Ad Widget

ರಂಗಾಯಣ ರಘು ನಟಿಸಿರುವ “ಶಾಖಾಹಾರಿ ” ಚಿತ್ರಕ್ಕೆ ಮಯೂರ್ ಅಂಬೆಕಲ್ಲು ಸಂಗೀತ ನಿರ್ದೇಶನ

ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಶಾಖಾಹಾರಿ ಎಂಬ ಚಿತ್ರ ಮೂಡಿಬರುತ್ತಿದ್ದು, ಇದಕ್ಕೆ ಸುಳ್ಯದ ಯುವ ಪ್ರತಿಭೆ ಮಯೂರ ಅಂಬೆಕಲ್ಲು ಸಂಗೀತ ನಿರ್ದೇಶನ ನೀಡಿದ್ದಾರೆ. ಶಾಖಾಹಾರಿ ಚಿತ್ರದ ಮೂಲಕ ಸುಳ್ಯದ ತೆರೆಮರೆಯ ಪ್ರತಿಭೆಯೊಂದು ಅನಾವರಗೊಂಡಿದೆ. ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ಅಂಬೆಕಲ್ಲು ಮನೆತನದವರಾದ ಮಯೂರ್, ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ಹಾಗೂ ಅಶ್ವಿನಿ ಶೈಲೇಶ್ ದಂಪತಿಗಳ ಪುತ್ರ....

ಡಿಸಿಸಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಫಾರಂಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತರು ಮತ್ತು ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿಬಹುದು. ಹುದ್ದೆಗಳ ವಿವರ ಈ ರೀತಿ ಇದೆ - 1....
Ad Widget

ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕೌಶಿಕ್ ಕಕ್ಕೆಪದವು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕೌಶಿಕ್ ಕ್ಕೆಪದವುರವರು ರಾಜ್ಯಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಕೌಶಿಕ್ ಕಕ್ಕೆಪದವು ಗೆಲುವು ಸಾಧಿಸಿ, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ರವಿ ಕಕ್ಕೆಪದವು ಹಾಗೂ ಗೀತಾ ದಂಪತಿಗಳ ಪುತ್ರ. ಪುತ್ತೂರಿನ ವಿವೇಕಾನಂದ ಪ.ಪೂ.ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.‌ ಕುಮಾರಸ್ವಾಮಿ ವಿದ್ಯಾಲಯದ ಹಿರಿಯ ವಿದ್ಯಾರ್ಥಿ, ಕುಕ್ಕೆ ಬ್ಯಾಡ್ಮಿಂಟನ್ ಅಕಾಡೆಮಿಯ ಆಟಗಾರರಾಗಿರುತ್ತಾರೆ.

ಎಂ .ಜಿ. ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆ ಫಲಿತಾಂಶ

     ಚೆಂಬು ಸಾಹಿತ್ಯ ವೇದಿಕೆ ವತಿಯಿಂದ ಏರ್ಪಡಿಸಿದ ಐದನೇ ವರ್ಷದ ಎಮ್.ಜಿ. ಕಾವೇರಮ್ಮ ರಾಜ್ಯ ಮಟ್ಟದ ಅರೆಭಾಷೆ ಕವನ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ಸ್ಪರ್ಧೆಗೆ ಬಂದ ಮೂವತ್ತಕ್ಕಿಂತಅಧಿಕ ಕವಿತೆಗಳಲ್ಲಿ  ಮೊದಲ ಮೂರು ಕವಿತೆಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗಿದೆ. ಪ್ರಥಮ ಕವಿತೆ, ಮಾತಾಡವ್ವಾ   (ಬಿ. ಆರ್. ಜೋಯಪ್ಪ), ದ್ವಿತೀಯ, ನಾವ್ಗಿರದ  ಬುದ್ಧಿ ( ಲೀಲಾ ದಯಾನಂದ) ತೃತೀಯ...

