- Saturday
- April 25th, 2026
ಕುಕ್ಕೆ ಸುಬ್ರಹ್ಮಣ್ಯ: ಕುಕ್ಕೆಶ್ರೀ ಆಟೋ ಚಾಲಕ-ಮ್ಹಾಲಕರ ಸಂಘ ಸುಬ್ರಹ್ಮಣ್ಯ ಇದರ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಶುಕ್ರವಾರ ನಡೆದ ಸಂಘದ ಸಭೆಯಲ್ಲಿ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಭುವನೇಶ್ ಅಗೋಳಿಕಜೆ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಉಮೇಶ್ ಕೆ.ಎನ್ ನೇಮಕಗೊಂಡರು. ಉಳಿದಂತೆ ಕಾರ್ಯದರ್ಶಿಯಾಗಿ ವಿಘ್ನೇಶ್ ದೇವರಗದ್ದೆ, ಕೋಶಾಧಿಕಾರಿಯಾಗಿ ಗಣೇಶ್ ಅಗೋಳಿಕಜೆ, ಉಪಾಧ್ಯಕ್ಷರಾಗಿ ಶರತ್ ದೇವರಗದ್ದೆ , ಜತೆ...
“ಧರ್ಮಸ್ಥಳ ವಿರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ಅವರ ಕನಸಿನ ಕೂಸು ಆದ ಧ.ಗ್ರಾ.ಯೋಜನೆಯ ಮೂಲಕ ಇಡೀ ದೇಶಕ್ಕೆ ಮಾದರಿ ರೀತಿಯಲ್ಲಿ ಮನುಷ್ಯ ಯಾರೂ ಸಹ ಯೋಚಿಸದಂತಹ ಅದ್ಭುತ ಕಾರ್ಯಕ್ರಮಗಳನ್ನು ರೂಪಿಸಿ, ಸಾವಿರಾರು ಯೋಜನೆಗಳ ಮೂಲಕ ಜನಮನ್ನಣೆಗಳಿಸುವ ಕೆಲಸಗಳು ನಡೆಯುತ್ತಿದೆ. ಅದರ ಜತೆಗೆ ವಿದ್ಯಾರ್ಥಿಗಳಿಗೆ ಜ್ಞಾನದಾಹಕ್ಕೆ ಪೂರಕವಾಗಿ ಶಾಲಾ ಮಕ್ಕಳಿಗೆ ಟ್ಯೂಷನ್ ತರಗತಿಯೊಂದಿಗೆ ಸಂಸ್ಕಾರಯುತ ಶಿಕ್ಷಣಕ್ಕೆ...
ಜಾಲ್ಸೂರು ಗ್ರಾಮದ ಅಡ್ಕಾರಿನ ಅಂಜನಾದ್ರಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಕ್ಷೇತ್ರದಲ್ಲಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿಗೆ ಚೈತನ್ಯ ಬ್ರಹ್ಮಕಲಶೋತ್ಸವ ಹಾಗೂ ಕರಿಚಾಮುಂಡಿ ದೈವದ ಪ್ರತಿಷ್ಠೆಯು ಮಾ.06ರಂದು ಬೆಳಿಗ್ಗೆ ನಡೆಯಿತು.ಮಾ.05ರಂದು ಬೆಳಿಗ್ಗೆ ತಿಲಹವನ, 12 ತೆಂಗಿನಕಾಯಿಗಳ ಗಣಪತಿ ಹವನ, ಭಾಗ್ಯಸೂಕ್ತ ಹವನ, ಪವಮಾನ ಹವನ, ಐಕ್ಯಮತ್ಯ ಹವನ, ನವಗ್ರಹ ಶಾಂತಿ, ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ, ಅನ್ನಸಂತರ್ಪಣೆ ಜರುಗಿತು.ರಾತ್ರಿ...
ದಿನಾಂಕ : 06 ಮಾರ್ಚ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(06 ಮಾರ್ಚ್ 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-450-470ಹಳೆ ಅಡಿಕೆ...
ಅಜ್ಜಾವರ ಮೇನಾಲ ಜಮಾತ್ ವತಿಯಿಂದ ದಿನಾಂಕ ದಿನಾಂಕ 26ನೇ ಸೋಮವಾರ ಸಂಜೆ ಮೇನಲದ ವಲಿಯುಲ್ಲಾಹಿ ದುರ್ಗಾ ಶರೀಫ್ ಇದರ ಅಂಕಣದಲ್ಲಿ ಮಂಜುನಾಥ ರೈ ಬೇಲ್ಯ ಇವರನ್ನು ಸನ್ಮಾನಿಸಲಾಯಿತು. ಅಜ್ಜಾವರ ಮೇಲದ ಊರೂಸ್ ಸಂದರ್ಭದಲ್ಲಿ ವಿಶೇಷ ಸಹಾಯವನ್ನು ನೀಡುತ್ತಿದ್ದ, ನೀಡುತ್ತಿರುವ ಮಂಜುನಾಥ್ ಬೇಲ್ಯ ಅವರು ಇತ್ತೀಚೆಗೆ ರಂಜಾನ್ ಸಮಯದಲ್ಲಿ ಇಫ್ತಾರ್ ಕೂಟವನ್ನು ಏರ್ಪಡಿಸಿ ಸೌಹಾರ್ದತೆಯನ್ನು ಮೆರೆದಿದ್ದರು. ಈ...
