- Friday
- April 24th, 2026
ಸುಡುವ ಬಿಸಿಲಿನಲಿಕೊರೆಯುವ ಚಳಿಯಲಿದಿನನಿತ್ಯ ನಮ್ಮ ಕಾಯುವಧೀರ ಸೈನಿಕನೇನಿನಗೊಂದು ನನ್ನ ಸಲಾಂ.. ನೀನಿದ್ದರೆ ಈ ಭೂಮಿಯಲ್ಲಿನಮಗೆಲ್ಲ ಸುಖ ನಿದ್ರೆನಮಗಾಗಿ ಹೋರಾಡುವ ಸೈನಿಕನಿನಗೊಂದು ನನ್ನ ಸಲಾಂ.. ತನ್ನವರನ್ನು ಮರೆತುಕೈಯಲ್ಲಿ ಬಂದೂಕನ್ನು ಹಿಡಿದುದೇಶದ ಜನರಿಗಾಗಿ ನಿದ್ರೆ ಬಿಡುವ ಸೈನಿಕನಿನಗೊಂದು ನನ್ನ ಸಲಾಂ.. ದೇಶದ ಮೂಲೆ ಮೂಲೆಗಳಲ್ಲಿಇರುವ ಶತ್ರುಗಳನ್ನು ಸದೆ ಬಡಿಯಲುಎದೆ ಉಬ್ಬಿಸಿ ನಿಂತಿರುವ ಸೈನಿಕನಿನಗೊಂದು ನನ್ನ ಸಲಾಂ.. ಸಾಗರದಂತಹ ಸುಳಿಗಳೆಡೆಯಲಿಬೀಸುವ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಮಣ್ಯ ಘಟಕದ ನಗರ ಅಭ್ಯಾಸವರ್ಗವು ಜ.30 ಆದಿತ್ಯವಾರದಂದು ಎಸ್.ಎಸ್.ಪಿ.ಯು ಕಾಲೇಜು ಸುಬ್ರಹ್ಮಣ್ಯದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಬಸವೇಶ್ ಕೋರಿ ಪ್ರಾಂತ ಸಹ ಸಂಘಟನಾ ಕಾರ್ಯದರ್ಶಿ, ಸಂದೇಶ್ ರೈ ಮಜಕ್ಕಾರ್ ರೋಹಿತ್ ಯಕ್ಷಗಾನ ಕಲಾವಿದರು ಹಾಗೂ ಉಪಾಧ್ಯಕ್ಷರು ಐತ್ತೂರು ಗ್ರಾಮ ಪಂಚಾಯತ್ ಹಾಗೂ ಎಸ್ಎಸ್ ಪಿಯು ಕಾಲೇಜಿನ ಪ್ರಾಚಾರ್ಯರಾದ ಹಾಗೂ...
ಸುಳ್ಯದ ಪ್ರತಿಷ್ಠಿತ ಹೆಣ್ಣು ಮಕ್ಕಳ ವಿದ್ಯಾ ಸಂಸ್ಥೆಯಾದ ಶ್ರೀ ಶಾರದಾ ಮಹಿಳಾ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘ (ರಿ) ಸುಳ್ಯ ಇದರ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘ (ರಿ) ಸುಳ್ಯ...
ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜು ಹಳೆವಿದ್ಯಾರ್ಥಿ ಸಂಘದಿಂದ ಕಾಲೇಜಿಗೆ 65 ಸಾವಿರ ಮೌಲ್ಯದ ಮೈಕ್ ಸೆಟ್ ನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಂ ವೆಂಕಪ್ಪ ಗೌಡ ಕಾಲೇಜು ಪ್ರಾಂಶುಪಾಲರಾದ ಗೋವಿಂದ ಎಸ್ ಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ ಪಿ ಜಿ ಎಸ್ ಏನ್ ಪ್ರಸಾದ್ ,...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆಸುಬ್ರಹ್ಮಣ್ಯ ಇದರ ವತಿಯಿಂದ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮವು ಇಂದು ಬೆಳಗ್ಗೆ 9.45 ಕ್ಕೆ ಸರಿಯಾಗಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾದ ಹರಿಕೃಷ್ಣ ಇವರು ಬೌದ್ಧಿಕ್ ನೆರವೇರಿಸಿದರು. ಅಧ್ಯಕ್ಷರಾಗಿ ಸೋಮಶೇಖರ್ ನಾಯಕ್ ಮತ್ತು ನಗರ ಕಾರ್ಯದರ್ಶಿ ಇಲೈ ಅರಸ್ ನವರು ಉಪಸ್ಥಿತರಿದ್ದರು....
ಕೆ ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯದ 2015-2016ನೇ ಸಾಲಿನ ಬಿ.ಎ ಬಳಗದ ಹಿರಿಯ ವಿದ್ಯಾರ್ಥಿವೃಂದದ 5ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಡಿ.26 ರಂದು ಕೆ.ಎಸ್.ಎಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಗೆಳೆಯರೆಲ್ಲರ ಒಟ್ಟುಗೂಡುವಿಕೆಯೊಂದಿಗೆ ಪ್ರತಿ ವರ್ಷದಂತೆ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.ಮಧ್ಯಾಹ್ನದ ಭೋಜನದ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಬಿ.ಎ...
ಶ್ರೀ ಶಾರದಾ ಮಹಿಳಾ ಕಾಲೇಜಿನಿನಲ್ಲಿ ನ. 26 ರಂದು ಸಂವಿಧಾನ ದಿನದ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿನಿಯರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಇದರ 2021-22ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ ನ.24 ರಂದು ಉದ್ಘಾಟನೆಗೊಂಡಿತು. ಈ ವಿದ್ಯಾರ್ಥಿ ಪರಿಷತ್ ನ್ನು ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ ಉದ್ಘಾಟಿಸಿ, ಆರೋಗ್ಯವಂತ ಶಿಕ್ಷಣ ಹಾಗೂ ಸತತ ಪ್ರಯತ್ನಗಳಿಂದ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಚೆನ್ನಮ್ಮ.ಪಿ ಇವರು ರಾಷ್ಟ್ರಪತಿ...
ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಶಿಕ್ಷಕ – ರಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾಗಿ ಪೆರುವಾಜೆಯ ಉಮೇಶ್ ಕೆ. ಎಂ. ಬಿ ಮತ್ತು ಉಪಾಧ್ಯಕ್ಷೆಯಾಗಿ ಶ್ರೀಮತಿ ಜ್ಞಾನೇಶ್ವರಿಯವರು ಆಯ್ಕೆಯಾದರು. ಕಾರ್ಯದರ್ಶಿಯಾಗಿ ಸಂಸ್ಥೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸರಸ್ವತಿ ಮತ್ತು ಪೋಷಕರು ಶಿಕ್ಷಕ- ರಕ್ಷಕ ಸಂಘದ...
ಜೇಸಿಐ ಪಂಜ ಪಂಚಶ್ರೀ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂತ್ಕುಂಜ ಇದರ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನ.17ರಂದು ಕೂತ್ಕುಂಜ ಸ.ಹಿ.ಪ್ರಾ.ಶಾಲೆಯಲ್ಲಿ ನಡೆಯಿತು. ಮಕ್ಕಳ ದಿನಾಚರಣೆಯ ಪ್ರಯುಕ್ತ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕೆಲವೊಂದು ಸ್ಪರ್ಧೆಗಳನ್ನು ಏರ್ಪಡಿಸಿದ್ದು, ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಪಂಜ...
Loading posts...
All posts loaded
No more posts
