- Friday
- April 24th, 2026
ಮೇ.31ರಂದು ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ2023-24ನೇ ಸಾಲಿನಲ್ಲಿಅಂತಿಮ ವರ್ಷದ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿಪ್ರಮಾಣ ಪತ್ರ ಪ್ರಧಾನ ಕಾರ್ಯಕ್ರಮವನ್ನು ನಡೆಸಲಾಗುವುದು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ರೇಣುಕಾಪ್ರಸಾದ್ ಕೆ.ವಿ, ಚೇರ್ಮೆನ್ ಕಮಿಟಿ‘ಬಿ’ಎ.ಒ.ಎಲ್.ಇ.(ರಿ), ಸುಳ್ಯ ಇವರು ವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆಮುಖ್ಯ ಅತಿಥಿಗಳಾಗಿ ವಿಶ್ವೇಶ್ವರಾಯತಾಂತ್ರಿಕ ಮಹಾವಿದ್ಯಾಲಯದ register v (evaluation)ಡಾ. ಟಿ.ಎನ್. ಶ್ರೀನಿವಾಸ ಅವರು ಆಗಮಿಸಲಿದ್ದಾರೆ ಹಾಗೂ ಇನ್ನೋರ್ವ ಅತಿಥಿಗಳಾಗಿ...
ಬೆಳ್ಳಾರೆಯ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ನ10ನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು ಶೇ.100 ಫಲಿತಾಂಶ ದಾಖಲಿಸಿದೆ. ಒಟ್ಟು 53 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲರೂ ಉತ್ತೀರ್ಣರಾಗುವ ಮೂಲಕ ಶೇ 100% ಪಲಿತಾಂಶ ದಾಖಲಾಗಿದೆ. ಈ ಪೈಕಿ 28 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಅಂಕ ಪಡೆದಿದ್ದಾರೆ. ಶಾರ್ವರಿ ಆರ್.ಎಸ್. ಶೇ.95.8 ಅಂಕಗಳೊಂದಿಗೆ ತರಗತಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಧನುಷ್ ರಾಮ್...
ಗರ್ಭಾವಸ್ಥೆ ಜಗತ್ತಿನ ಎಲ್ಲಾ ಮಹಿಳೆಯರು ಬಯಸುವಂತಾ ಒಂದು ಭಾಗ್ಯ ಮತ್ತು ದೇವರು ಮನುಸಂಕುಲಕ್ಕೆ ನೀಡಿದ ಒಂದು ವರದಾನ. ಸಾಮಾನ್ಯವಾಗಿ ಗರ್ಭಧರಿಸಿದ ಬಳಿಕ ಗರ್ಭಿಣಿ ಮಹಿಳೆಯರ ದೇಹದಲ್ಲಿ ಸಾಕಷ್ಟು ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ. ಇದಕ್ಕೆ ಮುಖ್ಯ ಕಾರಣವೆಂದರೆ ಹಾರ್ಮೋನು ವ್ಯತ್ಯಾಸ ಹಾಗೂ ವೈಪರೀತ್ಯ. ಹೆಚ್ಚಿನ ಮಹಿಳೆಯರು ಗರ್ಭಿಣಿಯರಾದಾಗ ರಸದೂತ ಏರಿಳಿತದ ಸ್ರವಿಕೆಯ ಕಾರಣದಿಂದಲೇ ರಕ್ತದೊತ್ತಡ, ಕಾಲಿನ ವಾತ, ಕಾಲಿನಲ್ಲಿ...
ಸೋಶಿಯಲ್ ಮೀಡಿಯಾದ ಅತಿ ಬಳಕೆ ಮಕ್ಕಳ ಶೈಕ್ಷಣಿಕ ಬದುಕಿಗೆ ಮಾರಕವಾಗಿದೆ. ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಂಸ್ಕೃತಿಕ ಚಟುವಟಿಕೆಗಳು ಅತ್ಯಗತ್ಯ. ಅಲ್ಲದೆ ನಾಟಕ, ಯಕ್ಷಗಾನ, ಸಂಗೀತ, ನೃತ್ಯ ಜಾನಪದ ಮುಂತಾದುವು ನಮ್ಮ ಲೋಕಾನುಭವನ್ನು ಹೆಚ್ಚಿಸಲು ಸಹಕಾರಿ" ಎಂದು ಎಸ್.ಡಿ.ಎಂ.ಸ್ವಾಯತ್ತ ಕಾಲೇಜು ಉಜಿರೆ ಇಲ್ಲಿನ ಪ್ರಾಂಶುಪಾಲರಾದ ಡಾ.ಬಿ.ಎ.ಕುಮಾರ ಹೆಗ್ಡೆ ಹೇಳಿದರು. ಅವರು ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ...
