- Sunday
- September 13th, 2026
ಸುಳ್ಯ ನಾಗಪಟ್ಟಣ ಶಾಲಾ ಮೈದಾನದಲ್ಲಿ ದಿವಂಗತ ಜಯರಾಮ್ ಎ.ಎಸ್.ಐ ಇವರ ಸ್ಮರಣಾರ್ಥ ಅಂತರ್ ರಾಜ್ಯ ಮಟ್ಟದ ಹಗಲು ರಾತ್ರಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು. ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ದೊಡ್ಡಣ್ಣ ಬರಮೇಲು ತೆಂಗಿನ ಕಾಯಿ ಒಡೆದು ಕ್ರೀಡಾಗಣ ಭೂಮಿ ಪೂಜೆ ನೆರವೇರಿಸಿದರು. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು...
ಮೂಡುಬಿದಿರೆಯ ಬಸ್ ಸ್ಟ್ಯಾಂಡ್ ಸಮೀಪದ ನವಮಿ ಪ್ಲಾಜಾದಲ್ಲಿ ಜಿ.ಎಲ್.ಆಚಾರ್ಯ ಜುವೆಲ್ಲರ್ಸ್ನ ನೂತನ ಮಳಿಗೆಯು ಶುಭಾರಂಭಗೊಂಡಿದೆ. ಭಾನುವಾರ ಆಳ್ವಾಸ್ ಎಜುಕೇಷನ್ ಫೌಂಡೇಶನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ನೂತನ ಮಳಿಗೆ ಉದ್ಘಾಟಿಸಿ ಮಾತನಾಡಿ, “ಸಂಸ್ಥೆಯ ಸ್ಥಾಪಕರಾದ ಜಿ.ಎಲ್. ಆಚಾರ್ಯರು ವೃತ್ತಿಯ ಜತೆ ಸಮಾಜದ ಪರಿಕಲ್ಪನೆಯನ್ನು ಬೆಳೆಸಿಕೊಂಡವರು. ಯಾವ ರೀತಿ ನಾವು ವೃತ್ತಿ ಮತ್ತು ನಮ್ಮ ಧರ್ಮ, ಬೇರೆ ಬೇರೆ ಚಟುವಟಿಕೆಗಳನ್ನು...
ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ ಅರೆ ಭಾಷೆ ಸಂಸ್ಕೃತಿ ಮತ್ತು ಕಲಾ ಶಿಬಿರವನ್ನು ಏರ್ಪಡಿಸಲಾಯಿತು. ಶಿಬಿರವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅಶೋಕ್ ನೆಕ್ರಾಜೆ ಇವರು ಉದ್ಘಾಟಿಸಿ “ಪ್ರಾದೇಶಿಕ ಭಾಷೆಗಳನ್ನು ಉಳಿಸಿ ಬೆಳೆಸುವ ಮಹತ್ತರವಾದ ಜವಾಬ್ದಾರಿ ಭಾಷೆಯನ್ನು ಮಾತನಾಡುವವರಿಗೆ...
ಬೆಳ್ಳಾರೆಯ ಸಾಮಾಜಿಕ ಸಂಘಟಕರೂ, ಈಶ್ವರಮಂಗಳದ ಶ್ರೀ ಕ್ಷೇತ್ರ ಹನುಮಗಿರಿಯ ಬ್ರಹ್ಮಕಲಶೋತ್ಸವ ಸಮಿತಿಗೆ ಬೆಳ್ಳಾರೆಯ ಸಾಮಾಜಿಕ ಜಾಲತಾಣದ ಸಮನ್ವಯಕಾರರಾಗಿ ಕಾರ್ಯನಿರ್ವಹಿಸಿರುವ ಪ್ರೇಮಚಂದ್ರ ಬೆಳ್ಳಾರೆಯವರಿಗೆ ಅಲ್ಲಿನ ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರಾದ ರವೀಶ್ ಪಡುಮಲೆಯವರು ಗೌರವಾರ್ಪಣೆ ಮಾಡಿದರು. (ವರದಿ-ಎಂ. ಎ. ಮುಸ್ತಫಾ ಬೆಳ್ಳಾರೆ)
ದಿನಾಂಕ : 13 ಏಪ್ರಿಲ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 13) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-460-487/490ಹಳೆ ಅಡಿಕೆ...
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಪೆರಾಜೆ ಗ್ರಾಮದ ಕೊಳಂಗಾಯ ಕುಟುಂಬದ ಇಬ್ಬರು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿದ್ದಾರೆ.ಬೆಂಗಳೂರಿನ ಯಲಹಂಕದ ರೇವಾ ಇಂಡಿಪೆಂಡೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಯಶ್ ಕೊಳಂಗಾಯ ವಾಣಿಜ್ಯ ವಿಭಾಗದಲ್ಲಿ 580(ಶೇ.96.6) ಅಂಕಗಳನ್ನು ಪಡೆದುಕೊಂಡು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಪೆರಾಜೆ ಗ್ರಾಮದ ಕೊಳಂಗಾಯ ಲೋಲಜಾಕ್ಷ ಹಾಗೂ ಸವಿತಾ.ಕೆ.ಎಲ್ ದಂಪತಿಗಳ ಪುತ್ರ.ಕುಶಾಲನಗರದ...
