Ad Widget

ಅರಂತೋಡು ಹಿರಿಯ ಪ್ರಾಥಮಿಕ ಶಾಲೆಗೆ ಊಟದ ತಟ್ಟೆ ಕೊಡುಗೆ

ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇಲ್ಲಿಗೆ ಆರಂತೋಡಿನ ಕೃಷಿಕ ಯುವ ಉದ್ಯಮಿ ಯು.ಎಂ ವಿನೋದ್ ಕುಮಾರ್ ಮತ್ತು ಮನೆಯವರು ಉಳುವಾರು ಮಲ್ಲಡ್ಕ ಇವರಿಂದ 100 ಊಟದ ತಟ್ಟೆಯನ್ನು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಿಗೆ ಹಸ್ತಾಂತರ ಮಾಡಿದರು.

ಪಂಜದಲ್ಲಿ ಮೇಳೈಸಿದ ರಾಜ್ಯಮಟ್ಟದ ಯುವ ಸಂಭ್ರಮ – ರಾಜ್ಯ ಯುವ ಪ್ರಶಸ್ತಿ ಹಾಗೂ ಸಾಂಘಿಕ ಪ್ರಶಸ್ತಿ ಪ್ರದಾನ :
“ಯುವ ಜನತೆ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ” – ಭರತ್ ಮುಂಡೋಡಿ
“ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಬೆಳೆಸಿಕೊಳ್ಳಬೇಕಿದೆ” – ಟಿ.ಎಂ.ಶಹೀದ್

“ಯುವ ಜನತೆ  ಸಮಾಜಮುಖಿ ಚಟುವಟಿಕೆಗಳಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಿ ಮೊಬೈಲ್ ಗೀಳು ಬಿಟ್ಟು ಬದುಕಿದರೇ ಈ ದೇಶಕ್ಕೆ ಭವಿಷ್ಯ ಇದೆ” ಎಂದು ಪಂಚ ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಹೇಳಿದರು. ಅವರು ಜ.18 ರಂದು ಪಂಜದಲ್ಲಿ ನಡೆದ ರಾಜ್ಯಮಟ್ಟದ ಯುವ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  “75 ದಿನಗಳ ಕಾಲ ನಡೆದ ಪಂಚ ಸಪ್ತತಿ ಸ್ವಚ್ಚತೆ...
Ad Widget

ಕವನ : ಬಾನಾಡಿಗಳ ಬದುಕು… – ✍️ಉಲ್ಲಾಸ್ ಕಜ್ಜೋಡಿ

ಇಳಿಸಂಜೆಯ ತಿಳಿಬಿಸಿಲಿನ ತನುತಂಪಿನ ತಂಗಾಳಿಯಲಿ ಬಾನೆತ್ತರ ಹಾರಾಡಿವೆ ಬಾನಾಡಿ ಬಳಗ ಮರಳಿ ಗೂಡು ಸೇರೋ ತವಕದಲಿ, ಕತ್ತಲಾಗೋ ಹೊತ್ತಿನಲಿ...ಮತ್ತೆ ಮರಳಿ ಮುಂಜಾನೆಯ ಆ ಮಂಜಿನಲಿ ಗೂಡು ಬಿಟ್ಟು ಮೇಲೆ ಹಾರಿ, ಅನಂತಾಕಾಶದಲಿ ಆಹಾರವ ಅರಸುತ್ತಾ ಸಾಗಿ, ಮನೆಯಂಗಳದಲೋ-ಕೃಷಿ ತೋಟದಲೋ ಹುಳು-ಹುಪ್ಪಟೆಗಳ ಹುಡುಕಿ ತಿಂದು ಕೃಷಿಕರಿಗೂ ನೆರವಾಗಿವೆ ಬಾನಾಡಿಗಳ ಈ ಬಳಗ...ಇವುಗಳ ಬದುಕೊಂತರ ಹೋರಾಟ, ಪ್ರತಿನಿತ್ಯವೂ ಇದೇ...

