Ad Widget

ಚಿನ್ನಮ್ಮ ವಳಲಂಬೆ ಇವರಿಂದ ಸೇವೆಯಾಟ “ಶ್ರೀ ದೇವಿ ಮಹಾತ್ಮೆ ಪ್ರದರ್ಶನ” – ಅಮರ ಸುದ್ದಿಯಲ್ಲಿ ನೇರಪ್ರಸಾರ

ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಚಿನ್ನಮ್ಮ ವಳಲಂಬೆ ಇವರಿಂದ ಸೇವೆಯ ಯಕ್ಷಗಾನ “ಶ್ರೀ ದೇವಿ ಮಹಾತ್ಮೆ” ಜ.16 ಶುಕ್ರವಾರ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಶ್ರೀ ದೇವಿಯ ಪೂಜೆಯೊಂದಿಗೆ ಆರಂಭಗೊಂಡಿತು. ಅಮರ ಸುದ್ದಿ ಯೂಟ್ಯೂಬ್ ನಲ್ಲಿ ನೇರ ಪ್ರಸಾರ ನಡೆಯುತ್ತಿದೆ.

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ನೂತನ ಅರ್ಚಕರಾಗಿ ಸುಬ್ರಹ್ಮಣ್ಯ ಶರ್ಮ

ಪಂಜ : ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ನೂತನ ಅರ್ಚಕರಾಗಿ ಸುಬ್ರಹ್ಮಣ್ಯ ಶರ್ಮ ನೇಮಕಗೊಂಡಿದ್ದಾರೆ.ಇವರಿಗೆ ದೇಗುಲದ ವತಿಯಿಂದ ಪ್ರಾರ್ಥನೆ ಮಾಡಿ ಪ್ರಸಾದ ನೀಡಲಾಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂ‌ರ್, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಮಾಯಿಲಪ್ಪ ಗೌಡ ಎಮ್ಮೂರು, ಧರ್ಮಣ್ಣ ನಾಯ್ಕ ಗರಡಿ, ಸಂತೋಷ್ ಕುಮಾ‌ರ್ ರೈ ಬಳ್ಳ, ಹಾಗೂ...
Ad Widget

ಐವರ್ನಾಡು : ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವವು ಫೆ.08, 09 ಹಾಗೂ 10 ರಂದು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದ್ದು ಆಮಂತ್ರಣ ಪತ್ರಿಕೆ ಬಿಡುಗಡೆಯು ಜ.14 ರಂದು ದೇವಸ್ಥಾನದಲ್ಲಿ ನಡೆಯಿತು.ದೇವಸ್ಥಾನದ ಅರ್ಚಕ ರಾಮಚಂದ್ರ ಪಿ.ಜಿ.ಪೂಜಾ ಕಾರ್ಯ ನೆರವೇರಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜೇಶ್ ಭಟ್‌ ಬಾಂಜಿಕೋಡಿ, ವೈದಿಕ ಮುಖ್ಯಸ್ಥ ರಾಜಾರಾಮ...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮಕರ ಸಂಕ್ರಾತಿ ರಥೋತ್ಸವ

ಸುಬ್ರಹ್ಮಣ್ಯ : ಮಹತೋಭಾರ  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಕರ ಸಂಕ್ರಮಣದಂದು ನಡೆಯುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಕುಕ್ಕೆಲಿಂಗ ಜಾತ್ರೋತ್ಸವದ ಪ್ರಯುಕ್ತ ಗುರುವಾರ ಬೆಳಗ್ಗೆ   ಕುಕ್ಕೆ ಸುಬ್ರಹ್ಮಣ್ಯ ದೇವರ ವೈಭವದ ಸಂಕ್ರಾತಿ ರಥೋತ್ಸವ ಜರುಗಿತು. ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಉತ್ಸವದ ವಿದಿವಿಧಾನ ನೆರವೇರಿಸಿದರು.    ಮುಂಜಾನೆ ರಥಬೀದಿಗೆ ಆಗಮಿಸಿದಾಗ...

