ಜಿ.ಎಲ್ ಆಚಾರ್ಯ ಜ್ಯವೆಲ್ಲರ್ಸ್‌ನಲ್ಲಿ ಅಕ್ಷಯ ತೃತೀಯ ಕೊಡುಗೆಗೆ ಗ್ರಾಹಕರಿಂದ ಭರ್ಜರಿ ರೆಸ್ಪಾನ್ಸ್ ; ಇಂದೂ ಇದೆ ಆಫರ್

ಸುಳ್ಯ : ಆಭರಣಗಳ ಮಾರಾಟ ಮತ್ತು ಸೇವಾ ಕ್ಷೇತ್ರದಲ್ಲಿ ದೀರ್ಘ ಕಾಲದ ಅನುಭವ ಹೊಂದಿರುವ ಜಿ.ಎಲ್ ಆಚಾರ್ಯ ಜುವೆಲರ್ಸ್‌ ಸಂಸ್ಥೆಯು ಅಕ್ಷಯ ತೃತೀಯದ ಪ್ರಯುಕ್ತ ವಿಶೇಷ ರಿಯಾಯಿತಿ ಕೊಡುಗೆಗಳನ್ನು ಘೋಷಿಸಿದ್ದು, ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಸಂಸ್ಥೆಯ ಪುತ್ತೂರು, ಮೂಡುಬಿದಿರೆ, ಸುಳ್ಯ, ಕುಶಾಲನಗರ ಮತ್ತು ಹಾಸನದಲ್ಲಿರುವ ಎಲ್ಲಾ ಮಳಿಗೆಗಳಲ್ಲಿ ಈ ವಿಶೇಷ ಆಫರ್‌ಗಳನ್ನು ನೀಡಲಾಗುತ್ತಿದ್ದು, ಹಬ್ಬದ...

ಬೆಳ್ಳಾರೆ : ಏ.26ರಂದು ನೆಟ್ಟಾರಿನಲ್ಲಿ ರಕ್ತದಾನ ಶಿಬಿರ

ಬ್ಲಡ್ ಡೋನರ್ಸ್ ಮಂಗಳೂರು ಇದರ 13ನೇ ವಾರ್ಷಿಕೋತ್ಸವದ ಪ್ರಯುಕ್ತ ಅಲ್ ಅಮಾನ್ ಕಮಿಟಿ ನೆಟ್ಟಾರು ಹಾಗೂ ರಫಾ ಫೌಂಡೇಷನ್ ಜಂಟಿ ಆಶ್ರಯದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು(ರಿ.) ಇದರ ಸಹಕಾರದೊಂದಿಗೆ ರಕ್ತದಾನ ಶಿಬಿರವು ಏ.26ರಂದು ಬೆಳಿಗ್ಗೆ 9:00ರಿಂದ ಮಧ್ಯಾಹ್ನ 1:00ರ ತನಕ ಬೆಳ್ಳಾರೆ ಗ್ರಾಮದ ನೆಟ್ಟಾರಿನ ನೂರುಲ್ ಇಸ್ಲಾಂ ಮದರಸ ಇಲ್ಲಿ ನಡೆಯಲಿದೆ ಎಂದು ಶಿಬಿರದ ಆಯೋಜಕರು...
Ad Widget

