- Monday
- September 14th, 2026
ಕಲ್ಮಕಾರು ಗ್ರಾಮದ ಶಕ್ತಿನಗರ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಏ.09 ಗುರುವಾರದಂದು “12ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ”ವು ನೆರವೇರಲಿದ್ದು, ಬೆಳಿಗ್ಗೆ 8:00 ಗಂಟೆಗೆ ಗಣಪತಿ ಹವನ, ಬೆಳಿಗ್ಗೆ 9:30ಕ್ಕೆ ಸಾಮೂಹಿಕ ಪ್ರಾರ್ಥನೆ, ಪೂರ್ವಾಹ್ನ 11:00 ಗಂಟೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಮದ್ಯಾಹ್ನ 12:30ಕ್ಕೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆದು ಮದ್ಯಾಹ್ನ...
ರೈತ ಯುವಕ ಮಂಡಲ ಚಾರಿಟೇಬಲ್ ಟ್ರಸ್ಟ್ ಹಾಗೂ ರೋಟರಿ ಕ್ಲಬ್ ಸುಬ್ರಹ್ಮಣ್ಯ ಮತ್ತು ರೈತ ಯುವಕ ಮಂಡಲ ಎನೆಕಲ್ಲು ಇವುಗಳ ಸಹಯೋಗದಲ್ಲಿ ಮಾ.19 ರಂದು ರೈತ ಯುವಕ ಮಂಡಲ ಏನೆಕಲ್ಲಿನಲ್ಲಿ ಉಚಿತ ಹೊಲಿಗೆ ತರಬೇತಿ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೈತ ಯುವಕ ಮಂಡಲ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ರಾಮಕೃಷ್ಣ ಮಲ್ಲಾರ ವಹಿಸಿದ್ದರು....
ಕುಲ್ಕುಂದ ಶ್ರೀ ಕ್ಷೇತ್ರ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಏ.19 ಹಾಗೂ ಏ.20ರಂದು “ವಾರ್ಷಿಕ ಜಾತ್ರಾ ಮಹೋತ್ಸವ”ವು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾ.27ರಂದು ದೇವಳದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಿರಿಧರ ಸ್ಕಂದ, ಪ್ರಧಾನ ಅರ್ಚಕರಾದ ಗಣೇಶ್ ದೀಕ್ಷಿತ್ ಹಾಗೂ ಊರಿನವರು, ಭಕ್ತಾದಿಗಳು ಉಪಸ್ಥಿತರಿದ್ದರು. (ವರದಿ : ಉಲ್ಲಾಸ್...
ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಎಂಬಲ್ಲಿ ಮಾ.29 ಆದಿತ್ಯವಾರ ಹಾಗೂ ಮಾ.30 ಸೋಮವಾರದಂದು “ಶ್ರೀ ದೈವಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮ”ವು ನಡೆಯಲಿದ್ದು, ಮಾ.29 ಆದಿತ್ಯವಾರದಂದು ರಾತ್ರಿ 7:00 ಗಂಟೆಯಿಂದ ಸುದರ್ಶನ ಹೋಮ, ವಾಸ್ತು ಹೋಮ, ಆವಾಹನೆ, ಭಾದಾ ಉಚ್ಚಾಟನೆ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ನಾಗ ದೇವರ ಸಾನ್ನಿಧ್ಯದಲ್ಲಿ ಆಶ್ಲೇಷ ಬಲಿ ಹಾಗೂ ರಾತ್ರಿ...
ಉಲ್ಲಾಸ್ ಕಜ್ಜೋಡಿಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ನಗರ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಸೇರಿದಂತೆ ಇನ್ನಿತರ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ “ಮತದಾನ ಬಹಿಷ್ಕಾರದ ಕೂಗು” ಕೇಳಿಬರುತ್ತಿದ್ದು, ಜನಪ್ರತಿನಿಧಿಗಳ ವಿರುದ್ಧ ಮತದಾರರು “ಅಭಿವೃದ್ಧಿ ಇಲ್ಲದೇ ಮತವಿಲ್ಲ” ಎಂದು “ಮತದಾನ ಬಹಿಷ್ಕಾರದ ಬ್ಯಾನರ್” ಗಳನ್ನು ಅಳವಡಿಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಹರಿಹರ ಪಳ್ಳತ್ತಡ್ಕ ಗ್ರಾಮದ...
ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವರಾದ ಮಧುಬಂಗಾರಪ್ಪನವರು ಸದನದಲ್ಲಿ ಮಾತನಾಡಿ “2026-27ನೇ ಸಾಲಿನ 1ನೇ ತರಗತಿಗೆ ದಾಖಲಾಗುವ ಮಕ್ಕಳಿಗೆ 60 ದಿವಸದ ವಿನಾಯಿತಿಯನ್ನು ನೀಡಲಾಗಿದೆ. ಈ ಸಂಬಂಧ ದಾಖಲಾತಿ ತಂತ್ರಾಂಶದಲ್ಲಿಯೂ ಬದಲಾವಣೆ ಮಾಡಲಾಗುವುದು. ಎಲ್.ಕೆ.ಜಿ, ಯು.ಕೆ.ಜಿ ದಾಖಲಾತಿಗೂ ತೊಂದರೆಯಾಗುತ್ತಿದ್ದು, ಅಲ್ಲಿಗೂ ಕೂಡಾ ಕಾನೂನನ್ನು ತರಲಾಗುವುದು” ಎಂದು ವಿಧಾನಸಭೆ ಅಧಿವೇಶನದಲ್ಲಿ ತಿಳಿಸಿದ್ದಾರೆ.
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24 ರಂದು ಲಕ್ಷ್ಮೀ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ ಮಾ.25 ರಂದು ದೈವಗಳ ನೇಮೋತ್ಸವ ನಡೆಯಿತು.ಮಾ.24 ರಂದು ಗಣಪತಿ ಹೋಮ ಮತ್ತು ಶತರುದ್ರಾಭಿಷೇಕ ಹಾಗೂ 41ನೇ ವರ್ಷದ ಸಾಮೂಹಿಕ ಲಕ್ಷ್ಮೀ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ, ರಾತ್ರಿ ಶ್ರೀ ದುರ್ಗಾ ಪೂಜೆ ಮತ್ತು ಕಾರ್ತಿಕ ಪೂಜೆ...
ದಿನಾಂಕ : 26 ಮಾರ್ಚ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 26) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-455-470ಹಳೆ ಅಡಿಕೆ...
ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ ಮೂವರು ವಿದ್ಯಾರ್ಥಿಗಳು ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಆಯೋಜಿಸಿರುವ ಇನ್ಸ್ಟೈರ್ ಅವಾರ್ಡ್ ಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಗಿರೀಶ್.ಕೆ( 9ನೇ) ಈತ ಮಂಡೆಕೋಲು ಗ್ರಾಮದ ಕಾಯರ್ತೋಡಿ ಭಾಸ್ಕರ ಮತ್ತು ಸೌಮ್ಯ ದಂಪತಿಗಳ ಪುತ್ರ, ವಂಶಿತಾ(8ನೇ) ಈಕೆ ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ವಸಂತ ಮತ್ತು ಭವಾನಿ ದಂಪತಿಗಳ ಪುತ್ರಿ, ಜಸ್ಮಿತಾ.ಕೆ(10ನೇ) ಈಕೆ...
Loading posts...
All posts loaded
No more posts
