Ad Widget

ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿ ಶಿಬಿಲಿಯ ಸಾಧನೆಗೆ ಶಿಕ್ಷಣಾಧಿಕಾರಿಯಿಂದ ಪ್ರಶಂಸೆ

ಕೊರೊನಾ ತಡೆಗಟ್ಟಲು ಇಲ್ಲಿನ ಆಡಳಿತ ವ್ಯವಸ್ಥೆ ಹರಸಾಹಸ ಪಡುತ್ತಿರುವಾಗ ಗಾಂಧಿನಗರ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ, ಸುಳ್ಯದ ಇಕ್ಬಾಲ್ ಜಿ ಎ ರವರ ಪುತ್ರ ಮೊಹಮ್ಮದ್ ಶಿಬಿಲಿ  ತನ್ನ ಕೈ ಚಳಕದ ಮೂಲಕ ಸ್ಯಾನಿಟೈಝರ್ ಸ್ಟ್ಯಾಂಡ್ ತಯಾರಿಸುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಸ್ಟ್ಯಾಂಡ್‌ನ ಪ್ರಾತ್ಯಕ್ಷಿಕೆ - ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಸಾಮಾಜಿಕ ಅಂತರ ಕಾಪಾಡುವುದು ಮತ್ತು...

ಕೆವಿಜಿ ಐಪಿಎಸ್‌ ನೂತನ ಪ್ರಾಂಶುಪಾಲರಾಗಿ ಅರುಣ್ ಕುಮಾರ್

ಸುಳ್ಯದ ಪ್ರತಿಷ್ಠಿತ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ ನೂತನ ಪ್ರಾಂಶುಪಾಲರಾಗಿ ಅರುಣ್ ಕುಮಾರ್ ಎಸ್ . ಅಧಿಕಾರ ವಹಿಸಿಕೊಂಡರು . ಇಂಗ್ಲಿಷ್ ಎಂ.ಎ. , ಬಿ.ಎಡ್ ಪದವೀಧರರಾಗಿರುವ ಅವರು ಕರ್ನಾಟಕ , ಕೇರಳ ಹಾಗೂ ತಮಿಳುನಾಡು ರಾಜ್ಯಗಳ ವಿವಿಧ ಶಾಲೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ . ಮೈಸೂರಿನ ಪ್ರತಿಷ್ಠಿತ ಕೈಸ್ಟ್ ಶಾಲೆಯಲ್ಲಿ ಸೇವೆ ಸಲ್ಲಿಸಿದ ಅನುಭವವಿದೆ ....
Ad Widget

ನನ್ನ ಜಗತ್ತು

ಸುಂದರವಾದ ಜಗತ್ತಿಗೆ ಕಾಲಿಟ್ಟ ಆ ಘಳಿಗೆಯುಎಲ್ಲರ ಮೊಗದಲ್ಲಿ ಕಾಣಿಸಿತು ಸುಂದರ ನಗುವುಹೇಳದೆ, ಕೇಳದೆ ಲಭಿಸಿತು ಈ ಜನುಮವುದೇವರಿಗೆ ತಿಳಿಸುವೆನು ಮನದಾಳದ ನಮನವು… ನನ್ನ ಜಗತ್ತಿನಲ್ಲಿ ಕಂಡೆ ತಂದೆ- ತಾಯಿಯರ ಪ್ರೀತಿಯನ್ನುಪ್ರತಿನಿತ್ಯ ತಮ್ಮನ ತುಂಟಾಟಿಕೆಯಲ್ಲಿ ಮುಳುಗಿ ಏಳುವೆನುಪ್ರತಿಕ್ಷಣ ಅಜ್ಜನ ಪ್ರೀತಿಯಲ್ಲಿ ಮೆರೆದಾಡುವೆನುಪ್ರತಿಯೊಬ್ಬರಿಗೂ ನಾನು ಚಿರ ಋಣಿಯಾಗಿರುವೆನು… ನನ್ನ ಜಗತ್ತಿನಲ್ಲಿ ಕಾಣುವೆನು ಸುಂದರ ಕನಸನ್ನುಅದರಲ್ಲಿ ಗುರುಗಳಿಗೆ ನೀಡುವೆನು ಗೌರವವನ್ನುಗೆಳಯ-ಗೆಳತಿಯರನ್ನು...

ದೂರಶಿಕ್ಷಣ ಪದವಿ ಪರೀಕ್ಷೆ ಮುಂದೂಡಿಕೆ

ಜೂನ್ ಜುಲೈನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ನಡೆಸುವ ದೂರಶಿಕ್ಷಣ ಕಾರ್ಯದ ಮತ್ತು ಪದವಿ ಕೋರ್ಸ್‌ಗಳ ಪರೀಕ್ಷಾ ಪ್ರಕಟಣೆ ಮತ್ತು ಪರೀಕ್ಷಾ ವೇಳಾಪಟ್ಟಿಯನ್ನು ಅನಿವಾರ್ಯ ಕಾರಣಗಳಿಂದ ತಡೆಹಿಡಿಯಲಾಗಿದೆ. ಪರೀಕ್ಷಾ ಪ್ರಕಟಣೆ ಮತ್ತು ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಜೂ ೨೫ ರಿಂದ ಆರಂಭ

ಜೂನ್ 25 ರಿಂದ ಜುಲೈ 4ರವರೆಗೆ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಇಂಗ್ಲೀಷ್, ಗಣಿತ ,ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಗಳಿಗೆ ಒಂದೊಂದು ದಿನದ ಅಂತರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಹೇಳಿದರು. ಹಾಗೂ ಪಿಯುಸಿ ಯಲ್ಲಿ ಬಾಕಿ ಉಳಿದಿರುವ ಇಂಗ್ಲೀಷ್ ಪರೀಕ್ಷೆಯನ್ನು...
error: Content is protected !!