ಪ್ರಿಯಾ.ಎಂ ಸುಳ್ಯರವರ ತೃತೀಯ ನುಡಿ ಮುತ್ತುಗಳ ಹಾರ ಅಹನಿ ಪ್ರಿಯಾ ಬಿಡುಗಡೆ

ಚಿಗುರೆಲೆ ಸಾಹಿತ್ಯ ಬಳಗದ ವಾರ್ಷಿಕೋತ್ಸವ ಪಂಚ ಕೃತಿ ಲೋಕಾರ್ಪಣೆ ಸದ್ಭಾವ ಚಿಗುರು ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ವೈವಿಧ್ಯ ಚಿಗುರೆಲೆ ಸಾಹಿತ್ಯ ಬಳಗದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಸಹಕಾರದಲ್ಲಿ, ಪ್ರಗತಿ ಸ್ಟಡಿ ಸೆಂಟರ್ ಪುತ್ತೂರು ಆಶ್ರಯದಲ್ಲಿ ಏ.12 ರಂದು ಜರಗಿತು. ಈ ಕಾರ್ಯಕ್ರಮದಲ್ಲಿ ಯುವ ಕವಯತ್ರಿ ಪ್ರಿಯಾ ಎಂ ಸುಳ್ಯ ರವರ "ಅಹನಿ ಪ್ರಿಯಾ"...

ಏ.20 ರಂದು ಈಶ್ವರಮಂಗಲದಲ್ಲಿ ಪವರ್ ಸೊಲ್ಯೂಷನ್ ಸಂಸ್ಥೆಯ ಎರಡನೇ ಮಳಿಗೆ ಉದ್ಘಾಟನೆ

ಅಲ್ತಾಫ್ ಬೆಳ್ಳಾರೆ ಮಾಲಕತ್ವದ ಪವರ್ ಸೊಲ್ಯೂಷನ್ ಸಂಸ್ಥೆಯ ಎರಡನೇ ಮಳಿಗೆ ಈಶ್ವರಮಂಗಲದಲ್ಲಿ ಏ.20ರಂದು ಶುಭಾರಂಭಗೊಳ್ಳಲಿದ್ದು, ಈಶ್ವರಮಂಗಲದ ಗ್ರಾಮ ಪಂಚಾಯತ್ ಕಾರ್ಯಾಲಯದ ಹತ್ತಿರ ಇರುವ ಇಂದುಮೂಲೆ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಳ್ಳಲಿರುವ ಈ ಮಳಿಗೆಯಲ್ಲಿ ವಿವಿಧ ಕಂಪೆನಿಗಳ ಸಿ.ಸಿ ಟಿವಿ, ಇನ್ವರ್ಟರ್, ಸೋಲಾರ್, ಸೋಲಾರ್ ವಾಟರ್ ಹೀಟರ್ ಗಳ ಮಾರಾಟ, ಸೇವೆ ಮತ್ತು ಈ ಮಳಿಗೆಯ ಉದ್ಘಾಟನೆ ಪ್ರಯುಕ್ತ ಸ್ಟೇಟಸ್...

ಸುಳ್ಯ ನಗರ ನದಿಗೆ ಸೇರುವ ತ್ಯಾಜ್ಯಗಳನ್ನು ಐ&ಡಿ ತಂತ್ರಜ್ಞಾನದ ಮೂಲಕ ಸಂಸ್ಕರಿಸಲು ಅನುದಾನ ಒದಗಿಸಿ ಅನುಷ್ಠಾನಗೊಳಿಸುವಂತೆ ನಗರಾಭಿವೃದ್ಧಿ ಸಚಿವರಿಗೆ ಸೂಡ ಅಧ್ಯಕ್ಷ ಕೆ.ಎಂ. ಮುಸ್ತಫ ಮನವಿ

ಸುಳ್ಯ ನಗರವು ಏತ್ತರ, ತಗ್ಗುಗಳಿಂದ ಕೂಡಿದ ಪ್ರದೇಶವಾಗಿದ್ದು, ನಗರ ವ್ಯಾಪ್ತಿಯುದ್ಧಕ್ಕೂ ಪಯಸ್ವಿನಿ ನದಿ, ಕಂಡಡ್ಕ ಹೊಳೆ, ಕನಿಕರ ಪಳ್ಳ ಹಳ್ಳ ಹರಿದು ಹೋಗುವ ವಿಶಿಷ್ಟ ಭೋಗೋಳಿಕ ಹಿನ್ನಲೆಯ ಪ್ರದೇಶವಾಗಿರುತ್ತದೆ. ಚರಂಡಿ, ಕಾಲುವೆಗಳಲ್ಲಿ ಹರಿಯುವ ಮಲಿನ ನೀರುಗಳು ಅಲ್ಲಲ್ಲಿ ಹೊಳೆಗೆ ಸೇರುತ್ತಿದ್ದು, ಸದ್ರಿ ತ್ಯಾಜ್ಯಗಳು ನದಿಗೆ ಸೇರುವ ನಾಲ್ಕೈದು ಕಡೆಗಳಲ್ಲಿ ಐ&ಡಿ ತಂತ್ರಜ್ಞಾನದಲ್ಲಿ ಸ್ವಚ್ಛ ಭಾರತ್ ಮಿಷನ್...

