- Saturday
- April 25th, 2026
ಅಟಲ್ ಅಭಿಮಾನಿ ಬಳಗ ಬಾಳುಗೋಡು-ಹರಿಹರ ಪಳ್ಳತ್ತಡ್ಕ ಇದರ ಆಶ್ರಯದಲ್ಲಿ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬ್ದಿ ಪ್ರಯುಕ್ತ ಫೆ.28 ಶನಿವಾರದಂದು ಅಪರಾಹ್ನ 1:00 ಗಂಟೆಯಿಂದ ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ಮೈದಾನದಲ್ಲಿ ಆಯ್ದ 8 ತಂಡಗಳ ಲೀಗ್ ಮಾದರಿಯ ಸೂರ್ಯ-ಹೊನಲು ಬೆಳಕಿನ “ಅಟಲ್ ಟ್ರೋಫಿ ವಾಲಿಬಾಲ್ ಪಂದ್ಯಾಟ” ನಡೆಯಲಿದ್ದು, ಅಪರಾಹ್ನ...
"ಶಬ್ದವಿಲ್ಲದೇ ಪ್ರಚಾರ ಮಾಡುವವರು ಸಮಾಜದ ನಿಜವಾದ ನಾಯಕರು." ಈ ಹಿನ್ನೆಲೆಯಲ್ಲಿ ಜೇಸಿಐ ಭಾರತದ ಪೆಬ್ರವರಿ ತಿಂಗಳ ಗೌರವ ಸಮರ್ಪಣೆಯು ಸ್ಥಳೀಯಾಡಳಿತ ವ್ಯವಸ್ಥೆಯಲ್ಲಿ ಸಹಾಯಕರಾಗಿ ನಿಷ್ಠೆ ಪ್ರಾಮಾಣಿಕತೆಯಿಂದ ದುಡಿದ ಸೇವೆಯನ್ನು ಗುರುತಿಸಿ ಗೌರವಿಸುವುದಾಗಿದ್ದು, ಅದರಂತೆ ಅಮರಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ ಕಳೆದ 16ವರ್ಷಗಳಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ....
ಗುತ್ತಿಗಾರು ಗ್ರಾಮದ ಅಡ್ಡನಪಾರೆ ರಾಮಣ್ಣ ನಾಯ್ಕರವರ ಪುತ್ರ ಚಿದಾನಂದ ಅವರ ವಿವಾಹ ನಿಶ್ಚಿತಾರ್ಥವು ನಾಲ್ಕೂರು ಗ್ರಾಮದ ಉಜಿರಡ್ಕ ಕೃಷ್ಣಪ್ಪ ನಾಯ್ಕರ ಪುತ್ರಿ ವಿನುತ ರೊಂದಿಗೆ ಫೆ.22 ರಂದು ವಧುವಿನ ಮನೆಯಲ್ಲಿ ನಡೆಯಿತು.
ವಿನೋಬನಗರ : ವಿವೇಕಾನಂದ ವಿದ್ಯಾ ಸಂಸ್ಥೆಗಳು ವಿನೋಬನಗರ ಮತ್ತು ಸ್ಕೌಟ್- ಗೈಡ್ ಯುವ ಧ್ವನಿ ಸುಳ್ಯ ಇದರ ಸಹಯೋಗದಲ್ಲಿ ಒಂದು ದಿನದ ಹೈಕಿಂಗ್ ಕಾರ್ಯಕ್ರಮವನ್ನು ಫೆ.22 ರಂದು ಹಮ್ಮಿಕೊಂಡು ಪ್ರಥಮವಾಗಿ ಕೋಳಿಕ್ಕ ಮಲೆ ಬೆಟ್ಟದ ತುದಿಯಲ್ಲಿ ಬಿ.ಸಿ.ಜಿ. ಧ್ವಜವನ್ನು ಹಾರಿಸುವುದರ ಮೂಲಕ ಸ್ಕೌಟ್ ಗೈಡ್ ನ ವಿಶ್ವ ಚಿಂತಕರ ದಿನ ಮತ್ತು ಸಂಸ್ಥಾಪಕರ ದಿನದ ವಿಶೇಷತೆಯನ್ನು...
