- Saturday
- September 12th, 2026
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 03 ಸೆಪ್ಟೆಂಬರ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 03) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಇತಿಹಾಸ : 1969, ಸೆಪ್ಟೆಂಬರ್ 2 ರಂದು UN-ESCAP ಆಶ್ರಯದಲ್ಲಿ ಏಷ್ಯನ್ ಅಂಡ್ ಪೆಸಿಫಿಕ್ ಕಮ್ಯುನಿಟಿ (APCC) ಸಂಸ್ಥೆಯನ್ನು ಇಂಡೋನೇಷ್ಯಾದ ಜಕಾರ್ತಾದಲ್ಲಿ ಸ್ಥಾಪಿಸಲಾಯಿತು. ಈ ದಿನದ ನೆನಪಿಗಾಗಿ 2009 ರಿಂದ ಪ್ರತಿ ವರ್ಷ ಸೆಪ್ಟೆಂಬರ್ 2 ರಂದು ವಿಶ್ವ ತೆಂಗಿನಕಾಯಿ ದಿನ ಆಚರಿಸಲು ಶುರು ಮಾಡಿದರು. ಭಾರತ, ಇಂಡೋನೇಷ್ಯಾ, ಫಿಲಿಪೈನ್ಸ್, ಮಲೇಷ್ಯಾ, ಥಾಯ್ಲೆಂಡ್ ಸೇರಿದಂತೆ 18...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 02 ಸೆಪ್ಟೆಂಬರ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 02) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಶಾಲಾ ಶಿಕ್ಷಣ ವತಿಯಿಂದ ಆ.31ರಂದು ಈಡನ್ ಗ್ಲೋಬಲ್ ಸ್ಕೂಲ್ ಬೆಳಂದೂರುನಲ್ಲಿ ನಡೆದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿದ್ಯಾರಶ್ಮಿ ಪ್ರೌಢಶಾಲಾ ವಿಭಾಗದ ತಂಡವು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರು ಸವಣೂರು ಸೀತಾರಾಮ ರೈ ಕೆ. ಮತ್ತು ಆಡಳಿತಾಧಿಕಾರಿ ಅಡ್ವಕೇಟ್ ಅಶ್ವಿನ್ ಎಲ್. ಶೆಟ್ಟಿ ಹಾಗೂ ಪ್ರಾಂಶುಪಾಲರಾದ ಶಶಿಕಲಾ ಎಸ್....
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 01 ಸೆಪ್ಟೆಂಬರ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 01) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಐವತೋಕ್ಲು ಗ್ರಾಮದ ಅಳ್ಪೆ ಮನೆತನದ ದಿವಂಗತ ಕೆಂಚಪ್ಪಗೌಡರ ಮೊಮ್ಮಗ ಹಾಗೂ ದಿವಂಗತ ಯಶವಂತ್ ಕೆ. ಮತ್ತು ಮಮತಾ ದಂಪತಿಗಳ ಪುತ್ರ ಹವನ್ ಅಳ್ಪೆ ಅವರು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹವನ್ ಅಳ್ಪೆ ಅವರು ಸರಸ್ವತಿ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ ಇಲ್ಲಿನ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 31 ಆಗಸ್ಟ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 31) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಪಂಜ ಇದರ ಸ್ಕೌಟ್ ಗೈಡ್ ದೇಶಭಕ್ತಿ ಗೀತ-ಗಾಯನ ಸ್ಪರ್ಧೆಯು ಆಗಸ್ಟ್ 28 ರಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯದ ಸಭಾಂಗಣದಲ್ಲಿ ಜರುಗಿತು. ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಂಡವು ರೋವರ್ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ರೇಂಜರ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಸ್ಥಳೀಯ...
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ, ಜಾಗತಿಕವಾಗಿ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಅದರ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಾಯವಾಗುವಂತೆ "ಸರ್ವಶಕ್ತ ವಿದ್ಯಾರ್ಥಿ- ಸರ್ವಶಕ್ತ ಭಾರತ" ಎಂಬ ಸಂದೇಶದೊಂದಿಗೆ ಕುಮಾರಸ್ವಾಮಿ ವಿದ್ಯಾಲಯ ಸುಬ್ರಮಣ್ಯ ಹಾಗೂ iRiseProನ ಜಂಟಿ ಸಹಭಾಗಿತ್ವದೊಂದಿಗೆ " YASHHO-ವಿದ್ಯಾರ್ಥಿಗಳ ಕೌಶಲ ವಿಕಸನ ಕಾರ್ಯಗಾರ"ವು ಆರಂಭಗೊಂಡಿದೆ. ಕುಮಾರಸ್ವಾಮಿ ವಿದ್ಯಾಸಂಸ್ಥೆಯು ಯಶಸ್ವಿ 30ನೇ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 29 ಆಗಸ್ಟ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 29) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Loading posts...
All posts loaded
No more posts