ಸುಬ್ರಹ್ಮಣ್ಯ : ಅಂತರ್ ಕಾಲೇಜು ಪುರುಷರು ಮತ್ತು ಮಹಿಳಾ ವಿಭಾಗದ ಹಗ್ಗಜಗ್ಗಾಟ ; “ಹಗ್ಗಜಗ್ಗಾಟ ಸ್ಪರ್ಧೆಗೆ ಶಕ್ತಿ ಪ್ರಧಾನ ಅಲ್ಲ, ಯುಕ್ತಿ ಸೇರಿದರಷ್ಟೇ ಇಲ್ಲಿ ಗೆಲುವು ಸಾಧ್ಯ” : ನಿತ್ಯಾನಂದ ಮುಂಡೋಡಿ

ಸುಬ್ರಹ್ಮಣ್ಯ : “ಹಗ್ಗಜಗ್ಗಾಟ ಸ್ಪರ್ಧೆಗೆ ಶಕ್ತಿ ಪ್ರಧಾನ ಅಲ್ಲ. ಯುಕ್ತಿ ಸೇರಿದರಷ್ಟೇ ಇಲ್ಲಿ ಗೆಲುವು ಸಾಧ್ಯವಿದೆ. ಶಕ್ತಿ ಮತ್ತು ಯುಕ್ತಿ ಮಿಳಿತವಾಗುವ ಸ್ಪರ್ಧೆಯನ್ನು ಅತ್ಯಂತ ಯಶಸ್ವಿ ರೀತಿಯಲ್ಲಿ ಇಲ್ಲಿ ಆಯೋಜಿಸಿದ ಸಂಘಟಕರ ಪ್ರಯತ್ನ ಶ್ಲಾಘನೀಯವಾದದು” ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ ಹೇಳಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ...

ಪೆರುವಾಜೆ : ಮಕ್ಕಳ ಬೇಸಿಗೆ ಶಿಬಿರ ಸಮಾರೋಪ

ಪೆರುವಾಜೆ ಗ್ರಾಮ ಪಂಚಾಯತ್, ಗ್ರಂಥಾಲಯ ಪೆರುವಾಜೆ ಹಾಗೂ ಜೇಸಿಐ ಬೆಳ್ಳಾರೆ ಇದರ ನೇತೃತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಪೆರುವಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಎ.18ರಂದು ನಡೆಯಿತು.ಸಮಾರೋಪ‌ ಸಮಾರಂಭದಲ್ಲಿ ಪೆರುವಾಜೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಫಯಾಝ್ ಅಹಮ್ಮದ್, ಪೆರುವಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ‌ ಅಧಿಕಾರಿಯಾದ ಜಯಮಾಲಾ, ಪೆರುವಾಜೆ ಜಲದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ...

