- Monday
- September 14th, 2026
ರಾಜ್ಯ ಪ್ರಶಸ್ತಿ ಪುರಸ್ಕೃತ ಮಿತ್ರ ಬಳಗ(ರಿ.) ಕಾಯರ್ತೋಡಿ ಸುಳ್ಯ ಇದರ ವಾರ್ಷಿಕ ಮಹಾಸಭೆ ಮತ್ತು 2026-27ರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ನಡೆಯಿತು. ನೂತನ ಅಧ್ಯಕ್ಷರಾಗಿ ಯಶೋಧರ ಹಾಗೂ ಉಪಾಧ್ಯಕ್ಷರಾಗಿ ಮಹೇಶ್ ಕುತ್ಪಾಜೆ, ಕಾರ್ಯದರ್ಶಿಯಾಗಿ ಮೌನೇಶ್.ಕೆ, ಜೊತೆ ಕಾರ್ಯದರ್ಶಿಯಾಗಿ ಸಚಿನ್ ದೆಂಗೋಡಿ, ಕೋಶಾಧಿಕಾರಿಯಾಗಿ ಶೀನಪ್ಪ ಪಡ್ರೆ, ಕ್ರೀಡಾ ಸಂಚಾಲಕರಾಗಿ ಕಿಶೋರ್.ಕೆ ಆಚಾರ್ಯ, ಸಾಂಸ್ಕೃತಿಕ ಸಂಚಾಲಕರಾಗಿ...
ದಿನಾಂಕ : 24 ಮಾರ್ಚ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 24) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-445-460ಹಳೆ ಅಡಿಕೆ...
ಚೆಂಬು ಗ್ರಾಮದ ಊರುಪಂಜ ಎಂಬಲ್ಲಿ ವ್ಯಕ್ತಿಯೊಬ್ಬರು ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ಇಂದು ಸಂಜೆ ವರದಿಯಾಗಿದೆ. ಭಾಸ್ಕರ ಬೆಳ್ಚಪ್ಪಾಡ ಎಂಬುವವರು ಮೃತವ್ಯಕ್ತಿ ಎನ್ನಲಾಗಿದೆ. ಮೃತದೇಹವನ್ನು ಮಡಿಕೇರಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಕೋಲ್ಚಾರು ಎಂಬಲ್ಲಿ ದ್ವಿಚಕ್ರ ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇದೀಗ ನಡೆದಿದೆ ಎಂದು ತಿಳಿದುಬಂದಿದ್ದು, ಮೃತ ವ್ಯಕ್ತಿಯನ್ನು ಬಂದಡ್ಕ ಮಾಣಿಮೂಲೆ ಪಾಲಾರು ನಿವಾಸಿ ಶ್ರೀಧರ ಎಂದು ಗುರುತಿಸಲಾಗಿದೆ. ಅವರು ಅರಂಬೂರಿನ ಮಿಲ್ ನಲ್ಲಿ ಕೆಲಸ ಮಾಡುತ್ತಿದ್ದು, ದಿನಪ್ರತಿ ಮನೆಗೆ ಹೋಗಿ ಬರುತ್ತಿದ್ದರು. ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು...
ಜಾಲ್ಸೂರು ಗ್ರಾಮದ ಹೊಸಗದ್ದೆ ರಸ್ತೆ, ಕಾಳಿಗುಂಡಿ ರಸ್ತೆ, ರುದ್ರಚಾಮುಂಡೇಶ್ವರಿ ದೈವಸ್ಥಾನ ರಸ್ತೆಯು ಕಳೆದ 25 ವರ್ಷಗಳಿಂದ ಅಭಿವೃದ್ಧಿಯಾಗಿಲ್ಲ ಎಂದು ಗ್ರಾಮಸ್ಥರು ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ಮುಂದಿನ ಚುನಾವಣೆಗೆ ಮೊದಲು ರಸ್ತೆ ಅಭಿವೃದ್ಧಿ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿಯಮಿತ ವಿಟ್ಲ, 3ಎಫ್ ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್ ಹಾಗೂ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇವುಗಳ ಸಹಯೋಗದೊಂದಿಗೆ ಮಾ.20ರಂದು ಹರಿಹರ ಪಳ್ಳತ್ತಡ್ಕದ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ನೀರಾ ಅಮೃತ ಯೋಜನೆ 2026-27 ಇದರ ಅಡಿಯಲ್ಲಿ ಕೃಷಿಕರಿಗೆ “ಏಣಿ...
