- Wednesday
- September 16th, 2026
Advertise : ಕಾರ್ಯಕ್ರಮದ ನೇರಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ-ಸಮಾರಂಭಗಳನ್ನು ನೇರಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ : 9449387044 | 9980085616ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಕೊಡಮಾಡುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಸುಳ್ಯ ತಾಲೂಕಿನ ಮೂವರು ಶಿಕ್ಷಕರು ಆಯ್ಕೆಗೊಂಡಿದ್ದಾರೆ. ಪ್ರೌಢಶಾಲಾ ವಿಭಾಗದಿಂದ ಎಣ್ಮೂರು ಪ್ರೌಢಶಾಲೆಯ...
ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯ ರವರು ವಹಿಸಿ ವಿದ್ಯಾರ್ಥಿಗಳ ಪ್ರಗತಿಯಲ್ಲಿ ಪೋಷಕರ ಪಾತ್ರವನ್ನು ತಿಳಿಸಿ, ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಸಹಕರಿಸಬೇಕೆಂದು ಹೇಳಿದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ.ಕೆ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು....
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇವುಗಳ ಸಹಯೋಗದೊಂದಿಗೆ ಸೆ.03 ರಂದು ನಡೆದ 14 ರಿಂದ 17 ವರ್ಷ ವಯೋಮಾನದ ಬಾಲಕ-ಬಾಲಕಿಯರ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 14 ವರ್ಷ ವಯೋಮಾನದ ಬಾಲಕರ ವಿಭಾಗದಲ್ಲಿ ಮಣಿಪ್ರಕಾಶ್ ಕಡೋಡಿ ರವರು ಪ್ರಥಮ ಸ್ಥಾನ...
ಆಲೆಟ್ಟಿ ಗ್ರಾಮದ ಕಲ್ಚರ್ಪೆ, ಪಾಲಡ್ಕ, ಕಾಟೂರು ಭಾಗದಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡು ನಿರಂತರ ಆ ಭಾಗದ ಕೃಷಿಗೆ ದಾಳಿ ನಡೆಸುತ್ತಿದೆ. ಹಳದಿರೋಗ, ಕೊಳೆರೋಗದಿಂದ ಕಂಗಲಾದ ರೈತರು ಮತ್ತೊಂದು ಹೊಡೆತ ಕಾಡುಪ್ರಾಣಿಗಳಿಂದಾಗುತ್ತಿದೆ. ಪಾಲಡ್ಕ ಅಮೆಮನೆ ವಾಸುದೇವ, ಶೇಷಪ್ಪ ಪೆರುಮುಂಡ. ಮೇದಪ್ಪ ಅಮೆಮನೆ ಅವರ ತೋಟಕ್ಕೆ ಎಂಟು ಆನೆಗಳ ಹಿಂಡು ನುಗ್ಗಿ ಅಪಾರ ಪ್ರಮಾಣದ ಕೃಷಿ ನಾಶ ಮಾಡಿದೆ....
“ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಿಕ್ಷಕ - ಸಾಹಿತಿ ಕಲಾವಿದರಿಗೆ ಪ್ರತಿ ವರ್ಷ ಸನ್ಮಾನ ಕಾರ್ಯಕ್ರಮ ವನ್ನು ಇಟ್ಟುಕೊಂಡಿದ್ದು, ಈ ವರ್ಷ ಸೆಪ್ಟೆಂಬರ್ 5 ರಂದು ಪೂರ್ವಾಹ್ನ 8:30 ಕ್ಕೆ ನಿವೃತ್ತ ಶಿಕ್ಷಕ ಹಾಗೂ ನಾಟಕ ಕಲಾವಿದ ಆರ್.ಕೆ ಭಾಸ್ಕರ ಬಾಳಿಲ ಇವರಿಗೆ ಮತ್ತು ಅಪರಾಹ್ನ 4.00 ಕ್ಕೆ ನಿವೃತ್ತ ಶಿಕ್ಷಕಿ ಹಾಗೂ...