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಬೆಳ್ಳಾರೆ ವಸತಿ ನಿಲಯಕ್ಕೆ ಭೇಟಿ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರಾದ ಮಂಜುಳಾ.ಸಿ ರವರ ಸೂಚನೆಯಂತೆ ಬೆಳ್ಳಾರೆಯ ಶ್ರೀ ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಸರ್ವೇ ನಡೆಸಿದರು.ನೂತನ ಕಟ್ಟಡದ ಅವಶ್ಯಕತೆ ಇದ್ದು, ಜೊತೆಗೆ ಇತರೆ ಸೌಲಭ್ಯಗಳ ಅಗತ್ಯತೆಯ ಬಗ್ಗೆ...

ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಮೋಹಿನಿ ಯತೀಶ್ ಗೋಳ್ಯಾಡಿ ಆಯ್ಕೆ

ಮಡಪ್ಪಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸದಸ್ಯರಾದ ಶ್ರೀಮತಿ ಮೋಹಿನಿ ಯತೀಶ್ ಗೋಳ್ಯಾಡಿ ಅವರು ಕ್ಷೀರಾಸಂಜೀವಿನಿ ಯೋಜನೆಯ ದಶಮಾನೋತ್ಸವದ ಪ್ರಯುಕ್ತ ಜನವರಿ 17, 2026ರಂದು ಬೆಂಗಳೂರಿನ ಜಿ.ಕೆ.ವಿ.ಕೆ.ಯಲ್ಲಿ ನಡೆಯಲಿರುವ ಪ್ರಗತಿಪರ ಹೈನುಗಾರರ ಸಮಾವೇಶ ಹಾಗೂ ತಾಂತ್ರಿಕ ವಿಚಾರಗೋಷ್ಠಿಯಲ್ಲಿ ನೀಡಲಾಗುವ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ತಾಲೂಕು ಮಟ್ಟದಲ್ಲಿ ಆಯ್ಕೆಯಾಗಿದ್ದಾರೆ.ಹೈನುಗಾರಿಕೆಯಲ್ಲಿ ಸಾಧನೆಯ ಹಾದಿ ಸುಲಭವಿರಲಿಲ್ಲ. ಹಳದಿ ರೋಗದಿಂದ...

ರಾಷ್ಟ್ರೀಯ ಸ್ವಯಂಸೇವಕ ಸಂಘ ನೂರು ವರ್ಷ ಪೂರೈಸಿದ ಹಿನ್ನೆಲೆ ತಾಲೂಕಿನ ವಿವಿಧೆಡೆ ಹಿಂದೂ ಸಂಗಮ ಆಯೋಜನೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಅಂಗವಾಗಿ ಸುಳ್ಯ ತಾಲೂಕಿನ ೧೪ ಮಂಡಲಗಳಲ್ಲಿ ಜ.೧೮ ರಿಂದ ಫೆ.೨ ರವರೆಗೆ ಹಿಂದೂ ಸಂಗಮ ಕಾರ್ಯಕ್ರಮ ನಡೆಯಲಿದೆ ಎಂದು ಸುಳ್ಯ ಗಿರಿದರ್ಶಿನಿ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಸಂಗಮ ಸುಳ್ಯ ತಾಲೂಕು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.ಸುಳ್ಯ ತಾಲೂಕು ಹಿಂದೂ ಸಂಗಮ ಆಯೋಜನ ಸಮಿತಿಯ ಅಧ್ಯಕ್ಷ ಎಂ.ಬಿ.ಸದಾಶಿವರವರು ಮಾತನಾಡಿ "ನಮ್ಮ ದೇಶದ...

