- Saturday
- April 25th, 2026
ದ.ಕ ಸಂಪಾಜೆ ಗ್ರಾಮದ ಇತಿಹಾಸ ಪ್ರಸಿದ್ದ ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ಒತ್ತೆಕೋಲ ಉತ್ಸವವು ಮಾ.28 ರಿಂದ 30 ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಮಾರ್ಚ್ 14 ರಂದು ಒತ್ತೆಕೋಲದ ಆಮಂತ್ರಣ ಬಿಡುಗಡೆ ಹಾಗೂ ಕೊಳ್ಳಿ ಮೂಹೂರ್ತ ನಡೆಯಿತು.ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ಶ್ರೀ ದೈವಕ್ಕೆ ವಿಶೇಷ ಪೂಜೆಯನ್ನು ಮಾಡಿ ಬಳಿಕ ಕೆ.ಬಿ ಕೇಶವ ಆಚಾರ್ಯ ಕೀಲಾರು ಬೈಲು...
ಉಬರಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಹಾಗೂ ಆ ಬಳಿಕದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಸಂದರ್ಭ ಕೆಲವರಿಗಾದ ಅಸಮಾಧಾನ ಹಾಗೂ ಬಣ ರಾಜಕೀಯ ನಡೆದಿದೆ ಎನ್ನಲಾದ ಹಿನ್ನೆಲೆಯಲ್ಲಿ ನಿರ್ದೇಶಕರಿಬ್ಬರು ನೀಡಿದ ರಾಜೀನಾಮೆ ಹಾಗೂ ಆ ಬಳಿಕ ಅವರಿಗೆ ಬೆಂಬಲವಾಗಿ ಕಾರ್ಯಕರ್ತರು ನೀಡಿದ ರಾಜೀನಾಮೆ ಪ್ರಕರಣಗಳನ್ನು ಮಾತುಕತೆಯ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಲಾಗಿದೆ ಎಂದು ಮಂಡಲ...
ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಆಯೋಜಸಲ್ಪಡುತ್ತಿರುವ ಇನ್ಸ್ಪೈಯರ್ ಅವಾರ್ಡ್ ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಪ್ರಾಥಮಿಕ ವಿಭಾಗದ ಇಬ್ಬರು ವಿದ್ಯಾರ್ಥಿಗಳು ಅವಾರ್ಡ್ಗೆ ಆಯ್ಕೆಯಾಗಿರುತ್ತಾರೆ. 6ನೇ ಆಂಗ್ಲ ಮಾಧ್ಯಮ ವಿಭಾಗದ ಗ್ರೀಷ್ಮಾ.ಕೆ ಎಸ್ ಹಾಗೂ 7ನೇ ಆಂಗ್ಲ ಮಾಧ್ಯಮದ ವೈಷ್ಣವ್.ಕೆ ಆಯ್ಕೆಯಾದ ವಿದ್ಯಾರ್ಥಿಗಳು. ವಿಜ್ಞಾನ ಶಿಕ್ಷಕ ದಿನೇಶ್ ಮಾಚಾರ್ ಇವರ...
ಕೊಲ್ಲಮೊಗ್ರು ಗ್ರಾಮದ ಶಿರೂರು ಬಳಿಯ ಬೊಳಿಯಾನ ಮನೆಯ ಮಹಿಳೆಯೋರ್ವರ ಮೈಮೇಲೆ ಬೆಂಕಿ ತಗಲಿ ಗಾಯಗೊಂಡಿದ್ದು, 10 ದಿನಗಳ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.ಬೊಳಿಯಾನ ಮನೆ ದಿ.ಚಿನ್ನಪ್ಪ ಗೌಡ ಅವರ ಪತ್ನಿ ತಿಲಕ ಮಾ.10ರಂದು ಅಡುಗೆ ಮನೆಯಲ್ಲಿ ಬೆಳಿಗ್ಗೆ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಸೀರೆಗೆ ಬೆಂಕಿ ಹಿಡಿದು ತಿಲಕರವರ...
ದಿನಾಂಕ : 20 ಮಾರ್ಚ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 20) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-445-460ಹಳೆ ಅಡಿಕೆ...
ಸುಳ್ಯ : “ಭಾಷೆಯನ್ನು ಉಳಿಸುವಲ್ಲಿ ಯುವಜನತೆಯ ಪಾತ್ರ ಮುಖ್ಯ. ಅರೆಭಾಷೆ ಸಾಹಿತ್ಯ, ಸಂಸ್ಕೃತಿ ಇನ್ನಷ್ಟು ಬೆಳೆಯಬೇಕು ಎಂಬ ದೃಷ್ಠಿಯಿಂದ ಯುವಜನರನ್ನು ಆಕರ್ಷಿಸಲು ಅರೆಭಾಷೆ ಅಕಾಡೆಮಿ ವತಿಯಿಂದ ಕಾಲೇಜುಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ” ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಡೆಮಿಯ...
