- Monday
- June 15th, 2026
ಸುಬ್ರಹ್ಮಣ್ಯ ಮಾ.13 : ದಕ್ಷಿಣ ಭಾರತದ ನಾಗರಾಧನೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಪೊರೈಕೆ ಸಮಸ್ಯೆಯ ಹಿನ್ನೆಲೆಯಲ್ಲಿ ಉಪಹಾರ ವ್ಯವಸ್ಥೆಯಲ್ಲಿ ಮಾಡಲಾಗಿದ್ದ ಬದಲಾವಣೆಯನ್ನು ಸರಿಪಡಿಸಿ ಈ ಹಿಂದಿನಂತೆ ಉಪಹಾರ ವಿತರಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಬೆಳಗಿನ ಉಪಹಾರ, ಮಧ್ಯಾಹ್ನದ ಭೋಜನ ಪ್ರಸಾದ ಹಾಗೂ ರಾತ್ರಿಯ ಭೋಜನ ಪ್ರಸಾದ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಗ್ಯಾಸ್...
ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಪ್ರೌಢಶಾಲೆಯ ಮುಖ್ಯ ಶಿಕ್ಷಕರು, ಸಹಶಿಕ್ಷಕರು, ಪ್ರಾಥಮಿಕ ಶಾಲೆಯ ಎಲ್ಲಾ ವೃಂದದ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಎಲ್ಲಾ ವೃಂದದ ದೈಹಿಕ ಶಿಕ್ಷಣ ಶಿಕ್ಷಕರು, ಶಿಕ್ಷಣ ಇಲಾಖೆಯ ಕಚೇರಿಗಳ ಬೋಧಕೇತರ ಸಿಬ್ಬಂದಿಗಳು, 'ಡಿ' ಗ್ರೂಪ್ ನೌಕರರು ಒಳಗೊಂಡ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ...
“ಸ್ವಾವಲಂಬಿ ಬದುಕು ವ್ಯಕ್ತಿಯನ್ನು ಬಲಿಷ್ಠನಾಗಿಸುತ್ತದೆ. ತನ್ನ ಪರಿಶ್ರಮ ಮತ್ತು ಸಾಮರ್ಥ್ಯದಿಂದ ಬದುಕುವ ವ್ಯಕ್ತಿ ಸಮಾಜಕ್ಕೆ ಮಾದರಿಯಾಗುತ್ತಾನೆ. ಸ್ವಾವಲಂಬಿ ಬದುಕು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ” ಎಂದು ವ್ಯಕ್ತಿತ್ವ ವಿಕಸನ ತರಬೇತುದಾರರು, ನೆಹರು ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರೂ ಆದ ಡಾ. ಅನುರಾಧಾ ಕುರುಂಜಿಯವರು ಅಭಿಪ್ರಾಯಪಟ್ಟರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ .ಸುಳ್ಯ...
ದಿನಾಂಕ : 13 ಮಾರ್ಚ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(13 ಮಾರ್ಚ್ 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-445-460ಹಳೆ ಅಡಿಕೆ...
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮಂಜು ಅವರು ಹೃದಯಾಘಾತದಿಂದ ಕುಸಿದುಬಿದ್ದು, ಮೃತಪಟ್ಟ ಘಟನೆ ಮಾ.12ರಂದು ಮಧ್ಯಾಹ್ನ ಸಂಭವಿಸಿದೆ.ಬೆಳಿಗ್ಗೆ ಕಾಲೇಜಿಗೆ ತೆರಳಿ ಮಧ್ಯಾಹ್ನ ತಲೆ ನೋವು ಎಂದು ಕಾಲೇಜಿನಲ್ಲಿ ಹೇಳಿ ರೂಮಿಗೆ ತೆರಳಿದ್ದ, ಮಂಜು ಅವರು ಸುಳ್ಯದ ಶ್ರೀರಾಂಪೇಟೆಯ ಬಳಿ ಮೆಡಿಕಲ್ ಒಂದಕ್ಕೆ ತೆರಳುತ್ತಿದ್ದಂತೆ ಅಲ್ಲೇ ಹಠತ್ತಾನೆ...
