- Monday
- May 4th, 2026
ಇತ್ತೀಚೆಗೆ ಕೇರಳ ರಾಜ್ಯದ ಶಿಕ್ಷಣ ಸಚಿವರಾದ ವಿ.ಶಿವನ್ ಕುಟ್ಟಿ ಅವರು ತಮ್ಮ ರಾಜ್ಯದ ಶಾಲೆಗಳ ವಾರ್ಷಿಕ ಬೇಸಿಗೆ ರಜೆಯ ಕುರಿತಾಗಿ “ಕೇರಳ ರಾಜ್ಯದಲ್ಲಿ ತೀವ್ರ ಬಿಸಿಲು ಇರುವ ಸಂದರ್ಭದಲ್ಲಿ ಮಕ್ಕಳಿಗೆ ವಾರ್ಷಿಕ ರಜೆ ನೀಡಲಾಗುತ್ತಿದೆ. ಇದರಿಂದ ಮಕ್ಕಳಿಗೆ ತೊಂದರೆಯಾಗುತ್ತಿದೆ. ಇದರ ಬದಲಾಗಿ ಭಾರೀ ಮಳೆಯಿಂದಾಗಿ ಅದೆಷ್ಟೋ ದಿನಗಳ ಕಾಲ ತರಗತಿಗಳೇ ರದ್ದಾಗುವ ಜೂನ್-ಜುಲೈ ತಿಂಗಳ ಅವಧಿಯಲ್ಲಿ...
ಕಲಾಮಾಯೆ (ರಿ.) ಏನೆಕಲ್ ಆಶ್ರಯದಲ್ಲಿ ನಾಲ್ಕನೇ ವರ್ಷದ ಕೃಷ್ಣ-ರಾಧೆ-ಯಶೋಧೆ, ಶ್ರೀಕೃಷ್ಣ ವೇಷ ಸ್ಪರ್ಧೆ-2025 ಕಾರ್ಯಕ್ರಮ ಇಂದು ಶ್ರೀ ಆದಿಶಕ್ತಿ ಭಜನಾ ಮಂದಿರ(ರಿ.) ಏನೆಕಲ್ಲು ಇಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಗತಿ ಪರ ಕೃಷಿಕರಾದ ಶ್ರೀ ಪೂರ್ಣಚಂದ್ರ ತುಂಬತ್ತಾಜೆ ನೆರವೇರಿಸಿದರು.ಸ್ಪರ್ಧೆಯ ತೀರ್ಪುಗಾರರಾಗಿಶ್ರೀಮತಿ ರೇಣುಕಾ ಚೇತನ್ ಗೌಡ ಪಂಜ, ತರುಣ್ ನಾದೂರ್, ಕೀರ್ತನಾ ದೇವರಗದ್ದೆ ಸಹಕರಿಸಿದರು.ಸ್ಪರ್ಧಾ ವಿಜೇತರಿಗೆ ಹಾಗೂ...
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇದರ ಮುನ್ಸೂಚನೆಯಂತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಬೀಸುವ ಸಾಧ್ಯತೆ ಇದ್ದು, ಆ.18 ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ರಜೆಯನ್ನು ಘೋಷಿಸಿ...
ನಾರ್ಣಕಜೆ ಹಾಗೂ ದೊಡ್ಡತೋಟದ ಮಧ್ಯೆ ಗುಂಡಿಅಂಗಡಿ ಬಳಿ ರಸ್ತೆ ಮರ ಬಿದ್ದು ಹಲವು ದಿನ ಕಳೆದರೂ ತೆರವುಗೊಳಿಸಿಲ್ಲ. ಹತ್ತು ದಿನಗಳ ಹಿಂದೆ ಬಸ್ ಬರುತ್ತಿದ್ದಾಗ ಈ ಮರ ಬಿದ್ದಿತ್ತು. ಅದೃಷ್ಟವಶಾತ್ ಯಾರಿಗೂ ಹಾನಿಯಾಗಿಲ್ಲ. ಈಗ ಒಂದು ಬದಿ ಮಾತ್ರ ವಾಹನ ಸಂಚರಿಸಲು ಅವಕಾಶವಿದ್ದು, ಎರಡು ಬದಿಯಿಂದ ವಾಹನ ಬಂದಾಗ ಅಪಾಯಕ್ಕೆ ಆಹ್ವಾನಿಸುತ್ತಿದ್ದು, ಇನ್ನೊಂದು ಅಪಘಾತಕ್ಕೆ ಕಾಯುವಂತಿದೆ....
