ಸಿವಿಲ್‌ ಡಿಫೆನ್ಸ್‌ ಚೀಫ್‌ ವಾರ್ಡನ್‌ ಆಗಿ ಡಾ. ಚೂಂತಾರು ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಿವಿಲ್‌ ಡಿಫೆನ್ಸ್‌(ಪೌರ ರಕ್ಷಣೆ) ವಿಭಾಗದ ಚೀಫ್‌ ವಾರ್ಡನ್ ಆಗಿ ಡಾ. ಮುರಲೀ ಮೋಹನ್ ಚೂಂತಾರು ಅವರನ್ನು ನೇಮಕ ಮಾಡಲಾಗಿದೆ.ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಹೋಂ ಗಾರ್ಡ್ಸ್, ನಾಗರಿಕ ರಕ್ಷಣಾ ವಿಭಾಗದ ಕಮಾಂಡೆಂಟ್ ಜನರಲ್ ಅವರು ಫೆ.2ರಂದು ಈ ಆದೇಶ ಹೊರಡಿಸಿದ್ದಾರೆ.ನಾಗರಿಕ ರಕ್ಷಣಾ ಕಾಯಿದೆ 1968ರ ಕಲಂ 5(1)ರ ಅನ್ವಯ ತಕ್ಷಣದಿಂದ...

ಬೆಳ್ಳಾರೆ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಫೆ.12 ರಿಂದ ಫೆ‌.16 ರವರೆಗೆ ನಡೆಯಲಿದ್ದು ಇದರ ಪ್ರಯುಕ್ತ ಆಮಂತ್ರಣ ಪತ್ರಿಕೆ‌ ಬಿಡುಗಡೆಯು ಜ.22 ರಂದು ದೇವಸ್ಥಾನದಲ್ಲಿ ನಡೆಯಿತು.ದೇವಸ್ಥಾನದ ಪ್ರಧಾನ ಅರ್ಚಕರಾದ ಉದಯಕುಮಾರ್ ಕೆ.ಟಿ ಪೂಜಾ ಕಾರ್ಯ ನೆರವೇರಿಸಿದರು.ಬಳಿಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ...
Ad Widget

ಗುತ್ತಿಗಾರು : ಆಸರೆ ಇಲೆಕ್ಟ್ರಾನಿಕ್ಸ್ ಸಂಸ್ಥೆಯಲ್ಲಿ ಭರ್ಜರಿ ಡಿಸ್ಕೌಂಟ್ ಸೇಲ್

ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಇತ್ತೀಚೆಗೆ ಪ್ರಾರಂಭಗೊಂಡು ಗ್ರಾಹಕರ ಮೆಚ್ಚುಗೆಗೆ ಪಾತ್ರವಾದ “ಆಸರೆ ಇಲೆಕ್ಟ್ರಾನಿಕ್ಸ್” ಸಂಸ್ಥೆಯು ಇದೀಗ ಗ್ರಾಹಕರಿಗಾಗಿ ಭರ್ಜರಿ ಡಿಸ್ಕೌಂಟ್ ಸೇಲ್ ಒಂದನ್ನು ಹೊತ್ತು ತಂದಿದ್ದು, ವಿವಿಧ ಕಂಪೆನಿಗಳ ಟಿ.ವಿ, ಫ್ರಿಡ್ಜ್ ಹಾಗೂ ವಾಷಿಂಗ್ ಮೆಷಿನ್ ಗಳ ಮೇಲೆ 5% ರಿಂದ 20% ವರೆಗೆ ದರ ಕಡಿತ ಹಾಗೂ ಡೈನಿಂಗ್ ಟೇಬಲ್, ಸೋಫಾ ಸೆಟ್, ಗೋಡ್ರೇಜ್...

ವಿಶ್ವ ಕ್ಯಾನ್ಸರ್ ಜಾಗೃತಿ ದಿನ ಫೆಬ್ರವರಿ 04 – ✍️ಡಾ. ಮುರಲೀ ಮೋಹನ್ ಚೂಂತಾರು

ಪ್ರತಿ ವರುಷ ಫೆಬ್ರವರಿ ೪ ರಂದು ವಿಶ್ವ ಕ್ಯಾನ್ಸರ್ ಜಾಗೃತಿ ದಿನ ಎಂದು ಆಚರಿಸಿ,ಕ್ಯಾನ್ಸರ್ ರೋಗದ ಬಗ್ಗೆ ಅರಿವು ಮೂಡಿಸಿ,ಮೂಡನಂಬಿಕೆ ತೊಲಗಿಸಿ,ಜನರನ್ನು ಆರೋಗ್ಯ ಪೂರ್ಣಜೀವನ ಶೈಲಿ ಮತ್ತು ಆಹಾರ ಪದ್ಧತಿ ರೂಢಿಸಿಕೊಳ್ಳುವಂತೆ ಎಚ್ಚರಿಸಲಾಗುತ್ತದೆ. ಈ ಆಚರಣೆ ೨೦೧೧ರಲ್ಲಿ ಆರಂಭವಾಯಿತು. ೨೦೨೬ರ ಆಚರಣೆಯ ಧ್ಯೇಯ ವಾಕ್ಯ "ವಿಶಿಷ್ಟ ಒಗ್ಗೂಡುವಿಕೆ/ ಒಂದಾಗುವಿಕೆ" ಎಂಬುದಾಗಿದೆ.ಏನಿದು ಬಾಯಿ ಅರ್ಬುದ ರೋಗ?    ಬಾಯಿಯ...

ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ ಅವರಿಗೆ “ಆಯುಷ್ ಶ್ರೀ ಪ್ರಶಸ್ತಿ ಪುರಸ್ಕಾರ”

ಜ.31 ಮತ್ತು ಫೆ.01 ರಂದು ಮಂಗಳೂರಿನ ಟಿ.ಎಂ.ಎ.ಪೈ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ  “ಆಯುಷ್ ಹಬ್ಬ-2026” ರ ಅಂಗವಾಗಿ ಆಯುಷ್ ವೈದ್ಯಕೀಯ ಪದ್ಧತಿಯಲ್ಲಿ ಸಾಧನೆಗೈದವರಿಗೆ ಕೊಡಮಾಡುವ “ಆಯುಷ್ ಶ್ರೀ ಪುರಸ್ಕಾರ”ಕ್ಕೆ ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಪ್ರಾಂಶುಪಾಲರಾದ ಡಾ ಲೀಲಾಧರ್ ಡಿ.ವಿ ಅವರು ಭಾಜನರಾಗಿದ್ದು, ಅವರ ಆಯುರ್ವೇದ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ಅವರಿಗೆ...

ಹರಿಹರ ಪಳ್ಳತ್ತಡ್ಕ : ಬಾಳುಗೋಡಿನಲ್ಲಿ ನಡೆದ “ಬೃಹತ್ ಹಿಂದೂ ಸಂಗಮ ಹಾಗೂ ಶೋಭಾಯಾತ್ರೆ” – “ದೇಶದ ಉಳಿವು ಯುವಕರು ಮತ್ತು ಮಾತೆಯರ ಕೈಯಲ್ಲಿದೆ” : ಒಡಿಯೂರು ಶ್ರೀ ಗುರುದೇವಾನಂದ ಶ್ರೀಗಳು

ಹರಿಹರ ಪಳ್ಳತ್ತಡ್ಕ ಗ್ರಾಮದ ಬಾಳುಗೋಡು ಬೆಟ್ಟುಮಕ್ಕಿ ಮುಚ್ಚಾರ ದಿ.ತಮ್ಮಯ್ಯ ಗೌಡ ಕೂಜುಗೋಡು ಕಟ್ಟೆಮನೆ ಕ್ರೀಡಾಂಗಣದಲ್ಲಿ ಫೆ.02ರಂದು ಹಿಂದೂ ಸಂಗಮ ಆಯೋಜನಾ ಸಮಿತಿ ಸುಳ್ಯ ಹಾಗೂ ಹಿಂದೂ ಸಂಗಮ ಹರಿಹರ ಮಂಡಲ ಇದರ ವತಿಯಿಂದ ಹಿಂದೂ ಸಮಾಜದ ಏಕತೆ, ಸಾಮರಸ್ಯ, ಸಾಮಾಜಿಕ ಪರಿವರ್ತನೆ, ಧಾರ್ಮಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ “ಬೃಹತ್ ಹಿಂದೂ ಸಂಗಮ...

ಸುಬ್ರಹ್ಮಣ್ಯ : ಫೆ.08ರಂದು “ತಾಲೂಕು ಭಜನೋತ್ಸವ – 2026” ; ಆಯ್ದ ಭಜನಾ ತಂಡಗಳಿಂದ ‘ಭಜನಾ ಸಂಕೀರ್ತನೆ’ ಹಾಗೂ ಭಜನಾ ಮಂಡಳಿಗಳಿಂದ ‘ಕುಣಿತ ಭಜನೆ’ ; ಸಮಾರೋಪ ಸಮಾರಂಭದಲ್ಲಿ 1 ಸಾವಿರಕ್ಕೂ ಅಧಿಕ ಭಜಕರಿಂದ ಏಕಕಾಲದಲ್ಲಿ ‘ಕುಣಿತ ಭಜನಾ ಪ್ರದರ್ಶನ’

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸುಬ್ರಹ್ಮಣ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್(ರಿ.) ಸುಳ್ಯ ತಾಲೂಕು, ತಾಲೂಕು ಭಜನೋತ್ಸವ-2026ರ ಸಮಿತಿ ಸುಬ್ರಹ್ಮಣ್ಯ ವಲಯ ಹಾಗೂ ಸ್ಥಳೀಯ ಎಲ್ಲಾ ಸಂಘ-ಸಂಸ್ಥೆಗಳ ಮತ್ತು ಭಜಕರ ಸಹಯೋಗದಲ್ಲಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಹಾಗೂ ಶ್ರೀಮತಿ ಹೇಮಾವತಿ.ವಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ...