ಲೇಖನ : ನಿರೀಕ್ಷೆಗಳ ಜೊತೆಗೆ ಅನಿರೀಕ್ಷಿತ ಪಯಣ ಈ ಬದುಕು…

ಜೀವನದಲ್ಲಿ ಪ್ರತಿಯೊಬ್ಬರಿಗೂ ಕೆಲವೊಂದು ನಿರೀಕ್ಷೆಗಳಿರುತ್ತವೆ. ಕೆಲವರಿಗೆ “ನಾನು ಇವತ್ತು ಚೆನ್ನಾಗಿ ಓದಿದ್ರೆ ನಾಳೆ ನಂಗೆ ಒಳ್ಳೆಯ ಕೆಲಸ ಸಿಗುತ್ತೆ” ಅನ್ನೋ ನಿರೀಕ್ಷೆ, ಇನ್ನೂ ಕೆಲವರಿಗೆ “ನಾನು ಜೀವನದಲ್ಲಿ ಏನೋ ಒಂದು ಸಾಧನೆ ಮಾಡೋದಕ್ಕೆ ಹೊರ್ಟಿದ್ದೀನಿ, ನಂಗೆ ಯಶಸ್ಸು ಸಿಕ್ಕೇ ಸಿಗುತ್ತೆ” ಅನ್ನೋ ನಿರೀಕ್ಷೆ. ಹೀಗೆ ಪ್ರತಿಯೊಬ್ಬರಿಗೂ ಅವರದ್ದೇ ಅದ ನಿರೀಕ್ಷೆಗಳಿರುತ್ತವೆ. ನಿರೀಕ್ಷೆ ಅನ್ನೋದಕ್ಕಿಂತ ನಂಬಿಕೆ ಎನ್ನಬಹುದು....

ರೋಟರಿ ವಿದ್ಯಾಸಂಸ್ಥೆ ಶೇ.100 ಫಲಿತಾಂಶ – 622 ಅಂಕ ಪಡೆದ ಕೀರ್ತನಾ ಸಿ.ವಿ.

ಸುಳ್ಯ ರೋಟರಿ ವಿದ್ಯಾಸಂಸ್ಥೆ ಎಸ್.ಎಸ್.ಎಲ್.ಸಿ. ಪರೀಕ್ಷೆ ಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ.43 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಎಲ್ಲರೂ ಪಾಸಾಗಿದ್ದಾರೆ. 21 ಮಂದಿ‌ ಡಿಸ್ಟಿಂಕ್ಷನ್ ಗಳಿಸಿದ್ದಾರೆ. ಕೀರ್ತನಾ ಸಿ.ವಿ. 622 ಅಂಕ ಗಳಿಸಿ ರಾಜ್ಯಕ್ಕೆ ನಾಲ್ಕನೇ ಸ್ಥಾನಿಯಾಗಿದ್ದಾರೆ.‌ಸನಿಹಾ ಶೆಟ್ಟಿ 620, ತುಷಾರ್ ಕಾರ್ತಿಕ್ 612, ವೈಷ್ಣವಿ ಶೆಟ್ಟಿ 603, ಪೃಥ್ವಿ ಎಂ. 602, ಅನುಜ್ಞಾ ಎನ್.ಎಚ್. 600...

ಅನಿರೀಕ್ಷಿತ ತಿರುವುಗಳ ಅದ್ಭುತ ಪಯಣ ಈ ಬದುಕು…

ಈ ಜೀವನ ಒಂದು ಅದ್ಭುತವಾದ ಪಯಣ. ಈ ಪಯಣದಲ್ಲಿ ನಮಗೆ ಹಲವಾರು ತಿರುವುಗಳು ಸಿಗುತ್ತಾ ಹೋಗುತ್ತವೆ. ಪ್ರತಿಯೊಂದು ತಿರುವುಗಳು ಕೂಡ ನಮಗೆ ಒಂದು ಹೊಸ ಪಾಠ ಮತ್ತು ಹೊಸ ಅನುಭವಗಳನ್ನು ನೀಡುತ್ತಿರುತ್ತವೆ. ಆ ಅನುಭವಗಳು ಸಿಹಿಯಾಗಿಯೂ ಇರಬಹುದು ಅಥವಾ ಕಹಿಯಾಗಿಯೂ ಇರಬಹುದು. ಸಿಹಿಯೇ ಇರಲಿ, ಕಹಿಯೇ ಇರಲಿ ಅದೇನೇ ಇದ್ದರೂ ನಾವು ಎರಡನ್ನೂ ಕೂಡ ಸಮಾನವಾಗಿಯೇ...