ಉಬರಡ್ಕ ಮಿತ್ತೂರು ಗ್ರಾಮದ ಶ್ರೀ ನಂದಿನಿ ಮಹಿಳಾ ಮಂಡಲದ ವತಿಯಿಂದ ಮಹಿಳಾ ದಿನಾಚರಣೆಯು ಮಾ.22 ರಂದು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷರಾಗಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಪಾನಾತ್ತಿಲ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಸಾವಿತ್ರಿ ಕಣೆಮರಡ್ಕ ಮಹಿಳಾ ಹಕ್ಕುಗಳು ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ...
ಅಜ್ಜಾವರ ಗ್ರಾಮದ ಮೇದಿನಡ್ಕ ಶ್ರೀ ಮುತ್ತುಮಾರಿಯಮ್ಮ ದೇವಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಏಪ್ರಿಲ್ 10 ರಿಂದ 12ರ ತನಕ ವಿಜೃಂಭಣೆಯಿಂದ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ದೇವಸ್ಥಾನದ ಆವರಣದಲ್ಲಿ ನಡೆಯಿತು. ಸುಳ್ಯದ ಯುವ ಉದ್ಯಮಿ ರಾಜೇಶ್ ಶೆಟ್ಟಿ ಮೇನಾಲ, ಅಜ್ಜಾವರ ಗ್ರಾ.ಪಂ ಸದಸ್ಯರಾದ ಪ್ರಸಾದ್ ರೈ ಮೇನಾಲ, ಅಜ್ಜಾವರ ಚೈತ್ರಾ ಯುವತಿ ಮಂಡಲ...
ದೇವಚಳ್ಳ ಗ್ರಾಮದ ತಳೂರು ಶ್ರೀಧರನ್ ಎಂಬುವವರ ಪುತ್ರ ಪಿ.ಎಸ್ ರಾಜನ್ ರವರು ತೀವ್ರ ಅನಾರೋಗ್ಯದಿಂದ ಇಂದು(ಮಾ.23) ನಿಧನರಾದರು. ಮೃತರಿಗೆ 78 ವರ್ಷ ವಯಸ್ಸಾಗಿತ್ತು. ಮೃತರು ಅವಿವಾಹಿತರಾಗಿದ್ದು, ಸಹೋದರಿಯರೊಂದಿಗೆ ವಾಸಿಸುತ್ತಿದ್ದರು.
ಬಿ.ಎಂ.ಎಸ್ ಆಟೋ ರಿಕ್ಷಾ ಚಾಲಕರ ಸಂಘ ಕಲ್ಲುಗುಂಡಿ ಘಟಕದ ವಾರ್ಷಿಕ ಮಹಾಸಭೆಯು ಮಾರ್ಚ್ 20ರಂದು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಸಲಾಯಿತು.ಮೊದಲಿಗೆ ಕುಮಾರಿ ಖುಷಿ ಅವರು ಪ್ರಾರ್ಥನೆ ನೆರವೇರಿಸಿದರು.ಗಣ್ಯರಿಂದ ದೀಪಬೆಳಗಿಸಿ ತಾಯಿ ಭಾರತಾಂಭೆಗೆ ಪುಷ್ಫಾರ್ಚಣೆ ಮಾಡಿ ಕಾರ್ಯಕ್ರಮವನ್ನು ಆರಂಭಿಸಲಾಯಿತು.ಅತಿಥಿಗಳನ್ನು ಯಶೋದರ ಕಡೆಪಾಲ ಅವರು ಸ್ವಾಗತಿಸಿದರು.ಸಭೆಯ ಅದ್ಯಕ್ಷತೆಯನ್ನು ಕಲ್ಲುಗುಂಡಿ ಘಟಕದ ಅದ್ಯಕ್ಷರಾದ ಕೇಶವ...
Loading posts...
All posts loaded
No more posts