ಬೆಳ್ಳಾರೆ : ಪಳ್ಳಿಮಜಲು ಮಸೀದಿಯಲ್ಲಿ ಲೈಲತುಲ್ ಬರಾಅ:

ಬೆಳ್ಳಾರೆ ಗ್ರಾಮದ ಪಳ್ಳಿಮಜಲಿನ ಅಬೂಬಖರ್ ಸ್ವಿದ್ದೀಖ್(ರ)ಜುಮುಅ: ಮಸೀದಿಯಲ್ಲಿ ರಮಾಲಾನ್ ತಿಂಗಳಿಗಿಂತ ಹದಿನೈದು ದಿನ ಮುನ್ನ ಆಗಮಿಸುವ ಲೈಲತುಲ್ ಬರಾಅ:(ಶಬೇ ಬರಾಅತ್)ರಾತ್ರಿಯನ್ನು ವರ್ಷಂಪ್ರತಿಯಂತೆ ಅರೆಬಿಕ್ ತಿಂಗಳ ಶಅಬಾನ್ 15(ಫೆ 2)ರಂದು ಮುಸ್ಸಂಜೆ ನಡೆಸಲಾಯಿತು. ಮಗ್ರಿಬ್ ನಮಾಝಿನ ನಂತರ ದೀರ್ಘಾಯುಷ್ಯ ಲಭಿಸಲು, ಆಹಾರದಲ್ಲಿ ವಿಶಾಲತೆ ಲಭಿಸಲು, ಸರ್ವ ಆಪತ್ತು, ವಿಪತ್ತುಗಳಿಂದ ರಕ್ಷಣೆ ಹೊಂದಲುಕ್ರಮವಾಗಿ ಮೂರು ಯಾಸೀನ್ ಸೂರತುಗಳನ್ನು ಪಠಿಸಲಾಯಿತು....

“ಧಾರ್ಮಿಕ ಆಚರಣೆಯು  ಸಂಘ ಮತ್ತು ಸಮುದಾಯವನ್ನು ಶ್ರೀಮಂತಗೊಳಿಸುತ್ತದೆ” : ಗಣೇಶ್ ಪಾರಕಟ್ಟ ; ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

“ಧಾರ್ಮಿಕ ಆಚರಣೆಗಳು ಸಂಘ ಮತ್ತು ಸಮುದಾಯಗಳನ್ನು ಶ್ರೀಮಂತ ಗೊಳಿಸುತ್ತವೆ,  ಸೇವೆಯೆ ಸಂಘಗಳ ಕರ್ತವ್ಯ ಹಾಗೂ ಮುಖ್ಯ ದ್ಯೇಯವಾಗರಲಿ” ಎಂದು ಕ್ಯಾoಪ್ಕೋ ನಿರ್ದೇಶಕ ಗಣೇಶ್ ಪಾರಕಟ್ಟ ಹೇಳಿದರು. ಅವರು ಫೆಬ್ರವರಿ 1 ರಂದು ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಸುಳ್ಯದ ಕೇರ್ಪಳ ಶ್ರೀ ದುರ್ಗಾ ಪರಮೇಶ್ವರಿ ಕಲಾ ಮಂದಿರದಲ್ಲಿ ನಡೆದ ಸಾರ್ವಜನಿಕ ಶ್ರೀ...

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಇತಿಹಾಸ ಪ್ರಸಿದ್ಧ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವವು ಫೆ.08, 9 ಹಾಗೂ 10 ರಂದು ನಡೆಯಲಿದ್ದು, ಫೆ.02 ರಂದು ಗೊನೆಮುಹೂರ್ತ ನಡೆಯಿತು.ದೇವಸ್ಥಾನದ ಅರ್ಚಕರಾದ ರಾಮಚಂದ್ರ ಪಿ.ಜಿ.ಪೂಜಾ ಕಾರ್ಯ ನೆರವೇರಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ವೈದಿಕ ಮುಖ್ಯಸ್ಥರಾದ ರಾಜಾರಾಮ ರಾವ್ ಉದ್ದಂಪಾಡಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಾಜೇಶ್‌ ಭಟ್‌ ಬಾಂಜಿಕೋಡಿ, ಸದಸ್ಯರಾದ ಶಿವರಾಮ ನೆಕ್ರೆಪ್ಪಾಡಿ, ಮುರಳೀಧರ ಕೊಚ್ಚಿ,...
Loading posts...

All posts loaded

No more posts

error: Content is protected !!