ಅಜ್ಜಾವರ ಗ್ರಾಮದ ಮೇದಿನಡ್ಕ ಶ್ರೀ ಮುತ್ತುಮಾರಿಯಮ್ಮ ದೇವಿ ದೇವಸ್ಥಾನದ ವರ್ಷಾವಧಿ ಜಾತ್ರೆಯು ಏಪ್ರಿಲ್ 10 ರಿಂದ 12ರ ತನಕ ವಿವಿಧ ಧಾರ್ಮಿಕ ವೈದಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಫೆ.22 ರಂದು ದೇವಸ್ಥಾನದ ವಠಾರದಲ್ಲಿ ನಡೆದ ಭಕ್ತಾದಿಗಳ ಸಭೆಯಲ್ಲಿ ದಿನಾಂಕ ನಿಗದಿ ಪಡಿಸಲಾಗಿದೆ. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು ಸೇರಿದಂತೆ ಸ್ಥಳೀಯ ಭಕ್ತಾಧಿಗಳು...
ಕೊಲ್ಲಮೊಗ್ರು ಗ್ರಾಮದ ನಿಲ್ಕೂರು ಶ್ರೀ ಶಿರಾಡಿ ದೈವ ಹಾಗೂ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವವು ಫೆ.22ರಂದು ಭಕ್ತಿ ಸಡಗರದಿಂದ ನಡೆಯಿತು. ನಂತರ ಅನ್ನಸಂತರ್ಪಣೆ ನಡೆದು ಬಳಿಕ ಮಾರಿಕಳ ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿ, ಅಭಿವೃದ್ಧಿ ಸಮಿತಿ ಹಾಗೂ ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದು ಶ್ರೀ ದೈವದ ಗಂಧ ಪ್ರಸಾದವನ್ನು ಸ್ವೀಕರಿಸಿದರು.
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ಶುಕ್ರವಾರದಿಂದ ಫೆ.22 ಆದಿತ್ಯವಾರದವರೆಗೆ “ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ”ವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು. ಜಾತ್ರೋತ್ಸವದ ಮೊದಲನೇ ದಿನವಾದ ಫೆ.20 ಶುಕ್ರವಾರದಂದು ಬೆಳಿಗ್ಗೆ ಹಸಿರು ಕಾಣಿಕೆ ಸಮರ್ಪಣೆ, ಮದ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ತಂತ್ರಿಗಳ ಆಗಮನ, ರಾತ್ರಿ ಮಹಾಪೂಜೆ...
ಮರ್ಕಂಜ ಗ್ರಾಮದ ದೋಳ ಆದಿಮನೆಯಲ್ಲಿ ಶ್ರೀ ಧರ್ಮದೈವ ಶ್ರೀ ರುದ್ರಚಾಮುಂಡಿ ಹಾಗೂ ಸಪರಿವಾರ ದೈವಗಳಿಗೆ ನೂತನವಾಗಿ ನಿರ್ಮಿಸಿದ ಆದಿಮನೆಯ ಪ್ರತಿಷ್ಠಾ ಕಲಶೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕುಟುಂಬದ ಪ್ರಮುಖರಾದ ವೀರಪ್ಪ ಗೌಡ ದೋಳ ಗೂನಡ್ಕ, ಬಾಲಕೃಷ್ಣ ಗೌಡ ದೋಳ, ಡಾ|...
ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾದ ಕಲಾ ಪ್ರತಿಭೋತ್ಸವ 2025-26ರ ರಾಜ್ಯ ಮಟ್ಟದ ನಾಟಕ ಸ್ಪರ್ಧೆಯಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ತಂಡ ಪ್ರಥಮ ಸ್ಥಾನ ಗಳಿಸಿದೆ. 'ಸೈರನ್' ಎಂಬ ನಾಟಕ ಇದಾಗಿದ್ದು, ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ 15 ವಿದ್ಯಾರ್ಥಿಗಳ ತಂಡವು ಪದವಿಪೂರ್ವ,...
Loading posts...
All posts loaded
No more posts
