- Wednesday
- September 16th, 2026
(ವರದಿ : ಉಲ್ಲಾಸ್ ಕಜ್ಜೋಡಿ)ರೋಟರಿ ಕ್ಲಬ್ ಸುಳ್ಯ, ರೋಟರಿ ಕ್ಲಬ್ ಸುಳ್ಯ ಸಿಟಿ, ಇನ್ನರ್ ವ್ಹೀಲ್ ಕ್ಲಬ್ ಸುಳ್ಯ, ಎನ್.ಎಸ್.ಎಸ್ ರೆಡ್ ರಿಬ್ಬನ್ ಕ್ಲಬ್ ಎನ್.ಎಂ.ಸಿ ಸುಳ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಹಾಗೂ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಇವುಗಳ ಸಂಯುಕ್ತಾಶ್ರಯದಲ್ಲಿ ಆ.15 ಶುಕ್ರವಾರದಂದು ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸುಳ್ಯದ ರೋಟರಿ...
ಅಸ್ತ್ರ ಪ್ರೊಡಕ್ಷನ್ ಬ್ಯಾನರ್ ನ ಅಡಿಯಲ್ಲಿ ಲಂಚುಲಾಲ್.ಕೆ.ಎಸ್ ನಿರ್ಮಾಣ ಮಾಡಿರುವ, ಕಾಂತಾರ ಖ್ಯಾತಿಯ ಸ್ವರಾಜ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿರುವ "ನೆತ್ತರಕೆರೆ" ತುಳು, ಕನ್ನಡ ಸಿನಿಮಾ ಆಗಸ್ಟ್ 29 ರಂದು ಬಿಡುಗಡೆಯಾಗಲಿದೆ. ಬಹು ದೊಡ್ಡ ತಾರಾಂಗಣ ಇರುವ ಈ ಸಿನಿಮಾ ಟೀಸರ್ ನಿಂದಲೆ ಕುತೂಹಲ ಹುಟ್ಟಿಸಿದೆ.ತಾಂತ್ರಿಕವಾಗಿ ಛಾಯಾಗ್ರಹಣ ಉದಯ ಬಲ್ಲಾಲ್, ವಿನೋದ್ ರಾಜ್ ಕೋಖಿಲ ರವರ ಸಂಗೀತ...
ಪ್ರತಿ ದೇಶವೂ ತಮ್ಮದೇ ಆದ ರಾಷ್ಟ್ರಧ್ವಜ, ರಾಷ್ಟ್ರಗೀತೆ ಮತ್ತು ರಾಷ್ಟ್ರ ಲಾಂಛನ ಹೊಂದಿದೆ. ನಮ್ಮ ಭಾರತ ದೇಶವೂ ಅದಕ್ಕೆ ಹೊರತಲ್ಲ. ನಮ್ಮ ರಾಷ್ಟ್ರಗೀತೆ ಜನಗಣಮನ, ರಾಷ್ಟ್ರ ಲಾಂಛನ ಅಶೋಕಚಕ್ರ ಮತ್ತು ರಾಷ್ಟ್ರಧ್ವಜ ಕೇಸರಿ, ಬಿಳಿ, ಹಸಿರು ಬಣ್ಣದಿಂದ ಕೂಡಿದ ತ್ರಿವರ್ಣ ಪತಾಕೆ ಆಗಿರುತ್ತದೆ.ರಾಷ್ಟ್ರಧ್ವಜ ಎನ್ನುವುದು ಸಾರ್ವಭೌಮತ್ವದ ಸಂಕೇತವಾಗಿದ್ದು, ಎಲ್ಲರೂ ಅದನ್ನು ಗೌರವಿಸಲೇಬೇಕು. ರಾಷ್ಟ್ರಧ್ವಜಕ್ಕೆ ಅಪಮಾನವಾದರೆ ದೇಶಕ್ಕೆ...
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸುಳ್ಯ ಶಾಖೆ ಮತ್ತು ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ವತಿಯಿಂದ "ನಶೆಮುಕ್ತ ಭಾರತ ಅಭಿಯಾನ"ದ ಅಂಗವಾಗಿ ಜಾಗೃತಿ ಮತ್ತು ರಕ್ಷಾ ಬಂಧನ ಕಾರ್ಯಕ್ರಮ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸುಳ್ಯ ಶಾಖೆಯ ಮುಖ್ಯಸ್ಥೆ ಉಮಾ ಕಾರ್ಯಕ್ರಮವನ್ನು ಉದ್ಘಾಟಿಸಿ, ರಕ್ಷಾ ಬಂಧನ ಸಂದೇಶ ಮತ್ತು ನಶೆ ಮುಕ್ತ...
ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಹಾಗೂ ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇದರ ಸಹಯೋಗದಲ್ಲಿ ಆ.11 ರಂದು ವಿಶ್ವ ಅಂಗದಾನ ದಿನಾಚರಣೆಯ ಕುರಿತು ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಅಂಗದಾನದ ಜಾಗೃತಿ ಮೂಡಿಸುವ ಸಲುವಾಗಿ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ರಚನಾ ಶಾರೀರ ವಿಭಾಗದ ಮುಂದಾಳತ್ವದಲ್ಲಿ, ಎನ್.ಎಂ.ಸಿ ಕಾಲೇಜಿನ ಐ.ಕ್ಯೂ.ಏ.ಸಿ...