ಸುಬ್ರಹ್ಮಣ್ಯದಲ್ಲಿ 24×7 ತುರ್ತು ಚಿಕಿತ್ಸಾ ಘಟಕಕ್ಕಾಗಿ ಆರೋಗ್ಯ ಸಚಿವರಿಗೆ ಮನವಿಯೊಂದಿಗೆ ಒತ್ತಾಯ

ಸುಬ್ರಹ್ಮಣ್ಯ ಏಪ್ರಿಲ್ 19 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರವು ದಕ್ಷಿಣ ಭಾರತದ ನಾಗರಾಧನೆಯ ಪವಿತ್ರ ಪುಣ್ಯಕ್ಷೇತ್ರವಾಗಿದೆ. ಇಲ್ಲಿಗೆ ದಿನನಿತ್ಯ ಸಾವಿರಾರು ಭಕ್ತಾದಿಗಳು ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಬಂದು ಇಲ್ಲಿಯ ಅತ್ಯುನ್ನತ ಸೇವೆಗಳಾದ ಸರ್ಪ ಸಂಸ್ಕಾರ, ನಾಗ ಪ್ರತಿಷ್ಠೆ, ಆಶ್ಲೇಷ ಬಲಿ ಮುಂತಾದ ಸೇವೆಗಳನ್ನು ಪೂರೈಸಿ ತೆರಳುತ್ತಾರೆ. ಆದರೆ ಇಲ್ಲಿ ಅನಾರೋಗ್ಯಕ್ಕೆ ತುತ್ತಾದ ಭಕ್ತರಿಗೆ...

ಸುಳ್ಯ : ರಸ್ತೆ ಇಕ್ಕೆಲಗಳನ್ನು ಅಗೆದು ಸರಿಪಡಿಸದೇ ಅಪಘಾತಕ್ಕೆ ಆಹ್ವಾನ – ವಾರದೊಳಗೆ ಸರಿಪಡಿಸಲು ಡಿ.ಎಂ.ಶಾರೀಖ್ ಒತ್ತಾಯ

ಅಮೃತ್ 2.0 ಯೋಜನೆ ಪ್ರಕಾರ ‌ಕುಡಿಯುವ ನೀರಿನ ಪೈಪ್ ಅಳವಡಿಸಲು ರಾಷ್ಟ್ರೀಯ ಹೆದ್ದಾರಿ 275 ರ ಇಕ್ಕೆಲಗಳಲ್ಲಿ ಅಗೆದಿದ್ದು, ಜನ, ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ.‌ ದ್ವಿಚಕ್ರ ವಾಹನಗಳು ಸ್ಕಿಡ್ ಆಗಿ ಅಪಘಾತ ಸಂಭವಿಸುವ ಸಾಧ್ಯತೆಯಿದೆ. ಆದುದರಿಂದ ಕೂಡಲೇ ಸಂಬಂಧಪಟ್ಟ ಇಲಾಖೆ(KUWS) ನವರು ಒಂದು ವಾರದೊಳಗೆ ಡಾಮರೀಕರಣಗೊಳಿಸಬೇಕು. ಇಲ್ಲದಿದ್ದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ದೂರು ದಾಖಲಿಸಲಾಗುವುದು ಎಂಬುದಾಗಿ...

ಬಲ್ಕಜೆ : ಶಿಕ್ಷಕ ಬೆಳ್ಯಪ್ಪ ಗೌಡರಿಗೆ ಬೀಳ್ಕೊಡುಗೆ

ಮಡಪ್ಪಾಡಿ ಗ್ರಾಮದ ಬಲ್ಕಜೆ ಸರಕಾರಿ ಶಾಲೆಯಲ್ಲಿ ಶಿಕ್ಷಕರಾಗಿ 26 ವರ್ಷಗಳ ಕಾಲ ಸುಧೀರ್ಘ ಸೇವೆ ಸಲ್ಲಿಸಿ, ಇದೀಗ ವರ್ಗಾವಣೆ ಗೊಳ್ಳುತ್ತಿರುವ ಬೆಳ್ಯಪ್ಪ ಗೌಡ.ಜೆ‌ ಇವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಏ.19ರಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಇಂದ್ರಪ್ರಸಾದ್ ಕೇವಲ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಮಡಪ್ಪಾಡಿ...
Loading posts...

All posts loaded

No more posts

error: Content is protected !!