- Thursday
- April 23rd, 2026
ಹಳ್ಳಿಗಳಲ್ಲಿ ಬದುಕುವ ಜನಂಗ. ಸಾಮಾನ್ಯವಾಗಿ ಕೃಷಿ ತೋಟ.. ಗದ್ದೆ ಬೇಸಾಯ ಬಾಳೆ , ಅಡಿಕೆ ಕೋಕ್ಕ,ಕಾಯಿತೋಟ ರಬ್ಬರು ನಟ್ಟಿಕಾಯಿ ಪೂರಾ ಬೆಳ್ದವೆ. ನಾವು ಮಾಡ್ದದರ ಪೂರ ನಾವೇ ತಿಂಬಕಾಗದುತೇಳಿ ಕುಂಡಚ್ಚಗ ,ಕುರೆಗ, ಪಾಂಜ ಆನೆಗ…ಚಣಿಲುತೇಳಿ ಪೂರಾ ತಿಂದು ಲಗಡಿ ಕೊಡ್ತಾ ಇದ್ದವೆ. ನಮ್ಮಲ್ಲಿ ರೋಡು ಸೈಡ್ ಆದರೂ ಕುರೆಗಳಿಗೆ ಗುಮಾನನೇ ಇಲ್ಲೆ. ರೋಡು ದಾಟುದೇನು. ಮರಂದ...
ಕಲಾಮಾಯೆ ಸಾರಥ್ಯದಲ್ಲಿ ಸುಧೀರ್ ಏನೇಕಲ್ ನಿರ್ದೇಶನದ ಅರೆಭಾಷೆ ರಂಗಭೂಮಿಯ ಉದಯೋನ್ಮುಖ ಕಲಾವಿದರು ಒಟ್ಟು ಸೇರಿ ಅಭಿನಯಿಸುತ್ತಿರುವ 'ನೆಗೆನೆನ್ನೆಕ್ಕಿ' ಅರೆಬಾಷೆ ಕಾಮಿಡಿ ಡ್ರಾಮಾದ ಮೊದಲ ಸಂಚಿಕೆ ಬಿಡುಗಡೆಗೊಂಡಿದೆ. ಇದನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ… https://youtu.be/cWRcnPVCywQ
ದಕ್ಷಿಣ ಕನ್ನಡ ಹಾಗೂ ಮಡಿಕೇರಿ ಘಟಕದ ಬೆಂಗಳೂರು ಗೌಡ ಸಂಘ ಮತ್ತು ಕೆ.ವಿ.ಜಿ ಸುಳ್ಯ ಹಬ್ಬದ ಸಮಿತಿಯಿಂದ ಸುಳ್ಯ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯ ದಲ್ಲಿ ಸರಕಾರಿ ಪ್ರೌಢಶಾಲೆ ಎಲಿಮಲೆಯ ವಿದ್ಯಾರ್ಥಿನಿ, ದೇವಚಳ್ಳ ಗ್ರಾಮದ ಹರ್ಲಡ್ಕ, ಪಟ್ಟೆಮನೆ ಧನಂಜಯ ಹಾಗೂ ಶ್ರೀಮತಿ ದಮಯಂತಿ ಗಳ ಸುಪುತ್ರಿ ಹಿತಾಶ್ರೀ ಗೆ ಸನ್ಮಾನ ಸಮಾರಂಭ ನಡೆಯಿತು. ತಾಲೂಕಿನ ಸರಕಾರಿ ಪ್ರೌಢಶಾಲೆಗಳಲ್ಲಿ...
ವಿದ್ಯಾರ್ಥಿಗಳಿಗೆ ತಮ್ಮ ಫಲಿತಾಂಶ ಬಂದಿತೆಂದರೆ ಖುಷಿಯ ಜೊತೆಗೆ ಮನದಲ್ಲಿ ಗೊಂದಲವೂ ಮನೆಮಾಡುತ್ತದೆ. ತಮ್ಮ ಮುಂದಿನ ಶೈಕ್ಷಣಿಕ ಬದುಕಿನ ಆಯ್ಕೆಯ ಬಗೆಗಿನ ಗೊಂದಲ, ಭಯ ಹಾಗೂ ಸೂಕ್ತ ಮಾರ್ಗದರ್ಶನದ ಕೊರತೆ ಕಾಡುವುದು ಸಾಮಾನ್ಯ. ಪಿ.ಯು.ಸಿ.ಯಲ್ಲಿ ಸೈನ್ಸ್, ಆರ್ಟ್ಸ್, ಕಾಮರ್ಸ್ ಕಲಿತ ವಿದ್ಯಾರ್ಥಿಗಳಲ್ಲಿ ಹೆಚ್ಚಿನವರು ಬಿ.ಕಾಂ, ಬಿ.ಸಿ.ಎ, ಬಿ.ಬಿ.ಎ, ಬಿ.ಎಸ್ಸಿ, ಇಂಜಿನಿಯರಿಂಗ್, ಮೆಡಿಕಲ್ ಶಿಕ್ಷಣದ ಆಯ್ಕೆಯಲ್ಲದೆ ಮತ್ತೇನೂ...
