Ad Widget

*ಸುಳ್ಯ ಗಾಂಧಿನಗರ ಶಾಲೆಯ ಆವರಣ ಗೋಡೆ ಕುಸಿತ*

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ಇದರ ತಡೆಗೋಡೆ ಕುಸಿದಿದೆ. ಅದೃಷ್ಟವಶಾತ್ ಪರಿಸರದಲ್ಲಿ ಯಾವುದೇ ವಿದ್ಯಾರ್ಥಿಗಳು ಮಕ್ಕಳು ಇಲ್ಲದ ಕಾರಣ ಯಾವುದೇ ಹಾನಿ ಸಂಭವಿಸಿಲ್ಲ . ಸ್ಥಳಕ್ಕೆ ಆಗಮಿಸಿದ ಸ್ಥಳೀಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಹಾಗು  ಶಾಲಾ ಅಧ್ಯಾಪಕಿ ಭವಾನಿ ,  ನಳಿನಿ ಟೀಚರ್,  ಶಾಲಾ...

ಕೊಲ್ಲಮೊಗ್ರದ ಮಧುಶಂಕರ್‌ಗೆ ಪಿಎಚ್‌ಡಿ ಪದವಿ

ಮಣಿಪಾಲ ಸ್ಕೂಲ್ ಆಫ್ ಇನ್ಫಾರ್ಮೇಶನ್ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಮಧುಶಂಕರ ಎಂ . ಅವರಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ( ಮಾಹೆ ) ಪಿಎಚ್‌ಡಿ ಪದವಿ ನೀಡಿದೆ . ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗ ಪ್ರಾಧ್ಯಾಪಕ ಮತ್ತು ಸಹ ನಿರ್ದೇಶಕ ಡಾ.ಸೋಮಶೇಖರ ಭಟ್ ಮತ್ತು ಮಣಿಪಾಲ ಸ್ಕೂಲ್ ಆಫ್...
Ad Widget

ಶಿಲ್ಪಕಲೆಯ ಮೀರಿಸುವಂತಿದೆ ಗೆರಟೆಯ ಮೇಲಿನ ಕೈಚಳಕ – ಶಿಕ್ಷಕರ ಕಲ್ಪನೆಗೆ ಅರಳಿದ ಕಲಾಕೃತಿಗಳ ಒಂದು ಪರಿಚಯ

ಗೆರಟೆಯಿಂದ ರಚನೆಯಾದ ಕಲಾಕೃತಿ ಎಲ್ಲಿಯೋ ಬಿಸಾಡಿ ಹೋಗುವ, ಒಲೆ ಸೇರಿ ಬೂದಿಯಾಗುವ ಗೆರಟೆಗೆ ಕಲಾತ್ಮಕತೆ ಕೊಟ್ಟರೇ ಹೇಗೆ ಶೋಕೇಸ್ ಸೇರುವುದೆಂದೂ ನಿಮಗೆ ಗೊತ್ತೆ. ಅಮರ ಸುದ್ದಿ ಈ ಬಗ್ಗೆ ಎಲೆಮರೆಯ ಕಾಯಿಯಂತಿದ್ದ ಚಿತ್ರಕಲಾ ಶಿಕ್ಷಕರೊಬ್ಬರ ಕಲೆಯ ಮೇಲೆ ಬೆಳಕು ಚೆಲ್ಲಿದೆ.ತೆಂಗಿನಕಾಯಿಯ ಗೆರಟೆಗೆ ಚಿತ್ರಕಲಾ ಶಿಕ್ಷಕರ ಕೈಗೆ ಸಿಕ್ಕಿದರೇ ಏನೆಲ್ಲಾ ಆಕರ್ಷಣಿಯ ವಸ್ತುವನ್ನಾಗಿ ಮಾಡುಬಹುದು ಎಂದು ಇಲ್ಲಿದೇ...

ಜು.7ರಂದು ನಡೆಯಬೇಕಿದ್ದ ಅರಣ್ಯ‌ ಇಲಾಖೆ ಹುದ್ದೆಗಳ ಪರೀಕ್ಷೆ ಮುಂದೂಡಿಕೆ.

ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದಿಂದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳಿಗೆ ಜುಲೈ 7 ರಂದು ನಡೆಯಬೇಕಿದ್ದ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ಲೋಕಸೇವಾ ಆಯೋಗ, ಪೂರ್ವಭಾವಿ ಪರೀಕ್ಷೆಗೆ ಅಭ್ಯರ್ಥಿಗಳು ಬೆಂಗಳೂರು ಕೇಂದ್ರಕ್ಕೆ ಹೊರ ರಾಜ್ಯಗಳಿಂದ ಮತ್ತು ಬೇರೆ ಜಿಲ್ಲೆಗಳಿಂದ ಆಗಮಿಸಬೇಕಿರುವುದರಿಂದ ಸಾರಿಗೆ ಸಂಪರ್ಕ ಸಮರ್ಪಕವಾಗಿಲ್ಲದಿರುವುದರಿಂದ...

ಕೊನೆಗೂ ಬೇಕು-ಬೇಡ ಸಂದಿಗ್ಧ ಪರಿಸ್ಥಿತಿಯ ನಡುವೆ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ – ತಾಲೂಕಿನ 6 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ಚಾಲನೆ

ಕೊರೋನಾ ಮಹಾಮಾರಿ ವೈರಸ್ಸಿನ ಹಿನ್ನೆಲೆಯಲ್ಲಿ ಕಳೆದ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಲವಾರು ರೀತಿಯ ಗೊಂದಲಗಳ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವುದು ಬೇಕು ಬೇಡ ಎಂಬ ಸಂದಿಗ್ಧ ಪರಿಸ್ಥಿತಿಯಲ್ಲಿತ್ತು. ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಹಲವಾರು ಸವಾಲುಗಳನ್ನು ಎದುರಿಸಿ ಕೊನೆಗೂ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಹೆಜ್ಜೆಯನ್ನು ಇಟ್ಟಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಕರ್ನಾಟಕ ರಾಜ್ಯದಾದ್ಯಂತ ಸುತ್ತಿ...

ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ – 8.48 ಲಕ್ಷ ವಿಧ್ಯಾರ್ಥಿಗಳಿಗೆ,ಪೋಷಕರಿಗೆ ಅಗ್ನಿಪರೀಕ್ಷೆ

ಕೊರೊನದಿಂದಾಗಿ ತೂಗುಯ್ಯಲೆಯಲ್ಲಿದ್ದ ಪರೀಕ್ಷೆಗೆ ಇಂದು ಮುಹೂರ್ತ ಕೂಡಿಬಂದಿದೆ. ಜೂ. 25 ರಿಂದ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಪೋಷಕರಿಗೆ ಅಗ್ನಿ ಪರೀಕ್ಷೆಯೇ ಆಗಿದೆ. ಸರಕಾರ ಎಲ್ಲಾ ವ್ಯವಸ್ಥೆಗಳನ್ನು ಸಮರ್ಪಕವಾಗಿ ಮಾಡಿದ್ದರೂ ಪೋಷಕರ ಭಯ ಕಡಿಮೆಯಾಗಬೇಕಾದರೇ ಯಶಸ್ವಿಯಾಗಿ ಪರೀಕ್ಷೆ ಮುಗಿಯಬೇಕಷ್ಟೆ. ಸರಕಾರ ಬಸ್ ಗಳ ವ್ಯವಸ್ಥೆ ಮಾಡಿದೆಯಾದರೂ ಮಕ್ಕಳು ಅಂತರ ಕಾಪಾಡುವಿಕೆ ಬಗ್ಗೆ...

