ಮೇನಾಲ : ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಶ್ರೀ ಕೃಷ್ಣ ಭಜನಾ ಮಂದಿರ(ರಿ.) ಮೇನಾಲ, ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಮೇನಾಲ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು ಆ.10ರಂದು ಮೇನಾಲ ಭಜನಾ ಮಂದಿರದ ಬಳಿಯ ಮೈದಾನದಲ್ಲಿ ನಡೆಯಿತು. ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿ ಶ್ರೀ ಕೃಷ್ಣನ ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತೆ...

ಭೀಮರಾವ್ ವಾಷ್ಠರ್ ಅಭಿಮಾನಿ ಬಳಗದ ವತಿಯಿಂದ ವಾಷ್ಠರ್ ಅವರಿಗೆ ಅಭಿನಂದನಾ ಕಾರ್ಯಕ್ರಮ, ಚುಟುಕು ಕವಿಗೋಷ್ಠಿ ಮತ್ತು ಸಂಗೀತ ರಸಮಂಜರಿ

ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ  ಎಚ್.ಭೀಮರಾವ್ ವಾಷ್ಠರ್ ಅವರನ್ನು ಸುಳ್ಯದ ಭೀಮರಾವ್ ವಾಷ್ಠರ್ ಅಭಿಮಾನಿ ಬಳಗದ  ವತಿಯಿಂದ ಅಭಿನಂದನಾ ಕಾರ್ಯಕ್ರಮ ಮಾಡುವ ಬಗ್ಗೆ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಜರುಗಿತು. ಆಗಸ್ಟ್ 24 ರಂದು ನಡೆಸಲಾಗುವ ಸಮಾರಂಭದಲ್ಲಿ ಅಭಿನಂದನಾ ಕಾರ್ಯಕ್ರಮ ಜೊತೆ ಚುಟುಕು ಕವಿಗೋಷ್ಠಿ ಮತ್ತು ಸಂಗೀತ ರಸಮಂಜರಿ ಕಾರ್ಯಕ್ರಮಗಳು ಕಸಾಪ ಕನ್ನಡ...
Ad Widget

ಎಂ.ಸಿ.ಸಿ ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10ನೇ ಎ.ಟಿ.ಎಂ ಉದ್ಘಾಟನೆ

ಸುರತ್ಕಲ್ ಶಾಖೆಯಲ್ಲಿ ತನ್ನ 10 ನೇ ಎ.ಟಿ.ಎಂ ಅನ್ನು ಉದ್ಘಾಟಿಸುವ ಮೂಲಕ ಎಂ.ಸಿ.ಸಿ. ಬ್ಯಾಂಕ್ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಸುರತ್ಕಲ್‌ನ ಸೇಕ್ರೆಡ್ ಹಾರ್ಟ್ ಚರ್ಚ್ ನ ಧರ್ಮಗುರುಗಳಾದ ವಂದನೀಯ ಆಸ್ಟಿನ್ ಪೀಟರ್ ಪೆರಿಸ್ ಅವರ ಆಶೀರ್ವಾದದೊಂದಿಗೆ ಆ.10 ರಂದು ಪ್ರಾರಂಭವಾಯಿತು.ಉಪಯೋಗಿಸಿದ ವಾಹನ ಮಾರಾಟ ಸಲಹೆಗಾರರಾದ ಮೊಹಮ್ಮದ್ ಹನೀಫ್ ಅವರು ಎಟಿಎಂ ಅನ್ನು ಅಧಿಕೃತವಾಗಿ ಉದ್ಘಾಟಿಸಿದರು....

ಬೈಂದೂರಿನಲ್ಲಿ ಎಂ.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ

ತನ್ನ ಬೆಳವಣಿಗೆಯ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಮೂಲಕ ಎಂ.ಸಿ.ಸಿ. ಬ್ಯಾಂಕ್ ತನ್ನ 20ನೇ ಶಾಖೆಯನ್ನು ಬೈಂದೂರಿನ ಪೆಟ್ರೋಲ್ ಬಂಕ್ ಬಳಿಯ ಮುಖ್ಯ ರಸ್ತೆಯ ದೀಪಾ ಕಾಂಪ್ಲೆಕ್ಸ್ ನ ನೆಲ ಮಹಡಿಯಲ್ಲಿ ಆಗಸ್ಟ್ 3ರ ಭಾನುವಾರದಂದು ಉದ್ಘಾಟಿಸಿತು. ಈ ಶಾಖೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ’ ಶ್ರೀ ಅನಿಲ್ ಲೋಬೊ ಅವರು ಗಣ್ಯ ಅತಿಥಿಗಳು,...