“2009 ಡಿ.30 ರಂದು ಅಗಲಿದ ಕನ್ನಡ ಚಿತ್ರರಂಗದ ಜನಪ್ರಿಯ ನಟ ಡಾ. ವಿಷ್ಣುವರ್ಧನ್ರವರ ಅವರ ಅಂತ್ಯಸಂಸ್ಕಾರ ಅಭಿಮಾನ್ ಸ್ಟುಡಿಯೋದಲ್ಲಿ ಸಂಸ್ಕಾರ ನಡೆಸಲಾಗಿತ್ತು. ಬಳಿಕ ಅದೇ ಜಾಗದಲ್ಲಿ ಸ್ಮಾರಕ ನಿರ್ಮಿಸಬೇಕೆಂದು ಅವರ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳು ಒತ್ತಾಯಿಸಿದ ಮೇರೆಗೆ 2010-11ರಲ್ಲಿ ರಾಜ್ಯ ಸರಕಾರ ಬಜೆಟ್ನಲ್ಲಿ 11 ಕೋಟಿ ರೂ. ಅನುದಾನ ಗೋಷಿಸಿತ್ತು. ಆದರೆ ಈ ಅಭಿಮಾನ್...
ಗ್ರಾಮ ಪಂಚಾಯತ್ ದೇವಚಳ್ಳ, ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ(ರಿ.), ಲಯನ್ಸ್ ಕ್ಲಬ್ ಸುಳ್ಯ, ಆರೋಗ್ಯ ಉಪಕೇಂದ್ರ ಎಲಿಮಲೆ ಮತ್ತು ಕಂದ್ರಪ್ಪಾಡಿ, ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು, ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ, ಹಿರಿಯ ವಿದ್ಯಾರ್ಥಿಗಳ ಸಂಘ ಸರಕಾರಿ ಪ್ರೌಢಶಾಲೆ ಎಲಿಮಲೆ ಇವುಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಸೆ.04 ರಂದು...
ಸುಳ್ಯ ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಮಕ್ಕಳ ಫುಟ್ ಬಾಲ್ ಪಂದ್ಯಾಟವು ಸರಕಾರಿ ಪ್ರೌಢಶಾಲೆ ಅಜ್ಜಾವರ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಪಂಗಾಯ ಎರಡೂ ಶಾಲೆಗಳ ಜಂಟಿ ಆಶ್ರಯದಲ್ಲಿ ಅಜ್ಜಾವರ ಪ್ರೌಢಶಾಲಾ ಮೈದಾನದಲ್ಲಿ ಸೆ.02 ರಂದು ನಡೆಯಿತು.ಇದರ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಪ್ರೌಢಶಾಲಾ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಕಣೆಮರಡ್ಕ ವಹಿಸಿದ್ದರು.ಕಾರ್ಯಕ್ರಮದ...
ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಾಲಾ ಶಿಕ್ಷಣ ಇಲಾಖೆ, ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ವಿಚಾರಗೋಷ್ಠಿ ನಡೆಯಿತು. ಈ ಸ್ಪರ್ಧೆಯ ಉದ್ಘಾಟನೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶ್ರೀಮತಿ ಸೌಮ್ಯ ಭರತ್ ನೆರವೇರಿಸಿದರು.ಕಾರ್ಯಕ್ರಮದ...
ಕರ್ನಾಟಕ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರ ಶಾಲಾ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಖೋ-ಖೋ ಪಂದ್ಯಾಟ ನಡೆಯಿತು. ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ವಿದ್ಯಾ ಬೋಧಿನಿ ಪ್ರೌಢಶಾಲೆ ಬಾಳಿಲ, ದ್ವಿತೀಯ ಸ್ಥಾನವನ್ನು ಸರಕಾರಿ ಪ್ರೌಢಶಾಲೆ...
Loading posts...
All posts loaded
No more posts
