Ad Widget

ಪಂಚಸಪ್ತತಿ ಸ್ವಚ್ಛತಾ ಅಭಿಯಾನದ ಅಂಗವಾಗಿ ಕುಕ್ಕುಜಡ್ಕ ವಠಾರದಲ್ಲಿ ಸ್ವಚ್ಛತಾ ಕಾರ್ಯ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ “ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025” ಕಾರ್ಯಕ್ರಮದ ಅಂಗವಾಗಿ ದಿನಾಂಕ ಡಿ.23ರಂದು ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.ಕುಕ್ಕುಜಡ್ಕ ವಠಾರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬಿದ್ದಿದ್ದ ಕಸ-ಕಡ್ಡಿಗಳನ್ನು ಹೆಕ್ಕುವ ಮೂಲಕ ಪರಿಸರವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ...

ಸುಳ್ಯದ ಸೆಲ್ ಹೌಸ್ ಮೊಬೈಲ್ಸ್ ನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಮೆಗಾ ಆಫರ್

ಬ್ರ್ಯಾಂಡಡ್ ಮೊಬೈಲ್ಸ್ ಹಾಗೂ ಆಕ್ಸಸರೀಸ್ ಶೋರೂಂ ಸುಳ್ಯದ ಸೆಲ್ ಹೌಸ್ ನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಮೇಗಾ ಸೇಲ್ಸ್ ನಡಿಯುತ್ತಿದ್ದು, ಎಲ್ಲಾ ಬ್ರ್ಯಾಂಡ್ ನ ಸ್ಮಾರ್ಟ್ ಫೋನ್ ಸುಲಭ ಕಂತುಗಳಲ್ಲಿ ಪಡೆಯಬಹುದು. ಐ ಫೋನ್ 13 ಸೀರೀಸ್ ಹಾಗೂ ಅದಕ್ಕಿಂತ ಮೇಲಿನ ಎಲ್ಲಾ ಸೀರೀಸ್ ಐಫೋನ್ ಗಳಿಗೆ 17 ಸೀರೀಸ್ ಕವರ್ ಮೂಲಕ ಐ...
Ad Widget

ಕೊಲ್ಲಮೊಗ್ರು : ಕೋನಡ್ಕ-ಕೊಂದಾಳ ಸಂಪರ್ಕ ಸೇತುವೆ ಗುದ್ದಲಿಪೂಜೆ

ಬಹುದಿನಗಳ ಬೇಡಿಕೆಯಾಗಿದ್ದ ಕೊಲ್ಲಮೊಗ್ರು ಗ್ರಾಮದ ಕೋನಡ್ಕ-ಕೊಂದಾಳ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಡಿ.25 ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು. ಆನಂತರ ಮಾತನಾಡಿದ ಶಾಸಕರು “ಬಹುಕಾಲದ ಬೇಡಿಕೆ ತಕ್ಷಣ ಈಡೇರಲಿ ಹಾಗೂ ಇದು ಇನ್ನು ಮುಂದೆ ಸದಾಕಾಲ ಜನರ ಅನುಕೂಲಕ್ಕೆ ದೊರೆಯಲಿ” ಎಂದು ಹೇಳಿದರು.ಈ ಸಂದರ್ಭದಲ್ಲಿ ಕೊಲ್ಲಮೊಗ್ರು ಗ್ರಾಮ ಪಂಚಾಯತ್...

ಗುತ್ತಿಗಾರು ಪಿ.ಎಂ.ಶ್ರೀ ಸ.ಮಾ
ಹಿ.ಪ್ರಾ ಶಾಲೆಯಲ್ಲಿ ಡಿ.26ರಂದು ಪ್ರತಿಭಾ ಪುರಸ್ಕಾರ ಸಮಾರಂಭ

ಶಾಲಾ ಶಿಕ್ಷಣ ಇಲಾಖೆ, ಪಿ.ಎಂ.ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿ ಸಂಘ ಮತ್ತು ಅಂಗನವಾಡಿ ಕೇಂದ್ರ ಗುತ್ತಿಗಾರು ಇವುಗಳ ಸಂಯುಕ್ತಾಶ್ರಯದಲ್ಲಿ ಡಿ.26ರಂದು ಗುತ್ತಿಗಾರು ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಪ್ರತಿಭಾ ಪುರಸ್ಕಾರ” ಸಮಾರಂಭ ನೆರವೇರಲಿದ್ದು, ಬೆಳಿಗ್ಗೆ 10:30ರಿಂದ ಸಭಾ ಕಾರ್ಯಕ್ರಮ ನಡೆದು,...

ವಿದ್ಯಾ ಹರೀಶ್ ಪೆರಾಜೆ ಬಂಗಾರಕೋಡಿ ರವರು “ಟಾಟಾ ಸ್ಟೀಲ್ ವರ್ಲ್ಡ್-2025 ಕೋಲ್ಕತಾ ಮ್ಯಾರಥಾನ್” ಸ್ಪರ್ಧೆಯಲ್ಲಿ ತೃತೀಯ

ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ನಾರ್ಕೋಡು ರಂಗತ್ತಮಲೆ ಆರ್.ಕೂಸಪ್ಪ ಹಾಗೂ ಸಣ್ಣಮ್ಮ ದಂಪತಿಗಳ ಪುತ್ರಿಯಾದ ವಿದ್ಯಾ ಹರೀಶ್ ಪೆರಾಜೆ ಬಂಗಾರಕೋಡಿ ರವರು ಪಶ್ಚಿಮ ಬಂಗಾಳದಲ್ಲಿ ನಡೆದ ಟಾಟಾ ಸ್ಟೀಲ್ ವರ್ಲ್ಡ್ ಕೋಲ್ಕತಾ ಮ್ಯಾರಥಾನ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.ಇವರು ಈ ಹಿಂದೆ ಬೆಂಗಳೂರಿನಲ್ಲಿ ನಡೆದ ಕೆನರಾ ಬ್ಯಾಂಕ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಪ್ರಥಮ, ಆಂಧ್ರಪ್ರದೇಶದ ವಿಶಾಖಪಟ್ಟಣಂ ನಲ್ಲಿ...