ಸುಬ್ರಹ್ಮಣ್ಯ : 18 ಲಕ್ಷ ರೂ. ನಗದು ಹಾಗೂ 13 ಲಕ್ಷ ರೂ. ಮೌಲ್ಯದ ಚಿನ್ನಾಭರಣ ನಾಪತ್ತೆ  – ದೂರು ದಾಖಲು

ಮನೆಯ ಕಪಾಟಿನಲ್ಲಿ ಇರಿಸಿದ್ದ ಲಕ್ಷಾಂತರ ರೂಪಾಯಿ ಹಣ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳು ನಾಪತ್ತೆಯಾಗಿದೆ ಎಂದು ಮನೆ ಮಾಲಿಕರು ದೂರು ನೀಡಿರುವ ಘಟನೆ ಕುಲ್ಕುಂದದಿಂದ ವರದಿಯಾಗಿದೆ.ಸುಬ್ರಹ್ಮಣ್ಯ ಮಠದಲ್ಲಿ ಪೌರೋಹಿತ್ಯ ಕೆಲಸ ಮಾಡುತ್ತಿರುವ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ನಿವಾಸಿ ಪ್ರವೀಣ್ ಕುಮಾರ್ ಎಂಬುವವರ ಮನೆಯಲ್ಲಿ ಈ ಘಟನೆ ನೆದಿದ್ದು, ಮನೆಯಲ್ಲಿ ಕಳ್ಳತನ ನಡೆದಿರುವ ಬಗ್ಗೆ ಯಾವುದೇ...

ರಾಷ್ರ್ಟೀಯ ಜಂತು ಹುಳ ನಿರ್ಮೂಲನಾ ದಿನ ಆಗಸ್ಟ್ 10 ; ಡಾ|| ಮುರಲೀ ಮೋಹನ್‍ ಚೂಂತಾರು

ಪ್ರತೀ ವರ್ಷ ಆಗಸ್ಟ್ 10ರಂದು ರಾಷ್ರ್ಟೀಯ ಜಂತು ಹುಳ ನಿರ್ಮೂಲನ ದಿನ ಎಂದು ಆಚರಿಸಿ ಜಂತು ಹುಳಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯ ವತಿಯಿಂದ ಈ ಆಚರಣೆ ತರಲಾಗಿದ್ದು ದೇಶದಲ್ಲಿನ ಪ್ರತಿಯೊಬ್ಬ ಮಗುವೂ ಕೂಡಾ ಜಂತು ಹುಳಗಳ ಕಾಟದಿಂದ ವಿಮುಖ್ತಿಗೊಳಿಸುವ ಮಹದಾಶೆಯನ್ನು ಈ ಆಚರಣೆ ಹೊಂದಿದೆ....

ಗುತ್ತಿಗಾರು : ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಗುತ್ತಿಗಾರು ಸಮೀಪದ ಕೆಂಬಾರೆ ಬಳಿ ವ್ಯಕ್ತಿಯೋರ್ವ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಇಂದು  ಪತ್ತೆಯಾಗಿದೆ. ಮೂರು ದಿನದ ಹಿಂದೆ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದ್ದು ಮೃತದೇಹ ಕೊಳೆತ ಸ್ಥಿತಿಯಲ್ಲಿದೆ.ಮೃತರನ್ನು ಕೆಂಬಾರೆ ಕುಂಞ ನಾಯ್ಕ ಅವರ ಪುತ್ರ ಸುಕುಮಾರ ಎಂದು ಗುರುತಿಸಲಾಗಿದೆ. ಅವಿವಾಹಿತನಾಗಿರುವ ಈತ ವಳಲಂಬೆಯಲ್ಲಿರುವ ತನ್ನ ಅಕ್ಕನ ಮನೆಯಲ್ಲಿ ಹೆಚ್ಚಾಗಿ ಇರುತ್ತಿದ್ದ.   ನಾಲ್ಕು ದಿನದ ಹಿಂದೆ ಮನೆಗೆ...