ಮಕ್ಕಳು ಮಾನವ ಲೋಕದ ಸುಂದರ ಪುಷ್ಪಗಳು. ಅಂತಹ ಮೃದು ಹೃದಯಗಳಲ್ಲಿ ಉತ್ತಮ ಮೌಲ್ಯಗಳನ್ನು, ಸಮಾಜ ಬಯಸುವ ಉತ್ತಮ ಹೃದಯವಂತಿಕೆಯನ್ನು ತುಂಬಿ ಸಮಾಜದ ಸತ್ಪ್ರಜೆಗಳನ್ನಾಗಿ ಬೆಳೆಸುವ ಪ್ರಪ್ರಥಮ ಸ್ಥಳ ಮನೆ. ಅಂದರೆ ತಂದೆ ತಾಯಿ. ಮನೆ ಮಕ್ಕಳಿಗೆ ಅನೌಪಚಾರಿಕ ಶಿಕ್ಷಣ ನೀಡುವ ಒಂದು ಸಾಮಾಜಿಕ ಸಂಸ್ಥೆಯಾಗಿದೆ. ಮಕ್ಕಳ ಪ್ರಾರಂಭಿಕ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುತ್ತದೆ. ಈ ಕಲಿಕೆ ಮುಂದಿನ...
ಭಾರತೀಯ ವಾಯುಪಡೆಗೆ ಅಗ್ನಿವೀರರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಐಎಎಫ್ ಅಗ್ನಿವೀರ್ ವಾಯು ನೇಮಕಾತಿ 2024 ನೋಂದಣಿಯು ಜನವರಿ 17ರಂದು ಪ್ರಾರಂಭವಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಹತೆ, ವಯಸ್ಸಿನ ಮಿತಿ, ನೇಮಕಾತಿ ವಿವರಗಳು, ಅರ್ಜಿಶುಲ್ಕ, ಪೋಸ್ಟ್ಗಳ ಸಂಖ್ಯೆ ಮತ್ತು ಇತರ ವಿವರಗಳನ್ನು ಅಧಿಕೃತ ವೈಬ್ಸೈಟ್ನಲ್ಲಿ ಪರಿಶೀಲಿಸಬಹುದು. 2024 ಫೆಬ್ರವರಿ 6ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿಗಳನ್ನು...
https://youtu.be/IXgu1IqDOdU?feature=shared ಸುಳ್ಯ ಶಾಮಿಯಾನ ಹಾಗೂ ಧ್ವನಿ ಬೆಳಕು ಸಂಘದ ಆಶ್ರಯದಲ್ಲಿ ಜರುಗುತ್ತಿರುವ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದಲ್ಲಿ ಮಹಿಳಾ ವಿಭಾಗದಲ್ಲಿ ಟಿಎಂಸಿ ಥಾಣೆ ಮತ್ತು ನ್ಯಾಷನಲ್ ಬೆಂಗಳೂರು ಮಧ್ಯೆ ನಡೆದ ಹಣಾಹಣಿಯಲ್ಲಿ 37, 35ರ ಅಂಕಗಳ ಹಂಚಿಕೆಯೊಂದಿಗೆ ಟಿಎಂಸಿ ಥಾಣೆ ಗೆಲುವು ಪ್ರಶಸ್ತಿಯನ್ನು ಪಡೆದುಕೊಂಡಿತು. ದ್ವಿತೀಯ ಬಹುಮಾನವನ್ನು ನ್ಯಾಷನಲ್ ಬೆಂಗಳೂರು ಪಡೆದುಕೊಂಡಿತು. ಹಾಗೂ ತೃತೀಯ ಬಹುಮಾನವನ್ನು ಕನ್ಯಾಕುಮಾರಿ...
ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ(ರಿ.) ಮಂಗಳೂರು, ವಿಜಯ ಅಭಿವೃದ್ಧಿ ಸಮಿತಿ ನಾಲ್ಕೂರು, ಸುಳ್ಯ ತಾಲೂಕಿನ ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ.) ಗುತ್ತಿಗಾರು ಇವರ ಸಹಯೋಗದೊಂದಿಗೆ 3 ದಿನದ ಕೌದಿ ಕೌಶಲ್ಯ ತರಬೇತಿಯು ಅ.26 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಉದ್ಘಾಟನೆಗೊಂಡಿತು. ನಾಲ್ಕೂರು ಉಪ ವಲಯ ಅರಣ್ಯಾಧಿಕಾರಿ ಸದಾಶಿವ ಸಿಂಧಿಗಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಜಯ...
ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044ಕಳುಹಿಸಬೇಕಾದ ವಿಳಾಸ...
Loading posts...
All posts loaded
No more posts
