- Sunday
- September 13th, 2026
ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ನಾಳೆ(ಜು.15) ರಂದು ಸುಳ್ಯ ತಾಲೂಕಿನ ನಡುಗಲ್ಲಿಗೆ ಭೇಟಿ ನೀಡಲಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಗುತ್ತಿಗಾರು ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಭೇಟಿ ಮಾಡಲಿರುವ ಸಂಸದರು ಬೆಳಿಗ್ಗೆ 11:00 ಗಂಟೆಗೆ ನಡುಗಲ್ಲು ಯುವಕ ಮಂಡಲದ ಸಭಾಂಗಣದಲ್ಲಿ ಕಾರ್ಯಕರ್ತರ ಸಭೆ ನಡೆಸಿ ನಂತರ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಸಾರ್ವಜನಿಕ...
ವಿಶ್ವ ಹಿಂದೂ ಪರಿಷದ್ ಭಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಸುಳ್ಯ ಪ್ರಖಂಡ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪಿಸಲ್ಪಟ್ಟ ವಿಶ್ವ ಹಿಂದೂ ಪರಿಷದ್ ನ ಸ್ಥಾಪನ ದಿನದ ಅಂಗವಾಗಿ ನಡೆಯುವ ಮೊಸರು ಕುಡಿಕೆ ಉತ್ಸವ ಮತ್ತು ಶೋಭಯಾತ್ರೆಯ ಪೂರ್ವಭಾವಿ ಸಭೆಯು ಜು.14 ರಂದು ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಿತು. ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನದ ಅಂಗವಾಗಿ ಆ.19...
ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಅವರು ಇತ್ತೀಚಿನ ದಿನಗಳಲ್ಲಿ ಸುಳ್ಳು ಮತ್ತು ಇಲ್ಲಸಲ್ಲದ ವಿಚಾರಗಳನ್ನು ಮುಂದಿಟ್ಟು ಜನರನ್ನು ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ. ಇವರು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ನಮ್ಮ ಸಂಘಟನೆಯಿಂದ ಬೆಳೆದು ಪ್ರಯೋಜನ ಪಡೆದುಕೊಂಡು ನಾನು ಕಟ್ಟರ್ ಬಿ.ಜೆ.ಪಿಯೆಂದು ಜನರನ್ನು ಮೋಸ ಮಾಡಿದ್ದು, ಸುಳ್ಯದ ಜನತೆಗೆ ತಿಳಿದಿದೆ. ಈಗ ಅವಕಾಶವನ್ನು...
ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ ಕಾರ್ಯಕ್ರಮವು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮರುಳ್ಯ ರವರ ಅಧ್ಯಕ್ಷತೆಯಲ್ಲಿ ಜು.14ರಂದು ಸುಳ್ಯ ತಾಲೂಕು ಕಚೇರಿಯಲ್ಲಿ ನಡೆಯಿತು. ಗ್ರಾಮ ಆಡಳಿತಾಧಿಕಾರಿಗಳಿಗೆ ಶಾಸಕರು ಲ್ಯಾಪ್ ಟಾಪ್ ವಿತರಿಸಿದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ನೀರಬಿದಿರೆ, ನಗರ ಪಂಚಾಯತ್ ಸದಸ್ಯರಾದ ಶ್ರೀಮತಿ ಶೀಲಾವತಿ, ತಾಲೂಕು...
ಬೆಳ್ಳಾರೆಯ ದೇವಿ ಹೈಟ್ಸ್ ನಲ್ಲಿರುವ ಕಲಾ ಮಂದಿರ್ ಡ್ಯಾನ್ಸ್ ಕ್ರಿವ್ ಸಂಸ್ಥೆಯಲ್ಲಿ ಲಹರಿ ಸಂಗೀತ ಕಲಾ ಕೇಂದ್ರದ ಕೀ ಬೋರ್ಡ್ ಮತ್ತು ಸುಗಮ ಸಂಗೀತ ತರಗತಿಗಳು ಉದ್ಘಾಟನೆಗೊಂಡಿತು. ಬೆಳ್ಳಾರೆ ಜೆಸಿಐ ಅಧ್ಯಕ್ಷರಾದ ಪ್ರದೀಪ್ ಕುಮಾರ್ ರೈ ಬೀಡು ತರಗತಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕಲಾ ಮಂದಿರ್ ನಿರ್ದೇಶಕ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪುರಸ್ಕೃತ ಪ್ರಮೋದ್ ಕುಮಾರ್...
ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಸಹಕಾರದೊಂದಿಗೆ ಪ್ರಗತಿ ಎಜ್ಯುಕೇಶನ್ ಫೌಂಡೇಶನ್(ರಿ.) ಪುತ್ತೂರು ಇದರ ಆಶ್ರಯದಲ್ಲಿ ದಿ.ಚಿದಾನಂದ ಕಾಮತ್ ಕಾಸರಗೋಡು ಸ್ಮರಣಾರ್ಥ ಜು.13ರಂದು ಪುತ್ತೂರಿನ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ನಡೆದ ಮುಂಗಾರು ಕವಿಗೋಷ್ಠಿಯಲ್ಲಿ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆಯವರು "ಮನುಷ್ಯನಾಟಕ್ಕೆ ಮಳೆ ನಿಲ್ಲಲಿ" ಎಂಬ ಶೀರ್ಷಿಕೆಯ ಕವನ...
ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿಯ ಜೂನಿಯರ್ ರೆಡ್ ಕ್ರಾಸ್ ಘಟಕ ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಕಾರದೊಂದಿಗೆ "ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ" ವು ಜುಲೈ 13 ಆದಿತ್ಯವಾರದಂದು ರೋಟರಿ ಹೈಯರ್ ಪ್ರೈಮರಿ ಸ್ಕೂಲ್ ರಥಬೀದಿ ಸುಳ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು. ರೋಟರಿ ಚಾರಿಟೇಬಲ್ ಟ್ರಸ್ಟ್ ನ...
ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ ಜುಲೈ 27ರಂದು ಅರಂಬೂರಿನ ಮೂಕಾಂಬಿಕ ಭಜನಾ ಮಂದಿರದಲ್ಲಿ ನಡೆಯಲಿರುವ “ಆಟಿಲಿ ಒಂದ್ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರ ಅನಾವರಣ ಕಾರ್ಯಕ್ರಮವು ಜುಲೈ 12ರಂದು ಅರಂಬೂರಿನ ಮೂಕಾಂಬಿಕ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗೌಡ ಘಟಕದ ಅಧ್ಯಕ್ಷರಾದ ಮನೋಹರ ಅರಂಬೂರು, ಮಹಿಳಾ ಘಟಕದ ಅಧ್ಯಕ್ಷರಾದ ಡಾ.ಅನುರಾಧಾ ಕುರುಂಜಿ,...
ಮುದುಡಿ ಹೋದ ಮನದ ಮೌನಕೆ ಮಾತುಗಳೇ ಉತ್ತರ, ಆದರೂ ಅನಿಸುವುದು ಕೆಲವೊಮ್ಮೆ ಇಲ್ಲಿ ಮಾತಿಗಿಂತಲೂ ಮೌನವೇ ಉತ್ತಮ...ಕದಡಿ ಹೋದ ಮನದ ಭಾವನೆಗಳಿಗೆ ಇಲ್ಲದ ಭರವಸೆಗಳ ತುಂಬುವುದಕ್ಕಿಂತ, ಕಾಣದಾದ ಬದುಕ ದಾರಿಗೆ ಸಿಗದ ಕನಸುಗಳ ಹೊಸೆಯುವುದಕ್ಕಿಂತ ಮೌನವಾಗಿ ಇರುವುದೇ ಉತ್ತಮ, ಬದುಕಿನಲ್ಲಿ ಕೆಲವೊಮ್ಮೆ ಮೌನವಾಗಿ ಉಳಿಯುವುದೇ ಉತ್ತಮ...ಮನದಲ್ಲೊಂದು ನಿರ್ಧಾರವಿಲ್ಲದೇ, ಬದುಕಿಗೊಂದು ಗುರಿಯು ಇಲ್ಲದೇ ನೂರು ತಿರುವುಗಳ ಬದುಕ...
ಕಡಬ ತಾಲೂಕು ಸುಬ್ರಹ್ಮಣ್ಯ ಗ್ರಾಮದ ಆದಿ ಸುಬ್ರಹ್ಮಣ್ಯ ನಿವಾಸಿಯಾದ ಸುಬ್ರಹ್ಮಣ್ಯದಲ್ಲಿ ಪಂಕ್ಚರ್ ಅಂಗಡಿ ನಡೆಸುತ್ತಿದ್ದ ಬಾಲಗೋಪಾಲ್ ಸುಬ್ರಹ್ಮಣ್ಯ ರವರು ಜು.12 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅಸೌಖ್ಯದಿಂದಿದ್ದ ಅವರಿಗೆ 60 ವರ್ಷ ವಯಸ್ಸಾಗಿತ್ತು.ಗುತ್ತಿಗಾರಿನಲ್ಲಿ ಟಯರ್ ವರ್ಕ್ಸ್ ಅಂಗಡಿಯನ್ನು ನಡೆಸುತ್ತಿದ್ದ ಅವರು ಕಳೆದ 15 ವರ್ಷಗಳಿಂದ ಸುಬ್ರಹ್ಮಣ್ಯದಲ್ಲಿ ರಶ್ಮಿ ಅಟೋ ವರ್ಕ್ಸ್ ಎಂಬ ಶಾಪ್ ಅನ್ನು ನಡೆಸುತ್ತಿದ್ದರು.ಮೃತರು...
Loading posts...
All posts loaded
No more posts