ಆ.15 : ಅರಂತೋಡು ಶಾಲೆಯಲ್ಲಿ ನೂತನ ಧ್ವಜಸ್ತಂಭದ ಉದ್ಘಾಟನೆ

ಅರಂತೋಡು ಸ.ಮಾ.ಹಿ.ಪ್ರಾ.ಶಾಲೆಯಲ್ಲಿ 79ನೇ ಸ್ವಾತಂತ್ರೋತ್ಸವದ ಅಂಗವಾಗಿ ದಿ.ಕುರುಂಜಿ ರಾಮಯ್ಯ ಮಾಸ್ತರ್ ಸ್ಮರಣಾರ್ಥ ನಿರ್ಮಿಸಿದ ನೂತನ ಧ್ವಜಸ್ತಂಭದ ಉದ್ಘಾಟನೆ ಹಾಗೂ ಸ್ವಾತಂತ್ರ್ಯ ದಿನಾಚರಣೆ ಆ.15 ರಂದು ನಡೆಯಲಿದೆ. ಧ್ವಜಸ್ತಂಭದ ಉದ್ಘಾಟನೆಯನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಜತ್ತಪ್ಪ.ಎ.ಕೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷರಾದ ಕೇಶವ ಅಡ್ತಲೆ ವಹಿಸಲಿದ್ದಾರೆ. ನಿವೃತ್ತ ಪ್ರಾಂಶುಪಾಲರು ಹಾಗೂ ಧ್ವಜಸ್ತಂಭದ ದಾನಿಗಳಾದ ಕೆ.ಆರ್. ಗಂಗಾಧರ, ಕೆಡಿಪಿ ಸದಸ್ಯರಾದ...

ಪ್ರಧಾನಿಗೆ ಪತ್ರ ಬರೆದ ಕೆ.ಎಸ್.ಎಂ.ಸಿ.ಎ ಅಧ್ಯಕ್ಷ ಬಿಟ್ಟಿ ಬಿ.ನೆಡುನಿಲಂ ; ಕ್ರೈಸ್ತರ ಧಾರ್ಮಿಕ ಸ್ವಾತಂತ್ರ್ಯವನ್ನು ಕಾಪಾಡಲು ಮನವಿ

"ಇತ್ತೀಚಿನ ತಿಂಗಳಲ್ಲಿ ಭಾರತದ ವಿವಿಧ ಭಾಗಗಳಲ್ಲಿ ಕ್ರೈಸ್ತರ ಮೇಲೆ ನಡೆಯುತ್ತಿರುವ ಹಿಂಸಾಚಾರ ಮತ್ತು ಹಿಂಸೆ ಹೆಚ್ಚುತ್ತಿರುವುದು ನಮ್ಮನ್ನು ಗಂಭೀರವಾಗಿ ಕಳವಳಗೊಳಿಸಿದೆ. ಪಾದ್ರಿಗಳು, ಸನ್ಯಾಸಿನಿಯರು, ಇಗರ್ಜಿಗಳು ಮತ್ತು ಕ್ರೈಸ್ತ ಸಂಸ್ಥೆಗಳ ಮೇಲೆ ದಾಳಿಗಳು ನಡೆಯುತ್ತಿರುವ ವರದಿಗಳು ಜಾಗತಿಕ ಸಮುದಾಯದ ಗಮನ ಸೆಳೆದಿವೆ, ಏಕೆಂದರೆ ಇಂತಹ ಕೃತ್ಯಗಳು ಭಾರತದ ಸಂವಿಧಾನದಲ್ಲಿ ಭರವಸೆ ನೀಡಿರುವ ಧಾರ್ಮಿಕ ಸ್ವಾತಂತ್ರ್ಯ ಮತ್ತು ಮಾನವ...

ಸವಣೂರಿನಲ್ಲಿ ನೂತನ ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಶಾಸಕಿ ಕುl ಭಾಗೀರಥಿ ಮುರುಳ್ಯರವರಿಂದ  ಗುದ್ಧಲಿ ಪೂಜೆ

ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೂತವಾಗಿ ನಿರ್ಮಾಣವಾಗಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಗುದ್ದಲಿಪೂಜೆಯನ್ನು ಮಾನ್ಯ ಶಾಸಕರು  ನೆರವೇರಿಸಿದರು. ಈ ಕೇಂದ್ರವೂ ಕೇಂದ್ರ ಸರ್ಕಾರದ 65ಲಕ್ಷ  ಅನುದಾನದಿಂದ  ನಿರ್ಮಾಣಗೊಳ್ಳಲಿದೆ.ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷರಾದ ಸುಂದರಿ, ಉಪಾಧ್ಯಕ್ಷರು, ಸದಸ್ಯರು, ಪ್ರಮುಖರಾದ ರಾಕೇಶ್ ರೈ ಕೆಡೆಂಜಿ, ದಿನೇಶ್ ಮೇದು, ಇಂದಿರಾ ಬಿ.ಕೆ ಮತ್ತು ಆಶಾ ಕಾರ್ಯಕರ್ತೆರು, ಆರೋಗ್ಯ ಇಲಾಖೆಯ ಅಧಿಕಾರಿಗಳು,...
Loading posts...

All posts loaded

No more posts

error: Content is protected !!