- Sunday
- March 8th, 2026
ಪುತ್ತೂರಿನ ಜಿ.ಎಲ್. ಒನ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಪ್ರಥಮ ಪ್ರದರ್ಶನ ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಾಣಲಿದ್ದುಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆ ಬರೆದು, ಸಂಗೀತ...
ಬರಹ : ಡಾ|| ಮುರಲೀ ಮೋಹನ್ಚೂಂತಾರು ಗರ್ಭಕೋಶದ ಬಳಭಾಗದ ಪದರಗಳಲ್ಲಿ ಸ್ಥಾನೀಯವಾಗಿ ಬೆಳೆಯುವ ಗಡ್ಡೆಗಳಿಗೆ ಫೈಬ್ರಾಯ್ಡ್ ಎಂದು ಕರೆಯುತ್ತಾರೆ. ಬಹಳ ನಿಧಾನವಾಗಿ ಬೆಳೆಯುವ ಕ್ಯಾನ್ಸರ್ ಅಲ್ಲದ ಗಡ್ಡೆ ಇದಾಗಿರುತ್ತದೆ. ಇದನ್ನು ಲಿಯೋಮಯೋಮಾ ಅಥವಾ ಮಯೋಮಾ ಎಂದೂ ಕರೆಯುತ್ತಾರೆ. ಹೆಚ್ಚಾಗಿ ಗರ್ಭಾಶಯದ ಮಾಂಸಖಂಡದ ಪದರಗಳಲ್ಲಿ ಇದು ಕಂಡುಬರುತ್ತದೆ. ಫೈಬ್ರಾಯ್ಡ್ಗಳ ಗಾತ್ರದಲ್ಲಿ ಬಹಳ ಅಂತರವಿರುತ್ತದೆ. ಸಣ್ಣ ಬಟಾಣಿ ಗಾತ್ರದಿಂದ...
https://youtu.be/SH3XkzB1YUk?si=syLi56pvQPoCso7Y ಪ್ರಕೃತಿ ತನ್ನ ಒಡಲಲ್ಲಿ ಹಲವು ಅಚ್ಚರಿ ಮೂಡಿಸುವಂತ ವಿಸ್ಮಯಕಾರಿ ಘಟನೆ ನಡೆಯುತ್ತಿದೆ. ಇದೀಗ ಅಜ್ಜಾವರದಲ್ಲಿ ತುಳಸಿ ಗಿಡದಲ್ಲೊಂದು ದಾಸವಾಳ ಅರಳುವ ಮೂಲಕ ಎಲ್ಲರನ್ನು ನಿಬ್ಬೆರಾಗುವಂತೆ ಮಾಡಿದೆ. ಅಜ್ಜಾವರ ಗ್ರಾಮದ ಶಾಂತಿಮಜಲು ನಿವಾಸಿ, ಅಜ್ಜಾವರ ಶಾಲೆಯ ಅಡುಗೆ ಸಿಬ್ಬಂದಿ ಕು.ಹರೀಣಿ ಶಾಂತಿಮಜಲು ಮತ್ತು ಮನೆಯ ಒಡತಿ ಭವಾನಿ ಅವರ ಮನೆಯಲ್ಲಿ ಕಂಡು ದೃಶ್ಯ. ಇದೀಗ ಎಲ್ಲರನ್ನು...
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ಮ್ಯಾನ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಿರಿಯ ಸ್ಟೇಷನ್ ಪರಿಚಾರಕ 433 ಮತ್ತು ಕಿರಿಯ ಪವರ್ಮ್ಯಾನ್ 2542 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ....
ತನ್ನ ಮನದ ನೋವುಗಳ ಇತರರಿಂದ ಮುಚ್ಚಿಡುವ ಆ ವ್ಯಕ್ತಿಯು ತನ್ನ ಕನಸಿನಲ್ಲೂ ಕೂಡ ಕಣ್ಣೀರ ಸುರಿಸುವನು, ನಾಲ್ಕು ಜನರ ಮಧ್ಯೆ ಮಾತ್ರ ನಗುನಗುತ್ತಾ ಬದುಕುವನು…ನಿದ್ರೆಯಿಲ್ಲದೇ ಅದೆಷ್ಟೋ ರಾತ್ರಿಗಳ ಕಳೆದಿರುವನು ಅವನು, ನಾಳೆಗಳ ಯೋಚನೆಯಲ್ಲಿ ಕೊರಗಿ ಕರಗಿರುವನು ಅವನು, ಏಕಾಂಗಿಯಾಗಿ ಅತ್ತು ತನ್ನ ಮನದ ನೋವುಗಳಿಗೆ ತಾನೇ ಔಷಧಿಯ ನೀಡುವನು ಅವನು…ಎಲ್ಲರ ಮನಸ್ಸಿನ ನೋವುಗಳೇ ಅವನಲ್ಲೂ, ಎಲ್ಲರ...
