- Wednesday
- June 24th, 2026
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ಪ್ರಾಂತದ ಪೂರ್ಣಾವಧಿ ಕಾರ್ಯಕರ್ತರಾಗಿ ಮೈಸೂರು ಮಹಾನಗರ ಸಂಘಟನಾ ಕಾರ್ಯದರ್ಶಿಯಾಗಿ ಮಂದಾರ ಬಾಳುಗೋಡು ಆಯ್ಕೆಯಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸಾಕುಪ್ರಾಣಿಗಳನ್ನು ರಸ್ತೆ ಬದಿಯಲ್ಲಿ ತಂದು ಬಿಡುವ ಪ್ರಕರಣಗಳು ಹೆಚ್ಚುತ್ತಲೇ ಹೋಗುತ್ತಿವೆ. ಈಗೀಗ ನಮಗೆ ರಸ್ತೆ ಬದಿಗಳಲ್ಲಿ ಎಲ್ಲೆಂದರಲ್ಲಿ ನಾಯಿಗಳು, ಬೆಕ್ಕುಗಳು, ಚಿಕ್ಕಚಿಕ್ಕ ಮರಿಗಳು ಹಾಗೂ ಕೆಲವೊಮ್ಮೆ ದನ-ಕರುಗಳು ಕೂಡ ಕಾಣಸಿಗುತ್ತವೆ. ಅದರಲ್ಲಿ ಕೆಲವು ದನ-ಕರುಗಳು ಮೇಯಲು ಬಿಟ್ಟಿದ್ದೂ ಇರಬಹುದು, ಹಾಗೆಂದು ಎಲ್ಲಾ ದನ-ಕರುಗಳನ್ನು ಮೇಯಲು ಬಿಟ್ಟಿದ್ದು ಎಂದು ಹೇಳಲಾಗುವುದಿಲ್ಲ...ಈ ನಾಯಿ, ಬೆಕ್ಕು, ದನ-ಕರುಗಳನ್ನು...
ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಬಸ್ಮಡ್ಕ ಕುರುಂಜಿ ದೈವಸ್ಥಾನದ ಸಮೀಪದಲ್ಲಿ ರಸ್ತೆಯ ಬದಿ ಕುಸಿತವಾಗಿದ್ದು, ರಸ್ತೆ ಅಪಾಯದ ಸ್ಥಿತಿಯಲ್ಲಿದೆ. ಗುಡ್ಡ ಕುಸಿತವಾಗಿರುವುದರಿಂದ ವಾಹನ ಸಂಚಾರ ನಿಷೇಧಿಸಿ ಸುಳ್ಯ ಪಟ್ಟಣ ಪಂಚಾಯತ್ ಸೂಚನಾ ಫಲಕವನ್ನು ಪ್ರಕಟಿಸಿದೆ.
ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿಗಳ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಪರಿಶೀಲನೆ ನಡೆಸಿದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನರವಾಡೆ ವಿನಾಯಕ್ ಕಾರ್ಬಾರಿ ಐ.ಎ.ಎಸ್ ಭೇಟಿ ನೀಡಿ ಗೂನಡ್ಕ ಕುಡಿಯುವ ನೀರಿನ ಟ್ಯಾಂಕ್, ಕುಡಿಯುವ ನೀರಿನ ಮೀಟರ್, ಮೀಟರ್ ಇರುವ ಸ್ಥಳ ಪರಿಶೀಲನೆ ನಡೆಸಿ ಮೀಟರ್ ದರದಲ್ಲಿ...
ಸುಬ್ರಹ್ಮಣ್ಯ ಜುಲೈ 23 : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ ಇಲ್ಲಿಗೆ ಸ್ಕ್ಯಾನಿಂಗ್, ಜೆರಾಕ್ಸ್ ಹಾಗೂ ಪ್ರಿಂಟ್ ಗಳನ್ನು ಒಳಗೊಂಡ ಪ್ರಿಂಟರ್ ಅನ್ನು ಕೊಡುಗೆಯಾಗಿ ನೀಡಲಾಯಿತು. ಸುಬ್ರಹ್ಮಣ್ಯದ ಬ್ಯಾಂಕ್ ಆಫ್ ಬರೋಡ ಶಾಖೆಯವರು ಪ್ರಿಂಟರ್ ನ ಪ್ರಾಯೋಜಕರಾಗಿದ್ದರು.ಸಭಾಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ಜಯಪ್ರಕಾಶ್ ವಹಿಸಿದ್ದರು....
ಸುಬ್ರಹ್ಮಣ್ಯ ಜುಲೈ 23 : ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ಜಯಪ್ರಕಾಶ್ ಅವರು ರೋಟರಿ ಅಂತರರಾಷ್ಟ್ರೀಯ ಸ್ಥಾಪಕರಾದ ಪೌಲ್ ಹ್ಯಾರಿಸ್ ಅವರ ನೆನಪಿನಲ್ಲಿ ನೀಡಲಾಗುವ ಎಂ.ಪಿ.ಎಚ್.ಎಫ್ ಪದವಿಯನ್ನು ಪಡೆದಿರುತ್ತಾರೆ. ಜಯಪ್ರಕಾಶ್ ಅವರು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಪ್ರಾರಂಭದಿಂದ ಕಳೆದ 23 ವರ್ಷಗಳಲ್ಲಿ ಪ್ರಪ್ರಥಮವಾಗಿ ಎಂ.ಪಿ.ಎಚ್.ಎಫ್ ಪಡೆದವರಾಗಿದ್ದಾರೆ.ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ರಸಾಯನಶಾಸ್ತ್ರ ಉಪನ್ಯಾಸಕರಾಗಿರುವ...
