Ad Widget

ಅಜ್ಜಾವರ : ಚೈತ್ರ ಯುವತಿ ಮಂಡಲದ ಅಧ್ಯಕ್ಷರಾಗಿ ಶಶ್ಮಿ ಭಟ್ ಪುನರಾಯ್ಕೆ – ಕಾರ್ಯದರ್ಶಿಯಾಗಿ ಹರ್ಷಿತಾ ಅಜ್ಜಾವರ – ಖಜಾಂಜಿಯಾಗಿ ಲಕ್ಷ್ಮೀ ಪಲ್ಲತಡ್ಕ

ಚೈತ್ರ ಯುವತಿ ಮಂಡಲ ಅಜ್ಜಾವರ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಶ್ರೀಮತಿ ಶಶ್ಮಿ ಭಟ್ ಹಂಚಿನ ಮನೆ ಮುಂದಿನ 2 ವರ್ಷ ಗಳ ಅವಧಿಗೆ ಪುನರ್ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಶ್ರೀಮತಿ ಮಾಲತಿ ಸೂರ್ಯ,ಶ್ರೀಮತಿ ಗೀತಾoಜಲಿ ಗುರುರಾಜ್,ಕಾರ್ಯದರ್ಶಿಯಾಗಿ ಕು. ಹರ್ಷಿತಾ ಅಜ್ಜಾವರ, ಜತೆ ಕಾರ್ಯದರ್ಶಿಯಾಗಿ ಶ್ರೀಮತಿ ಉಷಾ ನವೀನ್, ಖಜಾಂಜಿಯಾಗಿ ಕು.ಲಕ್ಷ್ಮೀ ಪಲ್ಲತಡ್ಕ,ಗೌರವ ಸಲಹೆಗಾರರಾಗಿ ಶ್ರೀಮತಿ ಜಯಲಕ್ಷ್ಮೀ...

ಇಂದು ವಿಶ್ವ ಹೃದಯ ದಿನ –  ಹೃದಯ ತೊಂದರೆಗಳು ಮತ್ತು ದಂತ ಆರೋಗ್ಯ

ಬರಹ : ಡಾ| ಮುರಲೀ ಮೋಹನ್ ಚೂಂತಾರ್ ಪ್ರತಿ ವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನ ಎಂದು ಆಚರಿಸಿ ಹೃದಯ ಸಂಬಂಧಿ ರೋಗಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. 2000ನೇ ಇಸವಿಯಲ್ಲಿ ಈ ಆಚರಣೆ “ದೈಹಿಕ ಚಟುವಟಿಕೆ ಮತ್ತು ಹೃದಯದ ಆರೋಗ್ಯ” ಎಂಬ ಧ್ಯೇಯ ವಾಕ್ಯದೊಂದಿಗೆ ಈ ಆಚರಣೆ ಆರಂಭವಾಗಿತ್ತು. 2021ರಲ್ಲಿ ‘ಹೃದಯವನ್ನು ಜೋಡಿಸಿ’...
Ad Widget

ಅ.6 ರಂದು ಸುಳ್ಯ ರಂಗಮನೆಯಲ್ಲಿ ಯಕ್ಷ ಸಂಭ್ರಮ

ಯಕ್ಷಪ್ರತಿಮೆ ಲೋಕಾರ್ಪಣೆ- ಪ್ರಶಸ್ತಿ ಪ್ರದಾನ- ಮಹಿರಾವಣ ಯಕ್ಷಗಾನ ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಸಹಯೋಗದೊಂದಿಗೆ ಅ.06 ರಂದು ಸಂಜೆ 5.45 ರಿಂದ ರಾತ್ರಿ 9.30 ರ ವರೆಗೆ ಯಕ್ಷ ಸಂಭ್ರಮವನ್ನು ಏರ್ಪಡಿಸಲಾಗಿದೆ. ಯಕ್ಷಪ್ರತಿಮೆ ಲೋಕಾರ್ಪಣೆ- ಚೆಂಡೆ ನಿನಾದ ಸಂಜೆ 5.45 ಕ್ಕೆ ಹಿಮ್ಮೇಳ ಗುರು...

ಆರೋಗ್ಯದ ಸಿರಿಯಾಗಿರುವ ಸೂಪರ್ ಫುಡ್ ಸಿರಿ ಧಾನ್ಯ – ಸಿರಿಧಾನ್ಯದ ಪ್ರಯೋಜನಗಳೇನು?

