- Monday
- September 14th, 2026
ಕ.ರಾ.ಅ.ಪ.ವಿ.ಗು ಸಂಘದ ರಾಜ್ಯಾಧ್ಯಕ್ಷರಾದ ರಮೇಶ್ ಆರ್.ಆರ್ ರವರು ಸುಳ್ಯ ತಾಲೂಕು ಸಮಿತಿಗೆ ಸೌಹಾರ್ದ ಭೇಟಿ ನೀಡಿದರು. ಬಳಿಕ ಸುಳ್ಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರನ್ನು ಭೇಟಿ ಮಾಡಿ ತಮ್ಮ ಸಂಘದ ಸದಸ್ಯರ ಬೇಡಿಕೆಗಳು ಹಾಗೂ ಕುಂದು ಕೊರತೆಗಳ ಪರಿಹಾರದ ಬಗ್ಗೆ ಚರ್ಚಿಸಿದರು, ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಕುಶಲ ಪೂಜಾರಿ, ರಾಜ್ಯ ಸಮಿತಿಯ ರವಿ ಸುವರ್ಣ,...
ಸುಳ್ಯ, ಆ 6: ಕಾಯರ್ತೋಡಿ ವಾರ್ಡಿನ ಬೋರುಗುಡ್ಡೆಯಲ್ಲಿ ಸಂಪೂರ್ಣ ಹದಗೆಟ್ಟು ಕೆಸರುಮಯವಾಗಿದ್ದ ರಸ್ತೆಯನ್ನು ಕೂಡಲೇ ಸರಿಪಡಿಸುವಂತೆ ಒತ್ತಾಯಿಸಿ ನಗರ ಪಂಚಾಯತ್ ಮುಖ್ಯಾಧಿಕಾರಿಗೆ ಎಸ್.ಡಿ.ಪಿ.ಐ ವತಿಯಿಂದ ಆ.06 ರಂದು ಬೆಳಗ್ಗೆ ಮನವಿ ನೀಡಲಾಗಿತ್ತು. ಆ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಮಧ್ಯಾಹ್ನದ ಸಮಯದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಎಸ್ಡಿಪಿಐ ನಾಯಕರಿಗೆ ಭರವಸೆ ನೀಡಿದರು.ಅಧಿಕಾರಿಗಳ...
ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಬಾಲ ವಿಕಾಸ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅಪ್ಸ ಬಿ.ಯು ಇವರಿಗೆ ಬೀಳ್ಕೊಡುಗೆ ಮತ್ತು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ದೇವಿಕಾ.ಕೆ ಇವರಿಗೆ ಸ್ವಾಗತ ಕಾರ್ಯಕ್ರಮ ಆ.5 ರಂದು ಅಂಗನವಾಡಿ ಕೇಂದ್ರದಲ್ಲಿ ಜರುಗಿತು. ಪ್ರಾಥಮಿಕ ಆರೋಗ್ಯ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ವಸಂತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ ಸಮಗ್ರ...
ಚೆಂಬು ಗ್ರಾಮದ ದಬ್ಬಡ್ಕದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ಕಳೆದ ರಾತ್ರಿ ನಡೆದಿದೆ. ದಬ್ಬಡ್ಕ ಕೊಪ್ಪದ ಶಿವಪ್ಪ( 72) ಮೃತ ದುರ್ದೈವಿ. ಅವರು ಆ.06 ರಂದು ರಾತ್ರಿ 10.30 ರ ಸಮಯಕ್ಕೆ ಮನೆಯ ಹತ್ತಿರ ನಾಯಿ ಬೊಗಳುತ್ತಿದೆ ಎಂದು ತೋಟದ ಕಡೆ ಹೋದಾಗ ಆನೆ ತುಳಿದಿದೆ. ಅವರನ್ನು ಸಂಪಾಜೆ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ದಾರಿ...
ವಿಪರೀತ ಮಳೆಯಿಂದಾಗಿ ಶಿರಾಡಿ ಗ್ರಾಮದ ಮುಂಡಾಜೆ-ಕುದ್ಕುಳಿ-ಬರಮೇಲು ಮುಖ್ಯ ರಸ್ತೆಯ ಬದಿಯಲ್ಲಿ ಹರಿಯುತ್ತಿರುವ ನದಿಯ ನೀರು ರಸ್ತೆಯಲ್ಲಿ ಹರಿದು ರಸ್ತೆ ಹಾನಿಗೊಳಗಾಗಿದ್ದು, ಸ್ಥಳಕ್ಕೆ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸುಮಾರು 200 ಮೀಟರ್ ನಷ್ಟು ತಡೆಗೋಡೆ ಇಲ್ಲದೇ ನೀರು ರಸ್ತೆಯಲ್ಲಿ ಹರಿದು ಪಕ್ಕದ ಕೃಷಿ ತೋಟಗಳಿಗೂ ಹಾನಿಯಾಗಿರುವುದನ್ನು ಸ್ಥಳೀಯರು ಶಾಸಕರಿಗೆ ಮನವರಿಕೆ...