ನಿನ್ನೆ ನಾಳೆಗಳ ಯೋಚನೆ ಬಿಟ್ಟು ಮುಂದೆ ಸಾಗೋಣ…

ಜೀವನ ಅಂದ್ರೆನೇ ಹಾಗೆ ಇಲ್ಲಿ ನಾವು ಯೋಚಿಸಿದಂತೆ ಏನೂ ನಡೆಯೋದಿಲ್ಲ, ಅನಿರೀಕ್ಷಿತವೇ ಇಲ್ಲಿ ಎಲ್ಲಾ…ಜೀವನದಲ್ಲಿ ನಮಗೆ ನಾಳೆ ಹೇಗಿರುತ್ತೆ ಅನ್ನೋ ಕಲ್ಪನೆ ಮಾಡೋದಿಕ್ಕೆ ಆಗೋದಿಲ್ಲ, ಕಲ್ಪನೆಯಂತೆ ಈ ಜೀವನ ಎಂದೂ ನಡೆಯೋದಿಲ್ಲ, ಕಲ್ಪನೆಯೇ ಬೇರೆ ಇಲ್ಲಿ ವಾಸ್ತವವೇ ಬೇರೆ…ಇಲ್ಲಿ ನಿನ್ನೆಗಳ ಬಗ್ಗೆ ಯೋಚಿಸಿ ಫಲವಿಲ್ಲ, ನಾಳೆ ಹೇಗಿರುತ್ತೆ ಅಂತ ಯೋಚಿಸೋದಿಕ್ಕೆ ಆಗೋದಿಲ್ಲ…ಇಲ್ಲಿ ನಾವು ಕಾಣೋ ಕನಸುಗಳಿಗೆ...

ವಿ. ವಿ.ಅಂತರ್ ರಾಷ್ಟ್ರ ಮಟ್ಟದ ವೈಟ್ ಲಿಫ್ಟಿಂಗ್ ನಲ್ಲಿ ಭಾಗವಹಿಸಲು ಜಶ್ವಿತಾ ದಂಬೆಕೋಡಿ ಆಯ್ಕೆ

ಜನವರಿ 27 ರಿಂದ 29ರವರೆಗೆ ಕೇರಳದ ಕ್ಯಾಲಿಕಟ್ ನಲ್ಲಿ ನಡೆಯಲಿರುವ ಅಂತರ್ ರಾಷ್ಟ್ರ ಮಟ್ಟದ ವಿ. ವಿ. ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ಜಸ್ವಿತಾ ದಂಬೆಕೋಡಿ ಆಯ್ಕೆ ಆಗಿದ್ದಾರೆ. ಇವರು ಪ್ರಸ್ತುತ ಮೂಡಬಿದ್ರೆ ಯ ಆಳ್ವಾಸ್ ಕಾಲೇಜಿನ ಪ್ರಥಮ ಬಿ.ಪಿ.ಎಡ್. ವಿದ್ಯಾರ್ಥಿನಿಯಾಗಿದ್ದು, ಗುತ್ತಿಗಾರಿನ ವಳಲಂಬೆ ಯ ದಂಬೆಕೋಡಿ ರಾಘವ ಮತ್ತು ಯಶೋಧ ದಂಪತಿಗಳ ಪುತ್ರಿ.

ಬೇಕಾಗಿದ್ದಾರೆ

ಅಕೌಂಟೆಂಟ್ ಅಸಿಸ್ಟೆಂಟ್ , ಆಡಿಟರ್ ಹುದ್ದೆಗೆ ಸುಳ್ಯ ಆಸುಪಾಸಿನ ಬಿ.ಕಾಂ. ಆಗಿರುವ ಅಭ್ಯರ್ಥಿಗಳು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಬಾಲಕೃಷ್ಣ ನಡುಗಲ್ಲು , ಮೊ : 944871025
Loading posts...

All posts loaded

No more posts

error: Content is protected !!