- Wednesday
- June 24th, 2026
ಮರ್ಕಂಜದ ಸರ್ಕಾರಿ ಪ್ರೌಢಶಾಲೆಯಲ್ಲಿ ಗಜಾನನ ಯುವತಿ ಮಂಡಲ(ರಿ.) ಬೊಮ್ಮಾರು ಇದರ ಸದಸ್ಯರಿಂದ ಆ.04 ರಂದು ಶ್ರಮದಾನ ನಡೆಯಿತು.ಶ್ರಮದಾನದಲ್ಲಿ ಯುವತಿ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿ ಶಾಲಾ ಆವರಣದ ಮುಂಭಾಗದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಿದರು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಶ್ರಮದಾನದಲ್ಲಿ ತೊಡಗಿಸಿಕೊಂಡರು.ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ...
ಸಾರಿಗೆ ನೌಕರರ ವಿವಿಧ ಬೇಡಿಕೆಗಳನ್ನು ಸರಕಾರ ನಿರಾಕರಿಸಿ ಹಿನ್ನೆಲೆ ಸಾರಿಗೆ ನೌಕರರ ಸಂಘದ ಅಧ್ಯಕ್ಷರು ಇಂದು ಮುಷ್ಕರಕ್ಕೆ ಕರೆ ನೀಡಿದ್ದರು. ಆದರೆ ದ.ಕ ಭಾಗದಲ್ಲಿ ಮುಷ್ಕರದಿಂದ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗಿಲ್ಲ, ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ಬೆಂಗಳೂರು ಕಡೆಗೆ ಸದ್ಯಕ್ಕೆ ಬಸ್ ಗಳು ತೆರಳುತ್ತಿಲ್ಲ ಎಂದು ಸುಳ್ಯ ಡಿಪೋದ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ.
News Update : ದ.ಕ.ಜಿಲ್ಲೆಯಾದ್ಯಂತ ಎಂದಿನಂತೆ ಬಸ್ ಸಂಚಾರ ಸಾರಿಗೆ ನೌಕರರ ವಿವಿಧ ಬೇಡಿಕೆಗಳನ್ನು ಸರಕಾರ ನಿರಾಕರಿಸಿ ಹಿನ್ನೆಲೆ ಸಾರಿಗೆ ನೌಕರರ ಸಂಘದ ಅಧ್ಯಕ್ಷರು ಇಂದು ಮುಷ್ಕರಕ್ಕೆ ಕರೆ ನೀಡಿದ್ದರು. ಆದರೇ ದ.ಕ. ಭಾಗದಲ್ಲಿ ಮುಷ್ಕರದಿಂದ ಬಸ್ ಸಂಚಾರದಲ್ಲಿ ವ್ಯತ್ಯಯವಾಗಿಲ್ಲ ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ಬೆಂಗಳೂರು ಕಡೆಗೆ ಸದ್ಯಕ್ಕೆ ಬಸ್ ಗಳು ತೆರಳುತ್ತಿಲ್ಲ ಎಂದು...
ಭಾರತ ವೈವಿಧ್ಯತೆಯ ದೇಶ. ಇಲ್ಲಿ ದೇಶದ ಪ್ರತಿಯೊಂದು ಭಾಗಗಳಲ್ಲಿಯೂ ಕೂಡ ಒಂದೊಂದು ರೀತಿಯ ಬೆಳೆಗಳನ್ನು ಬೆಳೆಯುತ್ತಾರೆ. ಅದರಲ್ಲಿ ಕೆಲವು ಆಹಾರ ಬೆಳೆಗಳಾದರೆ ಇನ್ನೂ ಕೆಲವು ವಾಣಿಜ್ಯ ಬೆಳೆಗಳು. ವಾಣಿಜ್ಯ ಬೆಳೆಗಳಲ್ಲಿ ಅತೀ ಪ್ರಮುಖವಾಗಿ ಅಥವಾ ಹೆಚ್ಚಾಗಿ ಕಂಡುಬರುವುದು ಎಂದರೆ ಅದು “ಅಡಿಕೆ.”ಅಡಿಕೆಯು ಭಾರತದಲ್ಲಿ ಬೆಳೆಯುವ ಪ್ರಮುಖವಾದ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿದೆ. ಅದರಲ್ಲೂ ನಮ್ಮ ಕರ್ನಾಟಕದ ದಕ್ಷಿಣ...
ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 04.08.2025ರಂದು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ರೋಗನಿದಾನ ಮತ್ತು ವಿಕೃತಿ ವಿಜ್ಞಾನ ವಿಭಾಗದ ನೇತೃತ್ವದಲ್ಲಿ "ರೋಗನಿದಾನ ಜಿಜ್ಞಾಸ" ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ದ್ವಿತೀಯ ಬಿ.ಎ.ಎಂ.ಎಸ್ ವಿಧ್ಯಾರ್ಥಿಗಳಿಗೆ ವಿವಿಧ ಶಾರೀರಿಕ ಸಂಸ್ಥಾನಗಳ ಪರೀಕ್ಷಾ ವಿಧಿಗಳನ್ನು ಪಾತ್ರಾಭಿನಯ ಪ್ರದರ್ಶನದ ಮೂಲಕ ಹಾಗೂ ಮಾದರಿ ಪ್ರದರ್ಶನ ಸ್ಪರ್ಧೆಯನ್ನು ನಡೆಸಲಾಯಿತು.ಕಾರ್ಯಕ್ರಮವನ್ನು...
