ಕುಮಾರ್ ಪೆರ್ನಾಜೆ ಸೌಮ್ಯ ದಂಪತಿ “ಜನತಾ ನ್ಯೂಸ್ ಅವಾರ್ಡ್ಸ್-2026”ಕ್ಕೆ ಆಯ್ಕೆ

ಪೆರ್ನಾಜೆ : "ಜನತಾ ನ್ಯೂಸ್ ಕನ್ನಡ ವತಿಯಿಂದ ಆಯೋಜಿಸಲಾಗಿರುವ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ ಗೌರವಿಸಿ ಸನ್ಮಾನಿಸಲು “ಜನತಾ ಅವಾರ್ಡ್ಸ್-2026” ಕಾರ್ಯಕ್ರಮವನ್ನು ಬೆಂಗಳೂರಿನ ನಾಗರಭಾವಿ KLE ಲಾ-ಕಾಲೇಜಿನ ಸಮೀಪ ಅರಮನೆ ವೆನ್ಯೂವಿನಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇಲ್ಲಿ ಜೇನು ಗಡ್ಡದಾರಿ ,ಕೃಷಿ ಹವ್ಯಾಸಿ ಬರಹಗಾರ, ಕೃಷಿ ಸಂಶೋಧನೆ ಕಲಾ ನಿರ್ದೇಶಕರು, ಪೆರ್ನಾಜೆ ಪ್ರಶಸ್ತಿಯನ್ನು ನೀಡಿ...

ಐವರ್ನಾಡು : ಕಸ ಎಸೆದ ಪ್ರಕರಣಕ್ಕೆ ಮತ್ತೆ ಮರುಜೀವ – 6 ತಿಂಗಳ ಬಳಿಕ ಕೇಸು ದಾಖಲು – ಅಯೋಧ್ಯಾ ಮೆನ್ಸ್ ವೇರ್ ವಿರುದ್ಧ ಎಫ್.ಐ.ಆರ್ – ಅರೋಪ ನಿರಾಕರಿಸಿದ ಅಂಗಡಿ ಮಾಲಕ ಅಕ್ಷಯ್ ರಜಪೂತ್

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಪ್ರಕರಣಕ್ಕೆ ಇದೀಗ ಮತ್ತೆ ಮರುಜೀವ ಬಂದಿದ್ದು, ಆರೋಪದ ಮೇರೆಗೆ ಸುಳ್ಯದ ಅಯೋಧ್ಯಾ ಮೆನ್ಸ್ ವೇರ್ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಾರೆ - ಸುಳ್ಯ ರಸ್ತೆಯ ಬೇಂಗಮಲೆ ಎಂಬಲ್ಲಿ 2025ರ ಅಕ್ಟೋಬರ್ 15 ರಂದು ರಸ್ತೆಯ ಬದಿ...
Ad Widget

ಚಿನ್ನದ ಸರ ಬಿದ್ದು ಹೋಗಿದೆ

ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ(ಕಬಕ)ದಿಂದ ದೊಡ್ಡತೋಟ ದಾರಿ ಮಧ್ಯದಲ್ಲಿ 1.5 ಪವನ್ ತೂಕದ ಚಿನ್ನದ ನೆಕ್ಲೇಸ್ ಬಿದ್ದು ಹೋಗಿದ್ದು, ಸಿಕ್ಕಿದವರು ದಯವಿಟ್ಟು 9399675657 ಈ ನಂಬರ್ ಅನ್ನು ಸಂಪರ್ಕಿಸಬೇಕೆಂದು ನೆಕ್ಲೇಸ್ ಕಳೆದುಕೊಂಡವರು ವಿನಂತಿಸಿಕೊಂಡಿದ್ದಾರೆ.

ಇಂದಿನ(ಏಪ್ರಿಲ್ 07) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ ; ರಬ್ಬರ್ ಧಾರಣೆಯಲ್ಲಿ ಇಂದು ಮತ್ತೆ ಕೊಂಚ ಏರಿಕೆ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 07 ಏಪ್ರಿಲ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 07) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-460-500ಹಳೆ ಅಡಿಕೆ...

ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜ್ಜೀವನ್ ರಾಂ ರವರ 119ನೇ ಜನ್ಮ ದಿನಾಚರಣೆ ; “ಬಾಬೂಜಿಯವರು ಕೃಷಿ ಸಚಿವರಾಗಿದ್ದಾಗ ಮಾಡಿದ ಹಸಿರು ಕ್ರಾಂತಿಯಿಂದ ಇಂದು ದೇಶ ಆಹಾರದಲ್ಲಿ ಸ್ವಾವಲಂಬನೆ ಸಾದಿಸಿದೆ” : ಕೆ. ಎಂ. ಮುಸ್ತಫ

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸುಳ್ಯ ತಾಲೂಕು ಆಡಳಿತದ ವತಿಯಿಂದ ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜ್ಜೀವನ್ ರಾಂ ರವರ 119ನೇ ಜನ್ಮ ದಿನಾಚರಣೆ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರಗಿತು. ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ತಹಶೀಲ್ದಾರ್ ಶ್ರೀಮತಿ ಮಂಜುಳಾ ಕೆ.ಎ.ಎಸ್ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ....

“ನಮ್ಮ ಆರೋಗ್ಯದ ಗುಟ್ಟು ಮತ್ತು ಜುಟ್ಟು ನಮ್ಮ ಕೈಯಲ್ಲಿಯೇ ಇದೆ” – ವಿಶ್ವ ಆರೋಗ್ಯ ದಿನ – ಎಪ್ರಿಲ್ 07 ; ಡಾ|| ಮುರಲೀ ಮೋಹನ್ ಚೂಂತಾರು

ಪ್ರತಿ ವರ್ಷ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನ ಎಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ. 1948 ರ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ಸಂಸ್ಥೆ ಉದಯವಾಯಿತು. ಇದರ ಸವಿ ನೆನಪಿಗಾಗಿ 1950 ರಂದು ಪ್ರತಿ ವರ್ಷ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನ ಎಂದು ಆಚರಿಸಿ, ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ....

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಖ್ಯಾತ ನಟ ಹಾಗೂ ನಿರ್ದೇಶಕರಾದ ರಿಷಬ್ ಶೆಟ್ಟಿ

ಸುಬ್ರಹ್ಮಣ್ಯ ಏಪ್ರಿಲ್ 06: ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕರಾದ ರಿಷಬ್ ಶೆಟ್ಟಿ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದರು.ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ, ತಾಯಿ ರತ್ನಾವತಿ ಹಾಗೂ ಕುಟುಂಬದವರೊಂದಿಗೆ ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ಕುಕ್ಕೆ ಸುಬ್ರಹ್ಮಣ್ಯ ದೇವಳದ ಅಧಿಕಾರಿಗಳು ಸ್ವಾಗತಿಸಿ ಬರಮಾಡಿಕೊಂಡರು. ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ಕುಕ್ಕೆ...

ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ

ರಾಜ್ಯ ವಿಧಾನಸಭಾ ಉಪಚುನಾವಣೆಗಳ ಹಿನ್ನೆಲೆಯಲ್ಲಿ, ನಾಳೆ ಪ್ರಕಟವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಅಧಿಕೃತವಾಗಿ ಮುಂದೂಡಲಾಗಿದೆ.ಚುನಾವಣಾ ನೀತಿಸಂಹಿತೆ ಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

ಮನೋಜ್ ಕುಮಾರ್.ಕೆ ಅವರಿಗೆ ಪಿಎಚ್.ಡಿ ಪದವಿ ಪ್ರದಾನ

ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯಾದ ಮನೋಜ್ ಕುಮಾರ್.ಕೆ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಇವರು ಮಂಡಿಸಿದ “ಏ ಸ್ಟಡಿ ಆನ್ ಎಜುಕೇಶನಲ್ ಲರ್ನಿಂಗ್ ಔಟ್ಕಮ್ ಅಲೈನಿಂಗ್ ಟವಾರ್ಡ್ಸ್ ದಿ ಕಾರ್ಪೊರೇಟ್ ಸೆಕ್ಸರಸ್ ಪ್ರೊಸ್ಪೆಕ್ಸ್ ವಿದ್ ಸ್ಪೆಷಲ್ ರಿಫರ್ನ್ಸ್ ಟು ಕರ್ನಾಟಕ” ಎಂಬ ಪ್ರೌಢ ಪ್ರಬಂಧಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಡಾಕ್ಟರ್‌ಆಫ್ ಫಿಲಾಸಫಿ(ಪಿ.ಎಚ್.ಡಿ)...

ಇಂದಿನ(ಏಪ್ರಿಲ್ 06) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ ; ಕಾಳುಮೆಣಸು ಹಾಗೂ ರಬ್ಬರ್ ಧಾರಣೆಯಲ್ಲಿ ಕೊಂಚ ಏರಿಕೆ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 06 ಏಪ್ರಿಲ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-460-500ಹಳೆ ಅಡಿಕೆ...
Loading posts...

All posts loaded

No more posts

error: Content is protected !!