ಸೋಣಂಗೇರಿಯ ಶ್ರೀಕೃಷ್ಣ ಭಜನಾ ಮಂದಿರದ ನೂತನ ಮಂದಿದ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಆ.15 ರಿಂದ ಆ.18 ವರೆಗೆ ನಡೆಯಲಿದೆ. ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ನಡೆಯಿತು. ಈ ಸಂದರ್ಭದಲ್ಲಿ ಮಂದಿರದ ಆಡಳಿತ ಸಮಿತಿಯ ಅಧ್ಯಕ್ಷರಾದ ಗಿರಿಧರ ಗೌಡ ನಾಯರ್ ಹಿತ್ಲು, ಉಪಾಧ್ಯಕ್ಷರಾದ ಶ್ರೀಮತಿ ಹರಿಣಾಕ್ಷಿ, ಕಾರ್ಯದರ್ಶಿ ನಿರಂಜನ ಮಿತ್ತಮಜಲು, ಜೊತೆ ಕಾರ್ಯದರ್ಶಿ ಉದಯಕುಮಾರ್...
ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರ್ಕಾರಿ ಆಂಬುಲೆನ್ಸ್ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಹೊನ್ನಪ್ಪ(52 ವರ್ಷ) ಎಂಬವರು ನಾಪತ್ತೆಯಾಗಿರುವ ಘಟನೆ ಚಿಂತೆಗೆ ಕಾರಣವಾಗಿದೆ. ಈ ಕುರಿತು ಅವರ ಪತ್ನಿ ಶ್ರೀಮತಿ ಪ್ರೇಮ(50) ಅವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಪ್ರಕರಣ ಸಂಖ್ಯೆ 38/2025 ರಂತೆ ದೂರು ನೀಡಿದ್ದಾರೆ.ಜು.22 ರಂದು ಬೆಳಿಗ್ಗೆ ಸುಮಾರು 9.00 ಗಂಟೆಗೆ, ಹೊನ್ನಪ್ಪ ಅವರು ಕೆಲಸಕ್ಕೆ ಹೋಗುವಂತೆ...
ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನಾಳೆಯಿಂದ 10 ದಿನಗಳ ಕಾಲ ನಿರಂತರವಾಗಿ ಶ್ರೀ ಲಕ್ಷ್ಮೀನಾರಾಯಣ ಹೃದಯ ಹೋಮ ಹಾಗೂ ಅನ್ನದಾನ ಸೇವೆ ನಡೆಯಲಿರುವುದು.ಲಕ್ಷ್ಮೀನಾರಾಯಣ ಹೃದಯ ಎಂಬ ಪೌರಾಣಿಕ ಮಂತ್ರಗಳು ಅಥರ್ವಣ ರಹಸ್ಯದಲ್ಲಿ ಹೇಳಲ್ಪಟ್ಟಿದೆ. “ಶ್ರೇಷ್ಠವಾದ ಹಾಗೂ ಅತ್ಯಂತ ಶಕ್ತಿಯುತವಾದ ಜಪ ಹಾಗೂ ಹೋಮಗಳನ್ನು ನಾಳೆ ಬುಧವಾರದಿಂದ ಪ್ರಾರಂಭಗೊಂಡು ಆಗಸ್ಟ್...
ಕರಿಕೆ ಕಾಲೋನಿ ಶಾಲೆಯ ಶಾಲಾಭಿವೃದ್ಧಿ ಸಮಿತಿ ರಚನೆ
ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ಬನ್ನೂರುಪಟ್ಟೆ
ಉಪಾಧ್ಯಕ್ಷರಾಗಿ ಯಮುನಾ
ಕರಿಕೆ ಕಾಲೋನಿ ಶಾಲೆಯ 25-26ನೇ ಸಾಲಿನ ನೂತನ ಶಾಲಾಭಿವೃದ್ಧಿ ಸಮಿತಿಯನ್ನು ದಿನಾಂಕ ಜು.21ರಂದು ರಚನೆ ಮಾಡಲಾಯಿತು.ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ಬನ್ನೂರುಪಟ್ಟೆ,ಉಪಾಧ್ಯಕ್ಷರಾಗಿ ಯಮುನಾಹಾಗೂ ಸದಸ್ಯರುಗಳಾಗಿ ಕುಸುಮಾವತಿ, ಕಲಾ, ಚಂದ್ರಿಕಾ, ವಿದ್ಯಾ, ಸೌಮ್ಯ, ಜಲಜಾಕ್ಷಿ, ಜನಾರ್ಧನ, ಶ್ರೀಜೇಶ್, ವಿಶ್ವನಾಥ, ಕೃಷ್ಣ ನಾಯ್ಕ್, ಶಿವಪ್ಪ, ರೇಖಾ, ಕಮಲಾಕ್ಷ, ಅನಿತಾ, ಇಂದಿರಾ, ಕುಶಾಲಪ್ಪ ಹಾಗೂ ಕಾರ್ಯದರ್ಶಿಯಾಗಿ ಮುಖ್ಯ ಶಿಕ್ಷಕರಾದ ಪ್ರಸನ್ನ ಕುಮಾರಿ,ಪದನಿಮಿತ್ತ...
Loading posts...
All posts loaded
No more posts
