- Wednesday
- March 11th, 2026
ಪೆರಾಜೆ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಂಘದ ವತಿಯಿಂದ ಪೆರಾಜೆ ಶ್ರೀಶಾಸ್ತಾವು ದೇವಸ್ಥಾನದ ಮುಂಭಾಗ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ನಡೆಯಿತು.ಅಧ್ಯಕ್ಷತೆಯನ್ನು ಪೆರಾಜೆ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಂಘದ ಅಧ್ಯಕ್ಷ ಸುರೇಶ್ ಪೆರುಮುಂಡ ವಹಿಸಿದರು.ಮುಖ್ಯ ಅತಿಥಿಗಳಾಗಿ ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಆಡಳಿತ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ, ಪೆರಾಜೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ,...
ಗುತ್ತಿಗಾರು ಪಿಎಂಶ್ರೀ ಶಾಲೆಯ ಪ್ರತಿಭಾ ಪುರಸ್ಕಾರ, ದತ್ತಿ ನಿಧಿ ವಿತರಣೆ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಡಿ.26 ರಂದು ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಗುತ್ತಿಗಾರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುಮಿತ್ರ ಮೂಕಮಲೆ ವಹಿಸಿದ್ದರು. ವೇದಿಕೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಭಾರತಿ ಸಾಲ್ತಾಡಿ, ಗ್ರಾ.ಪಂ. ಸದಸ್ಯರಾದ ಜಗದೀಶ ಬಾಕಿಲ...
ಸುಬ್ರಹ್ಮಣ್ಯ ಡಿಸೆಂಬರ್ 26 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾಜ್ಯ ಪರಿಶಿಷ್ಟ ಕಲ್ಯಾಣ ಇಲಾಖೆ ಮಂಗಳೂರು ಇದರ ವ್ಯಾಪ್ತಿಗೆ ಒಳಪಡುವ ಸುಬ್ರಹ್ಮಣ್ಯದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮವಾದ ಕಾರ್ಯಕ್ರಮಗಳನ್ನ ನೀಡುವುದರೊಂದಿಗೆ ಜನರ ಮೆಚ್ಚುಗೆ ಗಳಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದ ರಥ ಬೀದಿ ಪಕ್ಕದ ಸಭಾಂಗಣದಲ್ಲಿ...
ಕೊಲ್ಲಮೊಗ್ರು ಕೆ.ವಿ.ಜಿ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಬಾಲಕೃಷ್ಣ ಗೌಡ.ಎನ್ ರವರು ಜ.03 ರಿಂದ 05 ರವರೆಗೆ ಚೆನ್ನೈ ನ ಶ್ರೀ ಸಾಯಿರಾಮ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಇಲ್ಲಿ ನಡೆಯಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ವೃಕ್ಷಮಣಿಧಾರರ ಸಮಾವೇಶಕ್ಕೆ ತೆರಳಲಿದ್ದಾರೆ.
ಸುಬ್ರಹ್ಮಣ್ಯ : ದೇವರಗದ್ದೆ-ಮಾನಾಡು-ಅಜ್ಜಿಗುಡ್ಡೆ-ನೂಜಿಬಿಟ್ಟು ಸಂಪರ್ಕಿಸುವ ಕಿರುಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇವರಗದ್ದೆ-ಮಾನಾಡು-ಅಜ್ಜಿಗುಡ್ಡೆ-ನೂಜಿಬೆಟ್ಟು ಮೂಲಕ ಐನೆಕಿದು ಹಾಗೂ ಬಾಳುಗೋಡು ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಯ ಮಾನಾಡು ಎಂಬಲ್ಲಿ ಲೋಕೋಪಯೋಗಿ ಇಲಾಖೆಯ ಅಡಿಯಲ್ಲಿ ಸುಮಾರು 20ಲಕ್ಷ ವೆಚ್ಚ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಕಿರು ಸೇತುವೆಯ ಗುದ್ದಲಿ ಪೂಜೆಯನ್ನು ಡಿ.25ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಹಾಗೂ ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷರಾದ ವೆಂಕಟ್...
