- Monday
- June 15th, 2026
ಮೇಷ ರಾಶಿ : ಈ ವಾರ ನೀವು ಕೆಲವ ಒಂದು ದಿನವನ್ನು ಮಾತ್ರ ಗಮನದಲ್ಲಿಟ್ಟು ನಿರ್ಧಾರ ತೆಗೆದುಕೊಳ್ಳುವ ನಿಮ್ಮ ಅಭ್ಯಾಸವನ್ನು ನಿಯಂತ್ರಿಸಬೇಕು. ಅಂತಹ ಸಂದರ್ಭದಲ್ಲಿ, ನಿಮ್ಮ ಮನರಂಜೆಗಾಗಿ ಅಗತ್ಯಕ್ಕಿಂತ ಹೆಚ್ಚು ಸಮಯ ಮತ್ತು ಹಣವನ್ನು ಖರ್ಚು ಮಾಡುವುದನ್ನು ತಪ್ಪಿಸುವುದು ನಿಮಗೆ ಉತ್ತಮ. ಇಲ್ಲದಿದ್ದರೆ, ಭವಿಷ್ಯದಲ್ಲಿ ಆರ್ಥಿಕ ಬಿಕ್ಕಟ್ಟುಗಳನ್ನು ಎದುರಿಸಬೇಕಾಗಬಹುದು. ಈ ಸಮಯದಲ್ಲಿ, ನೀವು ನಿಮ್ಮ ಕುಟುಂಬದ...
ದಿನಾಂಕ : 10 ಮಾರ್ಚ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(10 ಮಾರ್ಚ್ 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-450-465ಹಳೆ ಅಡಿಕೆ...
ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಕಳೆದ ಆರು ತಿಂಗಳಿನಿಂದ ಗ್ರಾಮೀಣ ಕನ್ನಡ ಮಾಧ್ಯಮ ಶಾಲಾ ಮಕ್ಕಳಿಗೆ ಉಚಿತ ಸ್ಪೋಕನ್ ಇಂಗ್ಲಿಷ್ ಹಾಗೂ ಕಮ್ಯುನಿಕೇಷನ್ ಸ್ಕಿಲ್ ತರಗತಿ ನಡೆಸಿಕೊಂಡು ಬರುತ್ತಿದ್ದು, ಈ ವಾರ್ಷಿಕ ಅವಧಿಯ ಕೊನೆಯ ಹಿನ್ನೆಲೆಯಲ್ಲಿ ತರಗತಿಗೆ ಬರುತ್ತಿದ್ದ ಮಕ್ಕಳ ಪ್ರತಿಭಾ ಅನಾವರಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉಧ್ಘಾಟನೆಯನ್ನು ನಿವೃತ್ತ ಯೋಧ ಹರಿಶ್ಚಂದ್ರ...
ಸುಮಾರು 22 ವರ್ಷಗಳ ಹಿಂದೆ ನನ್ನ ಅಮ್ಮ ಮೆದುಳಿನ ಕ್ಯಾನ್ಸರ್ನಿಂದ ತೀರಿ ಹೋದರೂ ನನಗೆ ನನ್ನಮ್ಮ ಇಲ್ಲವೆಂದು ಅನಿಸುವುದೇ ಇಲ್ಲ. ಯಾಕೆಂದರೆ ನನ್ನಮ್ಮ ನನ್ನ ದೇಹದ ಇಂಚಿಂಚಿನಲ್ಲೂ ಆವರಿಸಿಕೊಂಡು ನನ್ನನ್ನು ಸದಾ ಎಚ್ಚರಿಸುತ್ತಲೇ ಇದ್ದಾಳೆ. ಭೌತಿಕವಾಗಿ ಇಲ್ಲದಿದ್ದರೂ ನಾನು ಮಾಡುವ ಪ್ರತೀ ಕೆಲಸ ಕಾರ್ಯದಲ್ಲೂ ಆಕೆಯೇ ಆವರಿಸಿಕೊಂಡಿದ್ದಾಳೆ. ಎಂಬತ್ತರ ದಶಕದಲ್ಲಿ ನನ್ನ ಬಾಲ್ಯದ ದಿನಗಳಲ್ಲಿ ನನ್ನನ್ನು...