ಬರಹ: ಡಾ|ಮುರಲೀ ಮೋಹನ್ ಚೂಂತಾರ್ ಆರೋಗ್ಯದ ಸಿರಿಯಾಗಿರುವ ಸಿರಿಧಾನ್ಯಗಳನ್ನು ಭಾರತೀಯ ಸೂಪರ್ ಫುಡ್ ಎಂದೂ ಕರೆಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಜಾಗತಿಕವಾಗಿ ಉತ್ತಮ ದೈಹಿಕ ಸಧೃಡತೆ, ಉತ್ತಮ ಆರೋಗ್ಯ ಮತ್ತು ಪೌಷ್ಟಿಕಾಂಶಗಳ ಬಗ್ಗೆ ಜಾಗೃತಿ ದಿನೇ ದಿನೇ ಹೆಚ್ಚುತ್ತಿರುವುದರಿಂದ, ಕಡಿಮೆ ಗ್ಲೈಸೆಮಿಕ್ ಇಂಡಿಕ್ಸ್ (ಗ್ಲೂಕೋಸ್ ಅನುಪಾತ) ಮತ್ತು ಹೆಚ್ಚಿನ ನಾರಿನಂಶ ಹೊಂದಿರುವ ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚುತ್ತಲೇ ಇದೆ....

ಮರೆಯದಿರು ನೀ..

ಮಳೆಹನಿಗಳು ನಾ ಮೇಲು-ತಾ ಮೇಲು ಎನ್ನುತ್ತಾ ಪುಟಿದುಒಂದಾಗಿ ಹರಿಯುವುದು ನೀ ಕಂಡಿಯಾ?ಇನ್ನೇಕೆ ನಮ್ಮೊಳಗಿನ ಜಗಳನಾವೆಲ್ಲರೂ ಒಂದೇ ಎಂದು ನೀ ಮರೆತೆಯಾ? ಮಳೆಗೆ ಬಾಗಿದ ಗಿಡಗಳು ಖುಷಿಯಾಗಿ ನಿಲ್ಲುವುದುತಾ ಬಾಗಿದರೂ, ಬಾಯಾರಿದ ಬೇರು ತನಿಯಿತೆಂದು..ಬಂದ ಕಷ್ಟವ ಎದುರಿಸಿ ನೀ ಧೈರ್ಯದಿ ನಿಲ್ಲು..ಅನುಭವಗಳಿಂದ ಗಟ್ಟಿಯಾದೆನೆಂದು.. ಗಾಳಿಯಾಡಲು ಖುಷಿಯಾದ ಮರಗಳುಭೂಮಿಯ ಮುಟ್ಟುವ ಯತ್ನದಲ್ಲಿ..ತಾನು ನಿಲ್ಲಲು ಭೂಮಿಯೇ ಕಾರಣವೆಂಬಹೆಮ್ಮೆ ಅವುಗಳಲ್ಲಿ.. ಖುಷಿಯಾಡೊಡನೆ...

ಸಂಧಿವಾತ (ಕೀಲೂರ) ಸಮಸ್ಯೆ – ಕಾರಣ ಹಾಗೂ ಪರಿಹಾರಗಳೇನು ?

“ಗೌಟ್” ಎನ್ನುವುದು ಕೀಲುಗಳಿಗೆ ಸಂಬಂದಿಸಿದ ಉರಿವಾತದ ರೋಗವಾಗಿದ್ದು ಅಚ್ಚಕನ್ನಡದಲ್ಲಿ, ಸಂಧಿವಾತ, ಕೀಲೂರ ಎಂದು ಕರೆಯುತ್ತಾರೆ. ದೇಹದಲ್ಲಿನ ಕೀಲುಗಳು ಊದಿಕೊಂಡು ಉರಿವಾತದಿಂದ ನರಳುವ ಕಾರಣದಿಂದಲೂ ಕೀಲೂರ ಎಂದು ಹೆಸರು ಬಂದಿರಬಹುದು. ಸಾಮಾನ್ಯವಾಗಿ ಈ ರೋಗದಿಂದ ಬಳಲುತ್ತಿರುವವರಲ್ಲಿ ರಕ್ತದಲ್ಲಿ “ಯೂರಿಕ್ ಆಸಿಡ್” ಎಂಬ ರಾಸಯನಿಕದ ಅಂಶ ಜಾಸ್ತಿಯಿರುತ್ತದೆ. ಹೆಚ್ಚಾಗಿ ಪುರುಷರಲ್ಲಿ ಕಾಣುವ ಈ ರೋಗ ಮಹಿಳೆಯರನ್ನು ಋತುಬಂಧದ (ಋತುಚಕ್ರ...

ಮುಖದ ಸೌಂದರ್ಯಕ್ಕೆ ಅಡ್ಡಿಯಾಗುವ ಮೊಡವೆ – ತಡೆಗಟ್ಟುವುದು ಹೇಗೆ?

ಪ್ರತಿಯೊಬ್ಬ ಮನುಷ್ಯನಿಗೂ ತಾನು ಸುಂದರವಾಗಿ ಕಾಣಬೇಕು ಎನ್ನುವುದು ಸಹಜ. ಬಾಹ್ಯ ಸೌಂದರ್ಯಕ್ಕಿಂತ ಆಂತರಿಕ ಸೌಂದರ್ಯ ಹೆಚ್ಚು ಅನಿವಾರ್ಯ ಎಂದು ತಿಳಿದಿದ್ದರೂ, ಜನರು ತಾವು ಚೆನ್ನಾಗಿ ಕಾಣಿಸಿಕೊಳ್ಳಬೇಕು ಎನ್ನುವುದು ಮನುಷ್ಯನ ಸಹಜವಾದ ಮತ್ತು ಪ್ರಾಮಾಣಿಕವಾದ ಅನಿಸಿಕೆ. ಇದು ಖಂಡಿತವಾಗಿಯೂ ತಪ್ಪಲ್ಲ. ಬಾಹ್ಯ ಸೌಂದರ್ಯಕ್ಕೂ ಮನೋಧರ್ಮಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲವೆಂಬುದು ಎಲ್ಲರಿಗೂ ತಿಳಿದ ವಿಚಾರವೇ ಆದರೂ, ಮನುಷ್ಯನಿಗೆ ತಾನು...