ಹಾಸನಡ್ಕ ಶಾಲಾ ಶಿಕ್ಷಕಿ ಜಯಲಕ್ಷ್ಮಿ ನಿವೃತ್ತಿ

ಹಾಸನಡ್ಕ ಸ.ಹಿ.ಪ್ರಾ.ಶಾಲೆಯ ಸಹಶಿಕ್ಷಕಿ ಜಯಲಕ್ಷ್ಮಿ ಜಿ. ಜೂ 30 ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ. ಅವರು ಒಟ್ಟು29 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿರುತ್ತಾರೆ. ಬಂಟ್ವಾಳ ದ ಶಿವನಗರ ಶಾಲೆ ವೃತ್ತಿ ಆರಂಭಿಸಿ 2 ವರ್ಷ ಸೇವೆ ಸಲ್ಲಿಸಿದರು. ನಂತರ ಬೆಳ್ಳಾರೆಯಲ್ಲಿ 10 ವರ್ಷ ಸೇವೆ ಸಲ್ಲಿಸಿ ಹಾಸನಡ್ಕಕ್ಕೆ ವರ್ಗಾವಣೆಗೊಂಡಿದ್ದರು. ಹಾಸನಡ್ಕ ದಲ್ಲಿ ಸುಧೀರ್ಘ 17 ವರ್ಷ...

ಫೈರ್‌ಮ್ಯಾನ್ ಚಾಲಕ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ – ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆ (ಕೆಎಸ್‌ಎಫ್‌ಇಎಸ್) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಕೆಎಸ್‌ಎಫ್‌ಇಎಸ್ ಅಧಿಕೃತ ಅಧಿಸೂಚನೆ ಜೂನ್ -2020 ಮೂಲಕ ಫೈರ್‌ಮ್ಯಾನ್ ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಆಹ್ವಾನಿಸಿದೆ. ಅಗ್ನಿಶಾಮಕ ಇಲಾಖೆಯಲ್ಲಿನ 1567 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಕೊನೆಯ ದಿನಾಂಕದ ಮೊದಲು...

ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮುಂದೂಡಲು ಕ್ಯಾಂಪಸ್ ಫ್ರಂಟ್ ಆಗ್ರಹ

ಸುಳ್ಯ: ಕರ್ನಾಟಕದಲ್ಲಿ ಕೋವಿಡ್-19 ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಇಂತಹಾ ಸಂದರ್ಭದಲ್ಲಿ SSLC ಪರೀಕ್ಷೆ ಜೂನ್ 25 ರಿಂದ ಜುಲೈ 4 ರವರೆಗೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದನ್ನು ಸರಕಾರ ಮರು ಪರಿಶೀಲಿಸಿ ವಿದ್ಯಾರ್ಥಿಗಳ ಹಿತ ದೃಷ್ಟಿಯನ್ನು ಕಾಪಾಡುವ ನಿಟ್ಟಿನಲ್ಲಿ ನಿಗದಿಯಾಗಿರುವ ಪರೀಕ್ಷೆಯನ್ನು ಶೀಘ್ರ ಮುಂದೂಡಿಸಿ ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಸುಳ್ಯ ಏರಿಯಾ...

ಜ್ಞಾನದೀಪ ತರಬೇತಿ ಸಂಸ್ಥೆಯಿಂದ 18 ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯಕ್ಕೆ ಆಯ್ಕೆ

ಜನವರಿ ತಿಂಗಳಲ್ಲಿ ನಡೆದ ನವೋದಯ 6 ನೇ ತರಗತಿ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು , ತಾಲೂಕಿನ ಬೆಳ್ಳಾರೆ , ಸುಳ್ಯ ಮತ್ತು ಕಡಬ ತಾಲೂಕಿನ ಸುಬ್ರಹ್ಮಣ್ಯದ ಜ್ಞಾನದೀಪ ನಮೋದಯ ತರಬೇತಿ ಸಂಸ್ಥೆಯಿಂದ ತರಗತಿಗಳನ್ನು ಪಡೆದ 18 ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯಕ್ಕೆ ಆಯ್ಕೆಯಾಗಿದ್ದಾರೆ . ಗೂನಡ್ಕ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿನಿ...
Loading posts...

All posts loaded

No more posts

error: Content is protected !!