ಮುಳ್ಳುಬಾಗಿಲು : ಮೇ.01 ಮತ್ತು 02 ರಂದು “ಶ್ರೀ ಶಿರಾಡಿ ದೈವದ ನೇಮೋತ್ಸವ”

ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಶ್ರೀ ಶಿರಾಡಿ ದೈವದ ನೇಮೋತ್ಸವವು ಮೇ.01 ಮತ್ತು 02ರಂದು ಶ್ರೀ ಶಿರಾಡಿ ಹಾಗೂ ಸಹಪರಿವಾರ ದೈವಗಳ ದೈವಸ್ಥಾನದಲ್ಲಿ ನಡೆಯಲಿದ್ದು, ಮೇ.01 ರಂದು ಬೆಳಿಗ್ಗೆ ಭಂಡಾರ ಬರುವುದು, ಮೇ.02 ರಂದು ಬೆಳಗ್ಗಿನಿಂದ ಸಂಜೆಯವರೆಗೆ ಶ್ರೀ ಶಿರಾಡಿ ಹಾಗೂ ಉಪ ದೈವಗಳ ನೇಮೋತ್ಸವ ನಡೆಯಲಿದ್ದು, ಮದ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗುಳಿಗ ದೈವದ ನೇಮೋತ್ಸವ...

ಇಂದಿನ(ಏಪ್ರಿಲ್ 28) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಏರಿಕೆ ಹಾದಿಯಲ್ಲಿ ರಬ್ಬರ್ ಧಾರಣೆ ; ಲಾಟ್ ಮತ್ತು ಸ್ಕ್ರಾಪ್ ಬೆಲೆಯಲ್ಲೂ ಚೇತರಿಕೆ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 28 ಏಪ್ರಿಲ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 28) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 290-445-473/475ಹಳೆ ಅಡಿಕೆ...
Ad Widget

ಮಂಗಳೂರಿನಲ್ಲಿ ನಡೆದ ಕನ್ನಡ ಝೇಂಕಾರ ಕಾರ್ಯ ವಿಧಾನದಲ್ಲಿ ಎಂ.ಎ ಮುಸ್ತಫಾ ಬೆಳ್ಳಾರೆ ಕವನ ವಾಚನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ರಾಣಿ ಪುಷ್ಪಲತಾ ದೇವಿ ಸಾರಥ್ಯದ ಕರ್ನಾಟಕ ಸಾಮಾಜಿಕ, ಸಾಂಸ್ಕೃತಿಕ ಅಭಿವೃಧ್ಧಿ ಪ್ರತಿಷ್ಠಾನ ಮಂಗಳೂರು ಇವುಗಳ ಸಂಯುಕ್ತ ಸಮಾರಂಭವು ಮಂಗಳೂರು ಪುರಭವನದಲ್ಲಿ ಏ.25ರಂದು ಸಂಜೆ ನಡೆಯಿತು. ಕವಿಗೋಷ್ಠಿ,ಪ್ರಶಸ್ತಿ ಪ್ರದಾನ, ಗೀತಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ‌ ಪ್ರಾಧ್ಯಾಪಕಿ ಪ್ರೊ ಅಕ್ಷಯ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ...

ನಾಳೆ(ಏ.28) ಸುಬ್ರಹ್ಮಣ್ಯ ಹಾಗೂ ಗುತ್ತಿಗಾರು ಮೆಸ್ಕಾಂ ಉಪಕೇಂದ್ರಗಳ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ನಾಳೆ(ಏ.28) ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ 33ಕೆ.ವಿ ಮಾರ್ಗದಲ್ಲಿ ಮುಂಗಾರು ಪೂರ್ವ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಪೂರ್ವಾಹ್ನ 10:00 ಗಂಟೆಯಿಂದ ಸಾಯಂಕಾಲ 5:00 ಗಂಟೆಯವರೆಗೆ ಸುಬ್ರಹ್ಮಣ್ಯ ಮತ್ತು ಗುತ್ತಿಗಾರು ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಆದ್ದರಿಂದ ಸುಬ್ರಹ್ಮಣ್ಯ ಉಪಕೇಂದ್ರದಿಂದ ಹೊರಡುವ ಹರಿಹರ ಪಳ್ಳತ್ತಡ್ಕ, ನಡುಗಲ್ಲು, ಕುಮಾರಧಾರ, ಆದಿಶೇಷ, ಕೈಕಂಬ ಮತ್ತು ಯೇನೆಕಲ್ಲು 11ಕೆ.ವಿ ಫೀಡರ್ ಗಳಲ್ಲಿ ಹಾಗೂ ಗುತ್ತಿಗಾರು...

ಇಂದಿನ(ಏಪ್ರಿಲ್ 27) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 27 ಏಪ್ರಿಲ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 27) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 290-445-473/475ಹಳೆ ಅಡಿಕೆ...

ಕೆ.ಯು.ಡ.ಬ್ಲ್ಯೂ.ಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆ.ಯು.ಡ.ಬ್ಲ್ಯೂ.ಜೆ )ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಯ ಅಂಕ ಪಟ್ಟಿಯ ನಕಲನ್ನು ಶಾಲಾ/ಕಾಲೇಜಿನ ಮುಖ್ಯಸ್ಥರಿಂದ ದೃಢೀಕರಿಸಿರಬೇಕು. ಸಂಘದ ಸದಸ್ಯರ ಆಧಾರ್ ಮತ್ತು ವಿದ್ಯಾರ್ಥಿಯ ಆಧಾರ್ ಜೆರಾಕ್ಸ್ ಮತ್ತು ಸಂಘದ ಐಡಿ ಕಾರ್ಡ್(ಕಡ್ಡಾಯ) ಜೆರಾಕ್ಸ್ ಹಾಗೂ ವಿದ್ಯಾರ್ಥಿಯ...