ಅಮರ್ ರಹೇ ಜವಾನ್……ಸೈನಿಕರಿಗೊಂದು ಸಲಾಂ – ಕಾರ್ಗಿಲ್ ವಿಜಯ್ ದಿವಸ- ಜುಲೈ 26

ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಜವಾನರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಪ್ರತಿ ವರ್ಷ ಇಂಡಿಯಾ ಗೇಟ್‍ನಲ್ಲಿರುವ ಅಮರ್ ಜವಾನ ಜ್ಯೋತಿಯಲ್ಲಿ ಸೈನಿಕರಿಗೆ ಪುಷ್ಪ ನಮನ ಸಲ್ಲಿಸುತ್ತಾರೆ, ಈ ಕಾರ್ಗಿಲ್ ಯುದ್ಧ ಭಾರತ ಮತ್ತು ಪಾಕಿಸ್ತಾನದ ನಡುವೆ 1999...

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ “ಮಿನಿ ಪಾಜೆಕ್ಟ್ ಎಕ್ಸ್ ಪೋ–2024”

ರಾಷ್ಟ್ರೀಯ ಶಿಕ್ಷಣ ನೀತಿ (NEP) ಒಂದು ದೇಶದ ಶಿಕ್ಷಣ ವ್ಯವಸ್ಥೆಯ ಅಭಿವೃದ್ಧಿಗೆ ಸಾರ್ವತ್ರಿಕವಾಗಿ ಹರಡುವ ನೀತಿ ಕಾರ್ಯಕ್ರಮ- ಡಾ. ಉಜ್ವಲ್ ಯು.ಜೆಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ತೃತೀಯ ವರ್ಷದ ವಿದ್ಯಾರ್ಥಿಗಳಿಂದ ೨೦೨೪ನೇಸಾಲಿನ ಶೈಕ್ಷಣಿಕ ವರ್ಷದ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆ, “ಮಿನಿಪ್ರಾಜೆಕ್ಟ್ ಎಕ್ಸ್ಪೋ–೨೦೨೪” ಜುಂ. ೨೩ರಂದು ನಡೆಯಿತು.ಪ್ರದರ್ಶನದ ಉದ್ಘಾಟನೆಯನ್ನು ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಹಾಗೂ ಕಂಪ್ಯೂಟರ್ ಸೈನ್ಸ್ &...

ಪ್ರಕೃತಿ ವಿಕೋಪ

✍️ರವೂಫ್ ಪೈಂಬೆಚ್ಚಾಲ್ ಮಳೆರಾಯ ಹೇಳುತ್ತಾನೆಅಡೆತಡೆ ಇಲ್ಲದೆಹಿಂದೆಯೂ ನಾನು ಬಹಳಷ್ಟು ಸುರಿದಿದ್ದೆ.ಇಂದು ನೀವು ನನ್ನ ದಾರಿಗೆಅಡ್ಡವಾಗಿದ್ದೀರಿ.ನಾ ಹೇಗೆ ಚಲಿಸಲಿ. ನದಿ ಹೇಳುತ್ತಿದೆಹಿಂದೆಯೂ ನಾನುತುಂಬಿ ಹರಿಯುತ್ತಿದ್ದೆ.ಇಂದು ನೀವು ನನ್ನ ಒಡಲನ್ನುಕಟ್ಟಿಹಾಕಿದಿರಿ.ನಾ ಹೇಗೆ ಹರಿಯಲಿ? ಭೂಮಿತಾಯಿ ಹೇಳುತ್ತಾಳೆಹಿಂದೆ ನಾನು ಬಹಳಷ್ಟು ನೀರಹೀರುತ್ತಿದ್ದೆ.ಇಂದು ನೀವು ನನ್ನ ಬಾಯಿಗೆಕಾಂಕ್ರೀಟ್ ಹಾಕಿ ಮುಚ್ಚಿದಿರಿನಾನು ನೀರು ಸಂಗ್ರಹಿಸುತ್ತಿದ್ದಗದ್ದೆ,ಕೆರೆಗಳನ್ನೆಲ್ಲಾ ಮಣ್ಣುಹಾಕಿಸಮತಟ್ಟು ಮಾಡಿದ್ದೀರಿ.ನಾನೇನು ಮಾಡಲಿ. ಪರ್ವತ ಹೇಳುತ್ತಿದೆನಾನು ಯಾವುದೇ...
Loading posts...

All posts loaded

No more posts

error: Content is protected !!