ಸಂಪಾಜೆ ಗೂನಡ್ಕ ತೆಕ್ಕಿಲ್ ಶಾಲಾ ಅಭಿವೃದ್ಧಿ ಬಗ್ಗೆ ಸಮಾಲೋಚನಾ ಸಭೆ

ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆ ಗೂನಡ್ಕ, ಇದರ ಅಭಿವೃದ್ಧಿ ಮತ್ತು ಸರ್ವತೋಮುಖ ಬೆಳವಣಿಗೆ ಹಾಗೂ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡುವ ಉದ್ದೇಶ ಮತ್ತು ದೂರದೃಷ್ಠಿಯಲ್ಲಿ ಇಂದು ಶಾಲಾ ಸಭಾ ಭವನದಲ್ಲಿ ಸಮಾಲೋಚನ ಸಭೆಯನ್ನು ನಡೆಸಲಾಯಿತು.ಈ ಸಭೆಯಲ್ಲಿ ಶಾಲಾ ಸಂಸ್ಥಾಪಕ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್, ಅಬ್ದುಲ್ಲಾ ಮಾಸ್ವರ್ (ನಿವೃತ್ತ ಮುಖ್ಯ ಶಿಕ್ಷಕರು, ಅರಂತೋಡು) ದಾಮೋದರ...

ಲಾಕ್ ಡೌನ್ ನಿಂದ ತಿಳಿಯಿತು ಹಳ್ಳಿಯ ಮಹತ್ವ – ಯುದ್ಧದಿಂದ ತಿಳಿಯಿತು ಒಲೆಯ ಮಹತ್ವ

ಅನಾರೋಗ್ಯಕ್ಕೆ ತುತ್ತಾದಾಗ ಮಾತ್ರ ಅನೇಕರಿಗೆ ಅವರವರ ಬಗ್ಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಅದೆಷ್ಟೋ ಆಲಸ್ಯತನದ ಉನ್ಮಾದಗಳು ತಳೆದಿದ್ದವು ಎಂಬುದು ಕೋವಿಡ್-19 ಸೃಷ್ಟಿಸಿರುವ ಬಿಕ್ಕಟ್ಟು ಜೀವವೈವಿಧ್ಯದ ನಾಶವೆಂದು ಕೆಲ ಜನರು ಬಾಯಿಂದ ಬಾಯಿಗೆ ಹೇಳುತ್ತಿದ್ದರು. ಅಲ್ಲದೆ ತೀವ್ರವಾದ ಜನಸಂದಣಿ ಪ್ರದೇಶ, ನಗರಗಳು ಹೆಚ್ಚಾಗಿ ವೈರಾಣುಗಳ ಹರಡುವಿಕೆ ಮಾಡಿದಂತಹ ಸ್ಥಳವಾಗಿತ್ತು. ಅಂದ ಹಾಗೇ ಹಳ್ಳಿಯಿಂದ ದಿಲ್ಲಿಯತ್ತ...
Ad Widget

ಗುತ್ತಿಗಾರು : ಏ.04ರಂದು ಸಂಜೀವಿನಿ ಸ್ವ-ಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳ ನೇರ ಮಾರುಕಟ್ಟೆ “ಮಾಸಿಕ ಸಂತೆ”

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗುತ್ತಿಗಾರು ಗ್ರಾಮ ಪಂಚಾಯತ್ ಹಾಗೂ ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ.) ಗುತ್ತಿಗಾರು ಇವುಗಳ ಸಹಯೋಗದಲ್ಲಿ ಏ.04 ಶನಿವಾರದಂದು ಗುತ್ತಿಗಾರಿನ ಸಂತೆ ಮಾರುಕಟ್ಟೆಯಲ್ಲಿ ಸ್ವ-ಸಹಾಯ ಸಂಘದ...

