Ad Widget

ಸಂಧಿವಾತ (ಕೀಲೂರ) ಸಮಸ್ಯೆ – ಕಾರಣ ಹಾಗೂ ಪರಿಹಾರಗಳೇನು ?

“ಗೌಟ್” ಎನ್ನುವುದು ಕೀಲುಗಳಿಗೆ ಸಂಬಂದಿಸಿದ ಉರಿವಾತದ ರೋಗವಾಗಿದ್ದು ಅಚ್ಚಕನ್ನಡದಲ್ಲಿ, ಸಂಧಿವಾತ, ಕೀಲೂರ ಎಂದು ಕರೆಯುತ್ತಾರೆ. ದೇಹದಲ್ಲಿನ ಕೀಲುಗಳು ಊದಿಕೊಂಡು ಉರಿವಾತದಿಂದ ನರಳುವ ಕಾರಣದಿಂದಲೂ ಕೀಲೂರ ಎಂದು ಹೆಸರು ಬಂದಿರಬಹುದು. ಸಾಮಾನ್ಯವಾಗಿ ಈ ರೋಗದಿಂದ ಬಳಲುತ್ತಿರುವವರಲ್ಲಿ ರಕ್ತದಲ್ಲಿ “ಯೂರಿಕ್ ಆಸಿಡ್” ಎಂಬ ರಾಸಯನಿಕದ ಅಂಶ ಜಾಸ್ತಿಯಿರುತ್ತದೆ. ಹೆಚ್ಚಾಗಿ ಪುರುಷರಲ್ಲಿ ಕಾಣುವ ಈ ರೋಗ ಮಹಿಳೆಯರನ್ನು ಋತುಬಂಧದ (ಋತುಚಕ್ರ...

ಮುಖದ ಸೌಂದರ್ಯಕ್ಕೆ ಅಡ್ಡಿಯಾಗುವ ಮೊಡವೆ – ತಡೆಗಟ್ಟುವುದು ಹೇಗೆ?

ಪ್ರತಿಯೊಬ್ಬ ಮನುಷ್ಯನಿಗೂ ತಾನು ಸುಂದರವಾಗಿ ಕಾಣಬೇಕು ಎನ್ನುವುದು ಸಹಜ. ಬಾಹ್ಯ ಸೌಂದರ್ಯಕ್ಕಿಂತ ಆಂತರಿಕ ಸೌಂದರ್ಯ ಹೆಚ್ಚು ಅನಿವಾರ್ಯ ಎಂದು ತಿಳಿದಿದ್ದರೂ, ಜನರು ತಾವು ಚೆನ್ನಾಗಿ ಕಾಣಿಸಿಕೊಳ್ಳಬೇಕು ಎನ್ನುವುದು ಮನುಷ್ಯನ ಸಹಜವಾದ ಮತ್ತು ಪ್ರಾಮಾಣಿಕವಾದ ಅನಿಸಿಕೆ. ಇದು ಖಂಡಿತವಾಗಿಯೂ ತಪ್ಪಲ್ಲ. ಬಾಹ್ಯ ಸೌಂದರ್ಯಕ್ಕೂ ಮನೋಧರ್ಮಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲವೆಂಬುದು ಎಲ್ಲರಿಗೂ ತಿಳಿದ ವಿಚಾರವೇ ಆದರೂ, ಮನುಷ್ಯನಿಗೆ ತಾನು...
Ad Widget

ಅಮರ್ ರಹೇ ಜವಾನ್……ಸೈನಿಕರಿಗೊಂದು ಸಲಾಂ – ಕಾರ್ಗಿಲ್ ವಿಜಯ್ ದಿವಸ- ಜುಲೈ 26

ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಜವಾನರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಪ್ರತಿ ವರ್ಷ ಇಂಡಿಯಾ ಗೇಟ್‍ನಲ್ಲಿರುವ ಅಮರ್ ಜವಾನ ಜ್ಯೋತಿಯಲ್ಲಿ ಸೈನಿಕರಿಗೆ ಪುಷ್ಪ ನಮನ ಸಲ್ಲಿಸುತ್ತಾರೆ, ಈ ಕಾರ್ಗಿಲ್ ಯುದ್ಧ ಭಾರತ ಮತ್ತು ಪಾಕಿಸ್ತಾನದ ನಡುವೆ 1999...