ಜ.15 ರಿಂದ 17ರವರೆಗೆ ಇತಿಹಾಸ ಪ್ರಸಿದ್ಧ ಎಣ್ಮೂರು ಮಖಾಂ ಉರೂಸ್

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಐತಿಹಾಸಿಕ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಎಣ್ಮೂರು ರಹ್ಮಾನಿಯ ಕೇಂದ್ರ ಜುಮುಅ: ಮಸೀದಿಯ ವಠಾರದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ವಲಿಯತ್ತುಲ್ಲಾಹಿ ಮಶ್ಹೂರತ್ ಬೀವಿ(ರ.ಅ) ರವರ ಹೆಸರಿನಲ್ಲಿ ಮೂರು ವರುಷಗಳಿಗೊಮ್ಮೆ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭ ಹಾಗೂ ಧಾರ್ಮಿಕ ಮತ ಪ್ರವಚನ ಕಾರ್ಯಕ್ರಮವು ಜ.15ರಿಂದ 17ರವರೆಗೆ ಜರುಗಲಿರುವುದು.ಜ.15ರಂದು ಬೆಳಿಗ್ಗೆ 9:30ಕ್ಕೆ ಜ...

ಸಂಪಾಜೆ : ಅಕ್ರಮವಾಗಿ ಬೀಟಿ ಮರ ಸಾಗಾಟ ಪತ್ತೆ – ಆರೋಪಿಗಳ ಬಂಧನ

ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ಮಡಿಕೇರಿ ಕಡೆಯಿಂದ ಬರುವ ವಾಹವನ್ನು ತಪಾಸಣೆ ಮಾಡುತ್ತಿರುವ ಸಮಯದಲ್ಲಿ ಆಶೋಕ ಲಾಯಿಲಾಂಡ್ ಕಂಪೆನಿಯ ವಾಹನದಲ್ಲಿ(ನೋಂದಾಣಿ ಸಂಖ್ಯೆ:ಕೆ.ಎ ೧೩ ಎಎ ೦೭೬೯) ಅಕ್ರಮವಾಗಿ ಬೀಟಿ ಮರ ಸಾಗಾಟ ಪತ್ತೆಯಾಗಿದೆ. ವಾಹನದ ಮೇಲ್ಬಾಗದಲ್ಲಿ ಟಾರ್ಪಲ್ ಹಾಕಿ ಭತ್ತದ ಹೊಟ್ಟು ಇರುವ ಚೀಲ ಹಾಕಿ ಅದರ ಅಡಿ ಭಾಗದಲ್ಲಿ ಬೀಟಿ ಮರಗಳ ೨೫ ತುಂಡುಗಳನ್ನು...

ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಪ್ರಯತ್ನದಿಂದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್‌ ಸರ್ಕಾರದಿಂದ ಸ್ಮಾರ್ಟ್‌ ಬೋರ್ಡ್‌ಗಳ ಕೊಡುಗೆ

ಮಂಗಳೂರು : ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರ ವಿಶೇಷ ಆಸಕ್ತಿ ಹಾಗೂ ಸತತ ಪ್ರಯತ್ನದ ಫಲವಾಗಿ, ಇಸ್ರೇಲ್ ಸರ್ಕಾರದ 'ಮಾಶಾವ್' (MASHAV) ಕಾರ್ಯಕ್ರಮದ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಶಾಲೆಗಳನ್ನು ಗುರುತಿಸಿ ಅವುಗಳಿಗೆ ಸ್ಮಾರ್ಟ್ ಬೋರ್ಡ್‌ಗಳನ್ನು ವಿತರಿಸಲಾಗುತ್ತದೆ. ಈ ಮೂಲಕ ಜಿಲ್ಲೆಯ ಶಿಕ್ಷಣ ಮತ್ತು ಕೃಷಿ ಕ್ಷೇತ್ರದಲ್ಲಿ ಇಸ್ರೇಲ್ ಜೊತೆಗಿನ...
Loading posts...

All posts loaded

No more posts

error: Content is protected !!