ಅರಂತೋಡು : ಅಗ್ನಿ ದುರಂತಕ್ಕೆ ತುತ್ತಾದ ಪಂಚಾಯತ್ ಘನ ತ್ಯಾಜ್ಯ ವಿಲೇವಾರಿ ಘಟಕದ ಪುನರ್ ನಿರ್ಮಾಣಕ್ಕೆ ಸಹಕಾರಿ ಸಂಘದಿಂದ 1 ಲಕ್ಷ ರೂಪಾಯಿ ಧನ ಸಹಾಯ ಘೋಷಣೆ

ರಾಜ್ಯಕ್ಕೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಆರಂತೋಡು ಗ್ರಾಮ ಪಂಚಾಯತ್ ನ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜು.09 ರಂದು ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣವಾಗಿ ಹೊತ್ತಿ ಉರಿದಿತ್ತು. ಇದರ ಪುನರ್ ನಿರ್ಮಾಣಕಾಗಿ ಆರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಸಂಬಂಧಪಟ್ಟ ಇಲಾಖೆ, ಅಧಿಕಾರಿಗಳು ಹಾಗೂ  ಜನಪ್ರತಿನಿಧಿಗಳ ಭೇಟಿ ಮಾಡಿ ಮನವಿ ಮಾಡಿದ್ದರು. ಇದೀಗ ಆರಂತೋಡು -ತೊಡಿಕಾನ...

ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ “ಆಟಿಲಿ ಒಂದ್ ದಿನ” ಕಾರ್ಯಕ್ರಮ

ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ “ಆಟಿಲಿ ಒಂದ್ ದಿನ” ಕಾರ್ಯಕ್ರಮವು ಅರಂಬೂರಿನ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ವಾಸುದೇವ ಗೌಡ ಕುಡೆಕಲ್ಲು ಅವರು ಉದ್ಘಾಟಿಸಿ ಮಾತನಾಡುತ್ತಾ ”ನಮ್ಮ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ಸಂಘಟನೆಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ. ಆಟಿ ಎನ್ನುವಂತದ್ದು ಹಿಂದೆ ಬಹಳ ಕಷ್ಟಕರವಾದ ದಿನವಾಗಿತ್ತು.  ಇಂತಹ ಕಷ್ಟಕರವಾದ ದಿನಗಳಲ್ಲೂ...
Ad Widget

ಬೆಳ್ಳಾರೆ : ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಪದಸ್ವೀಕಾರ ಸಮಾರಂಭ

“ಸಾಮಾಜಿಕ ಸೇವೆಯಿಂದ ಮಾನಸಿಕ ನೆಮ್ಮದಿ” : ಪುರಂದರ ರೈ

“ಇಂಟರ್ಯಾಕ್ಟ್ ಕ್ಲಬ್ ಮೂಲಕ ಮಕ್ಕಳಿಗೆ ಎಳವೆಯಲ್ಲಿಯೇ ಸಾಮಾಜಿಕ ಸೇವೆಯನ್ನು ಕಲಿಸಿಕೊಡಲಾಗುತ್ತದೆ. ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳಲ್ಲಿ ಒಳ್ಳೆಯ ಆಲೋಚನೆಗಳು ಬೆಳೆಯಲು ಸಹಕಾರಿಯಾಗುತ್ತದೆ, ಜೊತೆಗೆ ಮಾನಸಿಕ ನೆಮ್ಮದಿಯೂ ಸಿಗುತ್ತದೆ” ಎಂದು ರೋಟರಿ ಕ್ಲಬ್ ನ ಜಿಲ್ಲಾ ಪೂರ್ವ ಸಹಾಯಕ ಗವರ್ನರ್ ಪುರಂದರ ರೈ ಮಿತ್ರಂಪಾಡಿ ಹೇಳಿದರು. ಅವರು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ನಡೆದ...

ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಪರಿಹಾರಕ್ಕೆ ಜಿಲ್ಲಾ ಬಿ.ಜೆ.ಪಿ ನಿಯೋಗದಿಂದ ಮುಖ್ಯಮಂತ್ರಿ ಭೇಟಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವನ್ನು ತ್ವರಿತವಾಗಿ ಬಗೆಹರಿಸುವಂತೆ ಮತ್ತು ಜನಪರ ನೀತಿಯನ್ನು ಜಾರಿಗೊಳಿಸುವಂತೆ ಇಂದು ಜಿಲ್ಲೆಯ ಬಿ.ಜೆ.ಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿಗಳು ಮತ್ತು ದ.ಕ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್...