ಏ.27ರಂದು ಗ್ಯಾಸ್ ವ್ಯತ್ಯಯ ಖಂಡಿಸಿ ಸುಳ್ಯದಲ್ಲಿ ಬೃಹತ್ ಮೆರವಣಿಗೆ ಹಾಗೂ ಪ್ರತಿಭಟನಾ ಸಭೆ

ಯುವ ಕಾಂಗ್ರೆಸ್ ಸಮಿತಿ ಸುಳ್ಯ ಬ್ಲಾಕ್, ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ, ಯುವ ಕಾಂಗ್ರೆಸ್ ಸಮಿತಿ ಸುಳ್ಯ ವಿಧಾನಸಭಾ ಕ್ಷೇತ್ರ, ಇಂಟಕ್ ಸ್ನೇಹ ಸಂಗಮ ರಿಕ್ಷಾ ಯೂನಿಯನ್ ಸುಳ್ಯ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ಸಿನ ಎಲ್ಲಾ ಘಟಕಗಳ ಸಹಯೋಗದೊಂದಿಗೆ ಕೇಂದ್ರ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಹಾಗೂ ಎಲ್.ಪಿ.ಜಿ ಮತ್ತು ಸಿ.ಎನ್.ಜಿ ಗ್ಯಾಸ್ ಪೂರೈಕೆ ವ್ಯತ್ಯಯ‌...

“ಮಾರುಕಟ್ಟೆ ರೌಂಡ್ ಅಪ್” – ಸೋಮವಾರದಿಂದ ಶನಿವಾರದ ವರೆಗಿನ ಕ್ಯಾಂಪ್ಕೋ ಮಾರುಕಟ್ಟೆ ಧಾರಣೆಯ ಒಂದು ಸಮಗ್ರ ನೋಟ ; ಈ ವಾರ(ಏ.20 ರಿಂದ ಏ.25) ಕ್ಯಾಂಪ್ಕೋ ಮಾರುಕಟ್ಟೆ ಧಾರಣೆಗಳಲ್ಲಿ ಕಂಡುಬಂದ ಏರಿಳಿತಗಳೇನು…!? ಎನ್ನುವುದನ್ನು ವಿವರವಾಗಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ – ಬರಹ : ಉಲ್ಲಾಸ್ ಕಜ್ಜೋಡಿ

ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತೀ ದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ದಿನನಿತ್ಯದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದು, ಈ ವಾರ ಏ.20 ಸೋಮವಾರದಿಂದ ಏ.25 ಶನಿವಾರದವರೆಗೆ ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಅಡಿಕೆ, ಕಾಳುಮೆಣಸು, ರಬ್ಬರ್...

ಅಕ್ಕಮ್ಮ ಹಳೆಮನೆ ನಿಧನ

ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ಹಳೆಮನೆ ಅಕ್ಕಮ್ಮ ಅವರು ಅಲ್ಪ ಕಾಲದ ಅಸೌಖ್ಯದಿಂದ ಏ.24ರಂದು ಬೆಳ್ಳಿಗೆ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಮೃತರ ಪುತ್ರರಾದ ಕುಞಣ್ಣ ಗೌಡ, ಸುಂದರ, ಗಂಗಾಧರ ಹಾಗೂ ಪುತ್ರಿ ಪುತ್ರಿಯರಾದ ಸುಶೀಲ, ಯಶೋಧ, ನಾಗವೇಣಿ, ಜಯಂತಿ ಹಾಗೂ ಸೊಸೆಯಂದಿರು ಹಾಗೂ ಅಳಿಯಂದಿರು ಹಾಗೂ ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ನಾರ್ಕೋಡು – ಆಲೆಟ್ಟಿ – ಬಡ್ಡಡ್ಕ ರಸ್ತೆ ದುರವಸ್ಥೆ – ಸತ್ಯಕುಮಾರ್ ಆಡಿಂಜ ನೇತೃತ್ವದ ಕಾಂಗ್ರೆಸ್ ನಿಯೋಗದಿಂದ ಸಚಿವರ ಭೇಟಿ, ಸ್ಪಂದನೆ

ನಾರ್ಕೋಡು - ಆಲೆಟ್ಟಿ - ಬಡ್ಡಡ್ಕ ಲೋಕೋಪಯೋಗಿ ರಸ್ತೆಯು ಕರ್ನಾಟಕ ಕೇರಳ ಅಂತರಾಜ್ಯ ಸಂಪರ್ಕ ರಸ್ತೆಯಾಗಿದ್ದು, ಅಗಲ ಕಿರಿದಾಗಿ, ಹೊಂಡ ಗುಂಡಿಗಳಿಂದ ಜನ ಸಂಚಾರಕ್ಕೆ ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆಯನ್ನು ಸಂಪೂರ್ಣ ಅಭಿವೃದ್ಧಿಪಡಿಸುವಂತೆ ಆಲೆಟ್ಟಿ ಗ್ರಾಮ ಪಂಚಾಯತ್ ಸದಸ್ಯ ಸತ್ಯಕುಮಾರ್ ಆಡಿಂಜ ಕಳೆದ ವರ್ಷ ಮನವಿ ಮಾಡಿದ್ದರು. ಎ.23ರಂದು ಸತ್ಯಕುಮಾರ್ ಆಡಿಂಜಾ ನೇತೃತ್ವದಲ್ಲಿ...
Loading posts...

All posts loaded

No more posts

error: Content is protected !!