ನಿಧನ : ಕಮಾಲುದ್ದೀನ್

ಸುಳ್ಯದ ಪ್ರತಿಷ್ಠಿತ ದಿನಸಿ ಮಳಿಗೆ ಜನತಾ ಸ್ಟೋರ್ಸ್ ನಲ್ಲಿ ಹಲವು ವರ್ಷಗಳಿಂದ ಕರ್ತವ್ಯ ನಿರತರಾಗಿದ್ದ ಮಂಗಳೂರು ಮೂಲದ ಉದ್ಯಮಿ ಕಮಾಲುದ್ದೀನ್(54) ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ನಿಧನ ಹೊಂದಿದರು.ಮೃತರು ಕೊಡುಗೈದಾನಿ, ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ನಿರ್ಮಾತೃ ಹಾಗೂ ಸುಳ್ಯ ಅನ್ಸಾರಿಯ ಅನಾಥಾಲಯದ ಮಾಜಿ ಅಧ್ಯಕ್ಷರಾಗಿದ್ದ ದಿವಂಗತ ಹಾಜಿ ಮಹಮ್ಮದ್ ಜನತಾ ಅವರ ಪತ್ನಿಯ...

42 ಕಿಲೋಮೀಟರ್ ಫುಲ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾ ಹರೀಶ್ ಬಂಗಾರಕೋಡಿ

ವಿದ್ಯಾ ಹರೀಶ್ ಬಂಗಾರಕೋಡಿ ಅವರು ಮಂಗಳೂರಿನಲ್ಲಿ ನಡೆದ ಸಮುದ್ರ ಹಬ್ಬದ ಪ್ರಯುಕ್ತ ನಡೆದ 42 ಕಿಲೋಮೀಟರ್ ಫುಲ್ ಮ್ಯಾರಥಾನ್ ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.5 ರಿಂದ 21 ಕಿಲೋಮೀಟರ್ ನ ಹಲವಾರು ಮ್ಯಾರಥಾನ್ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದುಕೊಂಡ ಇವರು ಇದೀಗ ಪ್ರಪ್ರಥಮ ಬಾರಿಗೆ 42 ಕಿಲೋಮೀಟರ್ ಫುಲ್ ಮ್ಯಾರಥಾನ್ ಸ್ಪರ್ಧೆಯಲ್ಲಿ...

ಗುತ್ತಿಗಾರು : ಇಂದು(ಜ.18) “ಹಿಂದೂ ಸಂಗಮ” ಕಾರ್ಯಕ್ರಮ

ಹಿಂದೂ ಸಂಗಮ ಗುತ್ತಿಗಾರು ಮಂಡಲದ ವತಿಯಿಂದ ದೇವಚಳ್ಳ, ಮಡಪ್ಪಾಡಿ, ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮಗಳ ಒಗ್ಗೂಡಿಕೆಯೊಂದಿಗೆ ಹಿಂದೂ ಸಮಾಜದ ಏಕತೆ, ಸಾಮರಸ್ಯ, ಸಾಮಾಜಿಕ ಪರಿವರ್ತನೆ, ಧಾರ್ಮಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಇಂದು(ಜ.18) ಅಪರಾಹ್ನ 3:00 ಗಂಟೆಯಿಂದ ಗುತ್ತಿಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ “ಹಿಂದೂ ಸಂಗಮ” ಕಾರ್ಯಕ್ರಮ ನೆರವೇರಲಿದೆ ಎಂದು...

ಕೊಲ್ಲಮೊಗ್ರು : “ನ್ಯಾಯಕ್ಕಾಗಿ ಒಂದಾಗೋಣ” ಸಮಿತಿಯ ವತಿಯಿಂದ ವೈದ್ಯಾಧಿಕಾರಿಗಳಾದ ಡಾ| ಕುಲದೀಪ್.ಎಂ.ಡಿ ರವರಿಗೆ “ಅಭಿನಂದನಾ ಕಾರ್ಯಕ್ರಮ” ; “ಈ ಅಭಿನಂದನೆಯಿಂದ ನಾನು ಧನ್ಯನಾಗಿದ್ದೇನೆ” ಡಾ| ಕುಲದೀಪ್.ಎಂ.ಡಿ ; “ವೈದ್ಯರು ರೋಗಿಗಳನ್ನು ಬೆನ್ನು ತಟ್ಟಿ ಮಾತನಾಡಿಸಿದರೆ ಸಾಮಾನ್ಯ ಕಾಯಿಲೆ ವಾಸಿಯಾಗುತ್ತದೆ” : ಶಿವರಾಮ ಮಾಸ್ತರ್ ಕುಂಞೇಟಿ

ಕೊಲ್ಲಮೊಗ್ರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡುವರೆ ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ವೈದ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ| ಕುಲದೀಪ್.ಎಂ.ಡಿ ರವರು ಇಂದು(ಡಿ.17) ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಮ್ಮ ಕೊನೆಯ ಕರ್ತವ್ಯ ದಿನವನ್ನು ಪೂರೈಸುತ್ತಿದ್ದು, ಆ ಪ್ರಯುಕ್ತ “ನ್ಯಾಯಕ್ಕಾಗಿ ಒಂದಾಗೋಣ” ಸಮಿತಿಯ ಸದಸ್ಯರಿಂದ ಡಾ| ಕುಲದೀಪ್ ರವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಭಿನಂದನಾ ಸಮಾರಂಭ...

ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯಕ್ಕೆ ಶೇ.100 ಫಲಿತಾಂಶ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ನಿರ್ಣಯ ಮಂಡಳಿ, ಬೆಂಗಳೂರು ಇವರು ನಡೆಸುವ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯವು ಶೇಕಡಾ 100 ಫಲಿತಾಂಶ ದಾಖಲಿಸಿದ್ದು, ಸಂಸ್ಥೆಯಿಂದ ಒಟ್ಟು ಲೋವರ್ ಗ್ರೇಡ್ ಪರೀಕ್ಷೆಯಲ್ಲಿ 11 ವಿದ್ಯಾರ್ಥಿಗಳು ಹಾಗೂ ಹೈಯರ್ ಗ್ರೇಡ್ ಪರೀಕ್ಷೆಯಲ್ಲಿ 15 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ ಹೈಯರ್ ಗ್ರೇಡ್ ನಲ್ಲಿ ತನ್ವಿ ಪಿ.ಎಸ್...

ಅಜ್ಜಾವರ : ಮೇದಿನಡ್ಕದಲ್ಲಿ ಪೊಂಗಲ್ ಹಬ್ಬ ಆಚರಣೆ

ಅಜ್ಜಾವರ : ಮೇದಿನಡ್ಕದಲ್ಲಿ ಪೂರ್ವ ಸಂಪ್ರದಾಯದಂತೆ ನಡೆದುಕೊಂಡು ಬಂದ ಪೊಂಗಲ್ ಆಚರಣೆಯು ಶ್ರೀ ರಾಮ ಭಜನಾ ಮಂದಿರದಲ್ಲಿ ಜ.15 ರಂದು ಪೊಂಗಲ್ ಆಚರಣೆಯೊಂದಿಗೆ ವಿಜ್ರಂಭಣೆಯಿಂದ ಸಮಾಪನಗೊಂಡಿತು. ಬೆಳಗ್ಗೆ 8:30ಕ್ಕೆ ಶ್ರೀ ರಾಮಚಂದ್ರನಿಗೆ ವಿಶೇಷ ಅಲಂಕಾರ ಪೂಜೆ, ಪ್ರಸಾದ ವಿತರಣೆ ನಡೆಯಿತು. ತದ ನಂತರ ಮನೆ ಮನೆ ಭಜನಾ ಸಂಕೀರ್ತನೆ, ತ್ರಿಶೂಲ ದೀಪದೊಂದಿಗೆ ಶ್ರೀ ರಾಮ ದೇವರ...

ಕನಕಮಜಲು : ಯುವಜನ ವಿಕಾಸ ಕೇಂದ್ರ ಯುವಕ ಮಂಡಲದ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ

ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ.) ಕನಕಮಜಲು ಇದರ ವಾರ್ಷಿಕ ಸಭೆಯು 11 ಜನವರಿ 2026ನೇ ಆದಿತ್ಯವಾರದಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ವಾರ್ಷಿಕ ಮಹಾಸಭೆಯ ಸಭಾಧ್ಯಕ್ಷರಾಗಿ ಯುವಕ ಮಂಡಲ(ರಿ.) ಕನಕಮಜಲು ಇದರ ಅಧ್ಯಕ್ಷರಾದ ಹರ್ಷಿತ್ ಉಗ್ಗಮೂಲೆ ವಹಿಸಿದ್ದರು. ವೇದಿಕೆಯಲ್ಲಿ ಗೌರವಾಧ್ಯಕ್ಷರಾದ ರಕ್ಷಿತ್ ಅಕ್ಕಿಮಲೆ, ಕಾರ್ಯದರ್ಶಿ ಅಶ್ವಥ್ ಅಡ್ಕಾರ್ ಉಪಸ್ಥಿತರಿದ್ದರು. ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಅಶ್ವಥ್ ಅಡ್ಕಾರ್...
Loading posts...

All posts loaded

No more posts

error: Content is protected !!