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಶೇ.98 ಫಲಿತಾಂಶ ದಾಖಲಿಸಿದ ಸುಳ್ಯದ ರೋಟರಿ ಕಾಂಪೋಸಿಟ್ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಸುಳ್ಯದ ರೋಟರಿ ಕಾಂಪೋಸಿಟ್ ಪದವಿ ಪೂರ್ವ ಕಾಲೇಜು ಶೇ.98 ಫಲಿತಾಂಶ ದಾಖಲಿಸಿದೆ. ಒಟ್ಟು 129 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 127 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 67 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ...
ಅಂತಾರಾಜ್ಯ ರಸ್ತೆಯಾಗಿರುವ ಸುಳ್ಯ ಕೋಲ್ಚಾರು-ಬಂದಡ್ಕ ರಸ್ತೆಯಲ್ಲಿರುವ ನಾಗಪಟ್ಟಣ ಸೇತುವೆ ಶಿಥಿಲಗೊಂಡಿರುವ ಹಿನ್ನೆಲೆಯಲ್ಲಿ ಏ.15 ರಿಂದ ಮೇ.31 ರವರೆಗೆ ದುರಸ್ತಿ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈ ಸೇತುವೆ ಮೇಲೆ ಸಂಚಾರ ಬಂದ್ ಆಗಲಿದ್ದು ಪರ್ಯಾಯ ಮಾರ್ಗ ಬಳಸಲು ಇಲಾಖಾಧಿಕಾರಿಗಳು ಸೂಚನೆ ನೀಡಿದ್ದಾರೆ. ಸುಳ್ಯಕ್ಕೆ ಸಂಚರಿಸುವ ಪ್ರಯಾಣಿಕರು ನಾರ್ಕೋಡು - ಮೇನಾಲ ಕಾಂತಮಂಗಲ ಸುಳ್ಯ ರಸ್ತೆಯನ್ನು ಬಳಸಬಹುದಾಗಿದೆ.
ಸುಳ್ಯ ತಾಲೂಕು ಮತ್ತು ಇತರೆ ತಾಲೂಕುಗಳ ಪ್ರತಿಯೊಂದು ಮನೆಯಿಂದ ಕನಿಷ್ಠ ಒಬ್ಬ ಇಂಜಿನಿಯರ್ ಹೊರಬರಬೇಕು, ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ಶಿಕ್ಷಣ ಕೈಗೆಟಕುವಂತಾಗಬೇಕು ಎಂಬ ಧ್ಯೇಯೋದ್ದೇಶದೊಂದಿಗೆ ಎ.ಒ.ಎಲ್.ಇ.(ರಿ.) ಇದರ ಸ್ಥಾಪಕಾಧ್ಯಕ್ಷರಾದ ಡಾ. ಕುರುಂಜಿ ವೆಂಕಟ್ರಮಣ ಗೌಡರಿಂದ ೧೯೮೬ರಲ್ಲಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸಲ್ಪಟ್ಟು ಸಾರ್ಥಕ ನಾಲ್ಕು ದಶಕಗಳನ್ನು ಪೂರೈಸಿದೆ. ರಾಜ್ಯದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ...
ಸುಳ್ಯದ ಚಂದನ ಸಾಹಿತ್ಯ ವೇದಿಕೆ ಮತ್ತು ಎಲಿಮಲೆ ಪ್ರೌಢಶಾಲೆಯ ಕನ್ನಡ ಸಂಘ ಜಂಟಿ ಆಶ್ರಯದಲ್ಲಿ ಜರುಗಿದ ಚಾಂದ್ರಮಾನ ಮತ್ತು ಸೌರಮಾನ ಯುಗಾದಿ ವಿಶೇಷತೆಯ ಪ್ರಯುಕ್ತ ಜರುಗಿದ ಕವಿಗೋಷ್ಠಿ ಸಾಹಿತ್ಯ ಕಾರ್ಯಕ್ರಮವು ಎಲಿಮಲೆ ಪ್ರೌಢಶಾಲೆಯ ಅನ್ನಪೂರ್ಣೇಶ್ವರಿ ಭೋಜನ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಚಂದನ ಸಾಹಿತ್ಯ ವೇದಿಕೆ ಅಧ್ಯಕ್ಷರು, ಸಾಹಿತಿ ಹಾಗೂ ಎಲಿಮಲೆ ಸರಕಾರಿ ಪ್ರೌಢಶಾಲೆಯ ಮುಖ್ಯ ಉಪಾಧ್ಯಾಯರಾದ...
Loading posts...
All posts loaded
No more posts