ಉದಾರತೆ, ಶಾಂತಿ ಶುಚಿತೆಗಳಲ್ಲಿ ಮಾನವೀಯತೆಯು ತುತ್ತ ತುದಿ ತಲುಪಿರುವ ಅನೇಕ ಋಷಿಮುನಿಗಳ ತಪೋ ಭೂಮಿ ಭಾರತ.ಜನನೀ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸಿ ಎಂದು ಭಾವಿಸಿ ಜನ್ಮ ಕೊಟ್ಟ ಇರಲು ನೆಲವಿತ್ತ ಭಾರತ ಮಾತೆಗೆ ಪ್ರಾಣವನ್ನೇ ಬಲಿದಾನ ಮಾಡಿ ಜೀವವನ್ನೇ ಭಾರತಾಂಬೆಯ ಸೇವೆಗೆ ಮುಡಿಪಾಗಿಟ್ಟ ವೀರ ಮಹಾತ್ಮರ ಭಗೀರಥ ಹೋರಾಟದ ಫಲವಾಗಿ ಪರರ ದಾಸ್ಯತನದ ಸಂಕೋಲೆಯಿಂದ ಬಿಡುಗಡೆ ಹೊಂದಿರುವ...
ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯ ದ ಕುಮಾರಸ್ವಾಮಿ ಪ್ರೌಢಶಾಲಾ ವಿದ್ಯಾರ್ಥಿನಿ ಸಾಗರಿಕಾ ಪಿ.ಎಚ್. ಪೂಜಾರಿಕೋಡಿ 615 ಅಂಕ ಪಡೆದು ಉತ್ತಮ ಸಾಧನೆ ಮಾಡಿರುತ್ತಾಳೆ.ಈಕೆ ನೋಟರಿ ಹಾಗೂ ವಕೀಲರಾಗಿರುವ ಗುತ್ತಿಗಾರು ಗ್ರಾಮದ ಹರೀಶ್ ಪೂಜಾರಿಕೋಡಿ ಮತ್ತು ಪ್ರೇಮ ದಂಪತಿಗಳ ಪುತ್ರಿ. ಇವರ ಇನ್ನೊಬ್ಬಳು ಪುತ್ರಿ ನಿಹಾರಿಕಾ ಪಿ.ಎಚ್. ಈ ಬಾರಿಯ ನವೋದಯ...
ಈ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶ ದಲ್ಲಿ 625ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಧಾನ ಪಡೆದು ಮತ್ತು ರಾಜ್ಯದಲ್ಲಿ ಬಳ್ಪ ಗ್ರಾಮದ ಕೀರ್ತಿ ಬೆಳಗಿಸಿದ ಕಡಬ ತಾಲೂಕಿನ ಸುಬ್ರಹ್ಮಣ್ಯ ವಿದ್ಯಾನಗರದ ಕುಮಾರಸ್ವಾಮಿ ಪ್ರೌಢಶಾಲೆ ವಿದ್ಯಾರ್ಥಿ ಅನುಷ್ ನನ್ನು ಗ್ರಾಮಸ್ಥರು ಅಭಿನಂದಿಸಿದರು. ಗ್ರಾಮದ ನಮ್ಮ ಹೆಮ್ಮೆಯ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿದ ಗ್ರಾಮಸ್ಥರು ಸನ್ಮಾನಿಸಿ ಬಳ್ಪ...
2020ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶವು ಇಂದು (ಆ. 10) ಮಧ್ಯಾಹ್ನ 3 ಗಂಟೆ ನಂತರ ಪ್ರಕಟಗೊಳ್ಳಲಿದೆ ಎಂದು ತಿಳಿದುಬಂದಿದೆ. ಮಧ್ಯಾಹ್ನ 3 ಗಂಟೆಯ ನಂತರ ಸರ್ಕಾರ ಅಧಿಕೃತ ವೆಬ್ ಸೈಟ್ ಗಳಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆಯುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ಪ್ರತಿಯೊಬ್ಬ ವಿದ್ಯಾರ್ಥಿಯ ನೊಂದಾಯಿತ ಮೊಬೈಲ್ ಸಂಖ್ಯೆಗೆ...
ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇಲ್ಲಿನ ಮುಖ್ಯಗುರುಗಳಾದ ಶ್ರೀ ಎಂ ಎಸ್ ಶಿವರಾಮ ಶಾಸ್ತ್ರಿಯವರು ತಮ್ಮ 35 ವರ್ಷಗಳ ಸುದೀರ್ಘ ಶಿಕ್ಷಣ ಸೇವೆಯಿಂದ ನಿವೃತ್ತರಾಗಿದ್ದು, ಅವರ ಬೀಳ್ಕೊಡುಗೆ ಕಾರ್ಯಕ್ರಮವು ದಿನಾಂಕ 31.07.2020ನೇ ಶುಕ್ರವಾರ ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ಶ್ರೀ ನೆಟ್ಟಾರು ವೆಂಕಟ್ರಮಣ ಭಟ್ ವಹಿಸಿದ್ದರು. ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ಅಣ್ಣಾ...
ಹಲವಾರು ವರ್ಷಗಳ ಹಿಂದೆ ಕೋಟಿ ಗಟ್ಟಲೆ ಖಚು೯ ಮಾಡಿ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿ ಯಾವುದಕ್ಕೂ ಉಪಯೋಗವಿಲ್ಲದಂತೆ ಮಾಡಿದವರು ಸುಳ್ಯದ ಜನಪ್ರತಿನಿದಿಗಳು ಹಾಗೂ ಅಧಿಕಾರಿ ವರ್ಗದವರು.ಇದೀಗ ಗಣಿಗಾರಿಕೆ ಮಾಡುವ ಮೂಲಕ ಕೋಟಿ ಗಟ್ಟಲೆ ನುಂಗಲು ಯತ್ನಿಸುವವರು ಯಾರು ? ಇದರ ಹಿಂದೆ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಕೈವಾಡ ಇದೆಯೇ ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ. ಸಾಮಾಜಿಕ ಜಾಲತಾಣದಲ್ಲಿ...
Loading posts...
All posts loaded
No more posts