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಕೃಷ್ಣಾಷ್ಟಮಿ ಪ್ರಯುಕ್ತ “ಮಕ್ಕಳ ಫೋಟೋಸ್ಪರ್ಧೆ 2025” ಪೋಸ್ಟರ್ ಬಿಡುಗಡೆ

ಆ.13 ಕೊನೆಯ ದಿನಾಂಕ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್.ದ.ಕ ಮತ್ತು ಉಡುಪಿ ಜಿಲ್ಲೆ(ರಿ.), ಸುಳ್ಯ ವಲಯ ಪ್ರಸ್ತುತಪಡಿಸುವ ಕೃಷ್ಣಾಷ್ಟಮಿ ಸಂಭ್ರಮದ ಮಕ್ಕಳ ಫೋಟೋಸ್ಪರ್ಧೆ 2025 "ಕೃಷ್ಣ /ರಾಧಾ ಕಲರವ" ಇದರ ಪೋಸ್ಟರ್ ಅನ್ನು ಸುಳ್ಯದ ಆಸ್ತಾ ಸ್ಟುಡಿಯೋದಲ್ಲಿ ಬಿಡುಗಡೆಗೊಳಿಸಲಾಯಿತು.ವಲಯದ ಅಧ್ಯಕ್ಷರಾದ ಶಶಿ ಗೌಡ, ಸ್ಥಾಪಕಾಧ್ಯಕ್ಷರಾದ ಗೋಪಾಲ್ ಕೃಷ್ಣ, ಉಪಾಧ್ಯಕ್ಷರಾದ ಪ್ರಶಾಂತ್ ಶ್ರೇಣಿ, ಕೋಶಾಧಿಕಾರಿ ವೆಂಕಟೇಶ್‌, ಜಿಲ್ಲಾ ಮಾಧ್ಯಮ ಪ್ರತಿನಿಧಿ ಹರೀಶ್.ಪಿ...

ಸುಳ್ಯ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

“ಅವಕಾಶಗಳ ಸದ್ಭಳಕೆಯಿಂದ ವಿದ್ಯಾರ್ಥಿಗಳಿಗೆ ಯಶಸ್ಸು” : ಸತೀಶ್ ಕುಮಾರ್.ಕೆ.ಆರ್

“ಕಾಲೇಜು ಜೀವನ ವಿದ್ಯಾರ್ಥಿಗಳ ಪಾಲಿಗೆ ಬಂಗಾರವಾದ ಜೀವನದ ಜೊತೆಗೆ ಬಂಗಾರದಂತ ಅವಕಾಶಗಳು ಲಭಿಸುತ್ತದೆ. ಈ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ. ವಿದ್ಯಾರ್ಜನೆಯ ಸಮಯದಲ್ಲಿ ಶ್ರಮಪಟ್ಟು ಸಾಧನೆ ಮಾಡಿದರೆ ಆ ಸಾಧನೆ ಮುದೊಂದು ದಿನ ಬದುಕಿಗೆ ದಾರಿದೀಪವಾಗಬಹುದು” ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿನ ಪ್ರಾಂಶುಪಾಲರಾದ ಸತೀಶ್ ಕುಮಾರ್.ಕೆ.ಆರ್...

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ  ವಿದ್ಯಾರ್ಥಿ ಸಂಘದ ರಚನೆ ಮತ್ತು ಪ್ರತಿಜ್ಞಾ ಸ್ವೀಕಾರ ವಿಧಿ  ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಸಮಾರಂಭ ಕಾರ್ಯಕ್ರಮವು ಜು.30 ರಂದು ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷರಾದ ಡಾ.ಕೆ.ವಿ ಚಿದಾನಂದ ಇವರು ದೀಪ...

