- Saturday
- March 7th, 2026
ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆಯೋಜಿಸಿದ ರಾಜ್ಯಮಟ್ಟದ ಪ್ರೇಮಪತ್ರ ಬರಹ ಸ್ಪರ್ಧೆಯು ಇತ್ತೀಚಿಗೆ ಸಾಮಾಜಿಕ ಜಾಲತಾಣವಾದ ವಾಟ್ಸಾಪಲ್ಲಿ ನಡೆಸಿತ್ತು . ಪ್ರೇಮಪತ್ರ ಸ್ಪರ್ಧೆಯ ಫಲಿತಾಂಶ ಈ ಕೆಳಗಿನಂತಿದೆ . ಅತ್ಯುತ್ತಮ ಪ್ರೇಮಪತ್ರ ಬಹುಮಾನವನ್ನು ಸುಕೃತಿ ಪೂಜಾರಿ ಈಶ್ವರಮಂಗಲ , ಪುತ್ತೂರು ಇವರು ಪಡೆದುಕೊಂಡರು. ಪ್ರಥಮ ಬಹುಮಾನಗಳನ್ನು ಗೋವಿಂದ ರಾಜು ಬಿ ವಿ ಚನ್ನರಾಯಪಟ್ಟಣ ,ವಿಜಯ...
ಕೊರೊನಾ ತಡೆಗಟ್ಟಲು ಇಲ್ಲಿನ ಆಡಳಿತ ವ್ಯವಸ್ಥೆ ಹರಸಾಹಸ ಪಡುತ್ತಿರುವಾಗ ಗಾಂಧಿನಗರ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ, ಸುಳ್ಯದ ಇಕ್ಬಾಲ್ ಜಿ ಎ ರವರ ಪುತ್ರ ಮೊಹಮ್ಮದ್ ಶಿಬಿಲಿ ತನ್ನ ಕೈ ಚಳಕದ ಮೂಲಕ ಸ್ಯಾನಿಟೈಝರ್ ಸ್ಟ್ಯಾಂಡ್ ತಯಾರಿಸುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಸ್ಟ್ಯಾಂಡ್ನ ಪ್ರಾತ್ಯಕ್ಷಿಕೆ - ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಸಾಮಾಜಿಕ ಅಂತರ ಕಾಪಾಡುವುದು ಮತ್ತು...
ಸುಳ್ಯದ ಪ್ರತಿಷ್ಠಿತ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ ನೂತನ ಪ್ರಾಂಶುಪಾಲರಾಗಿ ಅರುಣ್ ಕುಮಾರ್ ಎಸ್ . ಅಧಿಕಾರ ವಹಿಸಿಕೊಂಡರು . ಇಂಗ್ಲಿಷ್ ಎಂ.ಎ. , ಬಿ.ಎಡ್ ಪದವೀಧರರಾಗಿರುವ ಅವರು ಕರ್ನಾಟಕ , ಕೇರಳ ಹಾಗೂ ತಮಿಳುನಾಡು ರಾಜ್ಯಗಳ ವಿವಿಧ ಶಾಲೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ . ಮೈಸೂರಿನ ಪ್ರತಿಷ್ಠಿತ ಕೈಸ್ಟ್ ಶಾಲೆಯಲ್ಲಿ ಸೇವೆ ಸಲ್ಲಿಸಿದ ಅನುಭವವಿದೆ ....
ಸುಂದರವಾದ ಜಗತ್ತಿಗೆ ಕಾಲಿಟ್ಟ ಆ ಘಳಿಗೆಯುಎಲ್ಲರ ಮೊಗದಲ್ಲಿ ಕಾಣಿಸಿತು ಸುಂದರ ನಗುವುಹೇಳದೆ, ಕೇಳದೆ ಲಭಿಸಿತು ಈ ಜನುಮವುದೇವರಿಗೆ ತಿಳಿಸುವೆನು ಮನದಾಳದ ನಮನವು… ನನ್ನ ಜಗತ್ತಿನಲ್ಲಿ ಕಂಡೆ ತಂದೆ- ತಾಯಿಯರ ಪ್ರೀತಿಯನ್ನುಪ್ರತಿನಿತ್ಯ ತಮ್ಮನ ತುಂಟಾಟಿಕೆಯಲ್ಲಿ ಮುಳುಗಿ ಏಳುವೆನುಪ್ರತಿಕ್ಷಣ ಅಜ್ಜನ ಪ್ರೀತಿಯಲ್ಲಿ ಮೆರೆದಾಡುವೆನುಪ್ರತಿಯೊಬ್ಬರಿಗೂ ನಾನು ಚಿರ ಋಣಿಯಾಗಿರುವೆನು… ನನ್ನ ಜಗತ್ತಿನಲ್ಲಿ ಕಾಣುವೆನು ಸುಂದರ ಕನಸನ್ನುಅದರಲ್ಲಿ ಗುರುಗಳಿಗೆ ನೀಡುವೆನು ಗೌರವವನ್ನುಗೆಳಯ-ಗೆಳತಿಯರನ್ನು...
ಜೂನ್ ಜುಲೈನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ನಡೆಸುವ ದೂರಶಿಕ್ಷಣ ಕಾರ್ಯದ ಮತ್ತು ಪದವಿ ಕೋರ್ಸ್ಗಳ ಪರೀಕ್ಷಾ ಪ್ರಕಟಣೆ ಮತ್ತು ಪರೀಕ್ಷಾ ವೇಳಾಪಟ್ಟಿಯನ್ನು ಅನಿವಾರ್ಯ ಕಾರಣಗಳಿಂದ ತಡೆಹಿಡಿಯಲಾಗಿದೆ. ಪರೀಕ್ಷಾ ಪ್ರಕಟಣೆ ಮತ್ತು ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