ಸುಳ್ಯದ ಕೋರ್ಟ್ ಹಿಂಭಾಗದಿಂದ ಕುರುಂಜಿಗುಡ್ಡೆ ಸಂಪರ್ಕಿಸುವ ರಸ್ತೆಯ ತಿರುವಿನ ಬಳಿಯಲ್ಲಿ ವೇಗನಿಯಂತ್ರಕ ಹಂಪ್ಸ್ ಅಳವಡಿಸಲಾಗಿತ್ತು. ನಗರದಾದ್ಯಂತ ಕುಡಿಯುವ ನೀರಿನ ಪೈಪು ಅಳವಡಿಸುವ ಕಾಮಗಾರಿ ಸಂದರ್ಭ ಇಲ್ಲಿ ರಸ್ತೆಯ ಅರ್ಧ ಭಾಗವನ್ನು ಅಗೆದು ಕಾಮಗಾರಿ ನಡೆಸಲಾಗಿದೆ. ನಂತರದಲ್ಲಿ ರಸ್ತೆಗೆ ಕಾಂಗ್ರೆಟ್ ಹಾಕಿ ಸರಿಪಡಿಸಿದರೂ ವೇಗ ನಿಯಂತ್ರಕ ಹಂಪ್ಸ್ ಅನ್ನು ಪೂರ್ಣಗೊಳಿಸಿಲ್ಲ. ರಸ್ತೆಯ ಒಂದು ಭಾಗಕ್ಕೆ ಮಾತ್ರ ಹಂಪ್...
ಸುಳ್ಯ, ಆಗಸ್ಟ್ 6 : ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆ ಕಾಯರ್ತೋಡಿ ವಾರ್ಡ್ ನಲ್ಲಿ ಘನ ವಾಹನ ಸಂಚಾರದಿಂದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಂಪೂರ್ಣ ಕೆಸರುಮಯವಾಗಿದೆ. ಈ ಮೊದಲು ಹಲವು ಬಾರಿ ಮನವಿ ನೀಡಿದ್ದರೂ ಯಾವುದೇ ರೀತಿಯ ಸ್ಪಂದನೆ ಸಿಗಲಿಲ್ಲ. ಕೂಡಲೇ ರಸ್ತೆ ದುರಸ್ತಿ ಪಡಿಸಿ, ಸಂಚಾರ ಯೋಗ್ಯಗೊಳಿಸುವ ಬಗ್ಗೆ ಸುಳ್ಯ ನಗರ ಪಂಚಾಯತ್...
ಸುಬ್ರಹ್ಮಣ್ಯ ಆಗಸ್ಟ್ 6 : “ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದಿನನಿತ್ಯ ಸಾವಿರಾರು ಭಕ್ತಾದಿಗಳು ದೇವರ ದರ್ಶನ ಹಾಗೂ ಹರಕೆ ತೀರಿಸಲು ಬರುತ್ತಾರೆ, ಭಕ್ತಾದಿಗಳಿಗೆ ರಾತ್ರಿ ತಂಗಲು ಈ ದೇವಳದ ವಸತಿಗೃಹಗಳು ಕಡಿಮೆ ಇರುವುದರಿಂದ ಖಾಸಗಿ ವಸತಿಗೃಹಗಳು ಕೊಠಡಿ ನೀಡಿ ತಂಗಲು ವ್ಯವಸ್ಥೆ ಕಲ್ಪಿಸಿರುವುದು ಸರ್ವೇಸಾಮಾನ್ಯ. ಆದರೆ ಖಾಸಗಿ ಅನಧಿಕೃತ ವಸತಿಗೃಹಗಳು ಭಕ್ತಾದಿಗಳಿಗೆ ಕಿರುಕುಳ ನೀಡುವುದು,...
ಸುಬ್ರಹ್ಮಣ್ಯ ಆಗಸ್ಟ್ 05 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮಟ್ಟದ ಸುಬ್ರಹ್ಮಣ್ಯ ಏನೆಕಲ್ಲು ಹಾಗೂ ಕುಲ್ಕುಂದದ ಓಂ ಶ್ರೀ ಸಂಜೀವಿನಿ ಒಕ್ಕೂಟದ ವತಿಯಿಂದ ಏನೆಕಲ್ ನಲ್ಲಿ ಆಟಿ ಆಚರಣೆ ಕಾರ್ಯಕ್ರಮವನ್ನು ಮಂಗಳವಾರ ಏರ್ಪಡಿಸಲಾಯಿತು.ಸಭಾಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಜಾತ ಕಲ್ಲಾಜೆ ವಹಿಸಿದ್ದರು.ಕಾರ್ಯಕ್ರಮವನ್ನು ದೀಪ ಬೆಳಗಿಸಿ ಚೆನ್ನಮಣೆ ಆಟ ಆಡುವುದರ ಮೂಲಕ ಉದ್ಘಾಟಿಸಿದ ಸುಬ್ರಹ್ಮಣ್ಯದ ನಿವೃತ್ತ...
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ 27ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆಯು ಸೋಮಶೇಖರ ಪೈಕ ಇವರ ಅಧ್ಯಕ್ಷತೆಯಲ್ಲಿ ಸುಳ್ಯ ಯೋಜನ ಕಛೇರಿಯ ಸಭಾಂಗಣದಲ್ಲಿ ನಡೆಯಿತು.ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ ಇದರ ರಾಜ್ಯ ಸಂಚಾಲಕರಾದ ಸುಬ್ರಹ್ಮಣ್ಯ ಪ್ರಸಾದ್ ಇವರು ಕಾರ್ಯಕ್ರಮವನ್ನು...
Loading posts...
All posts loaded
No more posts