ಶ್ರೀ ಕ್ಷೇ.ಧ.ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜಾಲ್ಸೂರು ಗ್ರಾಮದ ರಾಧಾಕೃಷ್ಣ ಕುಕ್ಕಂದೂರು ಅವರಿಗೆ ವಾಟರ್ ಬೆಡ್ ವಿತರಣೆ ಮಾಡಲಾಯಿತು. ಕೆಲದಿನಗಳ ಹಿಂದೆ ಪಾಶ್ರುವಾಯು ಸಮಸ್ಯೆಯಿಂದ ಬಳಲುತ್ತಿದ್ದು ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನ ಮಂಗಳ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ವಾಟರ್ ಬೆಡ್ ಅನ್ನು ಸುಳ್ಯ ವಲಯದ ಮೇಲ್ವಿಚಾರಕರಾದ ದಿನೇಶ್ ರವರು ಅವರ ಮನೆಯವರಿಗೆ ವಿತರಿಸಿದರು. ಈ...
ಸರ್ಕಾರಿ ಪ್ರೌಢಶಾಲೆ ಮರ್ಕಂಜ ಹಾಗೂ ಶ್ರೀ ಗಜಾನನ ಯುವತಿ ಮಂಡಲ(ರಿ.)ಬೊಮ್ಮಾರು ಇವರ ಜಂಟಿ ಆಶ್ರಯದಲ್ಲಿ ಮರ್ಕಂಜ ಸರ್ಕಾರಿ ಪ್ರೌಢಶಾಲೆಯಲ್ಲಿ ಆ.09 ರಂದು “ಆಟಿದ ಗೌಜಿ” ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಶಾಲೆಯ ವತಿಯಿಂದ ಹಾಗೂ ಯುವತಿ ಮಂಡಲದ ವತಿಯಿಂದ ಶಾಲಾ ಮಕ್ಕಳಿಗೆ ವಿವಿಧ ರೀತಿಯ ಜಾನಪದ ಕ್ರೀಡೆಗಳ ಸ್ಪರ್ಧೆಗಳು ನಡೆಯಿತು. ನಂತರ ಶಾಲಾ ಮಕ್ಕಳು ಹಾಗೂ ಯುವತಿ ಮಂಡಲದವರು...
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹರಿಹರ ಪಳ್ಳತ್ತಡ್ಕ ಇದರ ಆಶ್ರಯದಲ್ಲಿ ಆ.26 ರಿಂದ 28 ರವರೆಗೆ ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ 16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ಆ.11 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ರವರ ಪ್ರಾರ್ಥನೆಯೊಂದಿಗೆ...
ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥರವರ ಅಧ್ಯಕ್ಷತೆಯಲ್ಲಿ ಆ.9 ರಂದು ಸಂಘದ ಸಭಾಭವನದಲ್ಲಿ ನಡೆಯಿತು.ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ರವರು ಸ್ವಾಗತಿಸಿ ಮಾತನಾಡಿ "ಸಂಘವು ವರದಿ ವರ್ಷದಲ್ಲಿ 273.13ಕೋಟಿ ವ್ಯವಹಾರ ನಡೆಸಿ 76.10 ಲಕ್ಷ ಲಾಭ ಗಳಿಸಿರುತ್ತದೆ. ಸದಸ್ಯರಿಗೆ ಶೇ.9 ಡಿವಿಡೆಂಡ್ ನೀಡಲಾಗುವುದು" ಎಂದು...
ಸುಬ್ರಹ್ಮಣ್ಯ ಆಗಸ್ಟ್ 10 : ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ದೇಶಾದ್ಯಂತ ಸಾವಿರಾರು ಮಂದಿ ದಿನಂಪ್ರತಿ ದೇವರ ದರ್ಶನಕ್ಕೆ ಬಂದು ಪ್ರಸಾದ ಸ್ವೀಕರಿಸಿ ಹೋಗುತ್ತಿರುತ್ತಾರೆ. ಆದರೆ ಸ್ವಚ್ಛತೆ ಬಗ್ಗೆ ಏನೆಂದು ಅರಿವಿಲ್ಲದಂತೆ ರಸ್ತೆ ಬದಿ, ಪಾರ್ಕಿಂಗ್ ಬದಿ, ಸಾನಘಟ್ಟದ ಬದಿ, ಅಂಗಡಿ ಮುಂಗಟ್ಟುಗಳ ಬದಿಯಲ್ಲಿ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲಿಂದರಲ್ಲಿ ಕಸ ಬಿಸಾಡುತ್ತಿರುವುದು ನಿರಂತರವಾಗಿ ನಡೆಯುತ್ತಿದೆ....
Loading posts...
All posts loaded
No more posts