ಗುತ್ತಿಗಾರಿನ “ಆಸರೆ ಇಲೆಕ್ಟ್ರಾನಿಕ್ಸ್” ಇದೀಗ ಪ್ರತಿಷ್ಠಿತ “ಟಾಟಾ ಕಂಪನಿಯ ಉತ್ಪನ್ನಗಳ ಅಧಿಕೃತ ವಿತರಕ ಸಂಸ್ಥೆ”

ಗುತ್ತಿಗಾರಿನ ಆಸರೆ ಇಲೆಕ್ಟ್ರಾನಿಕ್ಸ್ ಈಗ ಪ್ರತಿಷ್ಟಿತ ಟಾಟಾ ಕಂಪನಿಯ ಉತ್ಪನ್ನಗಳ ಅದಿಕೃತ ವಿತರಕರು… ಗುತ್ತಿಗಾರಿನಲ್ಲಿ ಇತ್ತೀಚೆಗೆ ಪ್ರಾರಂಭಗೊಂಡ ಆಸರೆ ಇಲೆಕ್ಟ್ರಾನಿಕ್ಸ್ ಬ್ರಾಂಡೆಡ್ ವಸ್ತುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದ್ದು ಇದೀಗ ಪ್ರತಿಷ್ಟಿತ ಟಾಟಾ ಕಂಪನಿಯ‌ ವಸ್ತುಗಳ‌ ಅಧೀಕೃತ ‌ವಿತರಕರಾಗಿದ್ದಾರೆ.. ಇಲ್ಲಿ ಟಾಟಾ ಕಂಪನಿಯ‌ ಎರ್ ಕೂಲರ್, ಟಿವಿ ಪ್ರಿಡ್ಜ್ ವಾಷಿಂಗ್ ಮೆಷಿನ್ ಹಾಗೂ ಎಲ್ಲಾ ಗೃಹಬಳಕೆ ಉಪಕರಣಗಳು ದೊರೆಯುತ್ತದೆ...

ಬೆಳ್ಳಾರೆ : ಮಾಸ್ತಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ

ಬೆಳ್ಳಾರೆಯ ಮಾಸ್ತಿಕಟ್ಟೆ ತಡಗಜೆ ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ ಹಾಗೂ ಯು.ಕೆ.ಜಿಗೆ ತೆರಳುವ ಮಕ್ಕಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶೈನಿ ಕಿರಣ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ, ಬೆಳ್ಳಾರೆ ಜೇಸಿಐ ಪೂರ್ವಾಧ್ಯಕ್ಷ ನಾಗೇಶ್ ಕುಲಾಲ್, ಹಿದಾಯ ಪಬ್ಲಿಕ್ ಸ್ಕೂಲ್ ಶಿಕ್ಷಕಿ...

ಕಲ್ಮಕಾರು : ಶಕ್ತಿನಗರ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ; ಏ.09ರಂದು ನಡೆಯಲಿದೆ “12 ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ” ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ

ಕಲ್ಮಕಾರು ಗ್ರಾಮದ ಶಕ್ತಿನಗರ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಏ.09 ಗುರುವಾರದಂದು “12ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ”ವು ನೆರವೇರಲಿದ್ದು, ಬೆಳಿಗ್ಗೆ 8:00 ಗಂಟೆಗೆ ಗಣಪತಿ ಹವನ, ಬೆಳಿಗ್ಗೆ 9:30ಕ್ಕೆ ಸಾಮೂಹಿಕ ಪ್ರಾರ್ಥನೆ, ಪೂರ್ವಾಹ್ನ 11:00 ಗಂಟೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಮದ್ಯಾಹ್ನ 12:30ಕ್ಕೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆದು ಮದ್ಯಾಹ್ನ...

ಏನೆಕಲ್ಲು : ಉಚಿತ ಹೊಲಿಗೆ ತರಬೇತಿ ಉದ್ಘಾಟನೆ

ರೈತ ಯುವಕ ಮಂಡಲ ಚಾರಿಟೇಬಲ್ ಟ್ರಸ್ಟ್ ಹಾಗೂ ರೋಟರಿ ಕ್ಲಬ್ ಸುಬ್ರಹ್ಮಣ್ಯ ಮತ್ತು ರೈತ ಯುವಕ ಮಂಡಲ ಎನೆಕಲ್ಲು ಇವುಗಳ ಸಹಯೋಗದಲ್ಲಿ ಮಾ.19 ರಂದು ರೈತ ಯುವಕ ಮಂಡಲ ಏನೆಕಲ್ಲಿನಲ್ಲಿ ಉಚಿತ ಹೊಲಿಗೆ ತರಬೇತಿ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೈತ ಯುವಕ ಮಂಡಲ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ರಾಮಕೃಷ್ಣ ಮಲ್ಲಾರ ವಹಿಸಿದ್ದರು....

