- Monday
- June 8th, 2026
ದಿನಾಂಕ : 18 ಮೇ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 18) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 430 ರಿಂದ...
ಬಹುವರ್ಷಗಳ ಬೇಡಿಕೆಯ ಆರಂತೋಡು ಗ್ರಾಮದ ಅರಮನೆಗಯ-ಬಲ್ನಾಡು-ಮರ್ಕಜ ಸಂಪರ್ಕ ಸೇತುವೆಯ ಉದ್ಘಾಟನೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ನೆರೆವರಿಸಿದರು. ಈ ಸಂದರ್ಭದಲ್ಲಿ ಅರಂತೋಡು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಕೇಶವ ಆಡ್ತಲೆ, ಮರ್ಕಂಜ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಗೀತಾ ಹೊಸೊಳಿಕೆ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಸುಳ್ಯ ತಾಲ್ಲೂಕು ಪಂಚಾಯತ್...
ಡಬ್ಲ್ಯೂ.ಎಫ್.ಎಫ್ ಕರ್ನಾಟಕ ಯೋಗಾಸನ ಕ್ರೀಡಾ ಚಾಂಪಿಯನ್ ಶಿಪ್ - 2026 : 26 ಎಪ್ರಿಲ್ 2026 ಆದಿತ್ಯವಾರದಂದು ಬೆಂಗಳೂರಿನ ಸುರನ ಕಾಲೇಜು ಪೀಣ್ಯದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ಆಯೋಜಿಸಲಾಗಿತ್ತು. 10 ರಿಂದ 14 ವರ್ಷದ ಹುಡುಗಿಯರ ವಿಭಾಗದಲ್ಲಿ ಜಿಶಾ ಕೆ. ಕೆ ಕಲಾತ್ಮಕ ವೈಯಕ್ತಿಕ ಯೋಗಾಸನ ಸ್ಪರ್ಧೆಯಲ್ಲಿ 3ನೇ ಸ್ಥಾನ ಮತ್ತು ಸಂಪ್ರದಾಯಕ...
ಕಟೀಲು ಮೇ.10 : ಶ್ರೀ ಕಟೀಲು ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ಅಖಂಡ ಅಂತರ್ ಜಿಲ್ಲಾ ಮಟ್ಟದ ಆಹ್ವಾನಿತ ಭಜನಾ ಸ್ಪರ್ಧೆಯ ಅಂತಿಮ ಹಂತದಲ್ಲಿ ಸುಳ್ಯದ ಶ್ರೀ ವೀರಾಂಜನೇಯ ಮಕ್ಕಳ ಭಜನಾ ತಂಡ ತೃತೀಯ ಸ್ಥಾನ ಪಡೆದು 10 ಸಾವಿರ ರೂಪಾಯಿ ಬಹುಮಾನ ಪಡೆದಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸದನದಲ್ಲಿ ನಡೆದ 16 ವರ್ಷದೊಳಗಿನ ವಿಭಾಗದಲ್ಲಿ...
ಬೆಳ್ಳಾರೆ ಗ್ರಾಮದ ಸರಕಾರಿ ಶಾಲೆಯ ಬಾವಿಯ ಸ್ವಚ್ಛತೆಯನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಮಣಿಕಂಠ ಅವರ ಕೋರಿಕೆಯ ಮೇರೆಗೆ ಎಸ್.ಕೆ.ಎಸ್.ಎಸ್.ಎಫ್ ಬೆಳ್ಳಾರೆ ವಿಖಾಯ ವತಿಯಿಂದ ಸದಸ್ಯರು ಶ್ರಮದಾನದ ಮೂಲಕ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಎಸ್.ಕೆ.ಎಸ್.ಎಸ್.ಎಫ್ ಬೆಳ್ಳಾರೆ ವಿಖಾಯ ಸದಸ್ಯರಾದ ಜಮಾಲುದ್ದೀನ್ ಕೆ.ಎಸ್, ಅಝರುದ್ದೀನ್ ಬೆಳ್ಳಾರೆ, ಅಯ್ಯೂಬ್, ಆಬಿದ್, ರಫೀಖ್ ದರ್ಖಾಸ್ತು, ಶಬೀರ್ ದರ್ಖಾಸ್ತು ಶ್ರಮದಾನ...
ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ವತಿಯಿಂದ ನಡೆಸಲ್ಪಡುತ್ತಿರುವ ಸುಲಭ ಕಂತು ಯೋಜನೆಯ ಬಂಪರ್ ಬಹುಮಾನದ ಏಳನೇ ತಿಂಗಳ ಡ್ರಾ ಮೇ.15 ರಂದು ಸುಳ್ಯದ ಅಂಬೆಟಡ್ಕದ ಸಫಲ ಉಧ್ಯಮ ಶೋ ರೂಂ ನಲ್ಲಿ ನಡೆಯಿತು. ಕಾರ್ಡ್ ಸಂಖ್ಯೆ S 3054 ಸಂಖ್ಯೆ ಆಯ್ಕೆಗೊಂಡಿದ್ದು, ಮೌರ್ಯ ಕಶ್ಯಪ್ 1 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳ ಡ್ರಾ ವಿಜೇತರಾಗಿದ್ದಾರೆ. ವಿಜೇತರ ಆಯ್ಕೆಯನ್ನು...
ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತೀ ದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿನಿತ್ಯದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಮೇ.11 ಸೋಮವಾರದಿಂದ ಮೇ.16 ಶನಿವಾರದವರೆಗೆ...
ಸುಳ್ಯ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆಯವರು ಈ ವರ್ಷ ಪವಿತ್ರ ಹಜ್ ಯಾತ್ರೆ ಕೈಗೊಳ್ಳುವ ಹಿನ್ನಲೆಯಲ್ಲಿ ಸುಳ್ಯ ತಾಲೂಕು ಗ್ಯಾರೆಂಟಿ ಸಮಿತಿ ವತಿಯಿಂದ ಬೀಳ್ಕೊಡುವ ಸಮಾರಂಭ ಮತ್ತು ಸ್ನೇಹ ಕೂಟ ಏರ್ಪಡಿಸಲಾಗಿತ್ತು. ಗ್ಯಾರಂಟಿ ಸಮಿತಿಯ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಿದ್ದರು.ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ...
1963 ರಲ್ಲಿ ಸ್ಥಾಪನೆಯಾದ ಶ್ರೀ ಸುಬ್ರಹ್ಮಣ್ಯೇಶ್ವರ ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಬಾರಿಗೆ 2005ನೇ ಸಾಲಿನ ವಿದ್ಯಾರ್ಥಿಗಳು 20 ವರ್ಷಗಳ ನಂತರ ಒಂದುಗೂಡಿ ಆಯೋಜಿಸಿದ ಸ್ನೇಹ ಸಂಭ್ರಮ ಹಾಗೂ ಶ್ರೀ ಜ್ಞಾನದೀಪ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವೂ ಪ್ರೌಢಶಾಲಾ ವಿಭಾಗದ ಮುಖ್ಯ ಗುರುಗಳಾದ ಶ್ರೀಮತಿ ನಂದಾ ಹರೀಶ್ ಇವರ ಅದ್ಯಕ್ಷತೆಯಲ್ಲಿ ಮೇ.11ರಂದು ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನ ಬೆಳ್ಳಿ...
ಕೊಡಗಿನ ಗಡಿ ಗ್ರಾಮ ಕರಿಕೆ ಪ್ರೌಢಶಾಲೆಯಲ್ಲಿ ಹತ್ತನೆ ತರಗತಿಯಲ್ಲಿ ಅತೀ ಹೆಚ್ಚು ಅಂಕ(567) ಗಳಿಸಿದ ವಿದ್ಯಾರ್ಥಿ ಆದಿತ್ಯ ಸತ್ಯನಾಥ್ ಇವರನ್ನು ಪ್ರದೀಪ್ ಕ್ರಾಫ್ಟ್ ವರ್ಕ್ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಸರ್ಕಾರಿ ಶಾಲೆಗಳ ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಸ್ಥೆಯು ಈ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಆದಿತ್ಯ ಸತ್ಯನಾಥ್ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ...
Loading posts...
All posts loaded
No more posts
