- Monday
- June 8th, 2026
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಇದರ ವತಿಯಿಂದ ರಾಷ್ಟ್ರೀಯ ವಿದ್ಯಾರ್ಥಿ ದಿನದ ಅಂಗವಾಗಿ ಅಡ್ಕಾರು ವನವಾಸಿ ಕೇಂದ್ರದಲ್ಲಿ ಧ್ವಜಾರೋಹಣ ,ಸ್ವಚ್ಛತೆ ಮತ್ತು ಸಸಿ ಹಂಚುವ ಕಾರ್ಯಕ್ರಮ ಮಾಡಲಾಯಿತು ನಂತರ ವಿವೇಕಾನಂದ ಶಾಲೆಯ ಹೊರ ಆವರಣದಲ್ಲಿ ಕೆಲವು ಹಣ್ಣಿನ ಗಿಡಗಳನ್ನು ನೆಡಲಾಯಿತು.ಈ ಸಂಧರ್ಭದಲ್ಲಿ ವಿವೇಕಾನಂದ ಶಾಲೆಯ ಮುಖ್ಯ ಶಿಕ್ಷಕರು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್...
ಪುಟ್ಟ-ಪುಟ್ಟ ಮನಸುಗಳು,ಚಿಕ್ಕ-ಪುಟ್ಟ ಕನಸುಗಳು…ಬಾಲ್ಯದ ಜೀವನ ಎಷ್ಟೊಂದು ಚಂದ…ಬದುಕಿನ ತುಂಟಾಟ, ಗೆಳೆಯರ ಒಡನಾಟ…ಬಾಲ್ಯದ ಬದುಕಿನ ಆ ದಿನಗಳು,ಎಂದೂ ಮರೆಯದ ಆ ಕ್ಷಣಗಳು… ಅರಿಯದ ವಯಸ್ಸಿನಲ್ಲಿ, ತಿಳಿಯದ ಮನಸ್ಸಿನಲ್ಲಿಕಳೆದುಹೋದದ್ದೇ ಬಾಲ್ಯ….ಮರಳಿ ಬಾರದು ಆ ಬಾಲ್ಯ…ಸುಂದರ ದಿನಗಳಸವಿ-ಸವಿ ನೆನಪುಗಳ,ಎಂದೂ ಸವೆಯದ ಆ ಪಯಣ…ಬಾಲ್ಯದ ಬದುಕಿನ ಆ ಪಯಣ… ಶಾಲೆಯ ಮೊದಲ ದಿನ, ಗುರುಗಳ ಕಂಡ ಕ್ಷಣಮನದಲ್ಲಿ ಏನೋ ಒಂದು ಅಳುಕು…ದಿನಗಳು...
ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ,ಸುಬ್ರಹ್ಮಣ್ಯ ಇಲ್ಲಿ 18 ವರ್ಷ ತುಂಬಿದ ವಿದ್ಯಾರ್ಥಿಗಳಿಗೆ ಜೂ.30 ಹಾಗೂ ಜುಲೈ 2 ರಂದು ಕೊರೊನಾ ಲಸಿಕೆಯನ್ನು ಹಾಕಲಾಯಿತು. ಈ ಸಂದರ್ಭದಲ್ಲಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಸಾವಿತ್ರಿ, ನೋಡಲ್ ಅಧಿಕಾರಿ ವಿಶ್ವನಾಥ ನಡುತೋಟ, ಉಪನ್ಯಾಸಕರುಗಳಾದ ಶ್ರೀಧರ್, ಪ್ರವೀಣ್ , ಸೌಮ್ಯ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಹೇಮಲತಾ, ಕವಿತಾ ಮತ್ತು...
ಕರ್ನಾಟಕದ ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯಪುಸ್ತಕ, ಇಂಗ್ಲಿಷ್ ಟೀಚಿಂಗ್ ಒಮ್ಮೊಮ್ಮೆ ಕಷ್ಟವೆಂದೆನಿಸುತ್ತದೆ. ಅಯ್ಯೋ ಕ್ಲಾಸ್ನಲ್ಲಿ ಏನು ಹೇಳ್ತರಪ್ಪ. ಒಂದು ಪದನೂ ಅರ್ಥ ಆಗೋದಿಲ್ಲ ಎನ್ನುವುದು ಬಹುತೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಗೋಳು. ಅದರಲ್ಲಿಯೂ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಇತರೆ ಕೋರ್ಸ್ಗಳನ್ನು ಕಲಿಯಲು ಎಸ್ಎಸ್ಎಲ್ಸಿ, ಪಿಯುಸಿ ಬಳಿಕ ಸೇರಿದ ವಿದ್ಯಾರ್ಥಿಗಳಿಗೆ ಟೀಚಿಂಗ್ ಅರ್ಥವಾಗದೆ...
