ್ದು, ಮೊದಲನೇ ದಿನ ಸೆ.14 ಸಂಘದ ಮಹಾಸಭೆಯ ದಿವಸ ಕೊಲ್ಲಮೊಗ್ರು ಮಯೂರ ಕಲಾಮಂದಿರದಲ್ಲಿ...

ಕುಕ್ಕೆಯಲ್ಲಿ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ

“ಕ್ರೀಡಾಮನೋಭಾವನೆಯು ಆಟಗಾರರ ಪ್ರಗತಿಗೆ ಅಸ್ತ್ರ” : ಶಾಸಕಿ ಕು| ಭಾಗೀರಥಿ ಮುರುಳ್ಯ

ಸುಬ್ರಹ್ಮಣ್ಯ: “ಕ್ರೀಡೆಯು ಕ್ರೀಡಾಳುಗಳ ಬದುಕಿಗೆ ಹೊಸ ಆಯಾಮ ನೀಡುತ್ತದೆ. ಕ್ರೀಡಾ ಮನೋಭಾವನೆಯು ಆಟಗಾರರ ಪ್ರಗತಿಗೆ ಅಸ್ತ್ರ.ಕ್ರೀಡಾಳುಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಗುರಿಯತ್ತ ಸಾಗುವ ಗುಣ ಹೊಂದಬೇಕು. ಕ್ರೀಡಾ ಸಾಧನೆಯು ಬದುಕಿಗೆ ಹೊಸ ಭವಿಷ್ಯ ನೀಡುತ್ತದೆ ಆದುದರಿಂದ ಕಷ್ಟ ಪರಿಶ್ರಮದ ಅಭ್ಯಾಸ ಅತ್ಯಗತ್ಯ” ಎಂದು  ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು| ಭಾಗೀರಥಿ ಮುರುಳ್ಯ ಹೇಳಿದರು....

ಅರಂತೋಡು : ಪೋಷಣ್  ಮಾಸಾಚರಣೆ

ಅರಂತೋಡು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸುಳ್ಯ ಶಿಶು ಅಭಿವೃದ್ಧಿ ಯೋಜನೆ, ಗ್ರಾಮ ಪಂಚಾಯತ್ ಅರಂತೋಡು, ಸ್ತ್ರೀಶಕ್ತಿ ಗೊಂಚಲು ಅರಂತೋಡು ಇಪರ ಸಂಯುಕ್ತ ಆಶ್ರಯದಲ್ಲಿ ಪೋಷಣ್ ಮಾಸಾಚರಣೆ 2025 ಕಾರ್ಯಕ್ರಮ ಸೆ.15 ರಂದು ನಡೆಯಿತು.  ಪ್ರಾ.ಕೃ.ಪ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ ಕಾರ್ಯಕ್ರಮ ಉದ್ಘಾಟಿಸಿ ಶುಭ ಕೋರಿದರು. ಗ್ರಾಮ ಪಂಚಾಯತ್ ಅಧ್ಯಕ್ಷ  ಕೇಶವ ಅಡ್ತಲೆ ಕಾರ್ಯಕ್ರಮದ...
Loading posts...

All posts loaded

No more posts

error: Content is protected !!