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ “ಮಿನಿ ಪಾಜೆಕ್ಟ್ ಎಕ್ಸ್ ಪೋ–2024”

ರಾಷ್ಟ್ರೀಯ ಶಿಕ್ಷಣ ನೀತಿ (NEP) ಒಂದು ದೇಶದ ಶಿಕ್ಷಣ ವ್ಯವಸ್ಥೆಯ ಅಭಿವೃದ್ಧಿಗೆ ಸಾರ್ವತ್ರಿಕವಾಗಿ ಹರಡುವ ನೀತಿ ಕಾರ್ಯಕ್ರಮ- ಡಾ. ಉಜ್ವಲ್ ಯು.ಜೆಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ತೃತೀಯ ವರ್ಷದ ವಿದ್ಯಾರ್ಥಿಗಳಿಂದ ೨೦೨೪ನೇಸಾಲಿನ ಶೈಕ್ಷಣಿಕ ವರ್ಷದ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆ, “ಮಿನಿಪ್ರಾಜೆಕ್ಟ್ ಎಕ್ಸ್ಪೋ–೨೦೨೪” ಜುಂ. ೨೩ರಂದು ನಡೆಯಿತು.ಪ್ರದರ್ಶನದ ಉದ್ಘಾಟನೆಯನ್ನು ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಹಾಗೂ ಕಂಪ್ಯೂಟರ್ ಸೈನ್ಸ್ &...

ಪ್ರಕೃತಿ ವಿಕೋಪ

✍️ರವೂಫ್ ಪೈಂಬೆಚ್ಚಾಲ್ ಮಳೆರಾಯ ಹೇಳುತ್ತಾನೆಅಡೆತಡೆ ಇಲ್ಲದೆಹಿಂದೆಯೂ ನಾನು ಬಹಳಷ್ಟು ಸುರಿದಿದ್ದೆ.ಇಂದು ನೀವು ನನ್ನ ದಾರಿಗೆಅಡ್ಡವಾಗಿದ್ದೀರಿ.ನಾ ಹೇಗೆ ಚಲಿಸಲಿ. ನದಿ ಹೇಳುತ್ತಿದೆಹಿಂದೆಯೂ ನಾನುತುಂಬಿ ಹರಿಯುತ್ತಿದ್ದೆ.ಇಂದು ನೀವು ನನ್ನ ಒಡಲನ್ನುಕಟ್ಟಿಹಾಕಿದಿರಿ.ನಾ ಹೇಗೆ ಹರಿಯಲಿ? ಭೂಮಿತಾಯಿ ಹೇಳುತ್ತಾಳೆಹಿಂದೆ ನಾನು ಬಹಳಷ್ಟು ನೀರಹೀರುತ್ತಿದ್ದೆ.ಇಂದು ನೀವು ನನ್ನ ಬಾಯಿಗೆಕಾಂಕ್ರೀಟ್ ಹಾಕಿ ಮುಚ್ಚಿದಿರಿನಾನು ನೀರು ಸಂಗ್ರಹಿಸುತ್ತಿದ್ದಗದ್ದೆ,ಕೆರೆಗಳನ್ನೆಲ್ಲಾ ಮಣ್ಣುಹಾಕಿಸಮತಟ್ಟು ಮಾಡಿದ್ದೀರಿ.ನಾನೇನು ಮಾಡಲಿ. ಪರ್ವತ ಹೇಳುತ್ತಿದೆನಾನು ಯಾವುದೇ...

ಗುತ್ತಿಗಾರು : ಕಥಾ ರಚನೆ ಮತ್ತು ಕವನ ರಚನಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ

ಸುಳ್ಯ ತಾಲೂಕು ಸಾಹಿತ್ಯ ಪರಿಷತ್ತು ಪಂಜ ಹೋಬಳಿ ಘಟಕದ ವತಿಯಿಂದ ಕಥಾ ರಚನೆ ಮತ್ತು ಕವನ ರಚನಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಜು.13ರಂದು ಪ್ರಶಸ್ತಿ ವಿತರಣಾ ಕಾರ್ಯಕ್ರಮ ಗುತ್ತಿಗಾರು ಸ.ಪ.ಪೂ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಐದು ಪ್ರಾಥಮಿಕ, ಎರಡು ಪ್ರೌಢ ಶಾಲೆ ಹಾಗೂ ಪದವಿಪೂರ್ವ ತರಗತಿಗಳ 180 ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ...

ಮರ್ಕಂಜ : ಕಂಡಡೊಂಜಿ ದಿನ – ಕಂಬಳ ಪ್ರಾತ್ಯಕ್ಷಿತೆ- ವಿವಿಧ ಸ್ಪರ್ಧೆಗಳೊಂದಿಗೆ ಗದ್ದೆಯಲ್ಲಿ ಮಿಂದೆದ್ದ ವಿದ್ಯಾರ್ಥಿಗಳು

ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಮತ್ತು ಅಮರ ಸಂಘಟನ ಸಮಿತಿ (ರಿ) ಸುಳ್ಯ ಹಾಗೂ ನಾಗ ಸಾನಿಧ್ಯ- ಗುಳಿಗ ಸಾನಿಧ್ಯ ಪರಿವಾರ ಮರ್ಕಂಜ ಇವುಗಳ ಸಂಯುಕ್ತ ಆಶ್ರಯದಲ್ಲಿ 5 ನೇ ವರ್ಷದ 'ಕಂಡಡೂಂಜಿ ದಿನ'' ಕಾರ್ಯಕ್ರಮ ವನ್ನು ಮರ್ಕಂಜದ ಪನ್ನೆಬೈಲಿನಲ್ಲಿ ಜುಲೈ 7ರಂದು ರೋಟರಿ ಪಿಯುಸಿಯ ವಿದ್ಯಾರ್ಥಿಗಳಿಗೆ ನಡೆಸಲಾಯಿತು.ಉದ್ಘಾಟನ ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ನ...