ಜೇನು ಕೃಷಿಕರಾದ ಕುಮಾರ್ ಪೆರ್ನಾಜೆ ಮತ್ತು ಸೌಮ್ಯ ದಂಪತಿ ಹಲವಾರು ವರ್ಷಗಳಿಂದ ಜೇನು ಕೃಷಿ ಬರಹದಲ್ಲಿ ಮಾಡಿರುವ ಅಪಾರ ಸಾಧನೆಗಾಗಿ "ಆದರ್ಶ ಜೇನು ಕೃಷಿ ದಂಪತಿ" ಪ್ರಶಸ್ತಿಯನ್ನು ಹಿರಿಯ ಸಾಹಿತಿಗಳಾದ ನಾರಾಯಣ್ ರೈ ಕುಕ್ಕುವಳ್ಳಿ ಮತ್ತು ಚಂದನ ಸಾಹಿತ್ಯ ವೇದಿಕೆ ಸುಳ್ಯ ಅಧ್ಯಕ್ಷರಾದ ಎಚ್ ಭೀಮರಾವ್ ವಾಷ್ಠರ್ ಕೋಡಿಪಾಳ ಆ.3ರಂದು ಸುಳ್ಯ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ...
ಒಡಿಯೂರು ಶ್ರೀ ಗ್ರಾಮ ವಿಕಾಸ ಗುತ್ತಿಗಾರು ಘಟ ಸಮಿತಿ, ಗ್ರಾಮ ಪಂಚಾಯತ್ ಗುತ್ತಿಗಾರು, ಆರೋಗ್ಯ ಇಲಾಖೆ ಗುತ್ತಿಗಾರು, ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವಿಪತ್ತು ನಿರ್ವಹಣಾ ಘಟಕ ಸಮಿತಿ ಗುತ್ತಿಗಾರು, ಶಾಲಾ ಮೇಲುಸ್ತುವರಿ ಸಮಿತಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೈಕ ಶಾಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಆ.03 ರಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೈಕದಲ್ಲಿ...
ಕಪಿಲ ಯುವಕ ಮಂಡಲ ಜಟ್ಟಿಪಳ್ಳ ಮತ್ತು ಮಾನಸ ಮಹಿಳಾ ಮಂಡಲ ಜಟ್ಟಿಪಳ್ಳ ಇದರ ಜಂಟಿ ಆಶ್ರಯದಲ್ಲಿ ನಡೆಯುವ 37ನೇ ವರುಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಶ್ರೀ ಚೆನ್ನಕೇಶವ ದೇವರ ವಸಂತ ಕಟ್ಟೆ ಯಲ್ಲಿ ನಡೆಯಿತು.ಈ ಸಂಧರ್ಭದಲ್ಲಿ ಶ್ರಿ ರಾಮ ಭಜನಾ ಸೇವಾ ಸಂಘದ ಅಧ್ಯಕ್ಷರಾದ ಶ್ರಿ ಹರೀಶ್ಚಂದ್ರ ಎಂ....
ಶ್ರೀ ಕ್ಷೇತ್ರ ಒಡಿಯೂರಿನ ಶ್ರೀಗಳಾದ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನದ ಪ್ರಯುಕ್ತ ಬೃಹತ್ ಸ್ವಚ್ಛತಾ ಕಾರ್ಯಕ್ರಮ ಆ.03 ರಂದು ನಡೆಯಿತು. ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮವು ನಡೆಯಿತು. ಅರಂತೋಡು ಪೇಟೆಯ ತೊಡಿಕಾನ ದೇವಸ್ಥಾನದ ದ್ವಾರದ ಬಳಿಯಿಂದ ದೇವಸ್ಥಾನದ ವರೆಗಿನ ರಸ್ತೆಯ ಇಕ್ಕೆಲಗಳನ್ನು ಸ್ವಚ್ಛಗೊಳಿಸಲಾಯಿತು.ಸ್ವಚ್ಛತಾ ಕಾರ್ಯಕ್ರಮ ದಲ್ಲಿ ತೊಡಿಕಾನ ವಲಯದ ಓಡಿಯೂರು ಸಂಘದ...
ಕಲಾಮಾಯೆ ಸಾಂಸ್ಕೃತಿಕ ವಿದ್ಯಾ ಸಂಸ್ಥೆ(ರಿ.) ಏನೆಕಲ್ ಇದರ ವತಿಯಿಂದ 4ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ ಆ.17 ರಂದು ಎನೆಕಲ್ಲಿನ ಶ್ರೀ ಆದಿಶಕ್ತಿ ಭಜನಾ ಮಂದಿರ ಬಾಲಾಡಿಯಲ್ಲಿ ನಡೆಯಲಿದೆ. ಹಾಗೂ ಶ್ರೀ ಆದಿಶಕ್ತಿ ಭಜನಾ ಮಂದಿರ(ರಿ.) ಏನೆಕಲ್ ವತಿಯಿಂದ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಿಗಳು ಆ.12ರ ಒಳಗೆ ಹೆಸರು ನೋಂದಾಹಿಸಿಕೊಳ್ಳಬೇಕೆಂದು...
Loading posts...
All posts loaded
No more posts