ದಿನಾಂಕ : ಮಾರ್ಚ್ 09, 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 09) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-450-465ಹಳೆ ಅಡಿಕೆ :...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಗ್ರಾಮ ಗೌಡ ಸಮಿತಿ ಹಾಗೂ ಗೌಡ ಮಹಿಳಾ ಘಟಕ ಮಡಪ್ಪಾಡಿ ಇವುಗಳ ಸಹಕಾರದೊಂದಿಗೆ "ಅರೆಭಾಷೆ ಗ್ರಾಮೋತ್ಸವ - 2026" ಕಾರ್ಯಕ್ರಮಕ್ಕೆ ಮಡಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಳ್ಯಾಡಿ ತಮ್ಮಪ್ಪ ಗೌಡ ರಂಗಮಂದಿರದಲ್ಲಿ ಮಾ.08 ರಂದು ಚಾಲನೆ ನೀಡಲಾಯಿತು.ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...
“ರಾಜ್ಯದ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘ ಚುನಾವಣೆಗಳನ್ನು ಪುನರಾರಂಭಿಸುವ ಕುರಿತು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹವಾಗಿದೆ. ವಿದ್ಯಾರ್ಥಿ ಸಂಘ ಚುನಾವಣೆಗಳು ಯುವಕರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಜೊತೆಗೆ ಪ್ರಜಾಸತ್ತಾತ್ಮಕ ಮೌಲ್ಯಗಳು ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ದೀರ್ಘ ಅವಧಿಯ ಬಳಿಕ ವಿದ್ಯಾರ್ಥಿ ಸಂಘ ಚುನಾವಣೆಗಳನ್ನು ಪುನರಾರಂಭಿಸುವ ಸರ್ಕಾರದ ಈ ಕ್ರಮ...
ಸುಳ್ಯ : ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಟೀಮ್ ಈಶ್ವರ ಮಲ್ಪೆ ಸಹಯೋಗದೊಂದಿಗೆ ಉಚಿತ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ ಸುಳ್ಯದ ಪ್ರೆಸ್ ಕ್ಲಬ್ ಆವರಣದಲ್ಲಿ ಆದಿತ್ಯವಾರ ನಡೆಯಿತು. ಸುಳ್ಯ ತಾಲೂಕು ನಿವೃತ್ತ ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, "ನಮಗೆ ಯಾವುದೋ ಕಾರಣಗಳಿಂದ...
ವಿದ್ಯಾಭೋದಿನೀ ಪ್ರೌಢಶಾಲೆ ಬಾಳಿಲ ಇದರ ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಗೆ ವಿದಾಯ ಸಮಾರಂಭ ಶಾಲಾ ಸಭಾಭವನದಲ್ಲಿ ಜರುಗಿತು. ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿ (ರಿ.) ಬಾಳಿಲ ಇದರ ಅಧ್ಯಕ್ಷರಾದಯು.ರಾಧಾಕೃಷ್ಣರಾವ್ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು. ಶಾಲಾ ಸಂಚಾಲಕರಾದ ಪಿ.ಜಿ.ಎಸ್.ಎನ್ ಪ್ರಸಾದ್ ಭಾಗವಹಿಸಿ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಮುಂದಿನ ಜೀವನಕ್ಕೆ ಶುಭವನ್ನು ಹಾರೈಸಿದರು. ಮುಖ್ಯ ಶಿಕ್ಷಕರಾದ ಉದಯಕುಮಾರ್ ರೈ.ಎಸ್...
Loading posts...
All posts loaded
No more posts