ಕಲ್ಲುಗುಂಡಿ ಸ್ಟಡಿ ಲಿಂಕ್ ಟ್ಯುಟೋರಿಯಲ್ನ 06 ವಿದ್ಯಾರ್ಥಿಗಳು ನವೋದಯ ವಿದ್ಯಾಲಯಕ್ಕೆ ಆಯ್ಕೆಯಾಗಿದ್ದಾರೆ. ಚೆಂಬು ಗ್ರಾಮದ ಪರಿವಾರ ಶಿವಪ್ರಕಾಶ್ ಪಿ.ಕೆ ಹಾಗೂ ಪ್ರಮೀಳಾ ಪಿ.ಎಸ್ ದಂಪತಿಗಳ ಪುತ್ರಿ ಗೂನಡ್ಕ ಮಾರುತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಅನಿಕ್ಷಾ, ನೀರಬಿದಿರೆ ಪ್ರಶಾಂತ್ ಎನ್.ಜೆ ಹಾಗೂ ಸುಮಲತಾ ಎಂ.ಪಿ ದಂಪತಿಗಳ ಪುತ್ರ ದಿಶಾನ್ ಎನ್.ಪಿ, ಹಂಡನ ಪುರುಷೋತ್ತಮ ಹೆಚ್.ಎಸ್ ಹಾಗೂ ಸವಿತಾ.ಜಿ ದಂಪತಿಗಳ...
ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಧ್ವೈತ್ ಹುಂಡೈ ಸುಳ್ಯ ಶಾಖಾ ಮೆನೇಜರ್ ಸುಮನಾ ಬೆಳ್ಳಾರ್ಕರ್ ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸಾಹಿತಿಗಳಾದ ವಿಮಲಾರುಣ ಪಡ್ಡಂಬೈಲು ಸಾಮಾಜಿಕ ಕ್ಷೇತ್ರದಲ್ಲಿ ಮಹಿಳೆಯ ಒಳಿತು ಕೆಡುಕುಗಳ ಬಗ್ಗೆ ಮಾತನಾಡಿದರು. ಗ್ರಂಥಾಲಯದ ಸ್ಪೋಕನ್ ಇಂಗ್ಲಿಷ್ ಶಿಕ್ಷಕಿ ಗೀತಾಂಜಲಿ ಟಿ.ಜಿ ಅಧ್ಯಕ್ಷತೆ...
ಸುಳ್ಯದ ಜೂನಿಯರ್ ಕಾಲೇಜು ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ಹಾಲ್ ನಲ್ಲಿ “ಸಿಂಧೂರ ಬಿಗ್ಗೆಸ್ಟ್ ಸೀರೆ ಮೇಳ” ವು ಮಾ.17ರಿಂದ ಮತ್ತೆ ಪ್ರಾರಂಭಗೊಂಡಿದ್ದು, ಯುಗಾದಿ ಹಬ್ಬದ ಸಂಭ್ರಮದ ಈ ಸಂದರ್ಭದಲ್ಲಿ ಹೊಸ ಹೊಸ ಸೀರೆಗಳ ಬೃಹತ್ ಸಂಗ್ರಹವೇ ಇಲ್ಲಿ ಲಭ್ಯವಿದ್ದು, ಟ್ರೆಂಡಿ ಡಿಸೈನ್ ಗಳ ಹೊಸ ಹೊಸ ಸ್ಟೈಲ್ ಗಳ ಸಿಲ್ಕ್, ಕಾಟನ್, ಡಿಸೈನರ್, ಡೈಲಿವೇರ್ ಹೀಗೆ...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧ ವ್ಯಕ್ತಪಡಿಸಿ ಎರಡನೇ ಸಭೆ ಮಾ.19 ರಂದು ನಡೆಯಿತು. ಸಭೆಯಲ್ಲಿ ಸ್ಥಳೀಯರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿ ಪ್ರಾಧಿಕಾರ ರಚನೆ ವಿರುದ್ಧ ತಮ್ಮ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ವ್ಯಕ್ತಪಡಿಸಿದರು. ಸಭೆಯಲ್ಲಿ ಮಾತನಾಡಿದ ಶಿವರಾಮ್ ರೈ ಅವರು, “ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಯಿಂದ ಭೂಸ್ವಾಧೀನದ ಆತಂಕ ಹೆಚ್ಚಾಗುವ ಸಾಧ್ಯತೆ ಇದೆ. ಜೊತೆಗೆ...
Loading posts...
All posts loaded
No more posts
