- Wednesday
- July 29th, 2026
ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇದರ ರೋವರ್ ಮತ್ತು ರೇಂಜರ್ ಘಟಕದ ವತಿಯಿಂದ ರೋವರ್ ಮತ್ತು ರೇಂಜರ್ ಪ್ರಾಥಮಿಕ ಹಂತದ ತರಬೇತಿಯನ್ನು ಜೂ. 21ರಂದು ದೃಶ್ಯ ಕೊಠಡಿಯಲ್ಲಿ ಆಯೋಜಿಸಲಾಗಿತ್ತು. ಬೆಳಗ್ಗೆ ಧ್ವಜಾರೋಹಣ ಮಾಡುವುದರ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ನಂತರ ಎಲ್ಲಾ ರೋವರ್ ಮತ್ತು ರೇಂಜರ್ ವಿದ್ಯಾರ್ಥಿಗಳು ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ನಡೆದ ಯೋಗ ಮಾಹಿತಿ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜು ಹಾಗೂ ಕಾಲೇಜಿನ ಪಠ್ಯೇತರ ಚಟುವಟಿಕಾ ಘಟಕಗಳಾದ ಎನ್ ಎಸ್ ಎಸ್, ಎನ್ ಸಿ ಸಿ, ಯುವ ರೆಡ್ ಕ್ರಾಸ್, ರೋವರ್ಸ್ - ರೇಂಜರ್ಸ್ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕಾಲೇಜಿನಲ್ಲಿ ಹಮ್ನಿಕೊಳ್ಳಲಾಯಿತು. ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾ.ಪ್ರಮೋದ್ ಪಿ ಎ ಮುಖ್ಯ ಅತಿಥಿಯಾಗಿ...
ಅನುಭವವು ತಾನೇ ಜಗದ ಅತೀ ದೊಡ್ಡ ಪಾಠವು, ಅನುಭವವು ಕಲಿಸುವ ಪಾಠ ಎಂದೂ ಮರೆಯದು, ಬದುಕಿನಲ್ಲಿ ಎಂದೂ ಮರೆಯದು, ಅದು ಸೋಲೇ ಇರಲಿ ಇಲ್ಲ ಗೆಲುವೇ ಇರಲಿ, ಅದು ನೋವೇ ಇರಲಿ ಇಲ್ಲ ನಲಿವೇ ಇರಲಿ…ಬದುಕಿನ ಪ್ರತಿ ನಿಮಿಷ ಅನುಭವವೇ ತಾನೇ, ಒಂದೊಂದು ನಿಮಿಷವು ಇಲ್ಲಿ ಪಾಠವೇ ತಾನೇ…ಅನುಭವದ ಪುಸ್ತಕದಲ್ಲಿ ಸೋಲುನೂ ಒಂದು ಪಾಠ, ಗೆಲುವನ್ನು...
ನಮ್ಮ ತುಳುನಾಡಿನಲ್ಲಿ ತರವಾಡು ಮನೆಗೆ ಭಾರಿ ಮಹತ್ವವಿದೆ . ತರವಾಡು ಮನೆಯಿಲ್ಲದ ಕುಟುಂಬವಿರದು. ತರವಾಡು ಮನೆಯು ತನ್ನ ಕುಟುಂಬದ ಮನೆಗಳ ದೈವಗಳ ಕಾರ್ಯ ದೇವರ ಕಾರ್ಯಗಳ ಮುಂದುವರಿಕೆಗೆ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ತರವಾಡು ಮನೆಯ ಯಜಮಾನನು ತನ್ನದೆ ಆದ ಗೌರವವನ್ನು ಹೊಂದಿದ್ದು , ಕುಟುಂಬ ಸದಸ್ಯರನ್ನು ಪ್ರೀತಿ , ಸಹನೆ , ತಾಲ್ಮೆಯಿಂದ ಸಮರ್ಪಕವಾಗಿ ನಿಭಾಯಿಸುವ...
ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು, ಹೈಸ್ಕೂಲ್ ವಿಭಾಗ ಇಲ್ಲಿ ಇಂದು 2022-23ನೇ ಶೈಕ್ಷಣಿಕ ಸಾಲಿನ ಶಾಲಾ ಆರಂಭೋತ್ಸವ ಕಾರ್ಯಕ್ರಮ ನಡೆಯಿತು. ಮೊದಲಿಗೆ ಮಕ್ಕಳ ಪಥಸಂಚಲನ ನಡೆಯಿತು. ಈ ಕಾರ್ಯಕ್ರಮವನ್ನು ಗ್ರಾಮಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಪ್ರಮೀಳಾ ಎರ್ಧಡ್ಕ ರವರು ಬ್ಯಾಂಡ್ ಬಾರಿಸುವ ಮೂಲಕ ಉದ್ಘಾಟಿಸಿದರು. ನಂತರ ಸಭಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಚೆನ್ನಮ್ಮ...
ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇಲ್ಲಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ಪ್ರಾರಂಭ ದಿನವಾದ ಇಂದು ಅದ್ದೂರಿಯಾಗಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರಾದ ಭಾರತಿ ದಿನೇಶ್ ಹೆಚ್ ಎಲ್, ವೆಂಕಟೇಶ್, ಶಿಕ್ಷಕ ರಕ್ಷಕ ಸಂಘದ ದಿನೇಶ್ ಹಾಗೂ ಪೋಷಕರು, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಯಶವಂತ ರೈ, ಕಾಲೇಜು ಪ್ರಾಂಶುಪಾಲರಾದ ಸೋಮಶೇಖರ್ ನಾಯಕ...
ಉರುಳುತಿದೆ ಕಾಲವು, ಸಾಗುತಿದೆ ಜೀವವು…ಕನಸನೆಲ್ಲಾ ಮೂಟೆ ಕಟ್ಟಿ, ಕೊನೆಯೇ ಇರದ ದಾರಿ ಮುಟ್ಟಿ ಸಾಗುತಿದೆ ಜೀವವು, ಉರುಳುತಿದೆ ಕಾಲವು…ಕನಸಿನ ದಾರಿಯ ದಾಟಿ, ಮನಸಿನ ಮೌನವ ಮೀರಿ ಮೈಲಿಗಲ್ಲು ಇರದ ದಾರಿ ಹುಡುಕಿ ಸಾಗಿ…ಉರುಳುತಿದೆ ಕಾಲವು, ಸಾಗುತಿದೆ ಜೀವವು…ಏತಕೆ ತಿಳಿಯದ ಪಯಣ, ಸಾಗಿದೆ ಹುಡುಕಿ ಕಾರಣ…ಸಾಗುವುದೆಲ್ಲೋ, ಸೇರುವುದೆಲ್ಲೋ ತಿಳಿದೇ ಇಲ್ಲ…ಕ್ಷಣಿಕದ ಬದುಕಿನಲ್ಲಿ ಕ್ಷಣ ಕ್ಷಣವು ಅನುಭವ ತಾನೇ,...
ಸುಡುವ ಬಿಸಿಲಿನಲಿಕೊರೆಯುವ ಚಳಿಯಲಿದಿನನಿತ್ಯ ನಮ್ಮ ಕಾಯುವಧೀರ ಸೈನಿಕನೇನಿನಗೊಂದು ನನ್ನ ಸಲಾಂ.. ನೀನಿದ್ದರೆ ಈ ಭೂಮಿಯಲ್ಲಿನಮಗೆಲ್ಲ ಸುಖ ನಿದ್ರೆನಮಗಾಗಿ ಹೋರಾಡುವ ಸೈನಿಕನಿನಗೊಂದು ನನ್ನ ಸಲಾಂ.. ತನ್ನವರನ್ನು ಮರೆತುಕೈಯಲ್ಲಿ ಬಂದೂಕನ್ನು ಹಿಡಿದುದೇಶದ ಜನರಿಗಾಗಿ ನಿದ್ರೆ ಬಿಡುವ ಸೈನಿಕನಿನಗೊಂದು ನನ್ನ ಸಲಾಂ.. ದೇಶದ ಮೂಲೆ ಮೂಲೆಗಳಲ್ಲಿಇರುವ ಶತ್ರುಗಳನ್ನು ಸದೆ ಬಡಿಯಲುಎದೆ ಉಬ್ಬಿಸಿ ನಿಂತಿರುವ ಸೈನಿಕನಿನಗೊಂದು ನನ್ನ ಸಲಾಂ.. ಸಾಗರದಂತಹ ಸುಳಿಗಳೆಡೆಯಲಿಬೀಸುವ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಮಣ್ಯ ಘಟಕದ ನಗರ ಅಭ್ಯಾಸವರ್ಗವು ಜ.30 ಆದಿತ್ಯವಾರದಂದು ಎಸ್.ಎಸ್.ಪಿ.ಯು ಕಾಲೇಜು ಸುಬ್ರಹ್ಮಣ್ಯದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಬಸವೇಶ್ ಕೋರಿ ಪ್ರಾಂತ ಸಹ ಸಂಘಟನಾ ಕಾರ್ಯದರ್ಶಿ, ಸಂದೇಶ್ ರೈ ಮಜಕ್ಕಾರ್ ರೋಹಿತ್ ಯಕ್ಷಗಾನ ಕಲಾವಿದರು ಹಾಗೂ ಉಪಾಧ್ಯಕ್ಷರು ಐತ್ತೂರು ಗ್ರಾಮ ಪಂಚಾಯತ್ ಹಾಗೂ ಎಸ್ಎಸ್ ಪಿಯು ಕಾಲೇಜಿನ ಪ್ರಾಚಾರ್ಯರಾದ ಹಾಗೂ...
ಸುಳ್ಯದ ಪ್ರತಿಷ್ಠಿತ ಹೆಣ್ಣು ಮಕ್ಕಳ ವಿದ್ಯಾ ಸಂಸ್ಥೆಯಾದ ಶ್ರೀ ಶಾರದಾ ಮಹಿಳಾ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘ (ರಿ) ಸುಳ್ಯ ಇದರ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘ (ರಿ) ಸುಳ್ಯ...
Loading posts...
All posts loaded
No more posts