ನೆಲ್ಲೂರು ಕೆಮ್ರಾಜೆ : ಅಪಘಾತದ ಗಾಯಾಳು ಉದಯಕುಮಾರ್ ದಾಸನಕಜೆ ನಿಧನ

ಸೋಣಂಗೇರಿ ಸಮೀಪ 6 ತಿಂಗಳ ಹಿಂದೆ ನಡೆದ ಕಾರು ಮತ್ತು ಸ್ಕೂಟಿ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನೆಲ್ಲೂರು ಕೆಮ್ರಾಜೆ ಗ್ರಾಮದ ದಾಸನಕಜೆ ನಿವಾಸಿ ಉದಯಕುಮಾರ್(47) ಎಂಬವರು ನಿಧನರಾಗಿದ್ದಾರೆ.ಅಪಘಾತದಲ್ಲಿ ಸ್ಕೂಟಿ ಚಲಾಯಿಸುತ್ತಿದ್ದ ಉದಯಕುಮಾರ್ ರ ತಲೆಗೆ ಗಂಭೀರವಾಗಿ ಗಾಯವಾಗಿತ್ತು. ಬಳಿಕ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತಾದರೂ ಅವರು ಕೋಮಾ ಸ್ಥಿತಿಯಲ್ಲೇ ಇದ್ದರು. ಜು.29ರಂದು ತೀವ್ರ...

“ಛತ್ತೀಸ್ ಘಡ್ ನಲ್ಲಿ ಇಬ್ಬರು ಕ್ರೈಸ್ತ ಧರ್ಮಿಯರ ಬಂಧನ ಸಂವಿಧಾನ ಹಕ್ಕಿನ  ಉಲ್ಲಂಘನೆ” : ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಬಿಟ್ಟಿ ಬಿ.ನೆಡುನೀಲಂ ಖಂಡನೆ

ಛತ್ತೀಸ್ ಘಡ್ ನಲ್ಲಿ ಇಬ್ಬರು ಕ್ರೈಸ್ತ ಧರ್ಮಿಯರು ಸೇರಿ ಮೂವರನ್ನು ಸತ್ಯಕ್ಕೆ ದೂರವಾದ ಕಾರಣಗಳನ್ನು ಮುಂದಿಟ್ಟು ಬಂಧಿಸಿ ಜೈಲಿಗೆ ಹಾಕಲಾಗಿದೆ. ಇದು ಅತ್ಯಂತ ಹೀನಾಯ ಕೆಲಸ ಆಗಿದ್ದು,  ಸರಕಾರ ಹಾಗೂ ಕೆಲವು ಸಂಘಟನೆಗಳು ಒಟ್ಟು ಸೇರಿ ಭಾರತದ ಸಂವಿಧಾನದಲ್ಲಿ ಹೇಳಿರುವ ಜಾತ್ಯಾತೀತ  ಹಾಗೂ ಸಮಾಜವಾದ ಹಕ್ಕುಗಳ ಉಲ್ಲಂಘನೆ ಮಾಡಿರುತ್ತದೆ. ಇದು ಭಾರತದ ಪ್ರಜ್ಞಾವಂತ ಜನರು ಒಪ್ಪುವ...

ಸುಬ್ರಹ್ಮಣ್ಯ : ನೂಚಿಲದಲ್ಲಿ ರಸ್ತೆ ಬದಿ ಕುಸಿತ

ಸ್ಥಳಕ್ಕೆ ಭೇಟಿ ನೀಡಿದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ

ಕುಕ್ಕೆ ಸುಬ್ರಹ್ಮಣ್ಯದ ನೂಚಿಲ ಎಂಬಲ್ಲಿ 10 ಮನೆಗಳಿಗೆ ಸಂಪರ್ಕ ಕಲ್ಪಿಸುವ ಪಂಚಾಯತ್ ರಸ್ತೆಯ ಎಡಭಾಗದಲ್ಲಿ ಸುಮಾರು 35 ಅಡಿಯಷ್ಟು ಆಳದ ಬರೆ ಇದ್ದು, ಮೊನ್ನೆ ಸುರಿದ ಭಾರೀ ಮಳೆಗೆ ಈ ಬರೆ ಕುಸಿತಗೊಂಡಿದ್ದು, ಮಳೆಗೆ ಇನ್ನಷ್ಟು ಕುಸಿತವಾಗುವ ಸಂಭವವಿದೆ. ಹಾಗೆಯೇ ಈ ರಸ್ತೆಯಲ್ಲಿ ಸಂಚಾರವೂ ಕೂಡ ಕಷ್ಟಕರವಾಗುವ ಪರಿಸ್ಥಿತಿಯಲ್ಲಿ ಇದ್ದು, ಸ್ಥಳಕ್ಕೆ ಇಂದು(ಜು.29) ಸುಳ್ಯ ವಿಧಾನಸಭಾ...
Loading posts...

All posts loaded

No more posts

error: Content is protected !!