ಸುಬ್ರಹ್ಮಣ್ಯ ಆಗಸ್ಟ್ 17 : ಆಗಸ್ಟ್ ತಿಂಗಳಲ್ಲಿ ಬಂದ ಸರಣಿ ರಜೆಯಿಂದಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ರವಿವಾರ ಅತ್ಯಧಿಕ ಭಕ್ತರು ಆಗಮಿಸಿ ಶ್ರೀ ದೇವರ ದರ್ಶನದೊಂದಿಗೆ ಪ್ರಸಾದ ಸ್ವೀಕರಿಸಿದರು. ಜಿನುಗು ಮಳೆ ಸುರಿಯುತ್ತಿದ್ದರೂ ಕೂಡ ಮಳೆಯನ್ನು ಲೆಕ್ಕಿಸದೇ ಕ್ಷೇತ್ರದ ಭಕ್ತರು ಸರತಿ ಸಾಲಿನಲ್ಲಿ ರಥಬೀದಿಯಿಂದ ಹಾಗೂ ದೇವಳದ ಹೋರಾಂಗಣದಲ್ಲಿ ಸಾಗಿ ದೇವರ ದರ್ಶನ ಪಡೆದರು....
ಸುಬ್ರಹ್ಮಣ್ಯ ಶಾಖೆಯಲ್ಲಿ ಪವರ್ ಮ್ಯಾನ್ ಕರ್ತವ್ಯ ನಿರ್ವಹಿಸುತ್ತಿರುವ ಉಮೇಶ್ ಲಕ್ಷ್ಮಣ ಹಂಜಗಿ ಅವರು ಪುತ್ತೂರು ವಿಭಾಗದಲ್ಲಿ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡಿದ್ದಕ್ಕಾಗಿ “ಸೇವಾ ಮಿತ್ರ” ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.ಆ.15 ರಂದು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಂಗಳೂರಿನ ಆಡಳಿತ ಕಛೇರಿಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು.(ವರದಿ : ಉಲ್ಲಾಸ್ ಕಜ್ಜೋಡಿ)
ಪರ್ವತಮುಖಿ ಅಂಗನವಾಡಿ ಕೇಂದ್ರದಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ಲ| ವಿಮಲಾ ರಂಗಯ್ಯ ಧ್ವಜಾರೋಹಣವನ್ನು ನೆರವೇರಿಸಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.ಲಯನ್ಸ್ ಕ್ಲಬ್ ಸದಸ್ಯರಾದ ಲ| ಡಾ| ಶಿವಕುಮಾರ್ ಹೊಸೊಳಿಕೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಬಗ್ಗೆ ಮಕ್ಕಳಿಗೆ ತಿಳಿಸಿದರು.ನಂತರ ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು.ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್...
ಶ್ರೀ ಕೃಷ್ಣ ಸಂಸ್ಕೃತಿಕ ಸೇವಾ ಸಮಿತಿ ಸೇವಾಜೆ ಮತ್ತು ಊರ ಭಕ್ತಾಭಿಮಾನಿಗಳ ಸಹಯೋಗದೊಂದಿಗೆ ನಡೆದ 20ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕರಾದ ಹೊನ್ನಪ್ಪ ಗೌಡ ಹೊನ್ನೆಮೂಲೆ ಇವರು ದೀಪ ಬೇಳಗುವ ಮೂಲಕ ನೆರವೇರಿಸಿದರು. ನಂತರ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಮಾವಿನಗೊಡ್ಲು ಹೊನ್ನೆಮೂಲೆ ಇವರಿಂದ ಭಜನಾ ಕಾರ್ಯಕ್ರಮ ನೆರವೇರಿತು.
ಗುತ್ತಿಗಾರು ಶ್ರೀಕೃಷ್ಣ ಭಜನಾ ಮಂದಿರದಲ್ಲಿ 63ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವು ಶ್ರೀಕೃಷ್ಣ ಭಜನಾ ಮಂದಿರ ಹಾಗೂ ಯುವಕ ಮಂಡಲ(ರಿ.) ಗುತ್ತಿಗಾರು ಇವರುಗಳ ಸಹಭಾಗಿತ್ವದಲ್ಲಿ ನಡೆಸಲಾಯಿತು.ಹಿರಿಯ ಭಜಕರಾದ ಮೋಹನ್ ಆಚಳ್ಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಶ್ರೀರಾಮ ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ಗೋಪಾಲಕೃಷ್ಣ ಪಾರೆಮಜಲು ಉಪಸ್ಥಿತರಿದ್ದರು.ಯುವಕ ಮಂಡಲದ ಅಧ್ಯಕ್ಷರಾದ ಅಜಿತ್ ಬಾಕಿಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಭಜನಾ ಮಂದಿರದ...
ಶೇಣಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು 15 ಆಗಸ್ಟ್ ರಂದು ಅದ್ದೂರಿಯಾಗಿ ಆಚರಿಸಲಾಯಿತು. ಬೆಳಿಗ್ಗೆ 9 ಗಂಟೆಗೆ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಪ್ರಶಾಂತ್ ಪಾಡಾಜೆ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ವಿದ್ಯಾರ್ಥಿಗಳಿಂದ ಜಾಥಾ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಪೋಷಕರು ಹಾಗೂ ಊರಿನ ಅನೇಕ ಮಂದಿ ಭಾಗವಹಿಸಿದರು.ಬೆಳಿಗ್ಗೆ 10:30ಕ್ಕೆ ಸಭಾ ಕಾರ್ಯಕ್ರಮ ನಡೆಯಿತು. ಸಭೆಯ...
Loading posts...
All posts loaded
No more posts
