1ನೇ ತರಗತಿ ದಾಖಲಾತಿಗೆ ವಯಸ್ಸಿನ ಮಿತಿ ಸಡಿಲಿಕೆಗೆ ನಿರ್ಧರಿಸಿದ ಸರ್ಕಾರ ; ವಿಧಾನಸಭೆ ಅಧಿವೇಶನದಲ್ಲಿ ತಿಳಿಸಿದ ಸಚಿವ ಮಧು ಬಂಗಾರಪ್ಪ

ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವರಾದ ಮಧುಬಂಗಾರಪ್ಪನವರು ಸದನದಲ್ಲಿ ಮಾತನಾಡಿ “2026-27ನೇ ಸಾಲಿನ 1ನೇ ತರಗತಿಗೆ ದಾಖಲಾಗುವ ಮಕ್ಕಳಿಗೆ 60 ದಿವಸದ ವಿನಾಯಿತಿಯನ್ನು ನೀಡಲಾಗಿದೆ. ಈ ಸಂಬಂಧ ದಾಖಲಾತಿ ತಂತ್ರಾಂಶದಲ್ಲಿಯೂ ಬದಲಾವಣೆ ಮಾಡಲಾಗುವುದು. ಎಲ್.ಕೆ.ಜಿ, ಯು.ಕೆ.ಜಿ ದಾಖಲಾತಿಗೂ ತೊಂದರೆಯಾಗುತ್ತಿದ್ದು, ಅಲ್ಲಿಗೂ ಕೂಡಾ ಕಾನೂನನ್ನು ತರಲಾಗುವುದು” ಎಂದು ವಿಧಾನಸಭೆ ಅಧಿವೇಶನದಲ್ಲಿ ತಿಳಿಸಿದ್ದಾರೆ.

ವಳಲಂಬೆ : ಸತ್ಯನಾರಾಯಣ ದೇವರ ಪೂಜೆ, ದೈವಗಳ ನೇಮೋತ್ಸವ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24 ರಂದು ಲಕ್ಷ್ಮೀ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ ಮಾ.25 ರಂದು ದೈವಗಳ ನೇಮೋತ್ಸವ ನಡೆಯಿತು.ಮಾ.24 ರಂದು ಗಣಪತಿ ಹೋಮ ಮತ್ತು ಶತರುದ್ರಾಭಿಷೇಕ ಹಾಗೂ 41ನೇ ವರ್ಷದ ಸಾಮೂಹಿಕ ಲಕ್ಷ್ಮೀ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ, ರಾತ್ರಿ ಶ್ರೀ ದುರ್ಗಾ ಪೂಜೆ ಮತ್ತು ಕಾರ್ತಿಕ ಪೂಜೆ...
Ad Widget

ಇಂದಿನ(ಮಾರ್ಚ್ 26) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 26 ಮಾರ್ಚ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 26) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-455-470ಹಳೆ ಅಡಿಕೆ...

ಪಯಸ್ವಿನಿ ಪ್ರೌಢಶಾಲಾ ವಿದ್ಯಾರ್ಥಿಗಳು ಇನ್‌ಸ್ಪೈರ್ ಅವಾರ್ಡ್ ಗೆ ಮೂವರು ವಿದ್ಯಾರ್ಥಿಗಳು ಆಯ್ಕೆ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ ಮೂವರು ವಿದ್ಯಾರ್ಥಿಗಳು ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಆಯೋಜಿಸಿರುವ ಇನ್‌ಸ್ಟೈರ್ ಅವಾರ್ಡ್ ಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಗಿರೀಶ್.ಕೆ( 9ನೇ) ಈತ ಮಂಡೆಕೋಲು ಗ್ರಾಮದ ಕಾಯರ್ತೋಡಿ ಭಾಸ್ಕರ ಮತ್ತು ಸೌಮ್ಯ ದಂಪತಿಗಳ ಪುತ್ರ, ವಂಶಿತಾ(8ನೇ) ಈಕೆ ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ವಸಂತ ಮತ್ತು ಭವಾನಿ ದಂಪತಿಗಳ ಪುತ್ರಿ, ಜಸ್ಮಿತಾ.ಕೆ(10ನೇ) ಈಕೆ...

ಸುಳ್ಯ : ಇಂದು(ಮಾ.26) ಅಪರಾಹ್ನ 12.30 ರಿಂದ 3.00 ರ ತನಕ ವಿದ್ಯುತ್ ವ್ಯತ್ಯಯ

ದಿನಾಂಕ 26/3/2026 ರಂದು 110ಕೆವಿ ಮಾಡವು ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿಯತಕಾಲಿತ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸಮಯ 12:30 ರಿಂದ 15:00 ತನಕ ಎಲ್ಲಾ ಸುಳ್ಯ ಮತ್ತು ಬೆಳ್ಳಾರೆ 33ಕೆವಿ & 11ಕೆವಿ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ದಾವಣಗೆರೆ ಚುನವಣಾ ಉಸ್ತುವಾರಿಯಾಗಿ ಎಂ.ವೆಂಕಪ್ಪ ಗೌಡ ನೇಮಕ

ದಾವಣಗೆರೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಮಲ್ಲಿಕಾರ್ಜುನ ಶಾಮನೂರು ನಾಮಪತ್ರ ಸಲ್ಲಿಸಿದ್ದಾರೆ . ಚುನವಣಾ ಉಸ್ತುವಾರಿಗಳಾಗಿ ದಕ್ಷಿಣ ಕನ್ನಡ ಕೆಪಿಸಿಸಿ ಮಾಜಿ ಕಾರ್ಯದರ್ಶಿ ವಕೀಲರು ಆದ ಎಂ ವೆಂಕಪ್ಪ ಗೌಡರನ್ನು ಕೆಪಿಸಿಸಿ ಅಧ್ಯಕ್ಷರು ನೇಮಕಗೊಳಿಸಿದ್ದಾರೆ.