ಸಮಸ್ತ ಕೇರಳ ಸುನ್ನೀ ವಿದ್ಯಾಭ್ಯಾಸ ಬೋರ್ಡ್ ನಡೆಸಿದ 2025-26ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಸಿರಾಜುಲ್ ಹುದಾ ಸೆಕೆಂಡರಿ ಮದರಸಕ್ಕೆ ಶೇ.100 ಫಲಿತಾಂಶ ಬಂದಿದೆ. ಈ ಮದರಸದ ಪ್ಲಸ್ ಟು ವಿಭಾಗದ ಫಾತಿಮತ್ ಶಮ್ನ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದು, ದ್ವಿತೀಯ ಸ್ಥಾನವನ್ನು ಆಯಿಶತ್ ರಾಶಿದ ಪಡೆದುಕೊಂಡಿದ್ದಾರೆ. ಸಾಜಿದಾ ಡಿಸ್ಟಿಂಕ್ಷನೊಂದಿಗೆ ತೇರ್ಗಡೆಗೊಂಡಿದ್ದಾರೆ. 5ನೇ ತರಗತಿಯ...
ಬಾಳುಗೋಡು ಗ್ರಾಮದ ಬಾಳುಗೋಡು ಮನೆತನದ ಕೆಂಚಪ್ಪ ಗೌಡ ಬಾಳುಗೋಡು ರವರು ಮಾ.01ರಂದು ಅಲ್ಪಕಾಲದ ಅಸೌಖ್ಯದಿಂದ ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 60 ವರ್ಷ ವಯಸ್ಸಾಗಿತ್ತು. ಬೆಟ್ಟುಮಕ್ಕಿ ಶ್ರೀ ಶಿರಾಡಿ ದೈವಸ್ಥಾನದ ಪ್ರಧಾನ ಪೂಜಾರಿಗಳಾಗಿದ್ದ ಕೆಂಚಪ್ಪ ಗೌಡರು ಪತ್ನಿ ಶಾರದಾ, ಪುತ್ರರಾದ ದೀಪಕ್ ಬಾಳುಗೋಡು ಮತ್ತು ರಥಶಿಲ್ಪಿ ಕೀರ್ತನ್ ಬಾಳುಗೋಡು, ಸಹೋದರರು, ಸಹೋದರಿಯರು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.
ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಟ್ರೇಡ್ ಯೂನಿಯನ್ ದಕ್ಷಿಣ ಕನ್ನಡ ವತಿಯಿಂದ ಕೆ.ಟಿ.ಡಿ.ಒ ಪ್ರೀಮಿಯರ್ ಲೀಗ್ ಸೀಸನ್-2 ಕ್ರಿಕೆಟ್ ಪಂದ್ಯಾಟ ಸುಬ್ರಹ್ಮಣ್ಯದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಿತು. ಸುಬ್ರಹ್ಮಣ್ಯ ಠಾಣಾಧಿಕಾರಿ ಆಂಜನೇಯ ರೆಡ್ಡಿ ಅವರು ದೀಪ ಬೆಳಗಿಸುವ ಮೂಲಕ ಪಂದ್ಯಾಟ ಉದ್ಘಾಟಿಸಿ ಕೆಲ ಹೊತ್ತು ಕ್ರಿಕೆಟ್ ಆಟವನ್ನು ಆಡಿದರು. ಈ ಸಂಧರ್ಭದಲ್ಲಿ ಸಭೆಯಲ್ಲಿ ಯೂನಿಯನ್ ನ ಜಿಲ್ಲಾಧ್ಯಕ್ಷರಾದ...
ಸುಬ್ರಹ್ಮಣ್ಯ, ಮಾ.04 : ಸುಬ್ರಹ್ಮಣ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ಭೇಟಿ ನೀಡಿ ಪರಿಶೀಲಿಸಿ ಅಲ್ಲಿನ ವೈದ್ಯರು, ಸಿಬ್ಬಂದಿಗಳಿಂದ ಮಾಹಿತಿ ಪಡೆದಿರುವುದನ್ನು ತಿರುಚಿ ಟೀಕಿಸಿರುವ ಕಾಂಗ್ರೆಸ್ನ ಪ್ರಮುಖರ ಹೇಳಿಕೆಯನ್ನು ಸುಬ್ರಹ್ಮಣ್ಯ ಬಿಜೆಪಿ ಖಂಡಿಸಿದೆ. ಸುಬ್ರಹ್ಮಣ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುಬ್ರಹ್ಮಣ್ಯ ಬಿಜೆಪಿ ಶಕ್ತಿಕೇಂದ್ರ ಪ್ರಮುಖ್...
ಸುಳ್ಯ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ “ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ” ಮಾ.08 ರಂದು ಸುಳ್ಯ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯಲಿದೆ ಎಂದು ಸಂಘದ ಲೋಕೇಶ್ ಪೆರ್ಲಪಾಡಿ ತಿಳಿಸಿದ್ದಾರೆ. “ಟೀಮ್ ಈಶ್ವರ್ ಮಲ್ಪೆಯವರು ಅನೇಕ ಸಾಮಾಜಿಕ ಕಾರ್ಯವನ್ನು ಮುಂದುವರಿಸಿಕೊಂಡು...
Loading posts...
All posts loaded
No more posts