ಎಬಿವಿಪಿ ಕರ್ನಾಟಕ ಹಾಗೂ ಎಸ್.ಎಫ್.ಡಿ ವತಿಯಿಂದ ಜೂನ್ 5 ರಿಂದ 5 ದಿನ 5 ಗಿಡ ನೆಡುವ ಮೂಲಕ 'ಆಕ್ಸಿಜನ್ ಚಾಲೆಂಜ್'ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಕುಕ್ಕೆ ಸುಬ್ರಹ್ಮಣ್ಯ ಶಾಖೆಯ ವತಿಯಿಂದ ಜೂ.8 ರಂದು ಕೆ.ಎಸ್.ಎಸ್ ಕಾಲೇಜಿನಲ್ಲಿ 5 ಗಿಡ ನೆಡುವ ಮೂಲಕ 4 ದಿನದ 'ಆಕ್ಸಿಜನ್ ಚಾಲೆಂಜ್'...
ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. ಕೋವಿಡ್19ರ ಎರಡನೇ ಅಲೆಯ ಪ್ರಸರಣ ನಿಯಂತ್ರಣಕ್ಕೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ...
ಕಲಾಮಾಯೆ (ರಿ) ಏನೆಕಲ್ ಆಶ್ರಯದಲ್ಲಿಸೋಲಾರ್ ಪಾಯಿಂಟ್ ನಿಂತಿಕಲ್ಲು ಮತ್ತುಬ್ಲಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ಅರ್ಪಿಸುವಅಮರ ಸುದ್ದಿಸಹಕಾರದೊಂದಿಗೆಹಾಡು ಬಾ ಕನಸುಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆರಚನೆ :- ಜಿ ಎಸ್ ಶಿವರುದ್ರಪ್ಪಸ್ಪರ್ಧಿ :- ಪವಿತ್ರ ಆರ್.ಹಾಡುಗಳನ್ನು ಕೇಳಿ, ಲೈಕ್ ಕೊಡುವುದರ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ https://youtu.be/jMsBErA1EYE
ಕಲಾಮಾಯೆ (ರಿ) ಏನೆಕಲ್ ಆಶ್ರಯದಲ್ಲಿಸೋಲಾರ್ ಪಾಯಿಂಟ್ ನಿಂತಿಕಲ್ಲು ಮತ್ತುಬ್ಲಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ಅರ್ಪಿಸುವಅಮರ ಸುದ್ದಿಸಹಕಾರದೊಂದಿಗೆಹಾಡು ಬಾ ಕನಸುಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆರಚನೆ :- ಜಿ ಎಸ್ ಶಿವರುದ್ರಪ್ಪಸ್ಪರ್ಧಿ :- ರಕ್ಷಾ ಆರ್ ಕೆಹಾಡುಗಳನ್ನು ಕೇಳಿ, ಲೈಕ್ ಕೊಡುವುದರ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ https://youtu.be/bAHjBRWvDFg
ನೆಹರೂ ಮೆಮೋರಿಯಲ್ ಕಾಲೇಜು, ಸುಳ್ಯ ಇಲ್ಲಿನ ಸಮಾಜಕಾರ್ಯ ವಿಭಾಗದಿಂದ ಕ್ಷೇತ್ರ ಸಂಪನ್ಮೂಲ ಕೇಂದ್ರಕ್ಕೆ ಅಧ್ಯಯನ ಭೇಟಿಯನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಭೇಟಿಯ ಸಂದರ್ಭದಲ್ಲಿ ಸರ್ವ ಶಿಕ್ಷಣ ಅಭಿಯಾನ ಹಾಗೂ ಶಾಲೆಗಳ ಕಾರ್ಯವೈಖರಿಯ ಬಗ್ಗೆ ಸಮನ್ವಯಾಧಿಕಾರಿ ಶ್ರೀಮತಿ ವೀಣಾ ಎಂ ಟಿ ಮಾಹಿತಿ ನೀಡಿದರು. ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಮಧುರಾ ಎಂ ಆರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಭಾಗದ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯದ ವತಿಯಿಂದ ಫೆ.14 ರಂದು ಹುತಾತ್ಮರ ದಿನಾಚರಣೆ ಹಾಗೂ ಸ್ವಚ್ಛತೆ ಕಾರ್ಯಕ್ರಮ ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಪೂರ್ಣಾವಧಿ ಕಾರ್ಯಕರ್ತರಾದ -ಯತೀಶ್ ಆರ್ವಾರ್ ಬೌದ್ಧಿಕನ್ನು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತ್ ಕುಕ್ಕೆ ಸುಬ್ರಹ್ಮಣ್ಯ...
Loading posts...
All posts loaded
No more posts