ಮಾಡತ್ತಕಾನ ಸ್ಪೋರ್ಟ್ಸ್ ಕ್ಲಬ್(ರಿ.) ಐವರ್ನಾಡು ಇದರ ಆಶ್ರಯದಲ್ಲಿ ಡಿ.28ರಂದು ಐವರ್ನಾಡು ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ “ಐವರ್ನಾಡು ಗ್ರಾಮ ಕ್ರಿಕೆಟ್ ಹಬ್ಬ - IPL Season 10” ನಡೆಯಲಿದ್ದು, ಬೆಳ್ಳಾರೆ ಪೋಲೀಸ್ ಸಬ್ ಇನ್ಸ್ಪೆಕ್ಟರ್ ಈರಯ್ಯ.ಡಿ.ಎನ್ ರವರು ಉದ್ಘಾಟಿಸಲಿದ್ದು, ಸುಳ್ಯ ಕೆ.ವಿ.ಜಿ ಐ.ಟಿ.ಐ ಪ್ರಾಂಶುಪಾಲರಾದ ದಿನೇಶ್ ಮಡ್ತಿಲ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಐವರ್ನಾಡು ಪ್ರಾಥಮಿಕ ಕೃಷಿ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ನೇತೃತ್ವದಲ್ಲಿ ನಾಳೆ(ಡಿ.27) ಮಂಗಳೂರಿನ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡುಕೆರೆಯಲ್ಲಿ 9ನೇ ವರ್ಷದ “ಮಂಗಳೂರು ಕಂಬಳ”ವು ನವ ವರ್ಷ-ನವ ವಿಧ ಪರಿಕಲ್ಪನೆಯೊಂದಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದ್ದು, ಡಿ.27ರಂದು ಬೆಳಿಗ್ಗೆ ಕಂಬಳದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಂಜೆ ಸಭಾ ಕಾರ್ಯಕ್ರಮ ನಡೆದು ಡಿ.28ರಂದು ಬೆಳಿಗ್ಗೆ...
ಆರ್.ಪಿ ಕಲಾ ಸೇವಾ ಟ್ರಸ್ಟ್(ರಿ.) ಇದರ ಸಂಚಾಲಕರು ಹಾಗೂ ಸಂಘಟಕರು,ಖ್ಯಾತ ಗಾಯಕರು, ಯುವ ಸಾಹಿತಿ, ಕವಿ ಹಾಗೂ ಜಾನಪದ ನೃತ್ಯಗಾರರಾದ ಕಲಾರತ್ನ ರವಿ ಪಾಂಬಾರು ಅವರು ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮದೇ ಆದಂತಹ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಹಾಗೂ ಸಾಧನೆ ಹಾದಿಯಲ್ಲಿ ಸಾಗುತ್ತಿರುವ ಪ್ರತಿಭೆ. ಇವರ ಕಲೆ ಹಾಗೂ ಸಂಸ್ಕೃತಿಯನ್ನು ಗುರುತಿಸಿ ಕನ್ನಡ ಫಿಲಂ...
ಬೆಳ್ಳಾರೆ ಜೇಸಿಐ ವತಿಯಿಂದ 2025ನೇ ಸಾಲಿನ ಶಾಶ್ವತ ಯೋಜನೆಗಳ ಕೊಡುಗೆಯಾಗಿ ಸೋಮಶೇಖರ್ ಮಾಸ್ಟರ್ ಪ್ಲಾನ್ ಪ್ರಾಯೋಜಕತ್ವದಲ್ಲಿ ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೂಚನಾ ಫಲಕವನ್ನು ಹಸ್ತಾಂತರಿಸಲಾಯಿತು. ಜೇಸಿಐ ವಲಯ 15ರ ಪೂರ್ವ ವಲಯಾಧಿಕಾರಿ ಪ್ರೀತಮ್ ರೈ ಪೆರುವಾಜೆ ಸೂಚನಾ ಫಲಕದ ಕೊಡುಗೆಯನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆ ಅವರಿಗೆ...
Loading posts...
All posts loaded
No more posts