ಹರಿಹರ ಪಳ್ಳತ್ತಡ್ಕ : ದಿ. ದಿವಾಕರ ಮುಂಡಾಜೆ ರವರ ಸ್ಮರಣಾರ್ಥ ನಡೆಯಲಿರುವ ಕ್ರಿಕೆಟ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

ದಿ. ದಿವಾಕರ ಮುಂಡಾಜೆ ರವರ ಸ್ಮರಣಾರ್ಥ 2026ರ ಜ.31 ಹಾಗೂ ಫೆ.01ರಂದು ಬಾಳುಗೋಡಿನ ಬೆಟ್ಟುಮಕ್ಕಿ ಕ್ರೀಡಾಂಗಣದಲ್ಲಿ ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ 11 ಜನರ 12 ತಂಡಗಳ ಸೂರ್ಯ ಬೆಳಕಿನ ಲೀಗ್ ಮಾದರಿಯ “ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಕೂಟ”ದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಡಿ.24ರಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ನಡೆಯಿತು. ಮೊದಲಿಗೆ ಶ್ರೀ...

ಪಳ್ಳಿಮಜಲು-ಪಾಟಾಜೆ ರಸ್ತೆಗೆ ಮಣ್ಣು ಹಾಕಿ ತಾತ್ಕಾಲಿಕ ದುರಸ್ತಿ ಕಾರ್ಯ

ಕಳೆದ 12 ವರುಷಗಳಿಂದಲೂ ಮರು ಡಾಮರೀಕರಣಗೊಳ್ಳದೆ ಸಂಚಾರಕ್ಕೆ ದುಸ್ತರವಾಗಿದ್ದ ಬೆಳ್ಳಾರೆ ಗ್ರಾಮದ  ಪಳ್ಳಿಮಜಲು ಪಾಟಾಜೆ ರಸ್ತೆಯನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ ತಾತ್ಕಾಲಿಕವಾಗಿ ಮಣ್ಣು ಹಾಕಿ ಸರಿಪಡಿಸುವ ಕಾರ್ಯ ನಡೆದಿದೆ. ಹಲವಾರು ಮನೆಗಳು ಈ ರಸ್ತೆಯ ಮೂಲಕ ಸಿಗುತ್ತಿದ್ದು, ಮಸೀದಿ, ದೈವಸ್ಥಾನ, ಆದಿನಾಗ ಬ್ರಹ್ಮ ಮೊಗೇರ್ಕಳ ಗರಡಿ,vಪಾಟಾಜೆ ಶಾಲೆಗೆ ಈ ರಸ್ತೆಯ ಮೂಲಕವೇ ಹೋಗಬೇಕಾಗಿರುವುದು. ತಾತ್ಕಾಲಿಕ...

ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 10 ದಿನದ ಸಂಸ್ಕೃತ ಸಂಭಾಷಣಾ ಶಿಬಿರದ ಸಮಾರೋಪ ಸಮಾರಂಭ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ 10 ದಿನದ ಸಂಸ್ಕೃತ ಸಂಭಾಷಣಾ ಶಿಬಿರದ ಸಮಾರೋಪ ಸಮಾರಂಭವು ಡಿ.19 ರಂದು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಂಗಳೂರಿನ ದೇವನಹಳ್ಳಿ ಚಾಣಕ್ಯ ಮಹಾವಿದ್ಯಾಲಯದ language centre project assistant ಆದ ಡಾ.ಶಶಾಂಕ ಹತ್ವಾರ್ ರವರು ಭಾಗವಹಿಸಿ ವಿಧ್ಯಾರ್ಥಿಗಳಿಗೆ ಸಂಸ್ಕೃತದ ಮಹತ್ವ ಹಾಗೂ...

ಚಿರಶ್ರೀ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಪ್ರತಿಭಾ ಕಾರಂಜಿಯ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಬಾಳಿಲ ವಿದ್ಯಾಬೋಧಿನೀ ಪ್ರೌಡಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕು. ಚಿರಶ್ರೀ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಚಿರಶ್ರೀ ತಮ್ಮ ಸ್ಪಷ್ಟವಾದ ಉಚ್ಚಾರಣೆ, ವಿಷಯಪೂರ್ಣ ಭಾಷಣ ಹಾಗೂ ಆತ್ಮವಿಶ್ವಾಸದಿಂದ ತೀರ್ಪುಗಾರರ ಮೆಚ್ಚುಗೆ ಪಡೆದರು. ಇವರು ಭಾಸ್ಕರ ಮಣಿಮಜಲು ಮತ್ತು ಎಡಮಂಗಲ...

ಡಿ.27 ರಂದು ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಡಿಸೆಂಬರ್ 27  ಶನಿವಾರದಂದು ಬೆಳಿಗ್ಗೆ 10:00...
Loading posts...

All posts loaded

No more posts

error: Content is protected !!