ಕುಲ್ಕುಂದ : ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್(ರಿ.) ಸುಬ್ರಹ್ಮಣ್ಯ ವಲಯ, ಶ್ರೀ ಬಸವೇಶ್ವರ ದೇವಸ್ಥಾನ(ರಿ.) ಬಸವನಮೂಲೆ ಕುಲ್ಕುಂದ ಸುಬ್ರಹ್ಮಣ್ಯ, ಬಸವೇಶ್ವರ ಚಾರಿಟೇಬಲ್ ಟ್ರಸ್ಟ್(ರಿ.) ಕುಲ್ಕುಂದ ಸುಬ್ರಹ್ಮಣ್ಯ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ ಹಾಗೂ ಶ್ರೀ ಬಸವೇಶ್ವರ ಭಜನಾ ಮಂಡಳಿ ಕುಲ್ಕುಂದ ಇದರ...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವ ಬೋಸರಾಜ್

ಸುಬ್ರಹ್ಮಣ್ಯ ಮೇ 12 : ಕರ್ನಾಟಕ ಸರಕಾರದ ಸಣ್ಣ ನೀರಾವರಿ ಸಚಿವ ಬೋಸರಾಜ್ ಅವರು ಇಂದು ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಅವರನ್ನು ಕಾಂಗ್ರೆಸ್ ಮುಖಂಡ ಡಾ. ರಘು, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅಶೋಕ್ ನೆಕ್ರಾಜೆ, ಶ್ರೀ ದೇವಳದ ಅಧಿಕಾರಿಗಳು, ಶಿಷ್ಟಾಚಾರ ವಿಭಾಗದವರು ಆತ್ಮೀಯವಾಗಿ ಬರಮಾಡಿಕೊಂಡರು. ತದನಂತರ ಸಚಿವರು...
Ad Widget

ಇಂದಿನ(ಮೇ 13) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಧಾರಣೆಯಲ್ಲಿ ಏರಿಕೆ – ಹೊಸ ಅಡಿಕೆ ಬೆಲೆಯಲ್ಲಿ ಅಲ್ಪ ಇಳಿಕೆ ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 13 ಮೇ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 13) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 440 ರಿಂದ...

ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಹಮೀದ್ ಹೆಚ್.ಎಂ.ಬೆಳ್ಳಾರೆ ನೇಮಕ

ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ರವರ ಅನುಮೋದನೆಯ ಮೇರೆಗೆ ಕೆ.ಪಿ.ಸಿ.ಸಿ ಕಾರ್ಮಿಕ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಮೀದ್ಹೆಚ್.ಎಂ ಬೆಳ್ಳಾರೆಯವರನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ನೇಮಕ ಮಾಡಿದ್ದಾರೆ ಎಂದು ತಿಳಿದುಬಂದಿದೆ.(ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ)

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಸಮಯದಲ್ಲಿ ಅಲ್ಪ ಬದಲಾವಣೆ ; ಆಡಳಿತ ಮಂಡಳಿಯ ನಿರ್ಣಯದ ಮೇರೆಗೆ ಮದ್ಯಾಹ್ನ ಒಂದು ಗಂಟೆಗಳ ಕಾಲವಷ್ಟೇ ದೇವರ ದರ್ಶನ ಸ್ಥಗಿತ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯದಲ್ಲಿ ಅಲ್ಪ ಬದಲಾವಣೆಯಾಗಿದ್ದು, ಈ ಹಿಂದೆ ಮದ್ಯಾಹ್ನ 1:30 ರಿಂದ 3:30 ರವರೆಗೆ ಎರಡು ಗಂಟೆಗಳ ಕಾಲ ದೇವರ ದರ್ಶನಕ್ಕೆ ಅವಕಾಶ ಇರಲಿಲ್ಲ. ಆದರೆ ಇದೀಗ ಆಡಳಿತ ಮಂಡಳಿಯ ನಿರ್ಣಯದ ಮೇರೆಗೆ ಇನ್ನು ಮುಂದೆ ಮದ್ಯಾಹ್ನ ಒಂದು...

ಬೆಳ್ಳಾರೆ : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ; ಸುಳ್ಯದ ಅಗ್ನಿಶಾಮಕ ದಳದವರಿಂದ ಮಾಹಿತಿ ಹಾಗೂ ಪ್ರಾತ್ಯಕ್ಷಿತೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಸಹಕಾರದೊಂದಿಗೆ ಮೇ.04ರಿಂದ ಮೇ.11ರವರೆಗೆ ನಡೆದ ಶಾಲಾ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪವು ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲಿನಲ್ಲಿ...

ನಂಬಿಕೆಗೆ ಮತ್ತೊಂದು ಗರಿ – ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯರಿಗೆ “ಪವರ್ ಆಫ್ ಯಂಗ್” ಗೌರವ

ಪುತ್ತೂರು : ಹೈದರಾಬಾದ್‌ನಲ್ಲಿ ಮೇ 8, 9 ಹಾಗೂ 10ರಂದು ನಡೆದ “ಪವರ್ ಆಫ್ ಯಂಗ್” ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ.ಹೈದರಾಬಾದ್ ಹೈಟೆಕ್ ಸಿಟಿ ಜ್ಯುವೆಲ್ಲರಿ ಮ್ಯಾನುಫ್ಯಾಕ್ಟರರ್ಸ್ ಅಸೋಸಿಯೇಷನ್(HJMA), ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜಿನ್ ಹಾಗೂ ಇನ್‌ಫಾರ್ಮಾ...

ಸುಳ್ಯ : ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌ ಸುಳ್ಯ ವಲಯ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯ ಸಭಾಂಗಣದಲ್ಲಿ ಒಂದು ವಾರಗಳ ಕಾಲ ನಡೆದ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಕಾರ್ಯಕ್ರಮವನ್ನು ನಡೆಸಿದ್ದು, ಸದ್ರಿ...

ಇಂದಿನ(ಮೇ 12) ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ – ಕಾಳುಮೆಣಸು, ರಬ್ಬರ್ ಮತ್ತು ಅಡಿಕೆಯ ಉಪ ಉತ್ಪನ್ನಗಳ ಧಾರಣೆಯಲ್ಲಿ ಏರಿಕೆ ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 12 ಮೇ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 12) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...

ಪಂಜ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮರಾಜ ಪಲ್ಲೋಡಿ ನಿವೃತ್ತಿ ಹಾಗೂ ಬೀಳ್ಕೊಡುಗೆ ಸಮಾರಂಭ

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿಯಾಗಿ ಸುಮಾರು 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎ.30ರಂದು ನಿವೃತ್ತರಾದ ನೇಮಿರಾಜ ಪಲ್ಲೋಡಿಯವರಿಗೆ ಬೀಳ್ಕೊಡುಗೆ ಸಮಾರಂಭವು ಮೇ.09ರಂದು ಸಂಘದ ಕಲ್ಲೇಗ ಪೂಮಣಿ ಹೆಗ್ಡೆ ಸಭಾಭವನದಲ್ಲಿ ನಡೆಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಚಂದ್ರಶೇಖರ ಶಾಸ್ತಿçಯವರು ವಯಿಸಿದ್ದರು. ಸಭೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್ ಸತೀಶ್‌ಚಂದ್ರ, ದ.ಕ...
Loading posts...

All posts loaded

No more posts

error: Content is protected !!