ಪ್ರತಿಫಲ ಫೌಂಡೇಶನ್ ಧಾರವಾಡ, ಸತ್ವಾ ಫೌಂಡೇಶನ್ ಕರ್ನಾಟಕ, ಚಿರಾಯು ಕನ್ನಡ ವಾಹಿನಿ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸಹಕಾರ ಮತ್ತು ಸಮಾಜ ಸೇವೆಯನ್ನು ಗುರುತಿಸಿ “ರಾಷ್ಟ್ರೀಯ ನಾಡಪ್ರಭು ಕೆಂಪೆಗೌಡ ಪ್ರಶಸ್ತಿ”ಗೆ ಮುಪ್ಪೇರ್ಯ ಗ್ರಾಮದ ಮುಗುಪ್ಪು ಕೂಸಪ್ಪ ಗೌಡರವರು ಆಯ್ಕೆಯಾಗಿದ್ದಾರೆ.
ದಿನಾಂಕ : 12 ಮಾರ್ಚ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(12 ಮಾರ್ಚ್ 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-445-460ಹಳೆ ಅಡಿಕೆ...
“ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಉಪಹಾರ ಮತ್ತು ಬೋಜನ ಪ್ರಸಾದ ವಿತರಣೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಪ್ರತಿದಿನದಂತೆ ಬೋಜನ ಪ್ರಸಾದ ಮತ್ತು ಉಪಹಾರವನ್ನು ಭಕ್ತರಿಗೆ ವಿತರಿಸಲಾಗುತ್ತದೆ. ಒಂದು ವಾರಕ್ಕೆ ಬೇಕಾದ ಗ್ಯಾಸ್ ಶೇಖರಿಸಲ್ಪಟ್ಟಿದ್ದು ಬುಧವಾರ ಕೂಡಾ ಶ್ರೀ ದೇವಳಕ್ಕೆ ಗ್ಯಾಸ್ ಸಿಲಿಂಡರ್ ಬಂದಿದೆ. ಆದ್ದರಿಂದ ಭಕ್ತರಿಗೆ ಈ ಬಗ್ಗೆ ಯಾವುದೇ ಗೊಂದಲ...
ಮುಸ್ಲಿಮರ ಪವಿತ್ರ ರಂಜಾನ್ ತಿಂಗಳ 19ನೇ ಉಪವಾಸದ ಪ್ರಯುಕ್ತ ಇಫ್ತಾರ್ ಸೌಹಾರ್ದ ಕೂಟ ಜಯನಗರ ಬುಸ್ತಾನುಲ್ ಉಲೂಮ್ ಮದ್ರಸ ವಠಾರ ದಲ್ಲಿ ಜರಗಿತು. ಅಧ್ಯಕ್ಷತೆಯನ್ನು ಮೊಗರ್ಪಣೆ ಜುಮ್ಮಾ ಮಸ್ಜಿದ್ ಅಧ್ಯಕ್ಷ ಸಿ. ಎಂ. ಉಸ್ಮಾನ್ ವಹಿಸಿದ್ದರು ಮುಖ್ಯ ಧಾರ್ಮಿಕ ಗುರುಗಳಾದ ಶಫೀಕ್ ಹಿಮಮಿ ದುಃವ ಪ್ರಾರ್ಥನೆ ನೆರವೇರಿಸಿದರು ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ....
ಅಮೇರಿಕಾ - ಇರಾನ್ - ಇಸ್ರೆಲ್ ದೇಶಗಳ ನಡುವಿನ ಯುದ್ಧದ ಪರಿಣಾಮದಿಂದಾಗಿ ಭಾರತ ದೇಶದಾದ್ಯಂತ ಅನಿಲ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಮುಂಜಾಗ್ರತಾ ಕ್ರಮ ಕೈಗೊಂಡು, ಗ್ಯಾಸ್ ಸಿಲಿಂಡರ್ ಪೂರೈಕೆಗೆ ಗ್ಯಾಸ್ ಏಜೆನ್ಸಿಗಳು ಹೊಸ ಆದೇಶ ಹೊರಡಿಸಿರುವುದರಿಂದ ವಾಣಿಜ್ಯ ಗ್ಯಾಸ್ ಸಿಲಿಂಡರುಗಳ ಪೂರೈಕೆಯಲ್ಲಿ ವ್ಯತ್ಯಯ ಕಂಡುಬಂದಿದೆ. ಅದನ್ನೇ ನಂಬಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ಸುಳ್ಯದ ಹೋಟೆಲ್ ಮಾಲಕರು...
Loading posts...
All posts loaded
No more posts