ಕಲರ್ಸ್‌ನಲ್ಲಿ ಹೊಸ ಧಾರಾವಾಹಿ ‘ನನ್ನ ದೇವ್ರು’ಜುಲೈ 8ರಿಂದ ನಿತ್ಯ ಸಂಜೆ 6:30ಕ್ಕೆ ಪ್ರಸಾರ – ಅಶ್ವಿನಿ ನಕ್ಷತ್ರ ಖ್ಯಾತಿಯ ಮಯೂರಿ ಮರಳಿ ಕಿರುತೆರೆಗೆ

ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್‌ ಕನ್ನಡ ಇದೀಗ ‘ನನ್ನ ದೇವ್ರು’ ಎಂಬ ಹೊಸ ಕತೆಯನ್ನು ಹೊತ್ತು ತಂದಿದೆ. ಜುಲೈ 8, ೨೦೨೪ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ನೀವು ಸೋಮವಾರದಿಂದ ಶುಕ್ರವಾರದ ತನಕ ಪ್ರತಿ ಸಂಜೆ ೬.೩೦ರಿಂದ ವೀಕ್ಷಿಸಬಹುದು.‘ನನ್ನ ದೇವ್ರು’ ಧಾರಾವಾಹಿಯ ವಿಶೇಷವೆಂದರೆ “ಅಶ್ವಿನಿ ನಕ್ಷತ್ರ’ದಿಂದ ಮನೆಮಾತಾಗಿದ್ದ ಮಯೂರಿ ಮತ್ತೆ...

ವಿದ್ಯಾರ್ಥಿಗಳಿಗೆ ಸಾಮಾಜಿಕ ಜವಾಬ್ದಾರಿ ಬೆಳೆಸಿಕೊಳ್ಳಲು ನಾಯಕತ್ವ ಮುಖ್ಯ -ಡಾ. ಲೀಲಾಧರ್ ಡಿ. ವಿ.

ಸಮಾಜದಲ್ಲಿ ಸಾಧಕರು, ನಾಯಕರಾಗುವ ಮೊದಲು ವಿದ್ಯಾರ್ಥಿ ಹಂತದಲ್ಲಿ  ಸಮಯ ಪ್ರಜ್ಞೆ, ಸೂಕ್ತ ನಿರ್ಧಾರ, ಜವಾಬ್ದಾರಿ ಮೊದಲಾದ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಿ. ಉತ್ತಮ ಚಟುವಟಿಕೆಗಳನ್ನು ಧನಾತ್ಮಕ ಕಲಿಕೆಗೆ ಪೂರಕವಾಗಿ ಸಂಘಟಿಸಿ ಎಂದು ಸುಳ್ಯದ ಕೆವಿಜಿ ಆಯುರ್ವೇದ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಯ ಪ್ರಾoಶುಪಾಲರಾದ ಡಾ. ಲೀಲಾಧರ್ ಡಿ ವಿ  ಹೇಳಿದರು. ಅವರು ಸುಳ್ಯದ ನೆಹರು ಮೆಮೋರಿಯಲ್ ಪಪೂ...

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಗ್ರಾಜ್ಯುವೇಶನ್‌ ಡೇ

ಮೇ.31ರಂದು ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ2023-24ನೇ ಸಾಲಿನಲ್ಲಿಅಂತಿಮ ವರ್ಷದ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿಪ್ರಮಾಣ ಪತ್ರ ಪ್ರಧಾನ   ಕಾರ್ಯಕ್ರಮವನ್ನು ನಡೆಸಲಾಗುವುದು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ರೇಣುಕಾಪ್ರಸಾದ್ ಕೆ.ವಿ, ಚೇರ್‌ಮೆನ್‌ ಕಮಿಟಿ‘ಬಿ’ಎ.ಒ.ಎಲ್.ಇ.(ರಿ), ಸುಳ್ಯ ಇವರು ವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆಮುಖ್ಯ ಅತಿಥಿಗಳಾಗಿ ವಿಶ್ವೇಶ್ವರಾಯತಾಂತ್ರಿಕ ಮಹಾವಿದ್ಯಾಲಯದ register v (evaluation)ಡಾ. ಟಿ.ಎನ್. ಶ್ರೀನಿವಾಸ ಅವರು ಆಗಮಿಸಲಿದ್ದಾರೆ ಹಾಗೂ ಇನ್ನೋರ್ವ ಅತಿಥಿಗಳಾಗಿ...
Loading posts...

All posts loaded

No more posts

error: Content is protected !!