ಚೈತ್ರ ಯುವತಿ ಮಂಡಲ ಅಜ್ಜಾವರ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಶ್ರೀಮತಿ ಶಶ್ಮಿ ಭಟ್ ಹಂಚಿನ ಮನೆ ಮುಂದಿನ 2 ವರ್ಷ ಗಳ ಅವಧಿಗೆ ಪುನರ್ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಶ್ರೀಮತಿ ಮಾಲತಿ ಸೂರ್ಯ,ಶ್ರೀಮತಿ ಗೀತಾoಜಲಿ ಗುರುರಾಜ್,ಕಾರ್ಯದರ್ಶಿಯಾಗಿ ಕು. ಹರ್ಷಿತಾ ಅಜ್ಜಾವರ, ಜತೆ ಕಾರ್ಯದರ್ಶಿಯಾಗಿ ಶ್ರೀಮತಿ ಉಷಾ ನವೀನ್, ಖಜಾಂಜಿಯಾಗಿ ಕು.ಲಕ್ಷ್ಮೀ ಪಲ್ಲತಡ್ಕ,ಗೌರವ ಸಲಹೆಗಾರರಾಗಿ ಶ್ರೀಮತಿ ಜಯಲಕ್ಷ್ಮೀ...
ಬರಹ : ಡಾ| ಮುರಲೀ ಮೋಹನ್ ಚೂಂತಾರ್ ಪ್ರತಿ ವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನ ಎಂದು ಆಚರಿಸಿ ಹೃದಯ ಸಂಬಂಧಿ ರೋಗಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. 2000ನೇ ಇಸವಿಯಲ್ಲಿ ಈ ಆಚರಣೆ “ದೈಹಿಕ ಚಟುವಟಿಕೆ ಮತ್ತು ಹೃದಯದ ಆರೋಗ್ಯ” ಎಂಬ ಧ್ಯೇಯ ವಾಕ್ಯದೊಂದಿಗೆ ಈ ಆಚರಣೆ ಆರಂಭವಾಗಿತ್ತು. 2021ರಲ್ಲಿ ‘ಹೃದಯವನ್ನು ಜೋಡಿಸಿ’...
ಯಕ್ಷಪ್ರತಿಮೆ ಲೋಕಾರ್ಪಣೆ- ಪ್ರಶಸ್ತಿ ಪ್ರದಾನ- ಮಹಿರಾವಣ ಯಕ್ಷಗಾನ ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಸಹಯೋಗದೊಂದಿಗೆ ಅ.06 ರಂದು ಸಂಜೆ 5.45 ರಿಂದ ರಾತ್ರಿ 9.30 ರ ವರೆಗೆ ಯಕ್ಷ ಸಂಭ್ರಮವನ್ನು ಏರ್ಪಡಿಸಲಾಗಿದೆ. ಯಕ್ಷಪ್ರತಿಮೆ ಲೋಕಾರ್ಪಣೆ- ಚೆಂಡೆ ನಿನಾದ ಸಂಜೆ 5.45 ಕ್ಕೆ ಹಿಮ್ಮೇಳ ಗುರು...
ಬರಹ: ಡಾ|ಮುರಲೀ ಮೋಹನ್ ಚೂಂತಾರ್ ಆರೋಗ್ಯದ ಸಿರಿಯಾಗಿರುವ ಸಿರಿಧಾನ್ಯಗಳನ್ನು ಭಾರತೀಯ ಸೂಪರ್ ಫುಡ್ ಎಂದೂ ಕರೆಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಜಾಗತಿಕವಾಗಿ ಉತ್ತಮ ದೈಹಿಕ ಸಧೃಡತೆ, ಉತ್ತಮ ಆರೋಗ್ಯ ಮತ್ತು ಪೌಷ್ಟಿಕಾಂಶಗಳ ಬಗ್ಗೆ ಜಾಗೃತಿ ದಿನೇ ದಿನೇ ಹೆಚ್ಚುತ್ತಿರುವುದರಿಂದ, ಕಡಿಮೆ ಗ್ಲೈಸೆಮಿಕ್ ಇಂಡಿಕ್ಸ್ (ಗ್ಲೂಕೋಸ್ ಅನುಪಾತ) ಮತ್ತು ಹೆಚ್ಚಿನ ನಾರಿನಂಶ ಹೊಂದಿರುವ ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚುತ್ತಲೇ ಇದೆ....
ಮಳೆಹನಿಗಳು ನಾ ಮೇಲು-ತಾ ಮೇಲು ಎನ್ನುತ್ತಾ ಪುಟಿದುಒಂದಾಗಿ ಹರಿಯುವುದು ನೀ ಕಂಡಿಯಾ?ಇನ್ನೇಕೆ ನಮ್ಮೊಳಗಿನ ಜಗಳನಾವೆಲ್ಲರೂ ಒಂದೇ ಎಂದು ನೀ ಮರೆತೆಯಾ? ಮಳೆಗೆ ಬಾಗಿದ ಗಿಡಗಳು ಖುಷಿಯಾಗಿ ನಿಲ್ಲುವುದುತಾ ಬಾಗಿದರೂ, ಬಾಯಾರಿದ ಬೇರು ತನಿಯಿತೆಂದು..ಬಂದ ಕಷ್ಟವ ಎದುರಿಸಿ ನೀ ಧೈರ್ಯದಿ ನಿಲ್ಲು..ಅನುಭವಗಳಿಂದ ಗಟ್ಟಿಯಾದೆನೆಂದು.. ಗಾಳಿಯಾಡಲು ಖುಷಿಯಾದ ಮರಗಳುಭೂಮಿಯ ಮುಟ್ಟುವ ಯತ್ನದಲ್ಲಿ..ತಾನು ನಿಲ್ಲಲು ಭೂಮಿಯೇ ಕಾರಣವೆಂಬಹೆಮ್ಮೆ ಅವುಗಳಲ್ಲಿ.. ಖುಷಿಯಾಡೊಡನೆ...
Loading posts...
All posts loaded
No more posts