ಗರ್ಭಕಂಠದ ಕ್ಯಾನ್ಸರ್ ತಡೆಗೆ ಕೇಂದ್ರ ಸರ್ಕಾರದಿಂದ HPV ಲಸಿಕೆ ಅಭಿಯಾನ – ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ ಲಸಿಕೆ ಹಾಕಿಸಿಕೊಳ್ಳಲು ಸಂಸದ ಕ್ಯಾ. ಚೌಟ ಕರೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಹೆಣ್ಣುಮಕ್ಕಳ ಆರೋಗ್ಯದ ಶ್ರೀರಕ್ಷೆಗೆ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಉಚಿತ ಹೆಚ್.ಪಿ.ವಿ. ಲಸಿಕಾ ಅಭಿಯಾನದ ಪೂರ್ಣ ಸದುಪಯೋಗವನ್ನು ಪಡೆದುಕೊಳ್ಳುವಂತೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ವಿಶೇಷ ಕರೆ ನೀಡಿದ್ದಾರೆ.ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಂಸದರು, ನಮ್ಮ ಜಿಲ್ಲೆಯ 14ರಿಂದ 15 ವರ್ಷದೊಳಗಿನ ಎಲ್ಲಾ...

ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಕಾರುಗಳ ಮಧ್ಯೆ ಅಪಘಾತ – ಗಂಭೀರ ಗಾಯಗೊಂಡ ಪಾದಾಚಾರಿ

ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಇಂದು(ಮಾ.25) ಸಂಜೆ ಓವರ್ಟೇಕ್ ಮಾಡುವ ಭರದಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಪಾದಾಚಾರಿ ಪೆರುವಾಜೆ ಗ್ರಾಮದ ಸುಬ್ರಹ್ಮಣ್ಯ ಎಂಬುವವರ ಮೂಗಿನ ಬಾಗಕ್ಕೆ ತರಚುವ ರೀತಿಯ ಗಂಭೀರಾವಸ್ಥೆಗೆ ತಲುಪುವ ಗಾಯಗಳಾಗಿದ್ದು, ಅವರನ್ನು ತಕ್ಷಣ ಬೆಳ್ಳಾರೆಯ ಖಾಸಗಿ ಅಂಬುಲೆನ್ಸ್ ಮೂಲಕ ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದುಬಂದಿದೆ. (ವರದಿ :...

ಉನ್ನತ ವ್ಯಾಸಂಗ ಮಾಡುವವರಿಗೆ ವಿದ್ಯಾಮಾತಾ ಅಕಾಡೆಮಿಯಿಂದ “ಉಚಿತ ಶಿಕ್ಷಣ – ಖಚಿತ ಉದ್ಯೋಗ ಯೋಜನೆ” – “ಪಿಯುಸಿ ನಂತರ ಮುಂದೇನು?, ಯಾವ ಕೋರ್ಸ್ ಮಾಡಿದರೆ ಉದ್ಯೋಗ ಸಿಗಬಹುದು?, ಯಾವುದನ್ನು ಆಯ್ಕೆ ಮಾಡಲಿ?” ಎನ್ನುವ ಗೊಂದಲದಲ್ಲಿರುವ ವಿದ್ಯಾರ್ಥಿಗಳು, ಪೋಷಕರಿಗೆ ಅತ್ಯಂತ ಖುಷಿಕೊಡುವ ಸುದ್ದಿ

ಉದ್ಯೋಗ ಕೌಶಲ್ಯತೆಯ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ದೊರಕಿಸಿಕೊಡಲು ದಾರಿ ದೀಪವಾಗಿರುವ ಕರಾವಳಿ ಭಾಗದ ಪ್ರತಿಷ್ಠಿತ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯು ತನ್ನ ಮಾತೃ ಸಂಸ್ಥೆಯಾದ ವಿದ್ಯಾಮಾತಾ ಪೌಂಡೇಶನ್ ಟ್ರಸ್ಟ್ ನ ಮೂಲಕ 2026-27ನೇ ಸಾಲಿನ ಯೋಜನೆಯಂತೆ "ಉಚಿತ ಶಿಕ್ಷಣ - ಖಚಿತ ಉದ್ಯೋಗ" ಎಂಬ ವಿಶಿಷ್ಟ ಹಾಗೂ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತ ಯೋಜನೆಯನ್ನು ಪರಿಚಯಿಸಿದೆ....

ಇಂದಿನ(ಮಾರ್ಚ್ 25) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 25 ಮಾರ್ಚ್ 2025ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 25) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-455-470ಹಳೆ ಅಡಿಕೆ...
Loading posts...

All posts loaded

No more posts

error: Content is protected !!