ಕುಲ್ಕುಂದ : ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದ “ವಾರ್ಷಿಕ ಜಾತ್ರಾ ಮಹೋತ್ಸವ”ದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಲ್ಕುಂದ ಶ್ರೀ ಕ್ಷೇತ್ರ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಏ.19 ಹಾಗೂ ಏ.20ರಂದು “ವಾರ್ಷಿಕ ಜಾತ್ರಾ ಮಹೋತ್ಸವ”ವು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾ.27ರಂದು ದೇವಳದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಿರಿಧರ ಸ್ಕಂದ, ಪ್ರಧಾನ ಅರ್ಚಕರಾದ ಗಣೇಶ್ ದೀಕ್ಷಿತ್ ಹಾಗೂ ಊರಿನವರು, ಭಕ್ತಾದಿಗಳು ಉಪಸ್ಥಿತರಿದ್ದರು. (ವರದಿ : ಉಲ್ಲಾಸ್...

ಮುಳ್ಳುಬಾಗಿಲು : ಮಾ.29 ಹಾಗೂ 30 ರಂದು “ಶ್ರೀ ದೈವಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮ”

ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಎಂಬಲ್ಲಿ ಮಾ.29 ಆದಿತ್ಯವಾರ ಹಾಗೂ ಮಾ.30 ಸೋಮವಾರದಂದು “ಶ್ರೀ ದೈವಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮ”ವು ನಡೆಯಲಿದ್ದು, ಮಾ.29 ಆದಿತ್ಯವಾರದಂದು ರಾತ್ರಿ 7:00 ಗಂಟೆಯಿಂದ ಸುದರ್ಶನ ಹೋಮ, ವಾಸ್ತು ಹೋಮ, ಆವಾಹನೆ, ಭಾದಾ ಉಚ್ಚಾಟನೆ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ನಾಗ ದೇವರ ಸಾನ್ನಿಧ್ಯದಲ್ಲಿ ಆಶ್ಲೇಷ ಬಲಿ ಹಾಗೂ ರಾತ್ರಿ...

“ಅಮರ ಸುದ್ದಿ ವಿಶೇಷ ವರದಿ” ; ಸುಳ್ಯ ತಾಲೂಕಿನ ಬಾಳುಗೋಡು, ಮಡಪ್ಪಾಡಿ, ಅರಂತೋಡು, ಶಾಂತಿನಗರ, ಜಾಲ್ಸೂರು ಹಾಗೂ ಅಜ್ಜಾವರ ಸೇರಿದಂತೆ ಹಲವು ಕಡೆಗಳಲ್ಲಿ ಕಂಡುಬರುತ್ತಿವೆ “ಮತದಾನ ಬಹಿಷ್ಕಾರದ ಬ್ಯಾನರ್ ಗಳು” – “ಅಭಿವೃದ್ಧಿ ಇಲ್ಲದೇ ಮತವಿಲ್ಲ” ಎಂದು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಮತದಾರರು

ಉಲ್ಲಾಸ್ ಕಜ್ಜೋಡಿಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ನಗರ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಸೇರಿದಂತೆ ಇನ್ನಿತರ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ “ಮತದಾನ ಬಹಿಷ್ಕಾರದ ಕೂಗು” ಕೇಳಿಬರುತ್ತಿದ್ದು, ಜನಪ್ರತಿನಿಧಿಗಳ ವಿರುದ್ಧ ಮತದಾರರು “ಅಭಿವೃದ್ಧಿ ಇಲ್ಲದೇ ಮತವಿಲ್ಲ” ಎಂದು “ಮತದಾನ ಬಹಿಷ್ಕಾರದ ಬ್ಯಾನರ್” ಗಳನ್ನು ಅಳವಡಿಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಹರಿಹರ ಪಳ್ಳತ್ತಡ್ಕ ಗ್ರಾಮದ...
Loading posts...

All posts loaded

No more posts

error: Content is protected !!